Headlines

ವಿದ್ಯಾರ್ಥಿಗಳಿಗೆ ಗುಡ್​​ನ್ಯೂಸ್: ಆಂಗ್ಲ ಮಾಧ್ಯಮ ಶಾಲೆಗಳ ಮೇಲ್ದರ್ಜೆಗೆ ಮುಂದಾದ ಶಿಕ್ಷಣ ಇಲಾಖೆ – Kannada News | Karnataka Education Department decide Upgrade Governmnet English Medium School up to 10th

ಬೆಂಗಳೂರು, (ಜೂನ್ 16): 2018-19ರಲ್ಲಿ ಆರಂಭವಾದ 1001 ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ (Karnataka English medium Schools) 7ನೇ ತರಗತಿ ಪೂರೈಸಿದ ಸುಮಾರು 30 ಸಾವಿರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ. ಸರ್ಕಾರವು 8ನೇ ತರಗತಿಗೆ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆರಂಭಿಸದ ಕಾರಣ, ಎಲ್ಲಿಗೆ ಪ್ರವೇಶ ಪಡೆಯಬೇಕೆಂಬ ಗೊಂದಲದಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರಿದ್ದರು. ಹೀಗಾಗಿ ಈ ಬಗ್ಗೆ ಟವಿ9 ವರದಿ ಮಾಡಿತ್ತು. ಇದರ ಬೆನ್ನಲ್ಲೇ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರ್ಯಾಯ ಕ್ರಮಕ್ಕೆ ಶಾಲಾ ಶಿಕ್ಷಣ ಇಲಾಖೆ ಮುಂದಾಗಿದ್ದು, …

Read More

ವಿಜಯಪುರ: 21 ವರ್ಷಗಳ ಕಳ್ಳ-ಪೊಲೀಸ್​​ ಆಟಕ್ಕೆ ಬ್ರೇಕ್: ಪೆರೋಲ್ ಮೇಲೆ ಎಸ್ಕೇಪ್ ಆಗಿದ್ದ ಕೈದಿ ಅಂದರ್

ವಿಜಯಪುರ, ಏಪ್ರಿಲ್​ 12: ಜೀವಾವಧಿ ಶಿಕ್ಷೆಗೆ ಗುರಿಯಾಗಿ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೈದಿಯನ್ನು (Prisoner) ವಿಜಯಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂಯುಕ್ತ ಕಾರ್ಯಾಚರಣೆ ನಡೆಸಿ ಆಜಾನ್ ಮಜಾವರ್ ಎಂಬ ಕೈದಿಯನ್ನು ಬಂಧಿಸಿದ್ದಾರೆ. ಪೆರೋಲ್​​ ರಜೆ ಮೇಲೆ ಸ್ವಗ್ರಾಮಕ್ಕೆ ತೆರಳಿದ್ದ ಆರೋಪಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆಜಾನ್ ಮಜಾವರ್​ 2005ರಲ್ಲಿ ಮಾರ್ಚ್​ 25ರಂದು 10 ದಿನ ಪೆರೋಲ್​​ ರಜೆಯ ಮೇಲೆ ವಿಜಯಪುರ ಕೇಂದ್ರ ಕಾರಾಗೃಹದಿಂದ ಮಹಾರಾಷ್ಟ್ರದ ತನ್ನ…

Read More

ಮೈತುಂಬಾ ಒಡವೆ ಹಾಕೊಂಡಿರೋ ಫೋಟೊನಾ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್ ಮಾಡಿದ ಮಹಿಳೆ, ಎಲ್ಲವನ್ನೂ ಕದ್ದೊಯ್ದ ಕಳ್ಳರು – Kannada News

ಶಿವಪುರಿ, ಜೂನ್ 08: ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವೈಯಕ್ತಿಕ ಸಂಪತ್ತು, ಐಷಾರಾಮಿ ಜೀವನಶೈಲಿ ಮತ್ತು ಆಭರಣ(Jewellery)ಗಳನ್ನು ಅತಿಯಾಗಿ ಪ್ರದರ್ಶಿಸುವುದು ಎಷ್ಟು ದೊಡ್ಡ ಅಪಾಯವನ್ನು ತಂದೊಡ್ಡಬಹುದು ಎಂಬುದಕ್ಕೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದ ಭೀಕರ ಕಳ್ಳತನದ ಘಟನೆಯೇ ಸಾಕ್ಷಿಯಾಗಿದೆ. ಜಿಲ್ಲೆಯ ನರವರ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋಹಾನಿ ಗ್ರಾಮದಲ್ಲಿ ವಾಸಿಸುವ ಪ್ರಸಿದ್ಧ ಮಹಿಳಾ ಯೂಟ್ಯೂಬರ್ ರಚನಾ ಗುರ್ಜರ್ ಅವರ ಮನೆಗೆ ಶನಿವಾರ ಬೆಳಗಿನ ಜಾವ ನುಗ್ಗಿದ ಮುಸುಕುಧಾರಿ ಕಳ್ಳರ ಗುಂಪೊಂದು ಸುಮಾರು 8 ರಿಂದ 10 ಲಕ್ಷ ರೂಪಾಯಿ…

Read More

1.8 ಕೋಟಿ ರೂಪಾಯಿಗೆ ಕುಸಿಯಿತಾ ಅಕ್ಷಯ್ ಕುಮಾರ್ ಸಂಭಾವನೆ? ಇಲ್ಲಿದೆ ಟ್ವಿಸ್ಟ್

ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಬಗ್ಗೆ ಒಂದಿಷ್ಟು ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಈ ಚಿತ್ರಕ್ಕಾಗಿ ಅಕ್ಷಯ್ ಕುಮಾರ್ ಕೇವಲ 1.8 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಹೊಸ ಸುದ್ದಿ ಈಗ ಸಿನಿವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಬಹುಕೋಟಿ ರೂಪಾಯಿ ಬೇಡಿಕೆ ಇಡುವ ಅಕ್ಷಯ್ ಕುಮಾರ್ (Akshay Kumar) ಅವರು ಈ ಚಿತ್ರಕ್ಕೆ…

Read More

Apply Now: ಸ್ಟ್ರೈಡ್ಸ್ ಫಾರ್ಮಾ ಸಂಸ್ಥೆಯಲ್ಲಿ ಕೆಲಸದ ಜೊತೆಗೆ ಉಚಿತ ಪದವಿ ಪಡೆಯುವ ಸುವರ್ಣಾವಕಾಶ! – Kannada News | Strides Pharma Science: Free B.Voc Student Trainee Jobs in Bengaluru via Mangaluru Interview

ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿನ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಈ ನೇಮಕಾತಿ ಪ್ರಕ್ರಿಯೆಯು ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಬೆಂಗಳೂರಿನ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಲಿಮಿಟೆಡ್’ ಸಂಸ್ಥೆಯು ಖಾಲಿ ಇರುವ ‘ಸ್ಟೂಡೆಂಟ್ ಟ್ರೈನಿ’ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೋಮಾ ಅಥವಾ…

Read More

ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ತುಮಕೂರು, (ಮಾರ್ಚ್ 22): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಮಾರ್ಚ್ 22) ಉಸ್ತುವಾರಿ ಜಿಲ್ಲೆ ಕೊಪ್ಪಳದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಶಿರಾ ದಾಟಿ ಕೋರ ಬಳಿ ಬರುವಾಗ ಎದೆನೋವು ಶುರುವಾಗಿದೆ. ಹೀಗಾಗಿ ಕೂಡಲೇ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಸಚಿವ ಶಿವರಾಜ್ ತಂಗಡಗಿ ಅವರನ್ನು ದಾಖಲಿಸಲಾಗಿದೆ. ಕನಕಗಿರಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿ ಇಂದು (ಮಾರ್ಚ್ 22) ವಾಪಸ್ ಬೆಂಗಳೂರಿಗೆ…

Read More

ಲಾಕಪ್ ಡೆತ್, ಪೊಲೀಸ್ ದೌರ್ಜನ್ಯಕ್ಕೆ ಬ್ರೇಕ್: ಐತಿಹಾಸಿಕ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿಗೊಳಿಸಿದ ಡಿಜಿಪಿ ಡಾ ಎಂಎ ಸಲೀಂ – Kannada News | Curbing Custodial Deaths: Karnataka DG&IGP Dr MA Saleem Issues Strict ‘Standing Order 1060’ Under BNSS

ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂImage Credit source: tv9 ಬೆಂಗಳೂರು, ಮೇ 18: ಪೊಲೀಸ್ ಕಸ್ಟಡಿಯಲ್ಲಿ ನಡೆಯುವ ದೌರ್ಜನ್ಯಗಳು ಹಾಗೂ ಕಸ್ಟೋಡಿಯಲ್ ಡೆತ್ (Lockup Death) ಪ್ರಕರಣಗಳಿಗೆ ಶಾಶ್ವತ ಬ್ರೇಕ್ ಹಾಕಲು ಕರ್ನಾಟಕ ಪೊಲೀಸ್ (Karnataka Police) ಇಲಾಖೆ ಅತ್ಯಂತ ಕಠಿಣ ಹೆಜ್ಜೆ ಇಟ್ಟಿದೆ. ಸ್ಥಳೀಯ ಪೊಲೀಸರಿಂದ ನಡೆಯಬಹುದಾದ ತನಿಖಾ ವೈಫಲ್ಯ ಹಾಗೂ ಸಾಕ್ಷ್ಯನಾಶದ ಯತ್ನಗಳನ್ನು ತಡೆಯುವ ಸಲುವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (DG&IGP) ಡಾ. ಎಂ.ಎ. ಸಲೀಂ ಅವರು ‘ಸ್ಟ್ಯಾಂಡಿಂಗ್ ಆರ್ಡರ್ –…

Read More

ಈ ವರ್ಷ ಟೀಂ ಇಂಡಿಯಾ ಯಾವೆಲ್ಲ ತಂಡಗಳ ವಿರುದ್ಧ ಸೆಣಸಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿಯ ಐಪಿಎಲ್ (IPL 2026)​ ಮುಕ್ತಾಯಗೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯುವ ಮೂಲಕ ತಮ್ಮ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ. ಸುಮಾರು 2 ತಿಂಗಳಿಗೂ ಹೆಚ್ಚಿನ ಕಾಲ ನಡೆದ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು ಭಾಗವಹಿಸಿದ್ದರು. ಹೀಗಾಗಿ ಈ ಸಮಯದಲ್ಲಿ ಭಾರತ ತಂಡ ಯಾವುದೇ ಅಂತರರಾಷ್ಟ್ರೀಯ ಸರಣಿಗಳನ್ನು ಆಡಲಿಲ್ಲ. ಇದೀಗ ಐಪಿಎಲ್ ಮುಗಿದಿದ್ದು, ಟೀಂ ಇಂಡಿಯಾ ಕೂಡ ಅಂತರರಾಷ್ಟ್ರೀಯ…

Read More

ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ಹತ್ಯೆ; 3 ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲೆ 5ನೇ ದಾಳಿ – Kannada News | Another Hindu Man Killed In Bangladesh 5th Attack in three weeks

ಢಾಕಾ, ಜನವರಿ 5: ಬಾಂಗ್ಲಾದೇಶದಲ್ಲಿ ಇಂದು ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಡಿನ ದಾಳಿ ನಡೆದಿದ್ದು, ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ಅಲ್ಲಿ ನಡೆದ ಅಶಾಂತಿಯ ಬಳಿಕ ಬಾಂಗ್ಲಾದೇಶದಲ್ಲಿ (Bangladesh) ನಡೆದ 5ನೇ ಘಟನೆ ಇದಾಗಿದೆ. ಮೃತ ವ್ಯಕ್ತಿಯನ್ನು ರಾಣಾ ಪ್ರತಾಪ್ ಬೈರಾಗಿ ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ ಜೆಸ್ಸೋರ್ ಜಿಲ್ಲೆಯ ಕೊಪಾಲಿಯಾ ಬಜಾರ್‌ನಲ್ಲಿ ಕೆಲವು ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಬೈರಾಗಿ ಅರುವಾ ಗ್ರಾಮದ ನಿವಾಸಿಯಾಗಿದ್ದು ಶಾಲೆಯಲ್ಲಿ ಪಾಠ…

Read More

Powerful Mantra: ಜೀವನದ ಕಷ್ಟ ನಿವಾರಿಸಿ, ಇಷ್ಟಾರ್ಥಗಳನ್ನು ಈಡೇರಿಸುವ ಈ ಪವಾಡ ಮಂತ್ರದ ಬಗ್ಗೆ ಗೊತ್ತಾ? – Kannada News | Om Kakara Roopinyai Namah: Vaddiparthi Padmakar’s 90 Day Mantra for Wish Fulfillment

ಜೀವನದಲ್ಲಿ ಎಷ್ಟೇ ಕಷ್ಟಗಳಿದ್ದರೂ, ನೆನೆದ ಕಾರ್ಯಗಳು ಕೈಗೂಡದೆ ನಿರಾಶರಾಗಿದ್ದರೂ ಭಕ್ತಿಯಿಂದ ಜಪಿಸಿದರೆ ತಕ್ಷಣವೇ ಆಸೆಗಳನ್ನು ಈಡೇರಿಸಬಲ್ಲ ಒಂದು ಪರಮ ಶಕ್ತಿಶಾಲಿ ಮಂತ್ರವನ್ನು ಖ್ಯಾತ ಆಧ್ಯಾತ್ಮಶಾಸ್ತ್ರಜ್ಞ ಮತ್ತು ಪ್ರವಚನಕಾರರಾದ ಬ್ರಹ್ಮಶ್ರೀ ವಡ್ಡಿಪರ್ತಿ ಪದ್ಮಾಕರ್ ಅವರು ಸಾರ್ವಜನಿಕರ ಕಲ್ಯಾಣಕ್ಕಾಗಿ ಉಪದೇಶಿಸಿದ್ದಾರೆ. ಅದೇ “ಓಂ ಕಾಕಾರ ರೂಪಿಣ್ಯೈ ನಮಃ” ಮಹಾಮಂತ್ರ. ಮಂತ್ರದ ದಿವ್ಯ ಹಿನ್ನೆಲೆ ಮತ್ತು ರಹಸ್ಯ: ಶ್ರೀವಿದ್ಯಾ ಉಪಾಸನೆಯ ಅತ್ಯಂತ ರಹಸ್ಯ ಹಾಗೂ ಶ್ರೇಷ್ಠ ಮಂತ್ರವಾದ ‘ಪಂಚದಶೀ’ ಮಹಾಮಂತ್ರದ ಮೊದಲ ಅಕ್ಷರ ‘ಕಾಕಾರ’ದಿಂದ ಈ ದಿವ್ಯ ಮಂತ್ರವು ಜನಿಸಿದೆ. ಪುರಾಣಗಳ…

Read More