ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಗಂಡು ಮಕ್ಕಳು: ದಾರುಣ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ ದೂಪನಹಳ್ಳಿ – Kannada News | Property Dispute Turns Fatal in Bengaluru: Sons Kill Father in Indiranagar’s Doopanahalli
ಬೆಂಗಳೂರು, ಫೆಬ್ರವರಿ 17: ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿಯಲ್ಲಿ ಆಸ್ತಿ ವಿವಾದವೊಂದು ವೃದ್ಧರೊಬ್ಬರs ಸಾವಿಗೆ ಕಾರಣವಾಗಿದೆ. ಬಿಎಂಟಿಸಿಯ ನಿವೃತ್ತ ಕಂಡಕ್ಟರ್ 70 ವರ್ಷದ ಮುನಿಕೃಷ್ಣಪ್ಪ ಅವರನ್ನು ಅವರ ಇಬ್ಬರು ಮಕ್ಕಳೇ ಆಸ್ತಿ ಆಸೆಗಾಗಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಶನಿವಾರ ರಾತ್ರಿ ದೂಪನಹಳ್ಳಿಯ ಮುತ್ತಿಯಾಲಮ್ಮ ದೇವಾಲಯದ ಬಳಿ ತಂದೆ ಮುನಿಕೃಷ್ಣಪ್ಪ ಮತ್ತು ಅವರ ಪುತ್ರರಾದ ಮೋಹನ್ ಕುಮಾರ್ ಹಾಗೂ ಗಜೇಂದ್ರ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮಗ ಮೋಹನ್…