ಕೇತುವಿನ ಮೇಲಿದೆ ಕುಜನ ದೃಷ್ಟಿ: ಯಾರಿಗೆ ಒಲಿಯಲಿದೆ ಪೂರ್ಣ ರಾಜಯೋಗ? ಯಾರಿಗೆ ಧನಲಾಭ? – Kannada News
ಈ ತಿಂಗಳಲ್ಲಿ ಕೊನೆಯ ಗ್ರಹವಾದ ಕೇತುವು ರವಿ, ಬುಧ, ಶನಿ ಮತ್ತು ಕುಜರ ವಿಶಿಷ್ಟ ಪ್ರಭಾವದಲ್ಲಿ ಇರುವನು. ಮಘಾ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದು ಇದರ ಅಧಿಪತಿ ಕೇತುವೇ ಆಗಿದ್ದಾನೆ. ಕುಜನ ಫಲವನ್ನು ಕೊಡುತ್ತಾನೆ ಎಂಬ ಪ್ರತೀತಿ ಇದೆ. ಕುಜನ ದೃಷ್ಟಿ ಈ ಗ್ರಹದ ಮೇಲಿರಲಿದೆ. ಗಣಪತಿಯ ಆರಾಧನೆಯಿಂದ ದೋಷಗಳನ್ನು ಕಡಿಮೆ ಮಾಡಿಕೊಳ್ಳಬಹುದು. ಮೇಷ ರಾಶಿ ಕುಜನ ದ್ವಾದಶಾಂಶವಿರುವುದರಿಂದ ಧೈರ್ಯ ಹೆಚ್ಚಲಿದೆ. ಶತ್ರುಗಳ ನಾಶ ಹಾಗೂ ದಿಢೀರ್ ಧನಲಾಭವಾಗಲಿದೆ. ರವಿಯ ಪ್ರಭಾವದಿಂದ ಸಮಾಜದಲ್ಲಿ ಗೌರವ ಸಿಗಲಿದ್ದು, ಸರ್ಕಾರಿ ಕೆಲಸಗಳು…