Headlines

ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ದಿಟ್ಟ ಹೆಜ್ಜೆ ಇಟ್ಟ ಡಿಕೆ ಶಿವಕುಮಾರ್ – Kannada News | CM DK Shivakumar Calls All Party Meeting On August 2 Over Cauvery water issue

ಬೆಂಗಳೂರು, (ಜುಲೈ 30): ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಮುಂದಾಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಹಾಗೂ ರಾಜಕೀಯ ಹೋರಾಟದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಸರ್ವಪಕ್ಷಗಳ ಸಭೆ (All-Party Meeting) ಕರೆದಿದ್ದಾರೆ. ಆಗಸ್ಟ್ 2ರ ಭಾನುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

Read More

ಯುವಕರ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಜ್ಯಸಭೆಯಲ್ಲೂ ಮಂಡನೆಯಾಯ್ತು ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆ – Kannada News | Rajya Sabha Debates Exam Fraud Bill 2026: New Law to End Paper Leaks and Protect Youth

ನವದೆಹಲಿ, ಜುಲೈ 30: ಲೋಕಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ರಾಜ್ಯಸಭೆ(Rajya Sabha)ಯಲ್ಲಿ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026ಅನ್ನು ಮಂಡಿಸಿದ್ದಾರೆ. ಈ ಕಠಿಣ ಶಾಸನವು ದೇಶದ ಕೋಟ್ಯಂತರ ವಿದ್ಯಾರ್ಥಿಗಳು ಹಾಗೂ ಯುವಜನರ ಹಿತಾಸಕ್ತಿ ಮತ್ತು ಭವಿಷ್ಯವನ್ನು ಕಾಯುವಲ್ಲಿ ಸರ್ಕಾರದ ಅತ್ಯುನ್ನತ ಬದ್ಧತೆಯನ್ನು ಎತ್ತಿಹಿಡಿಯುತ್ತದೆ. ಹಿರಿಯರ ಹಾಗೂ ಪ್ರಬುದ್ಧರ ಸದನವಾದ ರಾಜ್ಯಸಭೆಯು ಧ್ವನಿ ಎತ್ತುವ ಮೂಲಕ ಇದನ್ನು ಬೆಂಬಲಿಸಬೇಕು” ಎಂದು ಮನವಿ ಮಾಡಿದರು. ಲೋಕಸಭೆಯಲ್ಲಿ ಸುಮಾರು 10 ಗಂಟೆಗಳ ಕಾಲ…

Read More

‘ಮದರ್ ಪ್ರಾಮಿಸ್’ ಬಳಿಕ ‘ಅಣ್ಣ ಫ್ರಮ್‌ ಮೆಕ್ಸಿಕೋ’ ಸಿನಿಮಾ ರಿಲೀಸ್​​ಗೆ ರೆಡಿ ಆದ ಡಾಲಿ ಧನಂಜಯ್ – Kannada News | Dhananjaya Starrer Anna From Mexico To Release On December 24; Badava Rascal Combo Is Back

ನಟ ಡಾಲಿ ಧನಂಜಯ್ (Daali Dhananjay) ನಟಿಸಿ, ನಿರ್ಮಿಸಿರೋ ‘ಮದರ್ ಪ್ರಾಮಿಸ್’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿತ್ತು. ಈ ಚಿತ್ರದ ಗೆಲುವಿನ ಬಳಿಕ ಅವರು ‘ಅಣ್ಣ ಫ್ರಮ್‌ ಮೆಕ್ಸಿಕೋ’ ಸಿನಿಮಾ ಬಿಡುಗಡೆಗೆ ರೆಡಿ ಆಗಿದ್ದಾರೆ. ಈ ಚಿತ್ರದ ದಿನಾಂಕ ಅಧಿಕೃತವಾಗಿ ಹೊರಬಿದ್ದಿದೆ. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಾಲು ಸಾಲು ರಜಾದಿನಗಳ ಲಾಭ ಪಡೆಯಲು ಈ ಸಿನಿಮಾ ಡಿಸೆಂಬರ್ 24ರಂದು ಈ ಚಿತ್ರ ಅದ್ಧೂರಿಯಾಗಿ ತೆರೆಕಾಣಲಿದೆ. ವರ್ಷಾಂತ್ಯಕ್ಕೆ ಭರ್ಜರಿ ಮನರಂಜನೆಯ ಧಮಾಕಾ ನೀಡಲು ಚಿತ್ರತಂಡ ಸಕಲ ಸಿದ್ಧತೆ…

Read More

ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ: 6 ಜನರ ವಿರುದ್ಧ FIR – Kannada News | Attack Attempt on Bovi Community Seer by Community Leaders; FIR Registered Against Six

ಚಿಕ್ಕಮಗಳೂರು, ಜುಲೈ 30: ಜಿಲ್ಲೆಯ ಕಡೂರು ಪಟ್ಟಣದ ಐಬಿಯಲ್ಲಿ ನಡೆದ ಗಲಾಟೆ ವೇಳೆ ಬೋವಿ ಸಮುದಾಯದ ಗಂಗಾಧರ್ ಸ್ವಾಮೀಜಿ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಜಿಲ್ಲೆಯ ಅವಧೂತ ಮಠದ ಸ್ವಾಮೀಜಿ ಮೇಲೆ ಹಲ್ಲೆಗೆ ಯತ್ನ ಸಂಬಂಧ ಬೋವಿ ಸಮಾಜದ ಅಧ್ಯಕ್ಷ ಸೇರಿದಂತೆ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಸ್ವಾಮೀಜಿ ಜೊತೆಗಿದ್ದವರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಕಾರ್ಯಕ್ರಮ ನಿಮಿತ್ತ ಕಡೂರಿಗೆ ಬಂದಿದ್ದರು ಎನ್ನಲಾಗಿದೆ. ಗಂಗಾಧರ್ ಸ್ವಾಮೀಜಿ ಕಡೂರು ಪಟ್ಟಣದ…

Read More

Nitin Gadkari on E20 Fuel: ಇ20 ಪೆಟ್ರೋಲ್ ಹಳೆಯ BS-III ವಾಹನಗಳ ರಬ್ಬರ್ ಭಾಗಗಳಿಗೆ ಹಾನಿ ಮಾಡಬಹುದು:ನಿತಿನ್ ಗಡ್ಕರಿ – Kannada News | Gadkari Clarifies E20 Impact, Says Older BS III Vehicles May Need Minor Rubber Part Replacement

ನವದೆಹಲಿ, ಜುಲೈ 30: 2016ಕ್ಕಿಂತ ಮೊದಲು ತಯಾರಾದ ಹಳೆಯ ಬಿಎಸ್-III ವಾಹನಗಳಲ್ಲಿನ ಕೆಲವು ರಬ್ಬರ್ ಭಾಗಗಳು ಮತ್ತು ಗ್ಯಾಸ್ಕೆಟ್‌ಗಳನ್ನು ಇ20 ಪೆಟ್ರೋಲ್‌(E20 Petrol)ನಲ್ಲಿ ಚಲಾಯಿಸುವಾಗ ಬದಲಾಯಿಸಬೇಕಾಗಬಹುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಏಪ್ರಿಲ್ 1, 2005 ರಿಂದ ಜಾರಿಗೆ ಬಂದು, 2016 ಕ್ಕಿಂತ ಮೊದಲು ತಯಾರಾದ BS-III (ಭಾರತ್ ಸ್ಟೇಜ್-3) ವಾಹನಗಳಲ್ಲಿ ಇ20 ಇಂಧನ ಬಳಸುವಾಗ, ಅವುಗಳ ಕೆಲವು ರಬ್ಬರ್ ಭಾಗಗಳು ಮತ್ತು ಗ್ಯಾಸ್ಕೆಟ್‌ಗಳನ್ನು ಬದಲಾಯಿಸಬೇಕಾಗಬಹುದು ಎಂದು ಅವರು ಒಪ್ಪಿಕೊಂಡಿದ್ದಾರೆ. ಜಂಟಿ ಸಂಶೋಧನೆ ಮತ್ತು…

Read More

‘ಛೀ, ನಾಚಿಕೆಗೇಡು’: ಕಂಗನಾ ಹೇಳಿಕೆಗೆ ಸೋನು ಸೂದ್ ತಿರುಗೇಟು – Kannada News | Sonu Sood criticized Kangana Ranaut’s statement about Gen Z

ಕಂಗನಾ ರನೌತ್ (Kangana Ranaut), ಮೊದಲಿನಿಂದಲೂ ಬಿಜೆಪಿಯನ್ನು ಕೇಂದ್ರ ಸರ್ಕಾರವನ್ನು ಯಾವುದೇ ವಿಷಯದಲ್ಲಾಗಲಿ ಬೆಂಬಲಿಸುತ್ತಲೇ ಬಂದಿದ್ದಾರೆ. ಹಿಂದೆ ರೈತ ಹೋರಾಟ ನಡೆದಾಗ, ಸರ್ಕಾರದ ವಿರುದ್ಧ ಹೋರಾಡಿದ ರೈತರನ್ನು ಭಯೋತ್ಪಾದಕರು ಎಂದಿದ್ದರು, ವೃದ್ಧ ರೈತ ಮಹಿಳೆಯನ್ನು ವೇಶ್ಯಗೆ ಸಹ ಹೋಲಿಸಿ ಟ್ವೀಟ್ ಮಾಡಿದ್ದರು. ಆ ಸಮಯದಲ್ಲಿ ಕಂಗನಾ ವಿರುದ್ಧ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ದೂರುಗಳು ದಾಖಲಾಗಿದ್ದವು. ಈಗ ಜೆನ್-ಜಿಗಳು ಸರ್ಕಾರದ ವಿರುದ್ಧ ಬೀದಿಗಿಳಿದಾಗಲೂ ಸಹ ಕಂಗನಾ ಮತ್ತೊಮ್ಮೆ ತಮ್ಮ ಹರಿತವಾದ ನಾಲಗೆ ಹರಿಬಿಟ್ಟಿದ್ದು, ‘ಜೆನ್-ಜಿ’ ಅನ್ನು…

Read More

ಸರ್ಕಾರಿ ಬಸ್ ಮಾಜಿ ಚಾಲಕನ ಮಾಜಿ ಮನೆಯಲ್ಲಿನ ಖಜಾನೆ ಕಂಡು ಅಧಿಕಾರಿಗಳಿಗೆ ದಿಗ್ಭ್ರಮೆ: ಸಿಕ್ಕಿದ್ದು 28 ಕೋಟಿ ನಗದು, 15 ಕೆಜಿ ಚಿನ್ನ! – Kannada News | Massive Haul: Ex Bus Drivers Residence in Birbhum Yields Rs 28 Crore Cash and 15 kg Gold

ಕೋಲ್ಕತ್ತಾ, ಜುಲೈ 30: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಮಾಜಿ ಸರ್ಕಾರಿ ಬಸ್ ಚಾಲಕ ಮಿನಾರ್ ಮಂಡಲ್ ಅವರ ನಿವಾಸದ ಮೇಲೆ ನಡೆದ ದಾಳಿಯಲ್ಲಿ ಬೃಹತ್ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಅಧಿಕಾರಿಗಳು 28 ಕೋಟಿ ರೂಪಾಯಿ ನಗದು ಮತ್ತು 21 ಕೋಟಿ ರೂಪಾಯಿ ಮೌಲ್ಯದ 15 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ನಗದು ಹಣ ಎಣಿಸಲು ಬಳಸಿದ ಐದು ಯಂತ್ರಗಳು ಕೆಟ್ಟುಹೋದವು ಎಂದು ವರದಿಯಾಗಿದೆ. ಈ ಹಣವನ್ನು 33 ಬ್ಯಾಗ್‌ಗಳಲ್ಲಿ ಸಂಗ್ರಹಿಸಿಡಲಾಗಿತ್ತು. ಈ ದಾಳಿ ಮತ್ತು ಎಣಿಕೆ…

Read More

60 ವಿಕೆಟ್ ಪಡೆದಿದ್ದಾರೆ, ಕನಿಷ್ಠ ಪಕ್ಷ ಯಾಕೆ ಆಯ್ಕೆ ಮಾಡಿಲ್ಲ ಅಂತಾದ್ರು ಹೇಳಿ! – Kannada News | 60 Ranji Wickets, Still No Reason for Omission: Irfan Pathan Slams Selectors

ಭಾರತ ಮತ್ತು ಶ್ರೀಲಂಕಾ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಆದರೆ, ಈ ತಂಡದಲ್ಲಿ ಜಮ್ಮು-ಕಾಶ್ಮೀರದ ವೇಗಿ ಆಖಿಬ್ ನಬಿಗೆ ಸ್ಥಾನ ನೀಡಲಾಗಿಲ್ಲ. ದೇಶಿ ಕ್ರಿಕೆಟ್‌ನಲ್ಲಿ ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೂ ನಬಿ ಅವರನ್ನು ತಂಡದಿಂದ ಹೊರಗಿಟ್ಟಿರುವುದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಟೀಮ್ ಇಂಡಿಯಾ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಪ್ರಶ್ನೆಗಳೆನ್ನೆತ್ತಿದ್ದಾರೆ. ಇರ್ಫಾನ್ ಪಠಾಣ್ ಅಸಮಾಧಾನ: ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯ ನಿರ್ಧಾರದ ವಿರುದ್ಧ ಇರ್ಫಾನ್…

Read More

ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ

ಮೈಸೂರು, ಜುಲೈ 30: ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಿವೇಕ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. 1892ರಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಸ್ಥಳದಲ್ಲಿ ಈ ಸ್ಮಾರಕ ನಿರ್ಮಿಸಲಾಗಿದೆ. ಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್‌ಗಳಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನಕ್ಕೆ ಬರಲಿದ್ದಾರೆ. ಇದಕ್ಕಾಗಿ ಮೂರು ತಾತ್ಕಾಲಿಕ…

Read More

“ಅಪ್ಪನಿಗೆ ನೀರು ಕೊಟ್ಟು ಹೋದ ಮಗಳು ಮಣ್ಣು ಪಾಲಾದಳು”: ನೆಲಮಂಗಲದಲ್ಲಿ ಮಗಳನ್ನು ಕಳೆದುಕೊಂಡ ತಂದೆಯ ಆಕ್ರಂದನ – Kannada News | Father Sreekanths Heart Wrenching Account After Daughter Likithas Death

ಬೆಂಗಳೂರು, ಜು.30: ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ವರ್ಷದ ಬಾಲಕಿ ಲಿಖಿತಾ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆ ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ಲಿಖಿತಾ, ಪ್ರತಿದಿನದಂತೆ ತನ್ನ ದೊಡ್ಡಮ್ಮನ ಜೊತೆ ಶಾಲೆಗೆ ತೆರಳುತ್ತಿದ್ದಳು. ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಮಾರುತಿ ಶಿಫ್ಟ್ ಕಾರು ಆಕೆಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದಿಂದ ಕುಣಿಗಲ್ ಕಡೆ ಸಾಗುತ್ತಿದ್ದ ಈ ಕಾರು ಅತಿ ವೇಗದಲ್ಲಿದ್ದ ಕಾರಣ ಈ…

Read More