ದಾವಣಗೆರೆ ದಕ್ಷಿಣ ಬೈಎಲೆಕ್ಷನ್: ಕಾಂಗ್ರೆಸ್ಗೆ 1983ರ ಇತಿಹಾಸ ಮರುಕಳಿಸುವ ಭೀತಿ! ಅಂದೇನಾಗಿತ್ತು ಗೊತ್ತೇ?
ದಾವಣಗೆರೆ, ಮಾರ್ಚ್ 26: ದಾವಣಗೆರೆ ದಕ್ಷಿಣ ಉಪಚುನಾವಣೆ (Davangere South By-Poll) ಕಣ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಅಲ್ಪಸಂಖ್ಯಾತ ಮತಬ್ಯಾಂಕ್ ಈ ಬಾರಿ ರಾಜಕೀಯ ಲೆಕ್ಕಾಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆ ಎದುರಾಗಿದೆ. ಕಾಂಗ್ರೆಸ್ (Congress) ಟಿಕೆಟ್ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನೆಲೆ, ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿರುವುದು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸಾದಿಕ್ ಕಣದಿಂದ ಹಿಂದೆ ಸರಿಯಲ್ಲ ಎಂದು ಖಡಕ್ ಆಗಿ ಹೇಳಿರುವುದರಿಂದ 1983ರ ಫಲಿತಾಂಶ ಮರುಕಳಿಸಲಿದೆಯೇ ಎಂಬ ಕುತೂಹಲ ಮೂಡಿದೆ. 1983 ರಲ್ಲಿಯೂ…