Headlines

Horoscope Today 21st​​ March​: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 21, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರಮಾಸ, ವಸಂತಋತು, ಶುಕ್ಲಪಕ್ಷ, ತದಿಗೆ, ಅಶ್ವಿನಿ ನಕ್ಷತ್ರ, ಇಂದ್ರಯೋಗ, ತೈತಲಕರಣದ ಶುಭ ದಿನವಾಗಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾರೆ. ಈ ದಿನದ ರಾಹುಕಾಲವು ಬೆಳಿಗ್ಗೆ 9:25 ರಿಂದ 10:56 ರವರೆಗೆ ಇರುತ್ತದೆ. ಮಧ್ಯಾಹ್ನ 1:58…

Read More

ಆಸ್ತಿ ಮಾರಾಟ; ತೆರಿಗೆ ಉಳಿಸಲು ಸೆಕ್ಷನ್ 54 ಮತ್ತು 54ಎಫ್ ಅವಕಾಶ ಬಳಸಿ – Kannada News | Selling gold and other assets, get tax deductions using section 54f, know more details here

ಕಳೆದ ಕೆಲ ವರ್ಷಗಳಲ್ಲಿ ಚಿನ್ನದ ಬೆಲೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಇದರ ಮೇಲಿನ ಹೂಡಿಕೆ ಬಹಳ ಆಕರ್ಷಕ ಎನಿಸಿದೆ. ಚಿನ್ನದಂತಹ ಆಸ್ತಿಯನ್ನು ಮಾರಿದಾಗ ಕ್ಯಾಪಿಟಲ್ ಗೇನ್ ಟ್ಯಾಕ್ಸ್ (Capital Gain tax) ಅನ್ವಯ ಆಗುತ್ತದೆ. ಶೇ. 20ರವರೆಗೂ ತೆರಿಗೆ ಇದೆ. ದೀರ್ಘಾವಧಿ ಲಾಭ ಗಳಿಕೆ ತೆರಿಗೆ (Long term capital gain tax) ಶೇ. 12.5 ಇದೆ. ಅಲ್ಪಾವಧಿ ಲಾಭ ಗಳಿಕೆ ತೆರಿಗೆ ಶೇ. 20 ಇದೆ. ಇಷ್ಟು ದೊಡ್ಡ ಮೊತ್ತದ ಟ್ಯಾಕ್ಸ್ ಅನ್ನು ಕಟ್ಟುವುದನ್ನು ತಪ್ಪಿಸಲು ಇನ್ಕಮ್…

Read More

ಸಂಕ್ರಾಂತಿಯ ಎರಡು ಸೂಪರ್ ಹಿಟ್ ಚಿತ್ರಗಳು ಒಟಿಟಿಗೆ – Kannada News | Sankranti Blockbusters Head to OTT: Mana Shankara Vara Prasad Garu and nari nari naduma murari OTT Release

ಸಂಕ್ರಾಂತಿ ಸಂದರ್ಭದಲ್ಲಿ ತೆಲುಗು ಹಾಗೂ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತವೆ. ಈ ವರ್ಷವೂ ಆ ಸಂಪ್ರದಾಯ ಮುಂದುವರಿದಿದೆ. ಚಿರಂಜೀವಿ (Chiranjeevi) ಅವರ ‘ಮನ ಶಂಕರ ವರ ಪ್ರಸಾದ ಗಾರು’, ಶರವಾನಂದ್ ಅವರ ‘ನಾರಿ ನಾರಿ ನಡುಮ ಮುರಾರಿ’ ಹಾಗೂ ನವೀನ್ ಪೊಲಿಶೆಟ್ಟಿ ಅವರ ‘ಅನಗನಗ ಒಕ ರಾಜು’ ಸಿನಿಮಾಗಳು ರಿಲೀಸ್ ಆದವು. ಎಲ್ಲಾ ಸಿನಿಮಾಗಳೂ ಗೆಲುವು ಕಂಡಿವೆ. ಈ ಪೈಕಿ ಎರಡು ಸಿನಿಮಾಗಳು ಒಟಿಟಿಗೆ ಬರುತ್ತಿವೆ. ಸಿನಿಮಾ ರಿಲೀಸ್ ಆಗಿ ಹಿಟ್ ಆದರೆ ಒಟಿಟಿಗೆ ಬರಲು…

Read More

IPL 2026: RCB ತಂಡದ ಮುಂದಿನ ಪಂದ್ಯಗಳ ಮಾಹಿತಿ ಇಲ್ಲಿದೆ – Kannada News | Ipl 2026 rcb next match vs lsg

ಐಪಿಎಲ್ 2026ರ ಆವೃತ್ತಿಯು ರೋಚಕ ಹಂತಕ್ಕೆ ತಲುಪಿದೆ. ಹಾಲಿ ಚಾಂಪಿಯನ್ಸ್ ಪಟ್ಟದೊಂದಿಗೆ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಈ ಸೀಸನ್‌ನಲ್ಲಿ ಏರಿಳಿತದ ಹಾದಿ ಸವಿಯುತ್ತಿದೆ. ಏಪ್ರಿಲ್ 30ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅನುಭವಿಸಿದ ಸೋಲು ತಂಡಕ್ಕೆ ಸ್ವಲ್ಪ ಹಿನ್ನಡೆ ತಂದಿದ್ದರೂ, ಪ್ಲೇ-ಆಫ್​ಗೇರಲು ಮುಂದಿನ ಪಂದ್ಯಗಳು ಅತ್ಯಂತ ನಿರ್ಣಾಯಕವಾಗಿವೆ. ಅದರಲ್ಲೂ ಮುಂದಿನ ಮ್ಯಾಚ್​ನಲ್ಲಿ ಆರ್​ಸಿಬಿ ತಂಡದ ಜಯ ಸಾಧಿಸಿದರೆ ಪ್ಲೇಆಫ್​ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಮುಂದಿನ ಪಂದ್ಯದ ಬಳಿಕ ಆರ್​ಸಿಬಿ 4…

Read More

ಬೆಂಗಳೂರಿಗೆ 11 ಎಲಿವೇಟೆಡ್ ಕಾರಿಡಾರ್, ಪ್ರಮುಖ ಆಸ್ತಿಗಳಿಗೆ ತೆರಿಗೆ ವಿನಾಯಿತಿ! ಸಚಿವ ಸಂಪುಟ ಮಹತ್ವದ ನಿರ್ಧಾರ – Kannada News | Karnataka Cabinet Approves 11 Elevated Corridors Worth rs 13262 Cr; Property Tax Waiver for Raj Bhavan, Kanteerava Stadium

ಸಚಿವ ಸಂಪುಟ ಸಭೆಯ ಬಳಿಕ ಹೊರ ತೆರಳುತ್ತಿರುವ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಏಪ್ರಿಲ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಕಲ್ಯಾಣ ಕರ್ನಾಟಕದ ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದಂತೆ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬೃಹತ್ ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರು ಮೂಲಸೌಕರ್ಯಕ್ಕೆ ಬಲ ಬೆಂಗಳೂರು…

Read More

ಗಾಜಿಯಾಬಾದ್‌ನಲ್ಲಿ 150 ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ

ನವದೆಹಲಿ, ಏಪ್ರಿಲ್ 17: ಗಾಜಿಯಾಬಾದ್‌ನ ಹಳ್ಳಿಯೊಂದರಲ್ಲಿ ಬೆಂಕಿ ಅವಘಡದಿಂದ ಸುಮಾರು 150 ಗುಡಿಸಲುಗಳು ಸುಟ್ಟುಹೋದ ನಂತರ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಇಂಡಿಯಾದ ತಂಡವು ತಕ್ಷಣ ಅಲ್ಲಿಗೆ ಧಾವಿಸಿ ಹಲವಾರು ಪ್ರಾಣಿಗಳನ್ನು ರಕ್ಷಿಸಿ ಚಿಕಿತ್ಸೆ ನೀಡಿದೆ. ಸ್ಕ್ರ್ಯಾಪ್ ಕೆಲಸ ನಡೆಯುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದಾಗಿ ಅನೇಕ ಕುಟುಂಬಗಳು ನಿರಾಶ್ರಿತವಾಗಿವೆ. ಇಲ್ಲಿಯವರೆಗೆ ಯಾವುದೇ ಮನುಷ್ಯರ ಪ್ರಾಣಕ್ಕೆ ಹಾನಿಯಾಗಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಗರ್ಭದಲ್ಲಿರುವಾಗಲೇ ಅಮ್ಮನ ಆಕಳಿಕೆಯನ್ನು ಕಾಪಿ ಮಾಡುತ್ತಂತೆ ಮಗು! – Kannada News | Unborn babies might copy their mothers yawns new pregnancy study reveals

ನವದೆಹಲಿ, ಮೇ 18: ಈ ಬ್ರಹ್ಮಾಂಡದಲ್ಲಿ ಆಕಳಿಸದವರು ಯಾರಾದರೂ ಇದ್ದಾರಾ? ನಾವು ಯಾರದ್ದಾದರೂ ಎದುರು ಕುಳಿತಾಗ ಅವರು ಆಕಳಿಸಿದರೆ ಅಥವಾ ನಾವು ಆಕಳಿಸುವವರನ್ನು ನೋಡಿದರೆ ನಮಗೂ ಆಕಳಿಕೆ ಬರುತ್ತದೆ. ಹೀಗಾಗಿ, ಆಕಳಿಕೆಯನ್ನು ಕಂಟ್ರೋಲ್ ಮಾಡುವುದು ಬಹಳ ಕಷ್ಟ. ನಮ್ಮೆದುರು ಇರುವ ವ್ಯಕ್ತಿ ಆಕಳಿಸಿದಾಗ ಎಷ್ಟು ಬೇಗನೆ ನಮಗೂ ಆಕಳಿಕೆ ಬರುತ್ತದೆಯೋ, ಅಷ್ಟೇ ವೇಗವಾಗಿ ಪ್ರಪಂಚದ ಯಾವುದೋ ಮೂಲೆಯಲ್ಲಿರುವ ವ್ಯಕ್ತಿಯೊಂದಿಗೆ ಜೂಮ್ ವಿಡಿಯೋ ಕರೆಯಲ್ಲಿ ಮಾತನಾಡುವಾಗಲೂ ಆಕಳಿಕೆ ಹರಡುತ್ತದೆ ಎಂಬುದು ಅಚ್ಚರಿಯ ಸಂಗತಿ. ಇಷ್ಟೇ ಅಲ್ಲ, ಸಂಶೋಧನೆಯ ಪ್ರಕಾರ,…

Read More

Valentine’s Day Wishes: ಪ್ರೇಮಿಗಳ ದಿನಕ್ಕೆ ಶುಭಕೋರಲು ಇಲ್ಲಿವೆ ಸಿಹಿ ಸಂದೇಶ – Kannada News | Valentine’s Day 2026: Valentine’s Day messages, Wishes, WhatsApp status, quotes share with your loved ones

ಪ್ರೇಮಿಗಳ ದಿನದ ಶುಭ ಸಂದೇಶಗಳುImage Credit source: vecteezy ಪ್ರೀತಿ ಕೇವಲ ಭಾವನೆಯಲ್ಲ, ಅದು ಹೃದಯಗಳನ್ನು ಒಂದುಗೂಡಿಸುವ ಅತ್ಯಂತ ಸುಂದರವಾದ ಬಂಧವಾಗಿದೆ. ಈ ಪ್ರೀತಿಯನ್ನು ಸಂಭ್ರಮಿಸುವ ಸಲುವಾಗಿ ಪ್ರತಿವರ್ಷ ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು (Valentine’s Day) ಆಚರಿಸಲಾಗುತ್ತದೆ. ಇದು ಬರೀ ಪ್ರಣಯ ಸಂಬಂಧದ ಆಚರಣೆಯಲ್ಲ ಪ್ರೀತಿಯೆಂಬ ಪವಿತ್ರ ಸಂಬಂಧದ ಮಹತ್ವವನ್ನು ಸಾರುವ ವಿಶೇಷ ದಿನವೂ ಹೌದು. ಹಾಗಾಗಿ ಈ ದಿನ ಪ್ರತಿಯೊಬ್ಬ ಪ್ರೇಮಿಗೂ, ದಂಪತಿಗಳಿಗೂ ತುಂಬಾನೇ ಸ್ಪೆಷಲ್.‌ ಪ್ರೇಮಿಗಳ ದಿನದ ಈ ಶುಭ ಸಂದರ್ಭದಲ್ಲಿ…

Read More

ಇಂದು ಶುಕ್ರವಾರ ಮಹಾಲಕ್ಷ್ಮಿಯ ಆರಾಧನೆಯಿಂದ ಸಕಲ ಐಶ್ವರ್ಯ ಸಿದ್ಧಿ! ನಿಮ್ಮ ರಾಶಿಯ ಫಲ ಇಲ್ಲಿದೆ

ಬೆಂಗಳೂರು, ಮಾ.20: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 20ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಪರಾಭವ ನಾಮ ಸಂವತ್ಸರದ ಪ್ರಥಮ ದಿನವಾದ ಇಂದು, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ, ರೇವತಿ ನಕ್ಷತ್ರ, ಬ್ರಹ್ಮ ಯೋಗ, ಬಾಲವಕರಣದ ವೈಶಿಷ್ಟ್ಯಗಳನ್ನು ವಿವರಿಸಲಾಗಿದೆ. ಇಂದು ರಾಹು ಕಾಲ ಬೆಳಿಗ್ಗೆ 10:56ರಿಂದ ಮಧ್ಯಾಹ್ನ 12:27ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು…

Read More

ಗೆದ್ದರೆ ಮಾತ್ರ ಸಾಕಾಗಲ್ಲ… ಹೀಗಿದೆ ಟೀಮ್ ಇಂಡಿಯಾದ ‘ಸೆಮಿಫೈನಲ್’ ಲೆಕ್ಕಾಚಾರ – Kannada News | How can India qualify for semifinal in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡಕ್ಕೆ ಸೆಮಿಫೈನಲ್​ಗೇರಲು ಉತ್ತಮ ಅವಕಾಶವಿದೆ. ಈ ಅವಕಾಶದೊಂದಿಗೆ ಟೀಮ್ ಇಂಡಿಯಾ ತನ್ನ ಗೆಲುವಿನ ಅಂತರವನ್ನೂ ಸಹ ನೋಡಿಕೊಳ್ಳಬೇಕಿದೆ. ಏಕೆಂದರೆ ಸೆಮಿಫೈನಲ್​ ರೇಸ್​ನಲ್ಲಿ ಒಟ್ಟು 4 ತಂಡಗಳಿದ್ದು, ಈ ನಾಲ್ಕು ಟೀಮ್​ಗಳಲ್ಲಿ ಎರಡು ತಂಡ ಮುಂದಿನ ಹಂತಕ್ಕೇರಲಿದೆ. ಆದರೆ ಇತ್ತ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋತಿರುವುದರಿಂದ ನೆಟ್ ರನ್ ರೇಟ್…

Read More