Headlines

ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ನಲ್ಲಿ ಸ್ಫೋಟಕ ಮಾಹಿತಿ

ಚಿತ್ರದುರ್ಗ, ಏಪ್ರಿಲ್​​ 02: ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಆರೋಪ ಸಂಬಂಧ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ BAMS ವಿದ್ಯಾರ್ಥಿನಿ‌ ನಿಖಿತಾ(23) ಆತ್ಮಹತ್ಯೆ ಪ್ರಕರಣ ಸಂಬಂಧ ಮತ್ತಷ್ಟು ವಿಚಾರಗಳು ಬಯಲಾಗಿವೆ. ರಾಜು, ಪತ್ನಿ ನಿಶಾ, ಕೆಲ ವಿದ್ಯಾರ್ಥಿನಿಯರ ಹೆಸರನ್ನು ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆಲವರ ವಿರುದ್ಧ ಕೇಸ್​​ ಕೂಡ ಆಗಿದೆ. ಈ ನಡುವೆ ಸಾವಿಗೂ ಮುನ್ನ ನಿಖಿತಾ ಬರೆದ ಡೆತ್​​ನೋಟ್​​ ಲಭ್ಯವಾಗಿದ್ದು, ಆಕೆ ಮಾನಸಿಕವಾಗಿ ತೀವ್ರ ನೊಂದಿದ್ದಳು ಎಂಬುದು…

Read More

ಆ್ಯಸಿಡ್ ಬೆದರಿಕೆ: ರಕ್ಷಣೆ ಕೋರಿ ಪತ್ರ ಸಮೇತ ​ಪೊಲೀಸ್ ಮೆಟ್ಟಿಲೇರಿದ ಪೌರಾಯುಕ್ತೆ ಅಮೃತಾ – Kannada News | Shidlaghatta Commissioner Amrutha Gowda seeks police protection after acid threat

ಚಿಕ್ಕಬಳ್ಳಾಪುರ, ಜನವರಿ 23: ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ (Amrutha Gowda) ಆ್ಯಸಿಡ್ ಹಾಕುವುದಾಗಿ ಬೆದರಿಕೆ  ಬೆನ್ನಲ್ಲೇ ರಕ್ಷಣೆ ನೀಡುವಂತೆ ಪತ್ರ ಸಮೇತ ಪೊಲೀಸರಿಗೆ ಮನವಿ ಮಾಡಿದ್ದಾರೆ. ಸದ್ಯ ಜೀವ ಭಯದಲ್ಲೇ ಕರ್ತವ್ಯ ನಿರ್ವಹಿಸುತ್ತಿರುವ ಅಮೃತಾಗೌಡ ಆ್ಯಸಿಡ್ ದಾಳಿ ಬೆದರಿಕೆ ಪತ್ರ ಹಿನ್ನೆಲೆ ರಕ್ಷಣೆ ನೀಡುವಂತೆ ಶಿಡ್ಲಘಟ್ಟ ಟೌನ್ ಠಾಣೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಕಾಂಗ್ರೆಸ್‌ ಮುಖಂಡ ರಾಜೀವ್‌…

Read More

ಗೃಹಣಿಯರೇ… ಪಾತ್ರೆ ತೊಳೆಯುವ ಸ್ಪಾಂಜ್‌ಗಳನ್ನು ಎಷ್ಟು ಬಾರಿ ಬದಲಾಯಿಸಬೇಕು ತಿಳ್ಕೊಳ್ಳಿ – Kannada News | What happens if you use dishwashing sponge for a long time?

ಪ್ರತಿಯೊಬ್ಬರೂ ಅಡುಗೆ ಮನೆಯ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾರೆ. ಪಾತ್ರೆ ತೊಳೆಯುವುದರಿಂದ ಹಿಡಿದು ಗ್ಯಾಸ್‌ ಸ್ಟೌವ್‌ ಕ್ಲೀನ್‌ ಮಾಡುವುದರವರೆಗೆ ಪ್ರತಿಯೊಂದರ ಸ್ವಚ್ಛತೆಯ ಬಗ್ಗೆಯೂ ಕಾಳಜಿ ವಹಿಸುತ್ತಾರೆ. ಆದ್ರೆ ಪಾತ್ರೆ ತೊಳೆಯಲು ಬಳಸುವ ಸ್ಪಾಂಜ್‌ಗಳ (sponges) ಬಗ್ಗೆ ಯಾರೂ ಸಹ ಗಮನಹರಿಸುವುದಿಲ್ಲ. ಒಂದೇ ಸ್ಪಾಂಜ್‌ ಅನ್ನು ತಿಂಗಳಾನುಗಟ್ಟಲೆ ಬಳಸುತ್ತಿರುತ್ತಾರೆ. ಈ ಒಂದು ಸಣ್ಣ ತಪ್ಪು ಸಹ ಕಾಯಿಲೆ ಹರಡಲು ಕಾರಣವಾಗಬಹುದು. ಹಾಗಿದ್ರೆ ಪಾತ್ರೆ ತೊಳೆಯಲು ಹೆಚ್ಚು ಸಮಯ ಒಂದೇ ಸ್ಪಾಂಜ್‌ ಅನ್ನು ಬಳಸುವುದರಿಂದ ಆರೋಗ್ಯದ ಮೇಲೆ ಏನೆಲ್ಲಾ…

Read More

SRH-CSK ಪಂದ್ಯದ ವೇಳೆ ಬ್ಲಾಕ್ ಮ್ಯಾಜಿಕ್; ನಿಂಬೆ ಹಣ್ಣು ಮಂತ್ರಿಸಿದ ಕೂಡಲೇ ಬಿತ್ತು ವಿಕೆಟ್! – Kannada News | SRH vs CSK IPL 2026: The Truth Behind Viral “Black Magic” and Fake BCCI Complaint

ಐಪಿಎಲ್ 2026 ರ 27 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಮ್ಮ ಮೂರನೇ ಗೆಲುವು ದಾಖಲಿಸಿತು. ಸನ್‌ರೈಸರ್ಸ್ ಹೈದರಾಬಾದ್ ನೀಡಿದ್ದ 195 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿಫಲವಾಯಿತು. ಪರಿಣಾಮವಾಗಿ ಸಿಎಸ್​​ಕೆ ಲೀಗ್​ನಲ್ಲಿ 4ನೇ ಸೋಲು ಅನುಭವಿಸಿದರೆ, ಇತ್ತ ಸನ್‌ರೈಸರ್ಸ್ ಮೂರನೇ ಗೆಲುವು ದಾಖಲಿಸಿ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಇದು ಪಂದ್ಯದ ವಿಚಾರವಾದರೆ, ಇದೇ ಪಂದ್ಯದ ವೇಳೆ ಮಾಟ- ಮಂತ್ರದ ಪ್ರಯೋಗ ನಡೆದಿದ್ದು, ಇದರಿಂದಾಗಿ ಸಿಎಸ್​​ಕೆ ತಂಡ ಸೋತಿದೆ ಎಂಬ ಮಾತು ಸೋಶಿಯಲ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಸಹವಾಸ ದುಷ್ಪರಿಣಾಮವನ್ನು ಉಂಟುಮಾಡುವುದು..

ಮೇಷ ರಾಶಿ: ನಿಮ್ಮ ಮಾತು ಸತ್ಯವಾಗಿದ್ದು ಕುಟುಂಬದವರು ಅಚ್ಚರಿಪಡುವರು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ಶಾಂತಚಿತ್ತರಾಗಿ ಯೋಚಿಸಿ. ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಯಾರ ಮಾತನ್ನೂ ಆಲಿಸುವ ವ್ಯವಧಾನ ಇಂದು ಇರದು. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ಚಿಸುವಿರಿ. ವೃಷಭ ರಾಶಿ : ನಿಮ್ಮ ಮಾತಿಗೆ ಬೆಲೆಯು ಕಡಿಮೆಯಾದೀತು. ಮಾರ್ಗಾಯಾಸದಿಂದ ವಿಶ್ರಾಂತಿ ಪಡೆಯುವಿರಿ. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ದಾಂಪತ್ಯದಲ್ಲಿ…

Read More

‘ದುಡ್ಡಿದ್ದವ್ರನ್ನ ಮೀಟ್ ಮಾಡ್ತಾರೆ’; ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ – Kannada News | Gilli Nata’s Bigg Boss Fandom Backlash: When Fan Love Turns Sour and Unmet Promises

ಯಾವುದೇ ಆದರೂ ಅದು ಅತಿಯಾದರೆ ವಿಷವೇ. ಅದರಲ್ಲೂ ಅಭಿಮಾನ ಅತಿಯಾದರೆ ಅದು ಕಾರ್ಕೋಟಕ ವಿಷವಾಗುತ್ತದೆ. ಇದಕ್ಕೆ ಉತ್ತಮ ಉದಾಹರಣೆ ಸಿಕ್ಕಿದೆ. ಗಿಲ್ಲಿಗೆ (Gilli Nata) ಉಘೇ ಉಘೇ ಎಂದು, ಅದಕ್ಕೆ ಪ್ರತಿಯಾಗಿ ಏನೂ ಸಿಕ್ಕಿಲ್ಲ ಎಂದಾಗ ಅವರ ವಿರುದ್ಧವೇ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಅಭಿಮಾನ ಅತಿಯಾದರೆ ಏನಾಗುತ್ತದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿಕೊಳ್ಳಾಗುತ್ತಿದೆ. ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್. ಈ ಶೋನಲ್ಲಿ ಅವರಿಗೆ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಹೆಚ್ಚಾಯ್ತು ತಾಪಮಾನ; ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್​!

ಬೆಂಗಳೂರು, ಏಪ್ರಿಲ್ 11: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ(Weather Forecast)  ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ನಿನ್ನೆಯವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯಿತ್ತು ಆದರೆ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ? ಕರಾವಳಿಯಲ್ಲಿಂದು 35 ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನವಿರಲಿದ್ದು, ಉತ್ತರ…

Read More

ಈಗ ಹೇಗಿದ್ದಾರೆ ಲುಂಗಿ ಎನ್​ಗಿಡಿ? ಹೊರಬಿತ್ತು ಬಿಗ್ ಅಪ್​ಡೇಟ್! – Kannada News | IPL 2026: Lungi Ngidi Injury Update

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್​ಗಿಡಿ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಚೇತರಿಕೆಯ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅವರು ಶನಿವಾರ ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೋಟೆಲ್‌ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಹಿನ್ನೆಲೆ: ಶನಿವಾರ ಸಂಜೆ ನಡೆದ ಐಪಿಎಲ್​​ನ 35ನೇ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ, ಮೂರನೇ ಓವರ್‌ನಲ್ಲಿ ಮಿಡ್-ಆಫ್‌ನಲ್ಲಿ…

Read More

ಮ್ಯೂಚುವಲ್ ಫಂಡ್​ಗಳನ್ನು ಉಡುಗೊರೆಯಾಗಿ ನೀಡಬೇಕಾ? ಸೆಬಿ ಮುಂದಿದೆ ಹೊಸ ಪ್ಲಾನ್

ನವದೆಹಲಿ, ಮಾರ್ಚ್ 25: ಮ್ಯೂಚುವಲ್ ಫಂಡ್​ಗಳಲ್ಲಿ (Mutual Funds) ಹೂಡಿಕೆ ಮಾಡಬಹುದಾದಂತಹ ಗಿಫ್ಟ್ ಕಾರ್ಡ್ ಅಥವಾ ಗಿಫ್ಟ್ ಪಿಪಿಐ (PPI- Pre Paid Instrument) ಅನ್ನು ಹೊರತರಲು ಸೆಬಿ ಯೋಜಿಸಿದೆ. ಪಿಪಿಐ ಎಂಬುದು ಒಂದು ರೀತಿಯಲ್ಲಿ ಪ್ರೀಪೇಡ್ ಕಾರ್ಡ್. ಈ ಪ್ರೀಪೇಡ್ ಕಾರ್ಡ್ ಬಳಸಿ ಮ್ಯುಚುವಲ್ ಫಂಡ್​ನಲ್ಲಿ ಹೂಡಿಕೆ ಮಾಡಲು ಅವಕಾಶ ಇರುತ್ತದೆ. ಯಾರು, ಯಾರಿಗೆ ಬೇಕಾದರೂ ಈ ಮ್ಯೂಚುವಲ್ ಫಂಡ್ ಗಿಫ್ಟ್ ಕಾರ್ಡ್ ಕೊಡಬಹುದು. ಮ್ಯೂಚುವಲ್ ಫಂಡ್ ಗಿಫ್ಟ್ ಕಾರ್ಡ್ ಹೇಗೆ ಕೆಲಸ ಮಾಡುತ್ತದೆ? ಯಾವುದೇ…

Read More

ಬೆಂಗಳೂರು, ಕಲಬುರಗಿ ಮಾರ್ಗದ ರೈಲುಗಳು ಸೇರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಮಯದಲ್ಲಿ ಬದಲಾವಣೆ

ಬೆಂಗಳೂರು, ಮಾರ್ಚ್​ 06: ನೈಋತ್ಯ ರೈಲ್ವೆ ಇಲಾಖೆ (South Western Railway) ಕೆಲವು ವಂದೇ ಭಾರತ್ (Vande Bharat) ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಪ್ರಯಾಣಿಕರ ಅನುಕೂಲ ದೃಷ್ಟಿಯಿಂದ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಕಾಚಿಗುಡ–ಯಶವಂತಪುರ–ಕಾಚಿಗುಡ ಹಾಗೂ ಎಸ್‌ಎಂವಿಟಿ ಬೆಂಗಳೂರು–ಕಲಬುರಗಿ–ಎಸ್‌ಎಂವಿಟಿ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಮಯವನ್ನು ಪರಿಷ್ಕರಿಸಲಾಗಿದೆ. ಈ ಹೊಸ ವೇಳಾಪಟ್ಟಿ ಮಾರ್ಚ್ 15ರಿಂದ ಜಾರಿಗೆ ಬರಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಯಾವೆಲ್ಲಾ ರೈಲುಗಳ ಸಮಯ ಬದಲಾವಣೆ…

Read More