ವೋಟ್​​ ಚೋರಿ ಎಂದ ‘ಕೈ’ಗೆ ಬಿಜೆಪಿ ಗುದ್ದು: ಕಾಂಗ್ರೆಸ್​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ಆರೋಪ! – Kannada News | Voter List Scam in Hungund: BJP Blames Congress for Illegal Additions

ಬಾಗಲಕೋಟೆ, ಡಿಸೆಂಬರ್​ 31: ಬಿಜೆಪಿ ವಿರುದ್ಧ ದೇಶಾದ್ಯಂತ ಕಾಂಗ್ರೆಸ್​​ ವೋಟ್​​ ಚೋರಿ ಅಭಿಯಾನ ನಡೆಸಿತ್ತು. ಕರ್ನಾಟಕದ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿಯೂ ಮತದಾರರ ಪಟ್ಟಿ ಅಕ್ರಮ ಆರೋಪ ಕೇಳಿಬಂದಿತ್ತು. ಈ ನಡುವೆ ಹುನಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್​​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ನಡೆದಿದೆ ಎಂದು ಬಿಜೆಪಿ ದೂರಿದೆ. ದಾಖಲೆ ಸಮೇತ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರನ್ನೂ ನೀಡಿದೆ. ಹುನಗುಂದ ಮತಕ್ಷೇತ್ರದಲ್ಲಿ ಪ್ರತಿ ಬೂತ್​​ನಿಂದ ಅಕ್ರಮವಾಗಿ 18 ವಯೋಮಿತಿ ಒಳಗಿನ 50 ಜನರನ್ನ ಮತದಾರ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ…

Read More

ಪತ್ನಿಯ ಕೊಂದು ಶವದ ಮೇಲೆ ಸಿಮೆಂಟ್ ಸುರಿದು, ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟ ಪತಿ – Kannada News | Surat Murder Case: Woman Found Dead, Husband Held

ಸೂರತ್, ಏಪ್ರಿಲ್ 27: ಪತ್ನಿಯ ಕೊಲೆ(Murder) ಮಾಡಿ ಶವದ ಮೇಲೆ ಸಿಮೆಂಟ್ ಸುರಿದು ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಹಾರ ತಜ್ಞೆ ಶಿಲ್ಪಾ ಸಾಲ್ವಿ (39) ಅವರ ಕೊಳೆತ ಶವವು ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿ ವಿಶಾಲ್ ಸಾಲ್ವಿ (40), ನಾಲ್ಕು ದಿನಗಳ ಹಿಂದೆ ತನ್ನ ಪತ್ನಿ ಶಿಲ್ಪಾ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಮೊದಲಿಗೆ ಇದನ್ನು ಸಾಮಾನ್ಯ ನಾಪತ್ತೆ ಪ್ರಕರಣವೆಂದು ಭಾವಿಸಿ ತನಿಖೆ…

Read More

ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ: ವೈರಲ್ ವಿಡಿಯೋ ಆಧರಿಸಿ ಚಾಲಕನ ವಿರುದ್ಧ ಎಫ್‌ಐಆರ್ – Kannada News | Bengaluru Lamborghini Reckless Driving on Mysore Road FIR Filed by Kengeri Police

ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ ಬೆಂಗಳೂರು, ಜನವರಿ 21: ನಗರದ ಮೈಸೂರು ಮುಖ್ಯರಸ್ತೆಯಲ್ಲಿ ದುಬಾರಿ ಲ್ಯಾಂಬೋರ್ಗಿನಿ ಕಾರನ್ನು ಅತಿವೇಗ ಹಾಗೂ ಅಜಾಗರೂಕವಾಗಿ ಚಲಾಯಿಸಿದ ಘಟನೆ ನಡೆದಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತಂದ ಆರೋಪದ ಮೇಲೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ  (Bengaluru) ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋವನ್ನು ಆಧರಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಕ್ರಮ ಕೈಗೊಂಡಿದ್ದಾರೆ. ಎಕ್ಸ್​ನಲ್ಲಿ ಚಾಲಕನ ಹುಚ್ಚಾಟದ ದೃಶ್ಯ ವೈರಲ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವಂತೆ, ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ…

Read More

ದವಡೆ ಹಲ್ಲು ಉದುರಿಸಿಕೊಂಡು ಹೋಗಬೇಕು… ಗಗನಯಾತ್ರಿಯಾಗಲು ಬೇಕು ದಂತ ತ್ಯಾಗ; ಯಾಕೆ ಗೊತ್ತಾ? – Kannada News | To become Astronaut, one has to sacrifice some wisdom teeth, surprise revelation by Shubhanshu Shukla

ಮುಂಬೈ, ಡಿಸೆಂಬರ್ 24: ಸುನೀತಾ ವಿಲಿಯಮ್ಸ್, ಕಲ್ಪನಾ ಚಾವ್ಲಾ ಮತ್ತು ಶುಭಾಂಶು ಶುಕ್ಲಾ (Shubhanshu Shukla) ಅವರು ಗಗನಕ್ಕೆ ಹೋಗಿ ಬಂದ ಬಳಿಕ ಕೋಟ್ಯಂತರ ಭಾರತೀಯರಿಗೆ ಗಗನಯಾತ್ರಿಗಳಾಗಬೇಕೆಂಬ ಹಂಬಲ ಉಂಟಾಗಿರಬಹುದು. ಆದರೆ, ಆಸ್ಟ್ರೋನಾಟ್ (Astronaut) ಆಗುವುದು ವಿಮಾನದ ಪೈಲಟ್ ಆಗುವುದಕ್ಕಿಂತ ಬಹಳ ಕಠಿಣದ ಕೆಲಸ. ಬಹಳಷ್ಟು ಶ್ರಮ, ತರಬೇತಿ, ಸಹನೆ, ದೈಹಿಕ ಕ್ಷಮತೆ, ಮಾನಸಿಕ ಕ್ಷಮತೆ ಇವೆಲ್ಲವೂ ಬೇಕು. ಇತ್ತೀಚೆಗಷ್ಟೇ ಗಗನಯಾನ ಮಾಡಿಬಂದ ಭಾರತದ ಶುಭಾಂಶು ಶುಕ್ಲಾ ಅವರು ದಂತತ್ಯಾಗದ ಅಚ್ಚರಿಯ ವಿಚಾರ ಪ್ರಸ್ತಾಪಿಸಿದ್ದಾರೆ. ಇಂದು ಬುಧವಾರ…

Read More

ಜಪಾನ್​​ನಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ವಿದೇಶಿ ನಟನ ಮೆಚ್ಚುಗೆ

ಟೋಕಿಯೋದಲ್ಲಿ ನಡೆದ ಪ್ರತಿಷ್ಠಿತ ‘ಕ್ರಂಚೈರಾಲ್ ಅನಿಮೆ ಅವಾರ್ಡ್ಸ್ 2026’ ಸಮಾರಂಭದಲ್ಲಿ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಜಾಗತಿಕ ಮಟ್ಟದ ಈ ದೊಡ್ಡ ವೇದಿಕೆಯಲ್ಲಿ ಅಂತರರಾಷ್ಟ್ರೀಯ ತಾರೆಯರ ಮಧ್ಯೆ ರಶ್ಮಿಕಾ ಗಮನ ಸೆಳೆದಿದ್ದು, ದೇಶದ ಕೀರ್ತಿ ಹೆಚ್ಚಿಸಿದ್ದಾರೆ. ಅನಿಮೆ ಪ್ರಶಸ್ತಿ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಅವರು ‘ಬ್ಲಾಕ್ ಪ್ಯಾಂಥರ್’ ಖ್ಯಾತಿಯ ನಟ ವಿನ್‌ಸ್ಟನ್ ಡ್ಯೂಕ್ ಜೊತೆ ವೇದಿಕೆ ಹಂಚಿಕೊಂಡರು. ಇವರಿಬ್ಬರು ಒಟ್ಟಾಗಿ ಈ ಸಾಲಿನ ಪ್ರತಿಷ್ಠಿತ ‘ಬೆಸ್ಟ್ ಅನಿಮೇಷನ್ ಆಫ್ ದಿ ಇಯರ್’ ಪ್ರಶಸ್ತಿ ಪ್ರದಾನ ಮಾಡಿದರು….

Read More

ಎಐ ಇಂಪ್ಯಾಕ್ಟ್ ಸಮಿಟ್​ಗೆ ಪೂರ್ವಭಾವಿಯಾಗಿ 12 ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಮೋದಿ ಸಭೆ – Kannada News | PM Narendra Modi chairs meeting with Indian AI startups, As India gears up for AI Impact Summit 2026 in February

ಎಐ ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಸಭೆ ನವದೆಹಲಿ, ಜನವರಿ 8: ಫೆಬ್ರುವರಿಯಲ್ಲಿ ನಡೆಯಲಿರುವ ಎಐ ಇಂಪ್ಯಾಕ್ಟ್ ಸಮಿಟ್​ಗೆ (AI Impact Summit 2026) ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತೀಯ ಎಐ ಸ್ಟಾರ್ಟಪ್​ಗಳ ಸಭೆ ನಡೆಸಿದರು. ಲೋಕಕಲ್ಯಾಣ ಮಾರ್ಗ್​ನಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಿಗಳು ದುಂಡು ಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. 12 ಸ್ಟಾರ್ಟಪ್​ಗಳು ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಕೆಲಸ ಹಾಗೂ ಐಡಿಯಾಗಳನ್ನು ಪ್ರಧಾನಿಯವರ ಹಂಚಿಕೊಂಡಿವೆ. ಮುಂದಿನ ತಿಂಗಳು ನಡೆಯುವ ಸಮಿಟ್​ನಲ್ಲಿ ‘ಎಐ ಫಾರ್…

Read More

ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್​​ ವರದಿ ಕಂಡು ರೋಗಿಗೆ ಶಾಕ್​​! – Kannada News | Medical Shock in Bidar: Doctor Accused of Cheating Patient by Faking Surgery and Charging Rupees 37,000

ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?Image Credit source: Tv9 Kannada ಬೀದರ್​​, ಮೇ 26: ವೈದ್ಯೋ ನಾರಾಯಣೋ ಹರಿಃ ಅಂದರೆ ವೈದ್ಯನು ಸಾಕ್ಷಾತ್ ಭಗವಂತನ (ನಾರಾಯಣನ) ಸ್ವರೂಪ ಎಂಬ ಮಾತಿದೆ. ಎಂತಹ ಕಷ್ಟ ಕಾಲದಲ್ಲೂ ಮುಷ್ಯನ ಜೀವ ಉಳಿಸಬಹುದಾದ ಶಕ್ತಿ ವೈದ್ಯರಿಗಿರುವ ಕಾರಣ ಅವರಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಆದರೆ ಇದೇ ಪವಿತ್ರವಾದ ವೈದ್ಯಕೀಯ ವೃತ್ತಿಯನ್ನು ಇತ್ತೀಚೆಗೆ ಕೆಲವರು ಹಣ ಮಾಡುವ ಉದ್ಯೋಗವನ್ನಾಗಿಸಿಕೊಂಡಿದ್ದಾರೆ. ರೋಗಿಗೆ ಏನಾದರೂ ಪರವಾಗಿಲ್ಲ ನಮಗೆ ದುಡ್ಡಾದರೆ ಸಾಕು ಎಂಬ…

Read More

IND vs NZ: ಭಾರತ ಟಿ20 ತಂಡದಲ್ಲಿ 2 ಬದಲಾವಣೆ; ವರ್ಷಗಳ ಬಳಿಕ ಶ್ರೇಯಸ್​ಗೆ ಅವಕಾಶ – Kannada News | Team India T20 Squad: Washington Sundar, Tilak Varma Out; Ravi Bishnoi, Shreyas Iyer In for NZ Series

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ನಡುವೆ ಟೀಂ ಇಂಡಿಯಾದಲ್ಲಿ (India vs New Zealand) ಪ್ರಮುಖವಾಗಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಆದಾಗ್ಯೂ ಈ ಬದಲಾವಣೆ ಏಕದಿನ ತಂಡದಲ್ಲಿ ಆಗಿಲ್ಲ. ಬದಲಾಗಿ ಮುಂಬರುವ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ವಾಸ್ತವವಾಗಿ ಭಾರತ ಟಿ20 ತಂಡದಲ್ಲಿ ಇಬ್ಬರು ಆಟಗಾರರು ಪ್ರಸ್ತುತ ಗಾಯಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಬಿಸಿಸಿಐ (BCCI) ಗಾಯಗೊಂಡಿರುವ ಆಟಗಾರರ ಬದಲಿಗೆ ಬದಲಿ ಆಟಗಾರರನ್ನು ಘೋಷಿಸಿದೆ. ಅದರಂತೆ ಗಾಯಗೊಂಡಿರುವ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ…

Read More

ಚಪ್ಪರಿಸಿ ತಿನ್ನುತ್ತಿದ್ದ ಪನೀರ್ ಟಿಕ್ಕಾ ರೋಲ್​​ನಲ್ಲಿ ಹಲ್ಲಿ ಕಂಡು ಬೆಚ್ಚಿಬಿದ್ದ ಬೆಂಗಳೂರಿನ ಕ್ಯಾಬ್​​ ಚಾಲಕ – Kannada News | Bengaluru Bakery Shock: Lizard Found in Paneer Tikka Roll, Customer Hospitalized

ಬೆಂಗಳೂರು, ಏಪ್ರಿಲ್​​ 29: ಬೇಕರಿ ತಿಂಡಿಗಳಂದರೆ ಬಹುತೇಕ ಯುವ ಜನತೆಗೆ ಅಚ್ಚುಮೆಚ್ಚು. ಕೆಲವರಿಗಂತೂ ದಿನಕ್ಕೆ ಒಮ್ಮೆಯಾದರೂ ಬೇಕರಿಗೆ ಭೇಟಿ ನೀಡದಿದ್ದರೆ ಸಮಾಧಾನವೇ ಇರೋದಿಲ್ಲ. ಆದರೆ ಬೆಂಗಳೂರಲ್ಲಿ ಜನ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದ್ದು, ಬೇಕರಿಯಲ್ಲಿ ಖರೀದಿಸಿದ ಪನೀರ್ ಟಿಕ್ಕಾ ರೋಲ್‌ನಲ್ಲಿ ಹಲ್ಲಿ ಕಂಡುಬಂದಿರುವ ಘಟನೆ ಮಾಗಡಿ ಮುಖ್ಯ ರಸ್ತೆಯ ಹೌಸಿಂಗ್ ಬೋರ್ಡ್ ಸಮೀಪ ನಡೆದಿದೆ. ಇದನ್ನು ಸೇವಿಸಿದ್ದ 32 ವರ್ಷದ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾನೆ. ಘಟನೆ ಏನು? ಅಗ್ರಹಾರ ದಾಸರಹಳ್ಳಿಯ ನಿವಾಸಿಯಾಗಿರುವ ಕ್ಯಾಬ್​​ ಚಾಲಕನಿಗೆ ಏಪ್ರಿಲ್ 25ರಂದು…

Read More

ಭಾರತ-ಯೂರೋಪಿಯನ್ ಒಕ್ಕೂಟ ವ್ಯಾಪಾರ ಒಪ್ಪಂದದಿಂದ ಹೊರಗುಳಿದಿವೆ ಈ ಮೂರು ಸೆಕ್ಟರ್​ಗಳು; ಇಲ್ಲಿದೆ ಡೀಲ್​ನ ಹೈಲೈಟ್ಸ್ – Kannada News | India European Union trade deal, 3 sectors out of coverage, here are few highlights

ಐರೋಪ್ಯ ಒಕ್ಕೂಟದ ಮುಖ್ಯಸ್ಥರೊಂದಿಗೆ ನರೇಂದ್ರ ಮೋದಿ ನವದೆಹಲಿ, ಜನವರಿ 27: ಭಾರತ ಮತ್ತು ಯೂರೋಪಿಯನ್ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದ (India-EU trade pact) ಏರ್ಪಟ್ಟಿದೆ. ವಿಶ್ವದ ಶೇ. 25 ಜಿಡಿಪಿ ಇರುವ ಮತ್ತು 200 ಕೋಟಿ ಜನರಿರುವ ಬೃಹತ್ ಮಾರುಕಟ್ಟೆ ಸೃಷ್ಟಿಸಿರುವ ಈ ಡೀಲ್ ಅನ್ನು ಮದರ್ ಆಫ್ ಆಲ್ ಡೀಲ್ಸ್ ಎಂದು ಬಣ್ಣಿಸಲಾಗುತ್ತಿದೆ. ಭಾರತ ಹಾಗೂ ಯೂರೋಪಿಯನ್ ಒಕ್ಕೂಟ ಎರಡಕ್ಕೂ ಇದು ವಿನ್ ವಿನ್ ಸ್ಥಿತಿ ಎಂದೂ ಪರಿಗಣಿಸಲಾಗುತ್ತಿದೆ. ವಾಹನ, ಉಕ್ಕು ಮತ್ತು…

Read More