ಕಸ ಮುಕ್ತ ಬೆಂಗಳೂರಿಗೆ ಜಿಬಿಎ ಮಾಸ್ಟರ್ ಪ್ಲಾನ್: ಕಸ ವಿಂಗಡಿಸದಿದ್ದರೆ ಬೀಳಲಿದೆ ಭಾರಿ ದಂಡ! – Kannada News | Garbage Free Bengaluru Master Plan: Heavy Fines for Not Segregating Waste

ಹಸಿ, ಒಣ ತ್ಯಾಜ್ಯ (ಸಂಗ್ರಹ ಚಿತ್ರ)Image Credit source: INKDABBI ಬೆಂಗಳೂರು, ಏಪ್ರಿಲ್​ 18: ರಾಜಧಾನಿ ಬೆಂಗಳೂರಿಗೆ ಅಂಟಿಕೊಂಡಿರುವ ಬಹುದೊಡ್ಡ ಶಾಪ ಅಂದರೆ ಅದು ಕಸ (Garbage). ಗಾರ್ಬೇಜ್ ಸಿಟಿ ಎಂಬ ಕುಖ್ಯಾತಿ ಹೋಗಿಲ್ಲ. ಹೀಗಾಗಿ ಘನತ್ಯಾಜ ನಿರ್ವಹಣೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಕಸ ವಿಂಗಡಣೆ ನಿಯಮ ಪಾಲನೆ ಮಾಡಿಲ್ಲ ಅಂದ್ರೆ ಒಂದು ಸಾವಿರ ರೂಪಾಯಿ ದಂಡ ಬೀಳೋದು ಗ್ಯಾರಂಟಿ. ಕಸ ವಿಂಗಡಣೆ ಕಡ್ಡಾಯ ಸಿಲಿಕಾನ್​ ಸಿಟಿಗೆ ಗಾರ್ಬೇಜ್​​ನ​​ದ್ದೇ ಟೆನ್ಷನ್….

Read More

15 ವರ್ಷ, 6 ಟ್ರೋಫಿ; ಟ್ರೋಲಿಗರಿಗೆ ಆಹಾರವಾದ ಸಂಜೀವ್ ಗೋಯೆಂಕಾ – Kannada News | Rishabh Pant’s LSG Exit: Owner Goenka’s U Turn Sparks IPL 2025 Controversy and Trolling

2025 ರ ಮೆಗಾ ಹರಾಜಿನಲ್ಲಿ ದಾಖಲೆಯ 27 ಕೋಟಿ ರೂ. ವೇತನದೊಂದಿಗೆ ಲಕ್ನೋ ಸೂಪರ್​ಜೈಂಟ್ಸ್ ತಂಡವನ್ನು ಸೇರಿಕೊಂಡಿದ್ದ ರಿಷಭ್​ ಪಂತ್​ ಇದೀಗ ಕೇವಲ ಎರಡೇ ವರ್ಷಕ್ಕೆ ತಂಡದಿಂದ ಹೊರಬಿದ್ದಿದ್ದಾರೆ. ಪಂತ್ ನಾಯಕತ್ವದಲ್ಲಿ ಲಕ್ನೋ ತಂಡದ ಪ್ರದರ್ಶನ ವಿಶೇಷವೇನೂ ಆಗಿರಲಿಲ್ಲ. ಎರಡೂ ಆವೃತ್ತಿಗಳಲ್ಲಿ ಪಂತ್ ನಾಯಕನಾಗಿ ಮತ್ತು ಆಟಗಾರನಾಗಿ ವಿಫಲರಾಗಿದ್ದರು. ಹೀಗಾಗಿ ಅವರನ್ನು ನಾಯಕತ್ವದಿಂದ ಕೆಳಗಿಳಿಸುವುದು ಖಚಿತವಾಗಿತ್ತು. ಆದರೆ ಅವರನ್ನು ತಂಡದಿಂದಲೇ ಹೊರಹಾಕಲಾಗುತ್ತದೆ ಎಂಬುದನ್ನು ಯಾರೂ ಕೂಡ ಊಹಿಸಿರಲಿಲ್ಲ. ಇದಕ್ಕೆ ಕಾರಣ 2025 ರ ಮೆಗಾ ಹರಾಜಿನಲ್ಲಿ ಪಂತ್…

Read More

West Bengal CM: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? – Kannada News | BJP set to make history in West Bengal, Who will be the Next Chief Minister?

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಮೊಟ್ಟ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ಐತಿಹಾಸಿಕ ಕ್ಷಣದಲ್ಲಿ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲವೂ ಮೂಡಿದೆ. ಬಿಜೆಪಿ ತನ್ನ ಪ್ರಚಾರದಲ್ಲಿ ಮಹಿಳಾ ಭದ್ರತೆಯನ್ನು ಮುಂಚೂಣಿಯಲ್ಲಿಟ್ಟುಕೊಂಡಿರುವುದರಿಂದ ಕೇಸರಿ ಪಕ್ಷವು ಮಹಿಳಾ ಮುಖ್ಯಮಂತ್ರಿಯನ್ನು ನೇಮಿಸಬಹುದು ಎಂಬ ವದಂತಿಯೂ ಹರಡಿದೆ. ದೆಹಲಿಯೊಂದರಲ್ಲೇ ಬಿಜೆಪಿಯ ಮಹಿಳಾ ಮುಖ್ಯಮಂತ್ರಿ ಇರುವುದರಿಂದ ಮಹಿಳಾ ಮೀಸಲಾತಿ ಕಾಯ್ದೆಯ ಗೊಂದಲದ ನಂತರ ಬಿಜೆಪಿ ತನ್ನ ಮಹಿಳಾ ಪರ ಇಮೇಜ್…

Read More

ಮೂಡಿಗೆರೆಯಲ್ಲಿ ಬಿರುಗಾಳಿ ಮಳೆ ಆರ್ಭಟ: ಅಂಗನವಾಡಿ ಶಿಕ್ಷಕಿ ಮನೆಯ ಮೇಲೆ ಬಿದ್ದ ಮರ; ರಸ್ತೆಗೆ ಉರುಳಿದ ವಿದ್ಯುತ್ ಕಂಬ! – Kannada News | Mudigere Rain Havoc: Chikkamagaluru Storm Topples Trees, Snaps Power Lines, Damages Homes

ಚಿಕ್ಕಮಗಳೂರು, ಏ.17: ರಾಜ್ಯದಲ್ಲಿ ಬೇಸಿಗೆ ಬಿಸಿಯ ನಡುವೆ ನೆನ್ನೆ ಕೆಲವು ಕಡೆ ಭಾರೀ ಮಳೆ ಬಂದಿದೆ. ಈ ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರಿನಲ್ಲಿ ದೊಡ್ಡ ಅನಾಹುತಗಳು ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ಬೃಹತ್ ತೆಂಗಿನಮರವೊಂದು ಅಂಗನವಾಡಿ ಶಿಕ್ಷಕಿ ಗೌರಮ್ಮ ಅವರಿಗೆ ಸೇರಿದ ಮನೆಯ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆಯ…

Read More

ಅಪಘಾತದವೇಳೆ ದರ್ಶನ್ ಪುತ್ರ ವಿನೀಶ್ ಕಾರು ಓಡಿಸುತ್ತಿದ್ದರಾ? ಅಸಲಿ ವಿಷಯ ರಿವೀಲ್ – Kannada News | Vinish Darshan Car Accident: Here is What Happend And Mother Vijayalakshmi clarification

ಬೆಂಗಳೂರು, ಜೂನ್ 26: ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಟಚ್ ಆಗಿದ್ದು, ಸ್ಥಳೀಯರು ಹಾಗೂ ವಿನೀಶ್ ನಡುವೆ ವಾಗ್ವಾದ ನಡೆದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಆರ್.ಆರ್. ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ (ಜೂನ್ 25) ಈ ಅಪಘಾತ ಸಂಭವಿಸಿದೆ. ವಿನೀಶ್ ಕಾರು ಓಡಿಸುತ್ತಿದ್ದರು ಎಂಬ ಬಗ್ಗೆ ವರದಿ ಆಗಿತ್ತು. ಆದರೆ, ಅದು ನಿಜವಲ್ಲ ಎಂಬ ವಿಷಯವೂ ರಿವೀಲ್ ಆಗಿದೆ. ವಿನೀಶ್ ಕಾರು ಓಡಿಸುತ್ತಿರಲಿಲ್ಲ…

Read More

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ತಮಿಳುನಾಡು ಸಿಎಂ ವಿಜಯ್​​ – Kannada News | Tamil Nadu CM Vijay Offers Special Prayers at Kollur Mookambika Temple

ಉಡುಪಿ, ಜೂನ್​​ 12: ತಮಿಳುನಾಡು ಸಿಎಂ ವಿಜಯ್​​ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಗುಲದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗರು ಪೂಜೆಗೆ ಸಂಕಲ್ಪ ನೆರವೇರಿಸಿದ್ದು, ದೇವಸ್ಥಾನದ ಅರ್ಚಕರು ಸಿಎಂ ವಿಜಯ್ ಕೈಗೆ ರಕ್ಷಾ ದಾರ ಕಟ್ಟಿದ್ದಾರೆ. ಈ ವೇಳೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ದೇಗುಲಕ್ಕೆ ಆಗಮಿಸಿದ ತಮಿಳುನಾಡು ಸಿಎಂಗೆ ಬೊಕ್ಕೆ ನೀಡಿ ಅರ್ಚಕರು…

Read More

ಪ್ರಧಾನಿ ಮೋದಿ ಜತೆಗೆ ವೆನೆಜುವೆಲಾ ಅಧ್ಯಕ್ಷೆ ಒಪ್ಪಂದ: ಇಂಧನ ಬೆಲೆ ಕಡಿಮೆಯಾಗುವ ಸಾಧ್ಯತೆ? – Kannada News | India Venezuela Forge Stronger Ties in Oil, Pharma Amid Tensions

ಅಮೆರಿಕ ಮತ್ತು ವೆನೆಜುವೆಲಾ ನಡುವಿನ ರಾಜಕೀಯ ಉದ್ವಿಗ್ನತೆಯ ನಡುವೆ, ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ (Delcy Rodríguez) ಅವರು ಶುಕ್ರವಾರ (ಜನವರಿ 30, 2026) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ.ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕ ಮಿಲಿಟರಿ ವಶಪಡಿಸಿಕೊಂಡ ನಂತರ, ಹಂಗಾಮಿ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ಡೆಲ್ಸಿ ರೊಡ್ರಿಗಸ್ ಮತ್ತು ಪ್ರಧಾನಿ ಮೋದಿ ನಡುವೆ ನಡೆದ ಮೊದಲ ಸಂವಾದ ಇದಾಗಿದೆ. ಭಾರತ ಮತ್ತು ವೆನೆಜುವೆಲಾ ನಡುವಿನ…

Read More

15 ದಿನದಲ್ಲಿ 65 ಕೋಟಿ ಮೌಲ್ಯದ ಡ್ರಗ್ಸ್ ಸೀಜ್!: ಬೆಂಗಳೂರಿಗೆ ಡ್ರಗ್ಸ್ ಹರಿದು ಬರುತ್ತಿರುವುದು ಏಕೆ? ಪೊಲೀಸರು ಪತ್ತೆಹಚ್ಚಿದ 11 ಶಾಕಿಂಗ್ ಕಾರಣಗಳು! – Kannada News | Mega Drug Bust in Bengaluru: Police Uncover Global Trafficking Routes and Youth Targets

ಬೆಂಗಳೂರು, ಮೇ.6: ಇತಿಹಾಸದಲ್ಲೇ ಕಾಣದ ರೀತಿಯಲ್ಲಿ ಬೆಂಗಳೂರು ನಗರಕ್ಕೆ ಬೃಹತ್ ಪ್ರಮಾಣದಲ್ಲಿ ಮಾದಕ ದ್ರವ್ಯಗಳು ಹರಿದು ಬರುತ್ತಿವೆ. ಪೊಲೀಸರು ಎಷ್ಟೇ ಹದ್ದಿನ ಕಣ್ಣಿಟ್ಟಿದ್ದರೂ, ಡ್ರಗ್ಸ್ ಸಪ್ಲೈ ಜಾಲ ಮಾತ್ರ ಕಡಿಮೆಯಾಗುತ್ತಿಲ್ಲ. ಇದು ನಗರದ ಜನತೆಯಲ್ಲಿ ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ ಕೇವಲ 15 ದಿನಗಳಲ್ಲಿ ಬೆಂಗಳೂರು ಪೊಲೀಸರು ನಗರದ ವಿವಿಧೆಡೆ ದಾಳಿ ನಡೆಸಿ ಬರೋಬ್ಬರಿ 65 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಅಂಕಿ-ಅಂಶವೇ ನಗರದಲ್ಲಿ ಡ್ರಗ್ಸ್ ಜಾಲ ಎಷ್ಟು ಆಳವಾಗಿ…

Read More

ಕರ್ನಾಟಕಕ್ಕೆ ಕಾಲಿಟ್ಟಿತಾ ಎಬೋಲಾ? ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ – Kannada News | Ebola Scare in Karnataka; Woman Arriving in Bengaluru from Uganda Suspected of Infection

ಬೆಂಗಳೂರು, ಮೇ 26: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (bangluru) ಎಬೋಲಾ ವೈರಸ್ ರೋಗದ (EVD) ಶಂಕಿತ ಪ್ರಕರಣವೊಂದು ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ರಾಜಧಾನಿ ಜನತೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಬಂದ 28 ವರ್ಷದ ವಿದೇಶಿ ಮಹಿಳೆಯಲ್ಲಿ ಎಬೋಲಾ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಮುಖ್ಯಾಂಶಗಳು ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್? ಉಗಾಂಡಾದ ಕ್ಯಾಂಪಾಲಾ ಮೂಲದವರಲ್ಲಿ ಶಂಕಿತ ಪ್ರಕರಣ ಪತ್ತೆ 28 ವರ್ಷದ ಮಹಿಳೆಯಲ್ಲಿ ಕಾಣಿಸಿಕೊಂಡ ಎಬೋಲಾ ಪತ್ತೆ ಶಂಕೆ…

Read More

ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಇನ್ನೆರಡು ದಿನಗಳಲ್ಲಿ ಕರಾವಳಿಗೆ ಮಾನ್ಸೂನ್ ಆಗಮನ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹೈ ಅಲರ್ಟ್ – Kannada News

ಮಂಗಳೂರು, ಜೂನ್ 4: ಕೊನೆಗೂ ಮುಂಗಾರು (Monsoon) ಮಾರುತಗಳು ಕೇರಳ ಪ್ರವೇಶಿಸಿರುವುದಾಗಿ ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೂ ಮುಂಗಾರು ಮಳೆ ಆಗಮನವಾಗುವ ನಿರೀಕ್ಷೆ ಇದೆ. ಮಳೆಗಾಲದ ಆರಂಭದ ಬೆನ್ನಲ್ಲೇ ಕರಾವಳಿಯಲ್ಲಿ ಸಂಭವಿಸಬಹುದಾದ ನೆರೆ, ಪ್ರವಾಹ ಹಾಗೂ ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣವಾಗಿ ಸಜ್ಜಾಗಿದೆ. ಮುಖ್ಯಾಂಶಗಳು ತುರ್ತು ಸಂದರ್ಭಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24*7 ಕಾರ್ಯನಿರ್ವಹಿಸುವ ಕಂಟ್ರೋಲ್…

Read More