Headlines

ಕ್ಯಾಬಿನ್ ಕ್ರ್ಯೂ ಆಗಿದ್ದ ಧ್ರುವಂತ್; ವಿಮಾನದಲ್ಲಿ ನಿತ್ಯಾನಂದ ಭೇಟಿ ಆದಾಗ ಕೇಳಿದ್ದೇನು? – Kannada News | Bigg Boss Dhruvanth’s Viral Nithyananda Encounter: Ex Cabin Crew Past Revealed

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ (Dhruvanth) ಅವರು ಸಾಕಷ್ಟು ಗಮನ ಸೆಳೆದರು. ಅವರು ಫಿನಾಲೆ ತಲುಪುವುದಕ್ಕೂ ಮೊದಲು ಎಲಿಮಿನೇಟ್ ಆದರು. ಟಾಪ್ 7ರಲ್ಲಿ ಧ್ರುವಂತ್​​ಗೆ ಸ್ಥಾನ ಸಿಕ್ಕಿತ್ತು. ಧ್ರುವಂತ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ. ಈ ಸಂದರ್ಶನದಲ್ಲಿ ಅವರು ನಿತ್ಯಾನಂದ ಜೊತೆ ಪ್ರಯಾಣ ಮಾಡಿದ್ದಾಗಿ ಹೇಳಿಕೊಂಡಿದ್ದರು. ಇದಕ್ಕೆ ಕಾರಣವನ್ನು ಅವರು ವಿವರಿಸಿದ್ದಾರೆ. ರಾಜೇಶ್ ಗೌಡ ಅವರ ಯೂಟ್ಯೂಬ್ ಚಾನೆಲ್​​ಗೆ ಧ್ರುವಂತ್ ಸಂದರ್ಶನ ನೀಡಿದ್ದರು. ಈ ಸಂದರ್ಶನದಲ್ಲಿ ಅವರು ತಾವು ಜೆಟ್ ಏರ್​ವೇಸ್…

Read More

ಮತ್ತೊಂದು ‘ರಾಧೆ ಶ್ಯಾಮ್’; ‘ರಾಜಾ ಸಾಬ್’ ನೋಡಿ ತಲೆಕೆಡಿಸಿಕೊಂಡ ಪ್ರೇಕ್ಷಕ – Kannada News | Prabhas’s ‘Raja Saab’ Faces ‘Radhe Shyam’ Fate? Negative Reviews and Box Office Worries

‘ರಾಧೆ ಶ್ಯಾಮ್’ ಸಿನಿಮಾ ಹೆಸರು ಹೇಳಿದಾಗಲೆಲ್ಲ, ಅದು ಕಂಡ ದುರಂತ ಅಂತ್ಯ ನೆನಪಾಗುತ್ತದೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣದವಾದ ಈ ಚಿತ್ರ ನಿರ್ಮಾಪಕರಿಗೆ ಸಾಕಷ್ಟು ನಷ್ಟವನ್ನು ಉಂಟು ಮಾಡಿತ್ತು. ಈಗ ‘ರಾಧೆ ಶ್ಯಾಮ್’ ಸಿನಿಮಾ ಬಳಿಕ ‘ರಾಜಾ ಸಾಬ್’ ಕೂಡ ಇದೇ ಹಾದಿಯಲ್ಲಿ ಸಾಗುವ ಸೂಚನೆ ಸಿಕ್ಕಿದೆ. ಈ ಸಿನಿಮಾನೋಡಿದ ಅನೇಕರು ನೆಗೆಟಿವ್ ವಿಮರ್ಶೆ ಕೊಡುತ್ತಿದ್ದಾರೆ. ಅವರ ಅಭಿಮಾನಿಗಳಿಗೆ ಸಿನಿಮಾ ಇಷ್ಟ ಆಗಿದೆ. ‘ರಾಜಾ ಸಾಬ್’ ಚಿತ್ರವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ. ಥಮನ್ ಅವರು ಮ್ಯೂಸಿಕ್ ಮಾಡಿದ್ದಾರೆ. ಈ…

Read More

PPF loan: ಪಿಪಿಎಫ್​ನಲ್ಲಿ ಕೇವಲ 1 ಪರ್ಸಂಟ್ ಬಡ್ಡಿಗೆ ಸಾಲ? ಯಾವ ವರ್ಷ, ಎಷ್ಟು ಅವಧಿ ಇತ್ಯಾದಿ ನಿಯಮಗಳು ತಿಳಿದಿರಿ

ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಅಥವಾ ಪಿಪಿಎಫ್ (PPF) ದೀರ್ಘಕಾಲದ ಸ್ಮಾಲ್ ಸೇವಿಂಗ್ಸ್ ಸ್ಕೀಮ್ ಆಗಿದೆ. 15 ವರ್ಷದ ಪಾವತಿ ಅವಧಿ, 21 ವರ್ಷಕ್ಕೆ ಮೆಚ್ಯೂರಿಟಿ ಇರುವ ಸ್ಕೀಮ್. ವರ್ಷಕ್ಕೆ ಒಂದೂವರೆ ಲಕ್ಷ ರೂವರೆಗೆ ಹೂಡಿಕೆಗೆ ಅವಕಾಶ ಇರುತ್ತದೆ. ಸದ್ಯ ಶೇ. 7.1ರಷ್ಟು ವಾರ್ಷಿಕ ಬಡ್ಡಿ ಸಿಗುತ್ತದೆ. ದೀರ್ಘಾವಧಿ ಹೂಡಿಕೆಗೆ ಅವಕಾಶ ಕೊಡುವ ಸಣ್ಣ ಉಳಿತಾಯ ಯೋಜನೆ ಇದು. ಬ್ಯಾಂಕುಗಳ ಫಿಕ್ಸೆಡ್ ಡೆಪಾಸಿಟ್ ಮಟ್ಟದಷ್ಟು ಬಡ್ಡಿ, ಜೊತೆಗೆ ಟ್ಯಾಕ್ಸ್ ಬೆನಿಫಿಟ್ ಅನ್ನೂ ಇದು ನೀಡುತ್ತದೆ. ಎಲ್​ಐಸಿ ಪಾಲಿಸಿ, ಮ್ಯೂಚುವಲ್…

Read More

‘ಅಭಿಮಾನಿಗಳಿಗಾಗಿ ಸುಳ್ಳು ಬಾಕ್ಸ್​ ಆಫೀಸ್​ ಲೆಕ್ಕ ಕೊಡ್ತೀವಿ’; ಕೊನೆಗೂ ಒಪ್ಪಿಕೊಂಡ ನಿರ್ಮಾಪಕ – Kannada News | Producer Naga Vamsi Admits Telugu Film Box Office Numbers are Inflated on Posters

ತೆಲುಗು ಚಿತ್ರರಂಗದ ಪ್ರಸಿದ್ಧ ನಿರ್ಮಾಪಕ ನಾಗವಂಶಿ ಬಾಕ್ಸ್ ಆಫೀಸ್ ಗಳಿಕೆಯ ಸತ್ಯಾಸತ್ಯತೆಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸಿನಿಮಾಗಳ ಪೋಸ್ಟರ್‌ಗಳಲ್ಲಿ ಪ್ರಕಟಿಸುವ ಕಲೆಕ್ಷನ್ ಲೆಕ್ಕಗಳನ್ನು ಹೆಚ್ಚಿಸಿ ತೋರಿಸಲಾಗುತ್ತದೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನೈಜ ಅಂಕಿಅಂಶಗಳನ್ನು ಪ್ರಕಟಿಸುವ ಅಗತ್ಯವಾದರೂ ಏನಿದೆ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ. ಅಭಿಮಾನಿಗಳ ಖುಷಿಗಾಗಿ ಕಲೆಕ್ಷನ್ ಹೆಚ್ಚಳ ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಸಂಸ್ಥೆಯ ನಿರ್ಮಾಪಕ ನಾಗವಂಶಿ ಅವರು ಸಂದರ್ಶನವೊಂದರಲ್ಲಿ ಈ ಕುರಿತು ವಿಸ್ತಾರವಾಗಿ ಮಾತನಾಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಯಾವುದೇ ಸಿನಿಮಾ ಪೋಸ್ಟರ್ ಕೂಡ ನೈಜ ಲೆಕ್ಕವನ್ನು ನೀಡುವುದಿಲ್ಲ…

Read More

ವ್ಹಾವ್! ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ

ಬೆಂಗಳೂರು, (ಮಾರ್ಚ್ 10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ (international bus station)ತಲೆ ಎತ್ತಲಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಇಂದು (ಮಾರ್ಚ್ 10) ವಿಧಾನಪರಿಷತ್​​ನಲ್ಲಿ ಉತ್ತರ ನೀಡಿದ ರಾಮಲಿಂಗಾರೆಡ್ಡಿ ಅವರು, ಈಗ ಮೆಜೆಸ್ಟಿಕ್​ ವ್ಯಾಪ್ತಿಯಲ್ಲಿ 32 ಎಕರೆ ಜಾಗ ಇದೆ. ಪ್ರತಿದಿನ ಇಲ್ಲಿ 11 ಸಾವಿರ ಬಸ್​​ಗಳ ಸಂಚಾರ ಇರುತ್ತೆ. ಮೆಜೆಸ್ಟಿಕ್​​ನಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಿಸುವ ಉದ್ದೇಶವಿದೆ. ಸಿಂಗಾಪುರಕ್ಕಿಂತಲೂ ಅತ್ಯುತ್ತಮ ಬಸ್​ ನಿಲ್ದಾಣ ಮಾಡುತ್ತೇವೆ….

Read More

ಜಪಾನ್‌ನಲ್ಲಿರುವ ಬೆಂಗಳೂರಿನ ಟೆಕ್ಕಿಗಳಿಗೆ ತಿಂಗಳಿಗೆ 17 ಲಕ್ಷ ರೂ. ಸಂಬಳ: ಸರ್ಕಾರಕ್ಕೆ 3 ಲಕ್ಷ ರೂ. ತೆರಿಗೆ ನೀಡಬೇಕು – Kannada News | Japan Tech Salary Shock: Why Bangalore Engineers Earn More After Tax and Costs

ಯೂಟ್ಯೂಬ್​​​​​​ ಕಂಟೆಂಟ್​​​​ ಕ್ರಿಯೆಟರ್ ಒಬ್ಬರು ಜಪಾನ್​​ ಹಾಗೂ ಬೆಂಗಳೂರು ಸಂಬಳದ ಬಗ್ಗೆ ಹೊಲಿಕೆ ಮಾಡಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೀ ಭಾರೀ ವೈರಲ್​ ಆಗಿದೆ. ಜಪಾನ್‌ನಲ್ಲಿ ನೆಲೆಸಿರುವ ಭಾರತೀಯ ಸಾಫ್ಟ್‌ವೇರ್ ಎಂಜಿನಿಯರ್‌ಗಳ ಆರ್ಥಿಕ ಜೀವನದ ಕುರಿತು ಯೂಟ್ಯೂಬರ್ ಡೋಲೇಶ್ (Dolesh) ಹಂಚಿಕೊಂಡಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಬೆಂಗಳೂರಿನ ಇಬ್ಬರು ಟೆಕ್ಕಿಗಳು ಜಪಾನ್‌ನ ವಾಸ್ತವ ಸ್ಥಿತಿಯನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. ಜಪಾನ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ವೃತ್ತಿ ಆರಂಭಿಸುವವರಿಗೆ ವರ್ಷಕ್ಕೆ ಸುಮಾರು…

Read More

ಪರಿಷತ್​​ ಚುನಾವಣೆಯಲ್ಲಿ ಅಡ್ಡ ಮತದಾನ: ಬಿಜೆಪಿ ಬಗ್ಗೆ ಬಿಗ್​​ ಬಾಂಬ್​​ ಸಿಡಿಸಿದ ಉಚ್ಛಾಟಿತ ಶಾಸಕ ಸೋಮಶೇಖರ್​ – Kannada News | Cross Voting Row: Expelled MLA ST Somashekhar Blames R Ashoka and BY Vijayendra for BJP’s Internal Rift

ಎಸ್‌.ಟಿ. ಸೋಮಶೇಖರ್Image Credit source: Tv9 Kannada ಬೆಂಗಳೂರು, ಜೂನ್​​ 25: ವಿಧಾನ ಪರಿಷತ್​ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ವಿಚಾರವನ್ನು ಬಿಜೆಪಿ ಹೈಕಮಾಂಡ್​​ ಗಂಭೀರವಾಗಿ ಪರಿಗಣಿಸಿದೆ. ಇತ್ತ ಪಕ್ಷಕ್ಕೆ ದ್ರೋಹ ಬಗೆದವರು ಯಾರೆಂಬ ಬಗ್ಗೆ ಪತ್ತೆಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಆದೇಶದ ಮೇರೆಗೆ ಸಿ.ಟಿ. ರವಿ ನೇತೃತ್ವದ ಸಮಿತಿಯೂ ಮಾಹಿತಿ ಕಲೆಹಾಕುತ್ತಿದೆ. ಈ ನಡುವೆ ಬಿಜೆಪಿ ಉಚ್ಛಾಟಿತ ಶಾಸಕ ಎಸ್​.ಟಿ.ಸೋಮಶೇಖರ್​ ಹೊಸ ಬಾಂಬ್​ ಸಿಡಿಸಿದ್ದಾರೆ. ವಿಜಯೇಂದ್ರ ಕಡೆಯ ಅಭ್ಯರ್ಥಿ ಸೋಲಿಸಬೇಕೆಂದು ಆರ್​.ಅಶೋಕ್​, ಅಶೋಕ್ ಕಡೆ ಅಭ್ಯರ್ಥಿ ಸೋಲಿಸಲು…

Read More

ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ – Kannada News | Child Protection Lapses: Karwar Children’s Home Fails Girl, Exposing Systemic Failures

ಕಾರವಾರ, ಫೆ.7: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ನಡೆದಿದೆ. ಘೋರ ದೌರ್ಜನ್ಯಕ್ಕೆ ಒಳಗಾಗಿ ಈಗಾಗಲೇ ನೊಂದಿದ್ದ ಬಾಲಕಿಗೆ ರಕ್ಷಣೆ ಸಿಗಬೇಕಾದ ಜಾಗದಲ್ಲಿಯೇ ಇಂತಹ ನಿರ್ಧಾರ ಮಾಡಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ಬಾಲಕಿ ಮೂಲತಃ ಹಳಿಯಾಳ ತಾಲೂಕಿನವಳು. ಕಳೆದ ಆಗಸ್ಟ್‌ನಲ್ಲಿ ಪೋಕ್ಸೋ ಪ್ರಕರಣವೊಂದರ ಅಡಿಯಲ್ಲಿ ಈಕೆಯನ್ನು ರಕ್ಷಿಸಿ ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಈಕೆ ಕಾರವಾರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆದರೆ, ಮಾನಸಿಕ…

Read More

Doctors Day 2026: ಚಿಕ್ಕ ವಯಸ್ಸಿನಲ್ಲೇ ಋತುಮತಿ: ಆಹಾರ ಮತ್ತು ಜೀವನಶೈಲಿಯಲ್ಲಿ ಈ ಬದಲಾವಣೆಗಳು ಅಗತ್ಯ – Kannada News | Precocious Puberty in Girls: Understand Causes, Impact and Nurture Child’s Health

ಜುಲೈ 1ರಂದು ಆಚರಿಸಲಾಗುವ ರಾಷ್ಟ್ರೀಯ ವೈದ್ಯರ ದಿನ (Doctors Day) ಕೇವಲ ವೈದ್ಯರನ್ನು ಗೌರವಿಸುವ ದಿನ ಮಾತ್ರವಲ್ಲ, ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ದಿನವೂ ಹೌದು. ಇಂದಿನ ಬದಲಾಗುತ್ತಿರುವ ಜೀವನಶೈಲಿಯಿಂದ ಮಕ್ಕಳ ಆರೋಗ್ಯದಲ್ಲಿಯೂ ಹಲವು ಹೊಸ ಸವಾಲುಗಳು ಕಾಣಿಸಿಕೊಳ್ಳುತ್ತಿವೆ. ಅವುಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಋತುಸ್ರಾವ ಆರಂಭವಾಗುತ್ತಿರುವುದು ಪ್ರಮುಖವಾಗಿದೆ. ಈ ಬಗ್ಗೆ ಪೋಷಕರು ಸರಿಯಾದ ಮಾಹಿತಿ ಹೊಂದಿದ್ದರೆ ಆತಂಕಕ್ಕೊಳಗಾಗುವ ಬದಲು ಸಮಯಕ್ಕೆ ಸರಿಯಾದ ಕ್ರಮಗಳನ್ನು ಕೈಗೊಳ್ಳಬಹುದು. ವೈದ್ಯರ ಸಲಹೆ, ಆರೋಗ್ಯಕರ ಜೀವನಶೈಲಿ ಮತ್ತು ಸಮತೋಲಿತ ಆಹಾರದ ಮೂಲಕ…

Read More

ಮಹಿಳೆಯರೇ, ಇನ್ಮುಂದೆ ಉಚಿತವಾಗಿ ಬಸ್ಸಲ್ಲಿ ಹೋಗ್ಬೇಕಿದ್ರೆ ವೋಟರ್ ಐಡಿ ಬೇಕೇಬೇಕು! ಶಕ್ತಿ ಯೋಜನೆ ದುರ್ಬಳಕೆ ತಡೆಗೆ ಸರ್ಕಾರ ಕ್ರಮ – Kannada News | Shakti Scheme Revision: Karnataka Govt to Issue Smart Cards with Voter ID Mandatory to Stop Misuse by Other State Women

ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 20: ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ (Shakti Scheme) ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ. ಯೋಜನೆ ಜಾರಿಯಾದ ದಿನದಿಂದಲೂ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ…

Read More