Headlines

MI vs CSK: ಐಪಿಎಲ್‌ನಲ್ಲಿ ದಾಖಲೆಯ ಐದನೇ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ – Kannada News | Sanju Samson’s Record 5th IPL Century Fuels CSK to 207 vs MI in IPL 2026 Match 33

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​​ಕೆ ತಂಡ 20 ಓವರ್​ಗಳಲ್ಲಿ 207 ರನ್ ಕಲೆಹಾಕಿತು. ತಂಡ ಇಷ್ಟು ಮೊತ್ತವನ್ನು ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ಈ ಆವೃತ್ತಿಯ ಎರಡನೇ ಶತಕವನ್ನು ಬಾರಿಸಿದರು. ಹಾಗೆಯೇ ಸಂಜು ಅವರ…

Read More

‘ಟಾಕ್ಸಿಕ್’ನಲ್ಲಿ ಯಶ್ ಪಾತ್ರದ ಹೆಸರು ಟಿಕೆಟ್; ಮಾಸ್ಟರ್ ಪ್ಲ್ಯಾನ್ ಮಾಡಿದ ರಾಕಿಂಗ್ ಸ್ಟಾರ್ – Kannada News | Toxic Teaser Controversy: Yash’s Dual Role anda Why Heroines Are Missing – A Marketing Ploy?

‘ಟಾಕ್ಸಿಕ್’ ಟೀಸರ್ (Toxic Teaser) ಸದ್ಯ ಹಲ್​ಚಲ್ ಸೃಷ್ಟಿ ಮಾಡುತ್ತಿದೆ. ಈ ಟೀಸರ್​​ನಲ್ಲಿ ಯಶ್ ಮಾತ್ರ ಕಾಣಿಸಿದ್ದಾರೆ. ಯಶ್ ಅವರ ದ್ವಿಪಾತ್ರ ಸಾಕಷ್ಟು ಗಮನ ಸೆಳೆದಿದೆ. ಟೀಸರ್​​ನಲ್ಲಿ ಯಶ್ ಮಾತ್ರ ಕಾಣಿಸಿಕೊಂಡಿದ್ದು ಏಕೆ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ನಯನಾತಾರ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಅಂಥವರು ನಟಿಸಿದ್ದಾರೆ. ಆದರೆ, ಇವರನ್ನು ಟೀಸರ್​ ಅಲ್ಲಿ ತೋರಿಸಿಯೇ ಇಲ್ಲ ಎಂಬ ಟೀಕೆ ವ್ಯಕ್ತವಾಗಿದೆ. ಆದರೆ, ಇದರ ಹಿಂದೆ ಮಾಸ್ಟರ್​ ಪ್ಲ್ಯಾನ್ ಇದೆ ಎಂದು ವರದಿ ಆಗಿದೆ. ಯಶ್…

Read More

ಅಫ್ಘಾನ್ ಪಡೆಯ ‘ಸೂಪರ್’ ವಿಶ್ವ ದಾಖಲೆ

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಕೇವಲ 4 ತಂಡಗಳು ಮಾತ್ರ ಡಬಲ್ ಸೂಪರ್ ಓವರ್‌ಗಳ ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಎರಡು ಬಾರಿ ಕಾಣಿಸಿಕೊಂಡ ತಂಡ ಅಫ್ಘಾನಿಸ್ತಾನ್. ಅಂದರೆ ಅಫ್ಘಾನ್ ಪಡೆ ಟಿ20 ಕ್ರಿಕೆಟ್‌ನಲ್ಲಿ 2 ಬಾರಿ ಡಬಲ್ ಸೂಪರ್ ಓವರ್ ಪಂದ್ಯಗಳನ್ನಾಡಿದೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಡಬಲ್ ಸೂಪರ್ ಓವರ್ ಪಂದ್ಯ ನಡೆದಿದ್ದು 2024 ರಲ್ಲಿ. ಅದು ಸಹ ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್…

Read More

ಜೋಶ್ ಟಂಗ್​ ಕರಾರುವಾಕ್ ದಾಳಿಯಿಂದ ಆಸ್ಟ್ರೇಲಿಯಾಗೆ 60 ಕೋಟಿ ರೂ. ನಷ್ಟ..! – Kannada News | Cricket Australia lost out on Around Rs. 60.6 crore

ಏಕೆಂದರೆ ಈ ಪಂದ್ಯವನ್ನು ವೀಕ್ಷಿಸಲು ಮೊದಲೆರಡು ದಿನಗಳು 90 ಸಾವಿರಕ್ಕೂ ಅಧಿಕ ಪ್ರೇಕ್ಷಕರು ಸ್ಟೇಡಿಯಂಗೆ ಆಗಮಿಸಿದ್ದರು. ಅತ್ತ ಆಸ್ಟ್ರೇಲಿಯಾದಲ್ಲಿ ಕ್ರಿಸ್ಮಸ್ ರಜೆ ಇರುವುದರಿಂದ 5 ದಿನದಾಟಗಳ ಮೂಲಕ ಕ್ರಿಕೆಟ್ ಆಸ್ಟ್ರೇಲಿಯಾ 5 ಪೌಂಡ್​ ಮಿಲಿಯನ್​ಗಿಂತಲೂ ಆದಾಯಗಳಿಸುವ ನಿರೀಕ್ಷೆಯಲ್ಲಿದ್ದರು. ಆದರೆ ಜೋಶ್ ಟಂಗ್​ನ ನಿಖರ ದಾಳಿಯಿಂದ ತತ್ತರಿಸಿದ ಆಸ್ಟ್ರೇಲಿಯಾ ತಂಡವು ಎರಡು ಇನಿಂಗ್ಸ್​ಗಳ ಮೂಲಕ ಎದುರಿಸಿದ್ದು 479 ಎಸೆತಗಳನ್ನು ಮಾತ್ರ.  ಪರಿಣಾಮ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಕೇವಲ 2 ದಿನಗಳಲ್ಲೇ ಕೊನೆಗೊಂಡಿದ್ದು, ಇದರಿಂದ ಕ್ರಿಕೆಟ್ ಆಸ್ಟ್ರೇಲಿಯಾಗೆ ಸುಮಾರು…

Read More

ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ! – Kannada News | Burglary Attempt Foiled by Alarm at Canara Bank in Bengaluru’s Seshadripuram

ಬೆಂಗಳೂರು, ಫೆಬ್ರವರಿ 24: ಬೆಂಗಳೂರಿನ ಶೇಷಾದ್ರಿಪುರಂ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನ ಯತ್ನ ವಿಫಲವಾಗಿದೆ. ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಕಳ್ಳರು ಬ್ಯಾಂಕ್‌ನ ಎಡಭಾಗದಲ್ಲಿದ್ದ ಕಿಟಕಿ ಗ್ರಿಲ್ ಮುರಿದು ಒಳನುಗ್ಗಿದ್ದಾರೆ. ಬ್ಯಾಂಕ್‌ನೊಳಗಡೆ ಪ್ರವೇಶಿಸಿದ ಆರೋಪಿ ಸಿಸಿಟಿವಿ ವೈರ್‌ಗಳನ್ನು ಕತ್ತರಿಸಲು ಪ್ರಯತ್ನಿಸಿದಾಗ ಅಲಾರಾಂ ಮೊಳಗಿದೆ. ಅಲಾರಾಂ ಶಬ್ದ ಕೇಳಿದ ತಕ್ಷಣ ಕಳ್ಳ ಗಾಬರಿಯಾಗಿ ಬಂದ ದಾರಿಯಲ್ಲೇ ಪರಾರಿಯಾಗಿದ್ದಾನೆ. ಬ್ಯಾಂಕ್‌ನ ಭದ್ರತಾ ಸಿಬ್ಬಂದಿ ಅಲಾರಾಂ ಮೊಳಗಿದಾಗ ಪರಿಶೀಲಿಸಿದ್ದರೂ, ಕಿಟಕಿಯ ಬಳಿ ಹೋಗಿ ನೋಡದೆ ನಿರ್ಲಕ್ಷಿಸಿದ್ದಾರೆ. ಬೆಳಗ್ಗೆ ಬ್ಯಾಂಕ್…

Read More

ಇಂದು IND vs PAK ನಡುವೆ ಫೈನಲ್: ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ – Kannada News | India vs Pakistan U19 Asia Cup final Today

ಅಂಡರ್-19 ಏಷ್ಯಾಕಪ್​ ಏಕದಿನ ಟೂರ್ನಿಯ ಫೈನಲ್ ಪಂದ್ಯವು ಇಂದು ನಡೆಯಲಿದೆ. ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ನಡೆದ ಲೀಗ್ ಹಂತದ ಪಂದ್ಯದಲ್ಲಿ ಪಾಕ್ ಪಡೆಯನ್ನು ಟೀಮ್ ಇಂಡಿಯಾ 90 ರನ್​ಗಳಿಂದ ಬಗ್ಗು ಬಡಿದಿತ್ತು. ಹೀಗಾಗಿ ಈ ಮ್ಯಾಚ್​ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ. ಇನ್ನು ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ… ಎಷ್ಟು…

Read More

RCB ಯಶಸ್ಸಿಗೆ ನಾನು ಕೂಡ ಕಾರಣ: ಅಂಬಾಟಿ ರಾಯುಡು ವಾದ! – Kannada News | Ambati Rayudu deserves credit for RCB’s success

ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೈಫಲ್ಯಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು, ಈಗ ಆರ್‌ಸಿಬಿ ತಂಡದ ಭರ್ಜರಿ ಯಶಸ್ಸಿನ ಸಂಪೂರ್ಣ ಶ್ರೇಯಸ್ಸು ತನಗೆ ಸಲ್ಲಬೇಕು ಎಂದಿದ್ದಾರೆ! ತಾವು ಮಾಡಿದ ಕಟು ಟೀಕೆಗಳೇ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ ಕಣ್ಣು ತೆರೆಸುವಂತೆ ಮಾಡಿತು ಮತ್ತು ಆ ತಪ್ಪುಗಳನ್ನು ತಿದ್ದಿಕೊಂಡಿದ್ದರಿಂದಲೇ ಇಂದು ತಂಡವು ಐಪಿಎಲ್‌ನಲ್ಲಿ ಅಬ್ಬರಿಸುತ್ತಿದೆ ಎಂಬುದು ರಾಯುಡು ಅವರ ವಾದ.  ಅಂಬಾಟಿ ರಾಯುಡು ಮುಂದಿಟ್ಟಿರುವ ವಾದಗಳೇನು? ನಾನು ವರ್ಷಗಳಿಂದ RCB ತಂಡದ ಮೇಲೆ ಮಾಡುತ್ತಿದ್ದ…

Read More

‘ನನ್ನ ನಿಶ್ಚಿತಾರ್ಥ ಆಯ್ತು, ಆದ್ರೆ ನನಗೆ ಹೋಗೋಕೆ ಆಗಿಲ್ಲ’; ವದಂತಿಗೆ ಅನುಪಮಾ ಸ್ಪಷ್ಟನೆ

ಅನುಪಮಾ ಗೌಡ ಅವರು (Anupama Gowda) ನಟಿ ಹಾಗೂ ನಿರೂಪಕಿ. ಕಲರ್ಸ್​​ ಶೋಗಳನ್ನು ಅವರು ಹೋಸ್ಟ್ ಮಾಡುತ್ತಾರೆ. ಈಗ ಅವರು ನಿರೂಪಣೆಯಲ್ಲಿ ಬ್ಯುಸಿ ಇದ್ದಾರೆ. ಈ ಮೊದಲು ಬಿಗ್ ಬಾಸ್ ಅಲ್ಲೂ ಅನುಪಮಾ ಗೌಡ ಅವರು ಮಿಂಚಿದ್ದರು. ಕಳೆದ ಕೆಲ ದಿನಗಳಿಂದ ಅವರ ನಿಶ್ಚಿತಾರ್ಥ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಅವರು ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಅವರ ಗೆಳೆಯ ರಾಘವ್ ಜೊತೆ ಅನುಪಮಾ ಗೌಡ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ನೋಡಿದ ಅನೇಕರು ಅನುಪಮಾ ಗೌಡ…

Read More

ಸಿಗರೇಟ್ ಮೇಲೆ ಹೊಸ ಅಬಕಾರಿ ಸುಂಕ; ಧೂಮಪಾನಿಗಳಿಗೆ ಮತ್ತಷ್ಟು ದುಬಾರಿ ಜೀವನ – Kannada News | Budget 2026, additional excise duty on Cigarette, prices surge upto Rs 55 per pack

ಧೂಮಪಾನದ ಸಾಂದರ್ಭಿಕ ಚಿತ್ರImage Credit source: TV9 Network ನವದೆಹಲಿ, ಫೆಬ್ರುವರಿ 2: ಹೆಚ್ಚವರಿ ಅಬಕಾರಿ ಸುಂಕ (Excise duty) ಜಾರಿಗೆ ತಂದ ಬೆನ್ನಲ್ಲೇ ಸಿಗರೇಟ್ ಬೆಲೆ (Cigarettes prices) ಪ್ಯಾಕ್​ಗೆ 22 ರೂನಿಂದ 55 ರೂವರೆಗೂ ಏರಿಕೆ ಆಗಿದೆ. ಸರ್ಕಾರ ಸುಂಕ ಹೇರಿಕೆ ಹಾಕಿದ ಬೆನ್ನಲ್ಲೇ ವಿತರಕರು (distributors) ತಮ್ಮಲ್ಲಿರುವ ಹಳೆಯ ಸಿಗರೇಟು ಪ್ಯಾಕ್​ಗಳಿಗೆ ನಿನ್ನೆ ಭಾನುವಾರದಿಂದಲೇ ಹೊಸ ದರ ಇಟ್ಟು ರೀಟೇಲ್ ಮಾರಾಟಗಾರರಿಗೆ ಮಾರತೊಡಗಿದ್ದಾರೆ. ಸಿಗರೇಟು ತಯಾರಕರು ಇಂದಿನಿಂದ ಹೊಸ ಎಂಆರ್​ಪಿ ದರದ ಸಿಗರೇಟು…

Read More

ಎಣ್ಣೆ ಕೊಡಿಸಿಲ್ಲವೆಂದು ಮಚ್ಚು ಹಿಡಿದು ನಡುರಸ್ತೆಯಲ್ಲೇ ವ್ಯಕ್ತಿ ಪುಂಡಾಟ – Kannada News | Man Roams Middle of Road with Machete After Refuses to Give alcohol

ಬೆಂಗಳೂರು, ಜನವರಿ 17: ಪರಿಚಯಸ್ಥ ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ವ್ಯಕ್ತಿ ಓರ್ವ ನಡುರಸ್ತೆಯಲ್ಲೇ ಪುಂಡಾಟ ಮೆರೆದಿರುವಂತಹ ಘಟನೆ ಬೆಂಗಳೂರು ಬಳಿಯ ಆನೇಕಲ್ ತಾಲೂಕಿನ ಗೌರೇನಹಳ್ಳಿಯಲ್ಲಿ ನಡೆದಿದೆ. ಗೌರೇನಾಹಳ್ಳಿ ಗ್ರಾಮದ ಬಸವರಾಜ್​​​​ ಎಂಬಾತ ಕುಡಿದ ಅಮಲಿನಲ್ಲಿ ಮಚ್ಚು ಹಿಡಿದು ದಾಂದಲೆ ಮಾಡಿದ್ದಾರೆ. ಪರಿಚಯಸ್ಥ ಪ್ರಕಾಶ್​ಗೆ ಬಸವರಾಜ್​​ ಮಚ್ಚು ಹಿಡಿದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಸವರಾಜ್ ಮಚ್ಚುಹಿಡಿದು ಓಡಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು,…

Read More