Headlines

‘ಗಿಲ್ಲಿ-ಕಾವ್ಯಾ ಮದುವೆ ನಡೆಯುತ್ತಾ’? ಉತ್ತರಿಸಿದ ತಾಯಿ

ಗಿಲ್ಲಿ ಹಾಗೂ ಕಾವ್ಯಾ ಬಿಗ್ ಬಾಸ್ ಮನೆಯಲ್ಲಿ ಒಟ್ಟಿಗೆ ಇದ್ದರು. ಇವರ ಬಾಂಧವ್ಯ ಅಭಿಮಾನಿಗಳಿಗೆ ಇಷ್ಟ ಆಗಿದೆ. ಅವರ ಮದುವೆ ಮಾಡಿಸುತ್ತೇವೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಇದಕ್ಕೆ ಗಿಲ್ಲಿ ತಾಯಿ ಉತ್ತರ ನೀಡಿದ್ದಾರೆ. ‘ಗಿಲ್ಲಿ ಯಾರನ್ನು ಮದುವೆ ಆಗಬೇಕು ಎಂದು ಇಷ್ಟಪಡುತ್ತಾನೋ ಅವರ ಜೊತೆ ಮದುವೆ ಮಾಡಿಸುತ್ತೇನೆ’ ಎಂದು ತಾಯಿ ಹೇಳಿದ್ದಾರೆ. ಅವರ ಹೇಳಿಕೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ. ಗಿಲ್ಲಿ ಹಾಗೂ ಕಾವ್ಯಾ ಬೆಸ್ಟ್​ ಫ್ರೆಂಡ್ಸ್. ಈ ಗೆಳೆತನ ಮುಂದುವರಿಯಲಿ ಎಂಬುದು ಅಭಿಮಾನಿಗಳ ಕೋರಿಕೆ. ಇನ್ನಷ್ಟು…

Read More

Job Opportunity: ಮಂಗಳೂರಿನಲ್ಲಿ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶ; ನಾಳೆ ನೇರ ಸಂದರ್ಶನ!

ಮಂಗಳೂರಿನಲ್ಲಿ ಉದ್ಯೋಗಾವಕಾಶImage Credit source: Pinterest ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಕರ್ನಾಟಕ ಸರ್ಕಾರವು ಒಂದು ಉತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (ದಕ್ಷಿಣ ಕನ್ನಡ ಜಿಲ್ಲೆ) ಜಂಟಿಯಾಗಿ “ನೇರ ಸಂದರ್ಶನ” (Walk-in Interview) ಕಾರ್ಯಕ್ರಮವನ್ನು ಆಯೋಜಿಸಿದೆ. ಪ್ರತಿಷ್ಠಿತ ‘ವಿ.ಆರ್.ಎನ್ ಇನ್ನೋಟೆಕ್’ (VRN Innotech) ಕಂಪನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಈ ಸಂದರ್ಶನ ನಡೆಯುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು…

Read More

ಇದು ಎಂಜಿನಿಯರಿಂಗ್ ಲೋಕದ ಹೊಸ ಮೈಲಿಗಲ್ಲು ! ಮೇಲೆ ರೈಲುಗಳ ಸಂಚಾರ, ಕೆಳಗೆ ಜನರಿಗಾಗಿ ಅಂಡರ್‌ಪಾಸ್

ಬೆಂಗಳೂರು, ಮಾ.23: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ನಾಡಪ್ರಭು ಕೆಂಪೇಗೌಡ ಲೇಔಟ್ ವ್ಯಾಪ್ತಿಯಲ್ಲಿ ಅತ್ಯಂತ ಸವಾಲಿನ ಚಲ್ಲಘಟ್ಟ ರೈಲ್ವೆ ಅಂಡರ್‌ಬ್ರಿಡ್ಜ್ (RUB) ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬೆಂಗಳೂರು-ಮೈಸೂರು ರೈಲು ಹಳಿಗಳ ಕೆಳಗೆ, ರೈಲು ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಈ ಬೃಹತ್ ಸುರಂಗ ಮಾರ್ಗವನ್ನು ನಿರ್ಮಿಸಿರುವುದು ಎಂಜಿನಿಯರಿಂಗ್ ಲೋಕದ ಮೈಲಿಗಲ್ಲು ಎನ್ನಲಾಗಿದೆ. ಚಲಿಸುತ್ತಿರುವ ರೈಲುಗಳ ಕೆಳಗೆ ‘ಬಾಕ್ಸ್ ಪುಶಿಂಗ್’ (Box Pushing) ತಂತ್ರಜ್ಞಾನ ಬಳಸಿ ತಲಾ 1,200 ಮೆಟ್ರಿಕ್ ಟನ್ ತೂಕದ ಎಂಟು ಬೃಹತ್ ಕಾಂಕ್ರೀಟ್ ಬ್ಲಾಕ್‌ಗಳನ್ನು ಜೋಡಿಸಲಾಗಿದೆ….

Read More

ISRO VSSC Internship 2026: ISRO ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಇಂಟರ್ನ್‌ಶಿಪ್​​​ಗೆ ಅರ್ಜಿ ಆಹ್ವಾನ – Kannada News | ISRO VSSC Internship 2026: Apply Now for Space Research Opportunities!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಆಶ್ರಯದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶವನ್ನು ತಂದಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ವಿವಿಧ ಇಂಟರ್ನ್‌ಶಿಪ್ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಟೆಕ್, ಬಿಇ, ಎಂಟೆಕ್, ಎಂಇ, ಎಂಎಸ್ಸಿ, ಇಂಟಿಗ್ರೇಟೆಡ್ ಎಂಎಸ್ಸಿ/ಎಂಟೆಕ್, ಬಿಎಸ್-ಎಂಎಸ್ ಮತ್ತು ಪಿಎಚ್‌ಡಿ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಅರ್ಹತೆ ಮತ್ತು ಅಂಕಗಳ ಮಾನದಂಡ: ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು…

Read More

ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳ ಕ್ರೂರವಾಗಿ ಹತ್ಯೆಗೈದ ತಂದೆ: ಪೈಶಾಚಿಕ ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ – Kannada News | Honor killing: Father Kills Pregnant Daughter Over Inter Caste Marriage in Dharwad

ಹುಬ್ಬಳ್ಳಿ, ಡಿಸೆಂಬರ್ 22: ಧಾರವಾಡ (Dharawad) ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಅಂತರ್ಜಾತಿ ವಿವಾಹವಾಗಿದ್ದಕ್ಕೆ ಹೆತ್ತ ತಂದೆಯೇ ಮಗಳನ್ನು ಭೀಕರವಾಗಿ ಕೊಲೆ ಮಾಡಿ ಪೈಶಾಚಿಕ ಕೃತ್ಯ ಮೆರೆದಿದ್ದಾನೆ. ಇನಾಂ ವೀರಾಪುರ ಗ್ರಾಮದ ವಿವೇಕಾನಂದ ಮತ್ತು ಅದೇ ಗ್ರಾಮದ ಮಾನ್ಯಾ ಅನೇಕ ವರ್ಷಗಳ ಕಾಲ ಪ್ರೀತಿಸಿದ್ದರು. ಮಾನ್ಯ ವರೂರು ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ಸಮಯದಲ್ಲಿ ವಿವೇಕಾನಂದ ಹುಬ್ಬಳ್ಳಿ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ. ಇಬ್ಬರಿಗೂ ಮೊದಲು…

Read More

‘ನಾನು ಆಡೋದನ್ನು ಅವರು ಸಹಿಸಲ್ಲ, ನನ್ನ ಕಂಡ್ರೆ ಹೊಟ್ಟೆಕಿಚ್ಚು’; ಸಿಟ್ಟು ಹೊರಹಾಕಿದ ರಹಾನೆ

ಅಂಜಿಕ್ಯ ರಹಾನೆ ನೇತೃತ್ವದ ಕೋಲ್ಕತ್ತ ನೈಟ್ ರೈಡರ್ಸ್ ಈ ಐಪಿಎಲ್ ಸೀಸನ್ ಅಲ್ಲಿ ಸತತ ಎರಡನೇ ಸೋಲು ಕಂಡಿದೆ. ಇದು ತಂಡಕ್ಕೆ ದೊಡ್ಡ ಹಿನ್ನಡೆ ತಂದಿದೆ. ಎರಡು ಸೋಲು ತಂಡದವರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಸಾಧ್ಯತೆ ಇರುತ್ತದೆ. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಹಾನೆ ಅವರಿಂದ ನಿರೀಕ್ಷಿತ ಮಟ್ಟದ ಆಟ ಬಂದಿಲ್ಲ. ಅವರು 10 ಬಾಲ್​​ಗಳಿಗೆ 8 ರನ್ ಹೊಡೆಯಲಷ್ಟೇ ಶಕ್ಯರಾದರು. ಈ ಕಾರಣಕ್ಕೆ ಅವರನ್ನು ಟೀಕೆ ಮಾಡಲಾಗುತ್ತಿದೆ. ಆದರೆ, ಈ ಟೀಕೆಯನ್ನು ತೆಗೆದುಕೊಳ್ಳಲು ಅವರು ಸಿದ್ಧರಿಲ್ಲ. ‘2023ರಿಂದ ಇಲ್ಲಿಯವರೆಗೆ…

Read More

Gold Rates: ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 29: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಭರ್ಜರಿಯಾಗಿ ಏರಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದರ ಬೆಲೆ (Gold Rates) ಸತತವಾಗಿ ಹೆಚ್ಚುತ್ತಿದೆ. ವಾರಾಂತ್ಯದಲ್ಲಿ ಗ್ರಾಂಗೆ ಬರೋಬ್ಬರಿ 310 ರೂನಷ್ಟು ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ….

Read More

ತಲೆಕೆಳಗಾದ ಲೆಕ್ಕಾಚಾರ… ನನ್ನ ಮನೆಗೇನು ತರಲ್ಲ ಎಂದು ಕಿಡಿಕಾರಿದ ಅಮೀರ್

T20 World Cup 2026: ಟಿ20 ವಿಶ್ವಕಪ್​ನ ಆರಂಭದಿಂದಲೂ ಈ ಬಾರಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರಲ್ಲ ಎಂದು ಭವಿಷ್ಯ ನುಡಿಯುತ್ತಾ ಬಂದಿದ್ದ ಪಾಕಿಸ್ತಾನ್ ಕ್ರಿಕೆಟಿಗ ಮೊಹಮ್ಮದ್ ಅಮಿರ್ ಇದೀಗ ಪೇಚಿಗೆ ಸಿಲುಕಿದ್ದಾರೆ. ಅದರಲ್ಲೂ ಸೆಮಿಫೈನಲ್​​ ತಲುಪಲ್ಲ ಎಂದಿದ್ದ ಅಮಿರ್ ಲೆಕ್ಕಾಚಾರವನ್ನು ಟೀಮ್ ಇಂಡಿಯಾ ತಲೆ ಕೆಳಗೆ ಮಾಡಿತ್ತು. ಇದಾಗ್ಯೂ ಸೆಮಿಫೈನಲ್​ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆದ್ದೇ ಗೆಲ್ಲುತ್ತೆ ಎಂದು ಮೊಹಮ್ಮದ್ ಅಮಿರ್ ಖಾಸಗಿ ಚಾನೆಲ್​ನಲ್ಲಿ ಹೇಳಿಕೊಂಡಿದ್ದರು. ಆದರೆ ಅಲ್ಲೂ ಕೂಡ ಅವರ ಲೆಕ್ಕಾಚಾರ ತಲೆಕೆಳಗಾಯಿತು. ಇಂಗ್ಲೆಂಡ್…

Read More

LSG vs GT IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Lucknow Super Giants vs Gujarat Titans IPL 2026 Live Cricket Score LSG vs GT Match on 12th April latest news in Kannada

12 Apr 2026 03:16 PM (IST) LSG vs GT IPL 2026: ಗುಜರಾತ್ ತಂಡ ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಅಶೋಕ್ ಶರ್ಮಾ, ಪ್ರಸಿದ್ಧ್ ಕೃಷ್ಣ 12 Apr 2026 03:16 PM (IST) LSG vs GT IPL 2026: ಲಕ್ನೋ ತಂಡ ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ರಿಷಭ್ ಪಂತ್…

Read More

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಗೆ ಆಘಾತ – Kannada News | Josh Hazelwood is likely to miss the early phase of the ICC T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More