Headlines

ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ: ದೂರು ದಾಖಲು, Y ಭದ್ರತೆ ಆಗ್ರಹ – Kannada News | KS Eshwarappa receives Life threat call from abroad, Case Book

ಶಿವಮೊಗ್ಗ, (ಜನವರಿ 09) : ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದ್ದಾರೆ. ಜ.7ರಂದು ವಿದೇಶದಿಂದ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದ್ದು, ಇದರಿಂದ ಅವರ ಭದ್ರತೆ ಕುರಿತಾಗಿ ಮತ್ತೆ ಆತಂಕ ಉಂಟಾಗಿದೆ. ಈ ಹಿಂದೆ ಕೂಡ ಬೆದರಿಕೆ ಕರೆಗಳ…

Read More

ಸಿಕ್ಸರ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಒಂದೇ ಪಂದ್ಯದಲ್ಲಿ ಅತ್ಯಧಿಕ ಸಿಕ್ಸ್ ಮೂಡಿಬಂದ ಹೊಸ ದಾಖಲೆಯನ್ನು ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ನಿರ್ಮಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡದ ಪರ ಸೋಫಿ ಡಿವೈಲ್ 2 ಸಿಕ್ಸ್ ಬಾರಿಸಿದರೆ, ಆಶ್ಲೀ ಗಾರ್ಡ್ನರ್ ಹಾಗೂ ಜಾರ್ಜಿಯಾ…

Read More

ಕನ್ನಡಿಗರಷ್ಟೇ ಅಲ್ಲ ಯಾರೂ ಆತಂಕ ಪಡಬೇಕಿಲ್ಲ, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ ಅಭಯ – Kannada News | No Need to Panic, All Indians Will Be Brought Back Safely from Iran Israel War Zone: Pralhad Joshi Assures

ನವದೆಹಲಿ, ಮಾರ್ಚ್ 2: ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ತಿಳಿಸಿದ್ದಾರೆ. ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ….

Read More

Swapna Shastra: ತಾಳಿ ಮುರಿದಂತೆ ಕನಸು ಬಿದ್ದರೆ ಅಪಶಕುನವೇ? ಸ್ವಪ್ನಶಾಸ್ತ್ರ ಹೇಳುವುದೇನು? – Kannada News | Mangalsutra Dream Meaning: Auspicious Taali in Dreams per Swapna Shastra

ಸ್ವಪ್ನ ಶಾಸ್ತ್ರವು ಕನಸುಗಳ ಅರ್ಥವನ್ನು ವಿವರಿಸುವ ಪ್ರಾಚೀನ ಭಾರತೀಯ ಶಾಸ್ತ್ರವಾಗಿದ್ದು, ಕನಸುಗಳು ವ್ಯಕ್ತಿಯ ಭವಿಷ್ಯದಲ್ಲಿ ಸಂಭವಿಸಬಹುದಾದ ಶುಭ–ಅಶುಭ ಘಟನೆಗಳ ಸೂಚನೆಗಳಾಗಿರುತ್ತವೆ ಎಂಬ ನಂಬಿಕೆ ಇದೆ. ಈ ಶಾಸ್ತ್ರದ ಪ್ರಕಾರ, ಕನಸಿನಲ್ಲಿ ಕಾಣಿಸುವ ಪ್ರತಿಯೊಂದು ವಸ್ತುವಿಗೂ ತನ್ನದೇ ಆದ ಅರ್ಥವಿದೆ. ಅದರಂತೆ, ಕನಸಿನಲ್ಲಿ ಮಂಗಳ ಸೂತ್ರವನ್ನು (ತಾಳಿ) ನೋಡುವುದು ಅತ್ಯಂತ ಶುಭ ಸಂಕೇತವೆಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ಕನಸಿನಲ್ಲಿ ಮಂಗಳ ಸೂತ್ರವನ್ನು ನೋಡುವುದು ಪತಿಯ ದೀರ್ಘಾಯುಷ್ಯ, ಕುಟುಂಬದಲ್ಲಿ ನೆಮ್ಮದಿ ಹಾಗೂ ದಾಂಪತ್ಯ ಜೀವನದ ಸಂತೋಷವನ್ನು ಸೂಚಿಸುತ್ತದೆ ಎಂದು ನಂಬಲಾಗಿದೆ….

Read More

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ? – Kannada News | Bengaluru dharmaraya swamy temple drupadi deve necklace theft Alleged On muzrai department Nagaraj

ಬೆಂಗಳೂರು (ಫೆಬ್ರವರಿ.03): ಐತಿಹಾಸಿಕ ಬೆಂಗಳೂರು  ಕರಗಕ್ಕೆ (Bengaluru Karaga)ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ( dharmaraya swamy temple) ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ…

Read More

VHT 2025-26: ಸತತ 5ನೇ ಶತಕ ಸಿಡಿಸಿದ ಸಿಎಸ್​ಕೆ ಕೈಬಿಟ್ಟ ಆಟಗಾರ – Kannada News | Dhruv Shorey’s Record: 5 Consecutive Centuries in Vijay Hazare Trophy!

ವಿಜಯ್ ಹಜಾರೆ ಟ್ರೋಫಿಯ (Vijay Hazare Trophy) ಎರಡನೇ ಪಂದ್ಯ ಇಂದು ನಡೆಯಿತು. ಮೊದಲ ಪಂದ್ಯದಂದು ಮೊದಲ ದಿನವೇ ಬರೋಬ್ಬರಿ 21 ಶತಕಗಳು ದಾಖಲಾಗಿದ್ದವು. ಇದೀಗ ಎರಡನೇ ದಿನದಲ್ಲೂ ಹಲವು ಆಟಗಾರರು ಶತಕದ ಸಾಧನೆ ಮಾಡಿದರು. ಅವರಲ್ಲಿ ಒಬ್ಬರು ಧ್ರುವ್ ಶೋರೆ. ಈ ಟೂರ್ನಿಯಲ್ಲಿ ವಿದರ್ಭ ತಂಡದ ಪರ ಆಡುತ್ತಿರುವ ಧ್ರುವ್ ಶೋರೆ (Dhruv Shorey) ರಾಜ್‌ಕೋಟ್‌ನಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 77 ಎಸೆತಗಳಲ್ಲಿ ಅಜೇಯ 109 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು….

Read More

ಶ್ರೇಯಸ್ ಅಯ್ಯರ್ ಜೊತೆ ಕನ್ನಡದ ನಟಿ ನಿಮಿಕಾ ರತ್ನಾಕರ್ ಫೋಟೋ ವೈರಲ್

ಕನ್ನಡ ಚಿತ್ರರಂಗದ ಖ್ಯಾತ ನಟಿ ನಿಮಿಕಾ ರತ್ನಾಕರ್ ಅವರು ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಖ್ಯಾತ ಕ್ರಿಕೆಟರ್​ಗಳ ಜೊತೆ ಅವರಿಗೆ ಸ್ನೇಹ ಇದೆ. ಅದಕ್ಕೆ ಸಾಕ್ಷಿ ಎಂಬಂತೆ ಹೊಸ ಫೋಟೋಗಳು ಲಭ್ಯವಾಗಿವೆ. ಕ್ರಿಕೆಟರ್ ಪೃಥ್ವಿ ಶಾ ಮತ್ತು ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಸಮಾರಂಭಕ್ಕೆ ನಿಮಿಕಾ ರತ್ನಾಕರ್ ಕೂಡ ಕುಟುಂಬ ಸಮೇತರಾಗಿ ಹಾಜರಿ ಹಾಕಿದ್ದರು. ಈ ಸಮಾರಂಭಕ್ಕೆ ಶ್ರೇಯಸ್ ಅಯ್ಯರ್ ಕೂಡಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶ್ರೇಯಸ್ ಮತ್ತು ನಿಮಿಕಾ ಅಚಾನಕ್ಕಾಗಿ…

Read More

ಎರಡೇ ದಿನಕ್ಕೆ ತೀವ್ರವಾಗಿ ಕುಸಿದ ‘ದಿ ರಾಜಾ ಸಾಬ್’ ಸಿನಿಮಾ ಕಲೆಕ್ಷನ್ – Kannada News | Prabhas starrer The Raja Saab movie collections drops on day 2

ಪ್ರಭಾಸ್ ಅಭಿಮಾನಿಗಳು ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿಬಂದಿಲ್ಲ. ಬಾಕ್ಸ್ ಆಫೀಸ್​​ನಲ್ಲಿ ಕೇವಲ 2ನೇ ದಿನಕ್ಕೆ ಕಲೆಕ್ಷನ್ ಕುಸಿತ ಕಂಡಿರುವುದು ಈ ಮಾತಿಗೆ ಸಾಕ್ಷಿ. ಇದು ಹಾರರ್ ಸಿನಿಮಾ. ಇದೇ ಮೊದಲ ಬಾರಿಗೆ ಪ್ರಭಾಸ್ (Prabhas) ಅವರು ಹಾರರ್ ಸಿನಿಮಾ ಮಾಡಿದ್ದಾರೆ. ಆ ಕಾರಣದಿಂದಲೂ ಹೈಪ್ ಇತ್ತು. ಆದರೆ ಪ್ರೇಕ್ಷಕರಿಗೆ ಈ ಸಿನಿಮಾ ಅಷ್ಟೇನೂ ಇಷ್ಟ ಆಗಿಲ್ಲ. ಆದ್ದರಿಂದ 2ನೇ…

Read More

ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸತೀಶ್; ಸುತ್ತಿಕೊಂಡು ಬಂದ ಕರ್ಮ – Kannada News | Big Boss Satish Dog Controversy: Breeder Faces Legal Action Over Derogatory Animal Comments

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ತಮ್ಮನ್ನು ತಾವು ಡಾಗ್ ಬ್ರೀಡರ್ ಎಂದು ಕರೆದುಕೊಂಡಿದ್ದಾರೆ. ಲಕ್ಷದಿಂದ ಹಿಡಿದು ಕೋಟಿವರೆಗಿನ ಡಾಗ್ ತಳಿಗಳನ್ನು ಖರೀದಿಸಿದ್ದಾಗಿ ಅವರು ಹೇಳುತ್ತಾರೆ. ಆದರೆ, ಅವರಿಗೆ ಪ್ರಾಣಿಗಳ ಮೇಲೆ ಸ್ವಲ್ಪವೂ ಪ್ರೀತಿ ಇದ್ದಂತೆ ಇಲ್ಲ. ಈ ವಿಷಯ ಪದೇ ಪದೇ ಸಾಬೀತಾಗುತ್ತಲೇ ಇದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಅವರು ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ಮಾಡಲಾಗಿದೆ. ಸತೀಶ್ ಹಾಗೂ…

Read More

IND vs NZ: ಮತ್ತೆ ಗಾಯಗೊಂಡ ರಿಷಬ್ ಪಂತ್; ಅಭ್ಯಾಸದಿಂದ ಅರ್ಧಕ್ಕೆ ವಾಪಸ್

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈ ಸರಣಿಗೆ ಸಿದ್ಧತೆಗಳ ನಡುವೆ, ಭಾರತ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಸಿಕ್ಕಿದೆ. ಮೊದಲ ಪಂದ್ಯಕ್ಕೆ 24 ಗಂಟೆಗಳಿಗೂ ಕಡಿಮೆ ಸಮಯವಿರುವಾಗ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ನೆಟ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಥ್ರೋ-ಡೌನ್ ತಜ್ಞರ ವಿರುದ್ಧ ಬ್ಯಾಟಿಂಗ್ ಮಾಡುವಾಗ ರಿಷಭ್ ಪಂತ್ ಅವರ ಸೊಂಟಕ್ಕೆ ಚೆಂಡು ಬಲವಾಗಿ ಬಡಿದಿದೆ. ಇದರಿಂದ ತೀವ್ರ…

Read More