Headlines

ಡಾ. ರಾಜ್​ಕುಮಾರ್ ಪುಣ್ಯಸ್ಮರಣೆ: ಅಣ್ಣಾವ್ರು ನಿಧನರಾಗಿ ಕಳೆಯಿತು 20 ವರ್ಷ

ಏಪ್ರಿಲ್ 12 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರಾಳ ದಿನ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವವಾಗಿದ್ದ ಅಣ್ಣಾವ್ರು ಕೊನೆಯುಸಿರು ಎಳೆದ ದಿನವಿದು. ಡಾ. ರಾಜ್​ಕುಮಾರ್ ಅವರು ನಿಧನರಾಗಿದ್ದು 2006ರ ಏಪ್ರಿಲ್ 12ರಂದು. ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲಿದೇ ಈಗ 20 ವರ್ಷಗಳು ಕಳೆದಿವೆ. ಎಷ್ಟೇ ವರ್ಷ ಉರುಳಿದರೂ ಮೇರುನಟನ ಮೇಲಿನ ಅಭಿಮಾನ ಕಡಿಮೆ ಆಗಿಲ್ಲ. ಹಳೇ ಕಾಲದ ಮಂದಿ ಮಾತ್ರವಲ್ಲದೇ ಈಗ ಕಾಲದ ಜೆನ್-ಜಿ ಪ್ರೇಕ್ಷಕರು ಕೂಡ ಡಾ. ರಾಜ್…

Read More

T20 World Cup: ಶ್ರೀಲಂಕಾ ವಿರುದ್ಧದ ನಿರ್ಣಾಯಕ ಪಂದ್ಯದಿಂದ ಬಾಬರ್ ಆಝಂ ಔಟ್ – Kannada News | T20 World Cup: Pakistan’s Semi Final Quest Against Sri Lanka; Babar Azam Dropped in Crucial Super 8 Clash

ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನ ನಿರ್ಣಾಯಕ ಪಂದ್ಯ ನಡೆಯುತ್ತಿದೆ. ಪಲ್ಲೆಕೆಲೆಯಲ್ಲಿ ನಡೆಯುತ್ತಿರುವ ಈ ಪಂದ್ಯ ಶ್ರೀಲಂಕಾಗೆ ಕೇವಲ ಔಪಚಾರಿಕವಾಗಿದೆ. ಏಕೆಂದರೆ ಈ ಸುತ್ತಿನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಶ್ರೀಲಂಕಾ ತಂಡ ಸೆಮಿಫೈನಲ್ ರೇಸ್​ನಿಂದ ಹೊರಬಿದ್ದಿದೆ. ಆದರೆ ಪಾಕಿಸ್ತಾನಕ್ಕೆ ಸೆಮಿಫೈನಲ್​ಗೇರುವ ಅವಕಾಶವಿರುವುದರಿಂದ ಅರ್ಹತೆ ಪಡೆಯಲು ಹೋರಾಟ ನಡೆಸಲಿದೆ. ಹೀಗಾಗಿ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿದಿರುವ ಪಾಕ್ ತಂಡದ ಪ್ಲೇಯಿಂಗ್​ 11ನಲ್ಲಿ ಬದಲಾವಣೆಗಳಾಗಿವೆ. ಪ್ರಮುಖವಾಗಿ ಮಾಜಿ ನಾಯಕ ಬಾಬರ್ ಆಝಂರನ್ನು ಈ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?

2026ರ ಪರಾಭವನಾಮ ಸಂವತ್ಸರದ ಯುಗಾದಿಯಂದು ಮೀನ ರಾಶಿಯವರ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ರಾಶಿಯವರಿಗೆ ಶನಿ ಸಾಡೇ ಸಾತಿಯ ಗರ್ಭ ಭಾಗ ನಡೆಯುತ್ತಿದ್ದು, ಗುರು ನಾಲ್ಕರಿಂದ ಐದಕ್ಕೆ, ಶನಿ ಒಂದರಲ್ಲಿ, ರಾಹು 12ರಿಂದ 11ರಲ್ಲಿ ಮತ್ತು ಕೇತು ಆರರಿಂದ ಐದರಲ್ಲಿ ಇರುತ್ತಾರೆ. ಆದಾಯ 14 ಮತ್ತು ವ್ಯಯ 7 ಇರಲಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾದರೂ ಆರ್ಥಿಕವಾಗಿ ಉತ್ತಮ ಪರಿಸ್ಥಿತಿ ಇರುತ್ತದೆ. ಸರ್ಕಾರಿ ಉದ್ಯೋಗ, ವ್ಯಾಪಾರ, ಪಾಲುದಾರಿಕೆ ಹಾಗೂ ಉದ್ಯೋಗದಲ್ಲಿ ಶುಭ ಫಲಗಳಿವೆ….

Read More

ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ – Kannada News | India condemns Hindu man lynching and violence against minorities in Bangladesh

ಢಾಕಾ, ಡಿಸೆಂಬರ್ 26: ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಹಿಂದೂ ಪುರುಷರ ಹತ್ಯೆಯ ಘಟನೆಗಳನ್ನು ಭಾರತ ಇಂದು ತೀವ್ರವಾಗಿ ಖಂಡಿಸಿದೆ. ಇತ್ತೀಚಿನ ಹತ್ಯೆಯಿಂದ ಭಾರತ ವಿಚಲಿತವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರ ಜವಾಬ್ದಾರಿಯುತರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. “ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ವಿರುದ್ಧ ನಿರಂತರ ದ್ವೇಷವು ಬಹಳ ಕಳವಳಕಾರಿ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಈ ಹತ್ಯೆಯ ಅಪರಾಧಿಗಳ ಸಾವಿಗೆ ನ್ಯಾಯ…

Read More

ಬಿಗ್ ಬಾಸ್: ಯೂಟ್ಯೂಬ್ ಹಣದಿಂದಲೇ ಮುಂಬೈನಲ್ಲಿ ಮನೆ ಖರೀದಿಸಿದ ರಕ್ಷಿತಾ ಶೆಟ್ಟಿ – Kannada News | BBK 12 Rakshita Shetty purchased home in Mumbai by her YouTube earnings

ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋ ಮೂಲಕ ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಾಯಿತು. ಈ ಶೋನಲ್ಲಿ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ ರಕ್ಷಿತಾ ಶೆಟ್ಟಿ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಬಿಗ್ ಬಾಸ್ ಶೋಗೆ ಬರುವುದಕ್ಕೂ ಮುನ್ನವೇ ಮುಂಬೈನಲ್ಲಿ ರಕ್ಷಿತಾ ಶೆಟ್ಟಿ (Rakshita Shetty) ಅವರು ಮನೆ ಖರೀದಿ ಮಾಡಿದ್ದರು. ಅದು…

Read More

ಕಾಂಗ್ರೆಸ್​​ನಲ್ಲಿ ಮುಂದುವರಿದ ಡಿನ್ನರ್ ಮೀಟಿಂಗ್: ಅನಾರೋಗ್ಯದ ನಡುವೆಯೂ ಸಿಎಂ ಭಾಗಿ – Kannada News | Minister Satish Jarkiholi hosts dinner meeting In His House at Belagavi, here Is menu

ಬೆಳಗಾವಿ, (ಡಿಸೆಂಬರ್ 18): ಕರ್ನಾಟಕ ಕಾಂಗ್ರೆಸ್​​​ನಲ್ಲಿನ (Karnataka Congress) ಬಣ ರಾಜಕೀಯ ಬ್ರೇಕ್ ಫಾಸ್ಟ್​​ನಿಂದ ಡಿನ್ನರ್ ವರೆಗೂ (dinner meeting) ಬಂದು ನಿಂತಿದೆ. ಹೌದು.. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ (Siddaramaiah) ಬಣದ ಡಿನ್ನರ್ ಪಾಲಿಟಿಕ್ಸ್​​ ಮುಂದುವರೆದಿದೆ. ಬೆಳಗಾವಿ ಅಧಿವೇಶದ ಸಂದರ್ಭದಲ್ಲೂ ಸಹ ಜಿದ್ದಿಗೆ ಬಿದ್ದವರಂತೆ ಉಭಯ ನಾಯಕರ ಬಣದಿಂದ ಒಬ್ಬರಾದ ಮೇಲೆ ಒಬ್ಬರಿಂದ ಡಿನ್ನರ್ ಮೀಟಿಂಗ್ ಆಯೋಜನೆಗೊಳ್ಳುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದು (ಡಿಸೆಂಬರ್ 18)…

Read More

ಹಂಪಿ ಉತ್ಸವ 2026: ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 

ವಿಜಯನಗರ, ಫೆ.13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯಲ್ಲಿ ಮೂರು ದಿನಗಳ ಹಂಪಿ ಉತ್ಸವ 2026ಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಸಾಂಪ್ರದಾಯಿಕ ಡೊಳ್ಳು ಮತ್ತು ನಗಾರಿ ಬಾರಿಸುವ ಮೂಲಕ ಈ ಭವ್ಯ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಸಹ ಮುಖ್ಯಮಂತ್ರಿಗಳು ಮತ್ತು ಗಣ್ಯರು ಉದ್ಘಾಟಿಸಿದರು. ಈ ಧ್ವನಿ ಮತ್ತು ಬೆಳಕು ಕಾರ್ಯಕ್ರಮವು ಅಂತರರಾಷ್ಟ್ರೀಯ ಮಟ್ಟದ ಒಲಿಂಪಿಕ್ ಟಾರ್ಚ್ ಮಾದರಿಯಲ್ಲಿ ಹಂಪಿಯ ವಿಶಿಷ್ಟ…

Read More

VHT 2025-26: ಸತತ 5ನೇ ಶತಕ ಸಿಡಿಸಿದ ಸಿಎಸ್​ಕೆ ಕೈಬಿಟ್ಟ ಆಟಗಾರ – Kannada News | Dhruv Shorey’s Record: 5 Consecutive Centuries in Vijay Hazare Trophy!

ವಿಜಯ್ ಹಜಾರೆ ಟ್ರೋಫಿಯ (Vijay Hazare Trophy) ಎರಡನೇ ಪಂದ್ಯ ಇಂದು ನಡೆಯಿತು. ಮೊದಲ ಪಂದ್ಯದಂದು ಮೊದಲ ದಿನವೇ ಬರೋಬ್ಬರಿ 21 ಶತಕಗಳು ದಾಖಲಾಗಿದ್ದವು. ಇದೀಗ ಎರಡನೇ ದಿನದಲ್ಲೂ ಹಲವು ಆಟಗಾರರು ಶತಕದ ಸಾಧನೆ ಮಾಡಿದರು. ಅವರಲ್ಲಿ ಒಬ್ಬರು ಧ್ರುವ್ ಶೋರೆ. ಈ ಟೂರ್ನಿಯಲ್ಲಿ ವಿದರ್ಭ ತಂಡದ ಪರ ಆಡುತ್ತಿರುವ ಧ್ರುವ್ ಶೋರೆ (Dhruv Shorey) ರಾಜ್‌ಕೋಟ್‌ನಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 77 ಎಸೆತಗಳಲ್ಲಿ ಅಜೇಯ 109 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು….

Read More

ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ – Kannada News | Inalienable part of India MEA rips into China and Pakistans reference to Jammu and Kashmir

ನವದೆಹಲಿ, ಮೇ 26: ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಬಿಡುಗಡೆ ಮಾಡಿದ್ದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು (Jammu and Kashmir) ಉಲ್ಲೇಖಿಸಿದ್ದಕ್ಕೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ” ಎಂದು ಪುನರುಚ್ಚರಿಸಿರುವ ಭಾರತ ಚೀನಾ-ಪಾಕಿಸ್ತಾನದ ವಿರುದ್ಧ ಕಿಡಿಕಾರಿದೆ. ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಚೀನಾ-ಪಾಕಿಸ್ತಾನ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು…

Read More

ಪುನೀತ್ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಕ್ಕೆ ಕೈ ಮುಗಿದು ಕ್ಷಮೆ ಕೇಳಿದ ಕನಕಪುರ ಶ್ರೀನಿವಾಸ್ – Kannada News | Kanakapura Srinivas apologies Puneeth Rajkumar Dhruva Sarja and Jogi Prem

ಕೆಲವೇ ದಿನಗಳ ಹಿಂದೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಜೋಗಿ ಪ್ರೇಮ್, ಎ.ಪಿ. ಅರ್ಜುನ್, ಪುನೀತ್ ರಾಜ್​ಕುಮಾರ್, ಧ್ರುವ ಸರ್ಜಾ (Dhruva Sarja) ಮುಂತಾದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈಗ ಮಾಧ್ಯಮದ ಎದುರು ಅವರು ಕ್ಷಮೆ ಕೇಳಿದ್ದಾರೆ. ‘ನಾನು ಕಾಟನ್​ಪೇಟೆ ಗೇಟ್ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾವುಕವಾಗಿ ಕೆಲವು ವಿಚಾರಗಳನ್ನು ಮಾತನಾಡಿದ್ದೆ. ಕಾರಣ ಇಷ್ಟೇ, ಆ ಸಿನಿಮಾ ರಿಲೀಸ್ ಆಗಬೇಕಿತ್ತು. ಸ್ವಲ್ಪ ಹಣದ ಅವಶ್ಯಕತೆ ಇತ್ತು. ತುಂಬಾ ದುಃಖದಿಂದ ಮಾತನಾಡಿದೆ. ರಾಜ್​​ಕುಮಾರ್ ಎಂದರೆ ನನಗೆ ಬಹಳ ಅಭಿಮಾನ. ಪುನೀತ್…

Read More