ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಗಂಡು ಮಕ್ಕಳು: ದಾರುಣ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ ದೂಪನಹಳ್ಳಿ – Kannada News | Property Dispute Turns Fatal in Bengaluru: Sons Kill Father in Indiranagar’s Doopanahalli

ಬೆಂಗಳೂರು, ಫೆಬ್ರವರಿ 17: ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿಯಲ್ಲಿ ಆಸ್ತಿ ವಿವಾದವೊಂದು ವೃದ್ಧರೊಬ್ಬರs ಸಾವಿಗೆ ಕಾರಣವಾಗಿದೆ. ಬಿಎಂಟಿಸಿಯ ನಿವೃತ್ತ ಕಂಡಕ್ಟರ್ 70 ವರ್ಷದ ಮುನಿಕೃಷ್ಣಪ್ಪ ಅವರನ್ನು ಅವರ ಇಬ್ಬರು ಮಕ್ಕಳೇ ಆಸ್ತಿ ಆಸೆಗಾಗಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಶನಿವಾರ ರಾತ್ರಿ ದೂಪನಹಳ್ಳಿಯ ಮುತ್ತಿಯಾಲಮ್ಮ ದೇವಾಲಯದ ಬಳಿ ತಂದೆ ಮುನಿಕೃಷ್ಣಪ್ಪ ಮತ್ತು ಅವರ ಪುತ್ರರಾದ ಮೋಹನ್ ಕುಮಾರ್ ಹಾಗೂ ಗಜೇಂದ್ರ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮಗ ಮೋಹನ್…

Read More

ನಟಿಯ ಕೈಯಲ್ಲಿ ವಿವಿಐಪಿ ಐಪಿಎಲ್ ಟಿಕೆಟ್, ಎಲ್ಲರ ಕಣ್ಣು ಸಿಎಂ ಮೇಲೆ – Kannada News | Kushita Kallapu Post IPL ticket photos raised questions Around Revanth Reddy

ಐಪಿಎಲ್ (IPL) ಸೀಸನ್ ಚಾಲ್ತಿಯಲ್ಲಿದೆ. ಕೋಟ್ಯಂತರ ಮಂದಿ ಟಿವಿಗಳಲ್ಲಿ ಪಂದ್ಯಗಳನ್ನು ನೋಡುತ್ತಿದ್ದಾರೆ. ಕ್ರೀಡಾಂಗಣಕ್ಕೆ ಹೋಗಿ ಪಂದ್ಯ ನೋಡಲಂತೂ ನೂಕು-ನುಗ್ಗಲಿದೆ. ಟಿಕೆಟ್​​ಗಳೇ ಸಿಗುತ್ತಿಲ್ಲ. ಸಿಕ್ಕರು ಬ್ಲಾಕ್​​ನಲ್ಲಿ ಒಂದಕ್ಕೆ ಹತ್ತರಷ್ಟು ಬೆಲೆ. ಆದರೆ ಇದೀಗ ನಟಿ, ಇನ್​​ಸ್ಟಾಗ್ರಾಂ ಇನ್​ಫ್ಲ್ಯುಯೆನ್ಸರ್ ಒಬ್ಬರು ತಮಗೆ ಸಿಕ್ಕಿದ್ದ ಐಪಿಎಲ್ ಟಿಕೆಟ್​​ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ಸುದ್ದಿಯಾಗಿದೆ. ಏಕೆಂದರೆ ನಟಿ ಹಂಚಿಕೊಂಡಿದ್ದಿದ್ದು ವಿವಿಐಪಿ ಟಿಕೆಟ್ ಅದೂ ಮಾರಾಟದ ಟಿಕೆಟ್ ಅಲ್ಲ ಬದಲಿಗೆ ಕಾಯ್ದಿರಿಸಿದ ಟಿಕೆಟ್. ಟಿಕೆಟ್​​ ಚಿತ್ರಗಳು ವೈರಲ್ ಆಗುತ್ತಿದ್ದಂತೆ ಎಲ್ಲರ…

Read More

‘ಧುರಂಧರ್’ ಯಶಸ್ಸಿನಿಂದ ರಣ್ವೀರ್ ಸಿಂಗ್ ಗಳಿಸಿದ್ದೆಷ್ಟು?

ಭಾರತದಲ್ಲಿ ಕೆಲವು ಸ್ಟಾರ್ ನಟರು 200 ಕೋಟಿಗೂ ಹೆಚ್ಚು ಸಂಭಾವನೆ ಪಡೆದು ಸುದ್ದಿ ಆಗಿದ್ದಾರೆ. ‘ಪುಷ್ಪ 2’ (Pushpa 2) ಸಿನಿಮಾಕ್ಕೆ ಅಲ್ಲು ಅರ್ಜುನ್ 200 ಕೋಟಿ ಸಂಭಾವನೆ ಪಡೆದಿದ್ದರು. ಹಾಗೆಯೇ ನಟ ರಜನೀಕಾಂತ್ ಸಹ ‘ಜೈಲರ್’ ಸಿನಿಮಾಕ್ಕೆ 200 ಕೋಟಿ ಸಂಭಾವನೆ ಪಡೆದ ಸುದ್ದಿ ಹಬ್ಬಿತ್ತು. ಈಗ ‘ವಾರಣಾಸಿ’ ಸಿನಿಮಾಕ್ಕೆ ಮಹೇಶ್ ಬಾಬು 250 ಕೋಟಿಗೂ ಹೆಚ್ಚು ಸಂಭಾವನೆ ಪಡೆದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಇವರಿಗೆಲ್ಲಿರಿಗಿಂತಲೂ ಹೆಚ್ಚು ಹಣ ಮಾಡಿರುವುದು ನಟ ರಣ್ವೀರ್…

Read More

ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ: ಮನವೊಲಿಕೆಗೂ ಬಗ್ಗದೆ ಮೊಂಡಾಟ – Kannada News | Youth Climbs 9 Story Building in Devanahalli Demanding Justice and District Collector’s Presence

ದೇವನಹಳ್ಳಿ, ಏಪ್ರಿಲ್​​ 21: ನನಗೆ ನ್ಯಾಯ ಬೇಕು, ಡಿಸಿ ಕರೆಸಿ ಎಂದು ಯುವಕನೋರ್ವ 9 ಮಹಡಿಗಳ ಬಿಲ್ಡಿಂಗ್ ಏರಿ ಹೈಡ್ರಾಮಾ ನಡೆಸಿರುವ ಘಟನೆ ದೇವನಹಳ್ಳಿ ಬೈಪಾಸ್​​ನ ಖಾಸಗಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಪೋಕ್ಸೋ ಕೇಸ್​​ನ ಆರೋಪಿ ಆನಂದ್ ಎಂಬ ಯುವಕ ಈ ರೀತಿ ಹುಚ್ಚಾಟ ನಡೆಸಿದ್ದು, ಸ್ಥಳಕ್ಕೆ ಬಂದ ಪೊಲೀಸರ ಮನವೊಲಿಕೆಗೂ ಈತ ಬಗ್ಗಿಲ್ಲ. ಇಲ್ಲಿಗೆ ಡಿಸಿ ಬರಲೇ ಬೇಕು ಎಂದು ಪಟ್ಟುಹಿಡಿದಿರುವ ಈತ, ಸ್ಥಳಕ್ಕೆ ಬಂದ ತಾಯಿಯ ಮನವಿಗೂ ಕ್ಯಾರೇ ಎಂದಿಲ್ಲ. ಎಷ್ಟೇ ಮನವೊಲಿಕೆ ಮಾಡಿದ್ರೂ…

Read More

ಸಿಎಲ್​​​ಪಿ ಸಭೆಗೂ ಮುನ್ನವೇ ವಿಧಾನಸೌಧದಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

ಬೆಂಗಳೂರು, ಮೇ 30): ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಇಂದು (ಮೇ 30) ತೀವ್ರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆಗೂ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು… ರಾಜಕೀಯದ ಪ್ರಮುಖ ನಿರ್ಧಾರಗಳು ಹೊರಬೀಳುವ ಮುನ್ನ ಡಿ.ಕೆ. ಶಿವಕುಮಾರ್ ಅವರು ನೊಣವಿನಕೆರೆ ಅಜ್ಜಯ್ಯ ನೀಡಿದ ಸಲಹೆ ಸೂಚನೆಗಳನ್ನ ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ. ಹೌದು… ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ…

Read More

World Wildlife Day 2026: ನಮ್ಮಂತೆಯೇ ವನ್ಯಜೀವಿಗಳಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ – Kannada News | World Wildlife Day 2026: Why is World Wildlife Day celebrated? Here is the information

ಮನುಷ್ಯನಂತೆಯೇ ಸಕಲ ಜೀವರಾಶಿಗಳಿಗೂ ಭೂಮಿಯ ಮೇಲೆ ಬದುಕುವ ಸ್ವಾತಂತ್ರ್ಯವಿದೆ. ವಿಪರ್ಯಾಸ ಏನೆಂದರೆ ಇಂದು ಮನುಷ್ಯನ ಸ್ವಾರ್ಥದ ಕಾರಣದಿಂದಾಗಿ ಅದೆಷ್ಟೋ ಜಾತಿಯ ಪ್ರಾಣಿ, ಪಕ್ಷಿಗಳು, ಮರಗಿಡಗಳು ಅಳಿದುಹೋಗಿದೆ. ಇನ್ನೂ ಅದೆಷ್ಟೋ ಜೀವಿಗಳು ಅಳಿವಿನಂಚಿನಲ್ಲಿವೆ. ಹೌದು ಒಂದೆಡೆ ಆಧುನೀಕರಣ, ನಗರೀಕರಣ ಅಂತೆಲ್ಲಾ ಜಗತ್ತು ಅಭಿವೃದ್ಧಿ ಹೊಂದುತ್ತಿದ್ದರೆ ಇನ್ನೊಂದೆಡೆ ಕಾಡುಗಳ ನಾಶ, ಅಕ್ರಮ ಬೇಟೆ ಇತ್ಯಾದಿ ಕಾರಣಗಳಿಂದ ಅರಣ್ಯ, ವನ್ಯಜೀವಿಗಳು ವಿನಾಶದ ಅಂಚಿಗೆ ತಲುಪಿವೆ. ವಿಶ್ವಸಂಸ್ಥೆಯ ಪ್ರಕಾರ, ಹೆಚ್ಚುತ್ತಿರುವ ಪರಿಸರ ಸವಾಲುಗಳಿಂದಾಗಿ ಒಂದು ದಶಲಕ್ಷಕ್ಕೂ ಹೆಚ್ಚು ವನ್ಯಜೀವಿ ಪ್ರಭೇದಗಳು ಅಳಿವಿನ ಅಪಾಯದಲ್ಲಿವೆ….

Read More

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ; ವಿಡಿಯೋ – Kannada News | Team India in Kerala: Samson’s Special Home Match and suryakumar’s Guard Act Goes Viral

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಕೇರಳದ ತಿರುವನಂತಪುರಂಗೆ ಆಗಮಿಸಿದ್ದಾರೆ. ಪ್ರಸ್ತುತ ಭಾರತ ತಂಡದಲ್ಲಿರುವ ಸಂಜು ಸ್ಯಾಮ್ಸನ್ ಕೇರಳದ ತಿರುವನಂತಪುರದವರಾಗಿದ್ದಾರೆ. ಅಲ್ಲದೆ ಸಂಜು ಸ್ಯಾಮ್ಸನ್ ಇದೇ ಮೊದಲ ಬಾರಿಗೆ ತನ್ನ ತವರಿನಲ್ಲಿ ಅಂತರರಾಷ್ಟ್ರೀಯ ಪಂದ್ಯವನ್ನಾಡುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಕೂಡ ಸಂಜು ಆಟವನ್ನು ನೋಡಲು ಕಾಯುತ್ತಿದ್ದಾರೆ. ತವರಿನಲ್ಲಿ ಮೊದಲ ಪಂದ್ಯವನ್ನಾಡಲು ಬಂದ ಸಂಜುಗೆ ವಿಶೇಷ ಸ್ವಾಗತ ಸಿಕ್ಕಿದೆ. ಅಭಿಮಾನಿಗಳಿಂದ ಮಾತ್ರವಲ್ಲದೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಕೂಡ ಸಂಜುಗೆ ವಿಶೇಷ…

Read More

10 ವರ್ಷಗಳ ಪ್ರೀತಿ, ಹತ್ತಾರು ಬಾರಿ ದೈಹಿಕ ಸಂಬಂಧ: ಈಗ ಮದುವೆ ಮಾತು ಬಂದಾಗ ಯುವಕನಿಂದ ಕೊಲೆ ಬೆದರಿಕೆ – Kannada News | Raichur Dating Fraud: Shivakumar Accused of 10 Year Betrayal and Assault

ಪ್ರೀತಿ ಹೆಸರಿನಲ್ಲಿ ವಂಚನೆ ಪ್ರಕರಣ ರಾಯಚೂರು, ಏ.26: ಪ್ರೀತಿ ಹೆಸರಿನಲ್ಲಿ ದೋಖಾ ಮಾಡಿರುವ ಪ್ರಕರಣಗಳು ಹೆಚ್ಚಾಗು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಪ್ರೀತಿ ಮಾಡಿ ಎಲ್ಲವೂ ಮುಗಿದ ಮೇಲೆ ಪ್ರೀತಿ ಬೇಕಾಗಿರುವುದಿಲ್ಲ. ಇಂತಹ ಘಟನೆಗಳು ಇದೀಗ ಹೆಚ್ಚಾಗಿದೆ. ಇಂತಹದೇ ಒಂದು ಘಟನೆ ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ 10 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಈಗ ಬೇರೊಬ್ಬ ಯುವತಿಯೊಂದಿಗೆ ಮದುವೆಯಾಗಲು ಸಿದ್ಧನಾಗಿದ್ದ ಯುವಕನ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ…

Read More

ವಿಕೆಟ್​ ಉರುಳುತ್ತಿದ್ದಂತೆ ದೇವರ ಫೋಟೋವನ್ನು ಹಣೆಗೊತ್ತಿ ಕೈ ಮುಗಿದ ಗೋಯೆಂಕಾ

ಐಪಿಎಲ್‌ನಲ್ಲಿ ಲಕ್ನೋ ತಂಡ ತನ್ನ ಪ್ರದರ್ಶನದಿಂದ ಸದ್ದು ಮಾಡಿದ್ದಕ್ಕಿಂತ ಹೆಚ್ಚಾಗಿ ಆ ತಂಡದ ಮಾಲೀಕ ಸಂಜೀವ್ ಗೋಯೆಂಕಾ ತಮ್ಮ ನಡವಳಿಕೆಗಳಿಂದ ಸುದ್ದಿಯಾಗಿದ್ದಾರೆ. ಈ ಹಿಂದಿನ ಸೀಸನ್​ಗಳಲ್ಲಿ ತಂಡದ ನಾಯಕರನ್ನು ಕ್ರೀಡಾಂಗಣದಲ್ಲೇ ಬಹಿರಂಗವಾಗಿ ನಿಂಧಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಗೋಯೆಂಕಾ, ಈ ಆವೃತ್ತಿಯಲ್ಲೂ ಅದೇ ಪ್ರವೃತ್ತಿಯನ್ನು ಮುಂದುವರೆಸಿದ್ದರು. ಲಕ್ನೋ ತಂಡ ಡೆಲ್ಲಿ ವಿರುದ್ಧ ಸೋತಾಗ ತಂಡದ ನಾಯಕ ರಿಷಭ್ ಪಂತ್​ಗೆ ಗೋಯೆಂಕಾ ಮೈದಾನದಲ್ಲೇ ಕ್ಲಾಸ್ ತೆಗೆದುಕೊಂಡಿದ್ದರು. ಇದನ್ನು ಗಮನಿಸಿದ್ದ ಬಿಸಿಸಿಐ, ಬಹಿರಂಗವಾಗಿ ಆಟಗಾರರನ್ನು ಅಥವಾ ನಾಯಕರನ್ನು ನಿಂಧಿಸಿದಂತೆ ಎಲ್ಲಾ…

Read More

ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್ – Kannada News | SGB, Sovereign Gold Bond 2019 April 15th bonds premature redemption, investors to get huge profit

ಸಾವರಿನ್ ಗೋಲ್ಡ್ ಬಾಂಡ್Image Credit source: Shutterstock ನವದೆಹಲಿ, ಏಪ್ರಿಲ್ 14: ಬಹಳ ಜನಪ್ರಿಯವಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್​ನ 2019-20ರ ಸರಣಿ-5ರ ಗೋಲ್ಡ್ ಬಾಂಡ್​ಗಳನ್ನು (SGB Series-V) ನಾಳೆ (2026ರ ಏಪ್ರಿಲ್ 15) ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಆರ್​ಬಿಐ (RBI) ಈ ಬಾಂಡ್​ಗಳನ್ನು 2019ರ ಏಪ್ರಿಲ್ 15ರಂದು ವಿತರಣೆ ಮಾಡಿತ್ತು. ಎಂಟು ವರ್ಷಕ್ಕೆ, ಅಂದರೆ 2027ರ ಏಪ್ರಿಲ್ 15ಕ್ಕೆ ಇದರ ಮೆಚ್ಯೂರಿಟಿ ಡೇಟ್ ಇರುವುದು. ಈಗ ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಬೇಕೆನ್ನುವವರಿಗೆ…

Read More