Headlines

Pat Cummins: ಹೆಡ್, ಅಭಿಷೇಕ್ ಅಲ್ಲ, ನಮ್ಮ ಗೆಲುವಿಗೆ ಈತನೇ ಕಾರಣ! – Kannada News | Pat Cummins Post Match Interview After MI vs SRH Match

IPL 2026: ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಮುಂಬೈ ಇಂಡಿಯನ್ಸ್ (MI) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮುಂಬೈ ನೀಡಿದ್ದ 244 ರನ್‌ಗಳ ಬೃಹತ್ ಮೊತ್ತವನ್ನು ಇನ್ನು 8 ಎಸೆತಗಳು ಬಾಕಿ ಇರುವಂತೆಯೇ ಬೆನ್ನಟ್ಟುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ಐತಿಹಾಸಿಕ ರನ್ ಚೇಸ್ ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್, “ನಮ್ಮ ಬ್ಯಾಟಿಂಗ್ ಲೈನಪ್…

Read More

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಇದ್ದ ಬ್ಯಾಗ್ ಕಳವು! – Kannada News | Gold Cash Theft Inside Minister Byrathi Suresh Office at Vidhana Soudha; D Group Employee Arrested

ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ…

Read More

1997ರ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸ್: 29 ವರ್ಷ ಬಳಿಕ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್​​ ಸದಸ್ಯ – Kannada News | Mangaluru Police Arrest Dandupalya Gang’s member After 29 Years in 1997 Double Murder

ಮಂಗಳೂರು, ಜನವರಿ 22: ಕೊಲೆ, ಅತ್ಯಾಚಾರ ಮತ್ತು ದರೋಡೆಗಳಿಗೆ ಕುಖ್ಯಾತವಾಗಿದ್ದ ದಂಡುಪಾಳ್ಯ ಗ್ಯಾಂಗ್​​​ನ (Dandupalya Gang) ಓರ್ವ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ (Arrest). ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ ಅಲಿಯಾಸ್​ ಚಿಕ್ಕ ಹನುಮಂತಪ್ಪನನ್ನು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಈವರೆಗೆ ರಾಜ್ಯದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ. ಏನಿದು ಪ್ರಕರಣ? 1997 ಅಕ್ಟೋಬರ್​​ 11ರಂದು ಉರ್ವ ಮಾರಿಗುಡಿ ಕ್ರಾಸ್ ಬಳಿಯ ಅನ್ವರ್ ಮಹಲ್ ಎಂಬ…

Read More

ಕಂಟ್ರಿ ಪಿಸ್ತೂಲ್ ತೋರಿಸಿ ಬಂಗಾರದ ಅಂಗಡಿ ದರೋಡೆ: ಬೆಚ್ಚಿ ಬೀಳಿಸೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ – Kannada News | Two Masked Men Rob a Gold Shop in Halasangi, Vijayapur, Using a Country Made Pistol

ವಿಜಯಪುರ, ಜನವರಿ 26: ಮೈಸೂರು ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼಗೆ ನುಗ್ಗಿದ್ದ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 7 ಕೆಜಿ ಚಿನ್ನ ಮತ್ತು ವಜ್ರ ದರೋಡೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹುದ್ದೇ ಮತ್ತೊಂದು ರಾಬರಿ ನಡೆದಿದೆ. ಹೆಲ್ಮೆಟ್ ಧರಿಸಿ ಬಂದಿದ್ದ ಇಬ್ಬರು ಕಂಟ್ರಿ ಪಿಸ್ತೂಲ್ ತೋರಿಸಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಚಿನ್ನದ ಅಂಗಡಿಯಲ್ಲಿ ದರೋಡೆ ನಡೆಸಿದ್ದಾರೆ. ಗಾಳಿಯಲ್ಲಿ 2 ಸುತ್ತು…

Read More

ಬಳ್ಳಾರಿಯಲ್ಲಿ ಶಾಂತಿಮಂತ್ರ ಜಪಿಸಿದ ಡಿಕೆ ಶಿವಕುಮಾರ್​: ರೆಡ್ಡಿ ಬ್ರದರ್ಸ್‌ ವಿರುದ್ಧ ವಾಗ್ದಾಳಿ – Kannada News | Ballari Violence: DK Shivakumar Peace Bid Amidst Firing, Political Blame

ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಮತ್ತು ಫೈರಿಂಗ್ ಪ್ರಕರಣ (Ballari Banner Violence) ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾಸಕ ಭರತ್‌ ರೆಡ್ಡಿ ಕಡೆಯವರು ಫೈರಿಂಗ್‌ ಮಾಡುತ್ತಿರುವ ದೃಶ್ಯಗಳನ್ನ ಬಿಜೆಪಿ ನಾಯಕರು ರಿಲೀಸ್‌ ಮಾಡಿದ್ದರು. ಇತ್ತ ಬಿಜೆಪಿ ಕಡೆಯವರು ಖಾರದಪುಡಿ ಎರಚಿರೋದು, ಬ್ಯಾನರ್‌ ಹರಿಯುತ್ತಿರುವ ದೃಶ್ಯಗಳನ್ನ ಕಾಂಗ್ರೆಸ್​ ಪಡೆ ಕೂಡ ರಿಲೀಸ್ ಮಾಡಿದೆ. ಇದರ ನಡುವೆ ಬಳ್ಳಾರಿಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಭೇಟಿ ನೀಡಿದ್ದು, ಶಾಂತಿಮಂತ್ರ ಜಪಿಸಿದ್ದಾರೆ. ಬ್ಯಾನರ್‌…

Read More

ಒಂದು ತಿಂಗಳಲ್ಲಿ ಫೋನ್​ಪೇನಲ್ಲಿ 1,000 ಕೋಟಿ ಟ್ರಾನ್ಸಾಕ್ಷನ್ಸ್; ಈ ಮೈಲಿಗಲ್ಲು ಮುಟ್ಟಿದ ಮೊದಲ ಯುಪಿಐ ಆ್ಯಪ್ – Kannada News | NPCI data for 2026 March, Phone pe sees 10 billion transactions, with Gpay close second, here are details

ನವದೆಹಲಿ, ಏಪ್ರಿಲ್ 23: ಭಾರತದ ಅತಿದೊಡ್ಡ ಯುಪಿಐ ಆ್ಯಪ್ ಎನಿಸಿರುವ ಫೋನ್​ಪೇ (PhonePe) ಮಾರ್ಚ್ ತಿಂಗಳಲ್ಲಿ ಹೊಸ ದಾಖಲೆ ಬರೆದಿದೆ. 2026ರ ಮಾರ್ಚ್​ನಲ್ಲಿ ಫೋನ್​ಪೇ ಪ್ಲಾಟ್​ಫಾರ್ಮ್​ನಲ್ಲಿ 10 ಬಿಲಿಯನ್​ಗೂ ಹೆಚ್ಚು ಟ್ರಾನ್ಸಾಕ್ಷನ್​ಗಳು ಆಗಿವೆ. ಅಂದರೆ, ಒಂದು ತಿಂಗಳಲ್ಲಿ 1,000 ಕೋಟಿಗೂ ಹೆಚ್ಚು ಹಣ ವಹಿವಾಟುಗಳು ಫೋನ್ ಪೇನಿಂದ ಆಗಿವೆ. ಈ ಮೈಲಿಗಲ್ಲು ಮುಟ್ಟಿದ ಮೊದಲ ಯುಪಿಐ ಆ್ಯಪ್ ಎನ್ನುವ ದಾಖಲೆ ಫೋನ್​ಪೇನದ್ದು. ಯುಪಿಐ ಮಾರುಕಟ್ಟೆಯಲ್ಲಿ ಫೋನ್​ಪೇ ಮತ್ತು ಗೂಗಲ್ ಪೇ ಪಾರಮ್ಯ ಯುಪಿಐ ಪೇಮೆಂಟ್ ವಿಚಾರದಲ್ಲಿ ಫೋನ್…

Read More

Inspiring: 9-5 ಸೆಕ್ಯೂರ್ಡ್ ಜಾಬ್ ಬಿಟ್ಟು ಮನಸ್ಸಿನ ಮಾತು ಕೇಳಿ ಹಣ ಮತ್ತು ನೆಮ್ಮದಿ ಕಂಡುಕೊಂಡ ರಿಮ್ಜಿಮ್ ಸೈಕಿಯಾ – Kannada News | Inspiring story of Rimjhim Saikia, the MD of Tatvik Ayurveda and Wellness Pvt Ltd

ಇವತ್ತಿನ ಸಂದರ್ಭದಲ್ಲಿ, ಸಾಮಾನ್ಯವಾಗಿ ಜನರು ಯಶಸ್ಸನ್ನು ಸುರಕ್ಷಿತ ಕೆಲಸದ ಆಧಾರದ ಮೇಲೆ ಪರಿಗಣಿಸುತ್ತಾರೆ. ಆದರೆ ಕೆಲವರು ತಮ್ಮ ಹೃದಯ ತುಡಿತವನ್ನು ಅನುಸರಿಸುತ್ತಾರೆ. ರಿಮ್​ಝಿಮ್ ಸೈಕಿಯಾ ಅಂತಹ ಒಬ್ಬ ಉದ್ಯಮಿ. ಈಕೆ ಕಾರ್ಪೊರೇಟ್ ಜಗತ್ತಿನಲ್ಲಿ ಆರಾಮದಾಯಕವಾದ ಕೆಲಸವನ್ನು ತೊರೆದು ಆಯುರ್ವೇದ ಮತ್ತು ಸ್ವಾಸ್ಥ್ಯದ ಮಾರ್ಗವನ್ನು ಆರಿಸಿಕೊಂಡರು. ಈ ನಿರ್ಧಾರ ಸುಲಭವಾಗಂತೂ ಇರಲಿಲ್ಲ. ಆದರೆ ಅವರು ತಮ್ಮ ವಿಶ್ವಾಸದ ಬಗ್ಗೆ ನಂಬಿಕೆ ಹೊಂದಿದ್ದರು. ಇಂದು, ಅವರು Tatvik Ayurveda and Wellness Pvt Ltd ನ ವ್ಯವಸ್ಥಾಪಕ ನಿರ್ದೇಶಕಿ. ಅವರ…

Read More

ಸೈಬರ್ ಅಪರಾಧ ಲೋಕದ ಅತಿದೊಡ್ಡ ವಂಚನೆ ಬಯಲಿಗೆಳೆದ ದಾವಣಗೆರೆ ಪೊಲೀಸ್! ವಂಚಕನ ಖಾತೆಯಲ್ಲಿ 1000 ಕೋಟಿ ರೂ.ಗೂ ಹೆಚ್ಚು ವಹಿವಾಟು – Kannada News | Davangere Cyber Crime Bust: Police Uncover Rs 1000 plus Crore Fraud Through Single Bank Account

ಆರೋಪಿಗಳಾದ ಅರ್ಫಾತ್ ಪಾಷಾ ಹಾಗೂ ಸಂಜಯ್ ಕುಂದ್ ದಾವಣಗೆರೆ, ಡಿಸೆಂಬರ್ 20: ದಾವಣಗೆರೆ (Davanagere) ಪೊಲೀಸರು ಬಯಲಿಗೆಳೆದಿದ್ದ ಸೈಬರ್ ವಂಚನೆ ಪ್ರಕರಣವೊಂದು ಇದೀಗ ರಾಜ್ಯದಲ್ಲೇ ಅತಿದೊಡ್ಡ ಸೈಬರ್ ಅಪರಾಧ (Cyber Crime) ಪ್ರಕರಣಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಆರಂಭದಲ್ಲಿ ಕೇವಲ 150 ಕೋಟಿ ರೂಪಾಯಿ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದ್ದ ಈ ಪ್ರಕರಣದಲ್ಲಿ, ಇದೀಗ 1,000 ಕೋಟಿ ರೂಪಾಯಿಗೂ ಅಧಿಕ ಹಣ ವಹಿವಾಟು ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಅವರು…

Read More

ಬಜೆಟ್​​ ಬಗ್ಗೆ ನನಗೆ ಅರ್ಥವಾಗ್ತಿಲ್ಲ, ಆದ್ರೂ ಕೇಳೋಕೆ ಚೆನ್ನಾಗಿದೆ: ಸೋಶಿಯಲ್​ ಮೀಡಿಯಾದಲ್ಲಿ ಮೀಮ್ಸ್​​​ಗಳ ಹವಾ – Kannada News | Middle Class Budget 2026 Memes: Viral Humor, Tax Hopes and Economic Term Jokes

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಂತೆ, ಇತ್ತ ಸೋಶಿಯಲ್ ಮೀಡಿಯಾದಲ್ಲಿ ಮೀಮ್‌ಗಳ (Memes) ಮಹಾಪೂರವೇ ಹರಿದುಬಂದಿದೆ. ಪ್ರತಿ ವರ್ಷದಂತೆ ಈ ಬಾರಿಯೂ ನೆಟ್ಟಿಗರು ಹಾಸ್ಯ ಪ್ರಜ್ಞೆಯನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಪಡಿಸಿದ್ದಾರೆ. “ಹೊಸ ತೆರಿಗೆ ಪದ್ಧತಿಯಲ್ಲಿ ವಿನಾಯಿತಿ ಸಿಗುತ್ತೆ ಅಂತ ಕಾಯ್ತಿರೋ ಮಧ್ಯಮ ವರ್ಗದ ಜನ” ಎಂಬ ಶೀರ್ಷಿಕೆಯಡಿ, ಹಳೆಯ ಸಿನಿಮಾದ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ . ಸರ್ಕಾರ ನಮಗೆ ಏನು ಕೊಡುತ್ತೆ ಅನ್ನೋದಕ್ಕಿಂತ, ನಮ್ಮಿಂದ ಏನು ತಗೊಳ್ಳಲ್ಲ ಅನ್ನೋದೇ ದೊಡ್ಡ ಬಜೆಟ್” ಎಂಬ ಸಾಲುಗಳು ಸಿಕ್ಕಾಪಟ್ಟೆ…

Read More

ನೂರಾರು ಜೀವ ಉಳಿಸಿದ ವೈದ್ಯನಿಗೆ ಸಿಗಲಿಲ್ಲ ಚಿಕಿತ್ಸೆ; ಡಾಕ್ಟರ್ ದುರಂತ ಸಾವು – Kannada News | Doctor Dies Due to Lack of Medical Care in Remote Uttara Kannada Village

ಕಾರವಾರ, ಮೇ 03: ನೂರಾರು ರೋಗಿಗಳ ಜೀವ ಉಳಿಸಿದ್ದ ವೈದ್ಯರೊಬ್ಬರು (doctor) ಕೊನೆಗಳಿಗೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ತಿವ್ರ ಎದೆ ನೋವಿನಿಂದ ಅಸುನೀಗಿರುವ (death) ಹೃದಯವಿದ್ರಾವಕ ಘಟನೆ ಕರ್ನಾಟಕ ಗೋವಾ ಗಡಿಯಲ್ಲಿರುವ ಡಿಗ್ಗಿ ಎಂಬ ಗ್ರಾಮದಲ್ಲಿ ನಡೆದಿದೆ. ಡಾ.ಲೆನ್ವರ್ ಲೋಬೋ ಮೃತ ವೈದ್ಯ. ಸದ್ಯ ಇಡೀ ಡಿಗ್ಗಿ ಗ್ರಾಮವೇ ಡಾ. ಲೋಬೋ ಮರಣ ಹಿನ್ನೆಲೆ ಕಂಬನಿ ಮಿಡಿದಿದೆ. ನಡೆದಿದ್ದೇನು? ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಡಿಗ್ಗಿ ಕೂಗ್ರಾಮ. ಯಾವುದೇ ಮೂಲಭೂತ ಸೌಲಭ್ಯಗಳಿಲ್ಲ. ಹೀಗಾಗಿ ಈ ಡಿಗ್ಗಿ…

Read More