ಸಾವಿರ ಪರದೆಗಳಲ್ಲಿ ಶತದಿನೋತ್ಸವ ಆಚರಿಸಿಕೊಳ್ಳುತ್ತಿದೆ ‘ಧುರಂಧರ್’ ಸಿನಿಮಾ

‘ಧುರಂಧರ್ 2’ ಸಿನಿಮಾ ರಿಲೀಸ್​​​ಗೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಮಾರ್ಚ್ 18ರಂದು ಸಂಜೆ 5 ಗಂಟೆಗೆ ಪ್ರೀಮಿಯರ್ ಶೋಗಳು ಆರಂಭ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ಅಧಿಕೃತವಾಗಿ ತೆರೆಗೆ ಬರುತ್ತಿದೆ. ಈ ಚಿತ್ರದ ಟಿಕೆಟ್​​​ಗಳು ಸುಮಾನಿ ರೀತಿಯಲ್ಲಿ ಬುಕ್ ಆಗುತ್ತಿದೆ. ಮಾರ್ಚ್ 12ರಂದು ‘ಧುರಂಧರ್’ ರೀ-ರಿಲೀಸ್ ಆಗಿದೆ ಎಂಬುದು ಮತ್ತೊಂದು ವಿಶೇಷ. ಈ ಮಧ್ಯೆ ‘ಧುರಂಧರ್’ ಸಿನಿಮಾ (Dhurandhar) ಹೊಸ ದಾಖಲೆ ಒಂದನ್ನು ಬರೆದಿದೆ. ಥಿಯೇಟರ್​​ ಅಲ್ಲಿ…

Read More

ಈ ಆರೋಗ್ಯ ಸಮಸ್ಯೆ ನಿಮಗಿದ್ದು ರಾತ್ರಿ ಹಾಲು ಕುಡಿಯುತ್ತಿದ್ದರೆ ನೀವು ತುಂಬಾ ಅಪಾಯದಲ್ಲಿದ್ದೀರಿ ಎಂದರ್ಥ! – Kannada News | Drinking Milk at Night: Risks & Precautions

ಹಾಲು (Milk) ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಪ್ರತಿದಿನ ಹಾಲು ಕುಡಿಯುತ್ತಾರೆ. ದಿನನಿತ್ಯ ಒಂದು ಲೋಟ ಹಾಲು ಕುಡಿಯುವುದರಿಂದ ದೇಹಕ್ಕೆ ಅನೇಕ ರೀತಿಯ ಪೋಷಕಾಂಶಗಳು ದೊರೆಯುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಹಾಲಿನಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದ್ದು, ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇದರಲ್ಲಿರುವ ಕಾರ್ಬೋಹೈಡ್ರೇಟ್‌ಗಳು ಆಯಾಸವನ್ನು ಕಡಿಮೆ ಮಾಡುತ್ತದೆ. ಬೆಳಿಗ್ಗೆ ಅಥವಾ ಸಂಜೆ ಹಾಲು ಕುಡಿಯುವುದು ಪ್ರಯೋಜನಕಾರಿ. ಆದರೆ…

Read More

ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ: ಕಾರಣ ಇಲ್ಲಿದೆ

ಬೆಂಗಳೂರು, ಮೇ 18: ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಸ್ಥಾನದಿಂದ ಕಿತ್ತು ಹಾಕಿತ್ತು. ಇಂದು ಅದೇ ವಿಚಾರಕ್ಕೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ನಡುವೆ ಗಲಾಟೆ ನಡೆದಿದ್ದು, ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ವಾರ್ಥಕ್ಕೆ ದುರ್ಬಲರು ಬಲಿ

ಮೇಷ ರಾಶಿ: ಕುಟುಂಬದ ಆಪ್ತರ ಆರೋಗ್ಯದ ಬಗ್ಗೆ ಕಾಳಜಿ ಇರುವುದು. ಇಂದು ವ್ಯಾಪಾರಿಗಳಿಗೆ ನಷ್ಟ ಹಾಗೂ ಉದ್ವೇಗದ ಉಂಟಾಗಬಹುದು. ವಾಹನ ಖರೀದಿಗೆ ಹೆಚ್ಚು ಒತ್ತಡ ಬರಬಹುದು. ಇಂದು ನಿಮ್ಮ ಮಾತು ಮಿತಿಯನ್ನು ಮೀರಬಹುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡದೇ ಅಹಂಕಾರ ತೋರಿಸುವಿರಿ. ನಿಮ್ಮ‌ ಸಹಾಯ ಗುಣವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ವಿಚಾರದಲ್ಲಿ ನಿಮಗೆ ತಾಳ್ಮೆ ಕಡಿಮೆ‌ ಎನಿಸಬಹುದು. ವೃಷಭ ರಾಶಿ: ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ಎಲ್ಲವೂ ವಿಧಿಯಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ…

Read More

ಕಾಂಗ್ರೆಸ್ ಹೈಕಮಾಂಡೇ ‘ಕೈ’ ಚೆಲ್ಲಿ ಕೂತಿತಾ? ಮಲ್ಲಿಕಾರ್ಜುನ ಖರ್ಗೆ ‘ಲೋಕಲ್ ಸೂತ್ರ’ವನ್ನು ಸುತಾರಂ ಒಪ್ಪದ ಸಿಎಂ ಸಿದ್ದರಾಮಯ್ಯ! – Kannada News | Congress High Command Sidelined? CM Siddaramaiah Firmly Rejects Mallikarjun Kharge’s Local Formula

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್ (Congress) ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ ನಾಯಕರಲ್ಲಿ ಯಾರನ್ನೇ ಕೇಳಿದರೂ ಎಲ್ಲರ ಬೆರಳು ಸೀದಾ ಹೈಕಮಾಂಡ್ ಕಡೆಗೆ ತಿರುಗುತ್ತದೆ. ಆದರೆ ಗೊಂದಲ ಬಗೆಹರಿಸಿಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅರ್ಥಾತ್ ಹೈಕಮಾಂಡ್​​ನ ಮುಖ್ಯ ನಾಯಕನೇ ‘ಗೊಂದಲ ಸೃಷ್ಟಿ ಮಾಡಿದ್ದು ಹೈಕಮಾಂಡ್ ಅಲ್ಲ. ಅಲ್ಲಿ ಸ್ಥಳೀಯವಾಗಿ ಏನು ಆಗಿದೆಯೋ ಅಲ್ಲೇ ಸೆಟಲ್ ಮಾಡಿಕೊಳ್ಳಿ’ ಎಂದಿದ್ದಾರೆ. ಆದರೆ ಖರ್ಗೆ ಅವರ ಲೋಕಲ್ ಸೂತ್ರವನ್ನು ಸಿದ್ದರಾಮಯ್ಯ ಸುತರಾಂ ಒಪ್ಪುವ ಹಾಗೆ…

Read More

ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ: ಕಲ್ಲು ತೂರಾಟ, ಮನೆ ಧ್ವಂಸ – Kannada News | Belagavi Valmiki Bhavan Clash: Land Dispute Sparks Violence and Stone Pelting in Deshanur

ಬೆಳಗಾವಿ, ಜನವರಿ 15: ಸರ್ಕಾರಿ ಜಾಗದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ನಡೆದಿದೆ. ಘಟನೆ ವೇಳೆ ಕಲ್ಲು ತೂರಾಟ ಕೂಡ ನಡೆದಿದ್ದು, ಸಮಯಕ್ಕೆ ಸರಿಯಾಗಿ ಪೊಲೀಸರ ಮಧ್ಯ ಪ್ರವೆಶದಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಘಟನೆ ಸಂಬಂಧ ದೂರು ಮತ್ತು ಪ್ರತಿದೂರುಗಳು ದಾಖಲಾಗಿವೆ. ವಾಲ್ಮೀಕಿ ಭವನ ನಿರ್ಮಾಣ ಸಂಬಂಧ ಸರ್ವೇ ಕಾರ್ಯಕ್ಕೆ ಬಂದ ವೇಳೆ ಎಸ್ಸಿ ಅವರ ಮನೆ ಬಳಿ ಇವೆಲ್ಲ ಯಾಕೆ ಎಂದು…

Read More

Viral: ಬೆಂಗಳೂರಿನಿಂದ ಗುರಂಗಾವ್‌ಗೆ ಸ್ಥಳಾಂತರಗೊಳ್ಳುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ – Kannada News | A man leaving Bengaluru for Gurgaon after 20 years explained the reason

ಉದ್ಯೋಗಕ್ಕಾಗಿ ಅನೇಕರು ದೂರದ ಊರು, ರಾಜ್ಯದಿಂದ ಬೆಂಗಳೂರಿಗೆ ಬರುತ್ತಾರೆ. ಹೀಗೆ ಬಂದವರಲ್ಲಿ ಕೆಲವರು ಇಲ್ಲೇ ನೆಲೆಸುತ್ತಾರೆ. ಇನ್ನು ಕೆಲವರು ಅನಿವಾರ್ಯ ಕಾರಣಕ್ಕಾಗಿ ಮಾಯನಗರಿ ಬಿಟ್ಟು ತಮ್ಮ ಊರಿಗೆ ತೆರಳುವುದಿದೆ. ಇದೀಗ ಕಳೆದ ಇಪ್ಪತ್ತು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ನೆಲೆಸಿರುವ ವ್ಯಕ್ತಿಯೊಬ್ಬರು ಗುರಗಾಂವ್‌ಗೆ (Gurgaon) ಹೋಗುವ ನಿರ್ಧಾರ ಮಾಡಿದ್ದಾರೆ. ತನ್ನ ತಂದೆ ತಾಯಿಯನ್ನು ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ. ಈ ರೆಡ್ಡಿಟ್ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೆಡ್ಡಿಟ್ ಪೋಸ್ಟ್‌ನಲ್ಲಿ, ಬೆಂಗಳೂರಿನಿಂದ…

Read More

ಅಕ್ಸೆಂಚರ್​ನ ಎಲ್ಲಾ ಎಂಜನಿಯರುಗಳ ಕೆಲಸಗಳನ್ನೂ ಕ್ಲಾಡ್ ಕೋಡ್ ಕಲಿತ ಈ ಒಬ್ಬನೇ ವ್ಯಕ್ತಿ ಮಾಡಬಲ್ಲುನಂತೆ

ಬೆಂಗಳೂರು, ಮಾರ್ಚ್ 9: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕುರಿತು ನಾನಾ ರೀತಿಯ ಅಭಿಪ್ರಾಯಗಳು, ಭಯ, ಆತಂಕ, ಖುಷಿ ಎಲ್ಲಾ ವ್ಯಕ್ತವಾಗುತ್ತಿವೆ. ಆಂಥ್ರೋಪಿಕ್​ನ ಕ್ಲಾಡ್ ಎಐ ಬಿಡುಗಡೆಯಾದ ಬಳಿಕ ಎಲ್ಲಾ ಸಾಫ್ಟ್​ವೇರ್ ಕಂಪನಿಗಳು ಧೂಳೀಪಟವಾಗುತ್ತವೆ ಎನ್ನುವ ಸುದ್ದಿ ಇತ್ತೀಚೆಗೆ ಸಾಕಷ್ಟು ಕೇಳಿ ಬಂದಿತ್ತು. ಎಲ್ಲಾ ಹೊಸ ತಂತ್ರಜ್ಞಾನಗಳು ಬಂದರೆ ಇದೇ ರೀತಿ ಭಯ ಇರುತ್ತೆ. ಆದರೆ, ತಂತ್ರಜ್ಞಾನಗಳು ಮನುಷ್ಯನಿಗೆ ಬಲ ನೀಡುತ್ತವೆಯೇ ಹೊರತು ಅವನ ಸ್ಥಾನ ಕಿತ್ತುಕೊಳ್ಳುವುದಿಲ್ಲ ಎನ್ನುವ ಸಮಾಧಾನಕರ ಅಭಿಪ್ರಾಯಗಳೂ ಇವೆ. ಈ ಮಧ್ಯೆ ಟಾಮ್ ಬ್ಲಾಮ್​ಫೀಲ್ಡ್ (Tom…

Read More

Black Color Astrology: ಈ ರಾಶಿಯವರು ಕಪ್ಪು ಬಣ್ಣದ ಬಟ್ಟೆ ಧರಿಸಲೇಬೇಡಿ, ಕಾರಣ ಇಲ್ಲಿದೆ – Kannada News | Black Color Astrology: Zodiac Signs Who Should Avoid It for Good Luck

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 12 ರಾಶಿಗಳಲ್ಲಿ ಪ್ರತಿಯೊಂದು ರಾಶಿಗೂ ಅದರದೇ ಆದ ಆಳುವ ಗ್ರಹವಿದ್ದು, ಆ ಗ್ರಹಗಳ ಪ್ರಭಾವಕ್ಕೆ ಅನುಗುಣವಾಗಿ ಬಣ್ಣಗಳಿಗೂ ವಿಶೇಷ ಮಹತ್ವವಿದೆ. ಪ್ರತಿಯೊಂದು ಸಂಖ್ಯೆ, ಗ್ರಹ ಮತ್ತು ಚಕ್ರಕ್ಕೂ ಒಂದು ವಿಶಿಷ್ಟ ಬಣ್ಣ ಸಂಬಂಧ ಹೊಂದಿದೆ ಎಂದು ನಂಬಲಾಗುತ್ತದೆ. ಕೆಲವು ಬಣ್ಣಗಳು ಬಹುತೇಕ ಎಲ್ಲಾ ರಾಶಿಗಳಿಗೆ ಅನುಕೂಲಕರವಾಗಿದ್ದರೂ, ಕಪ್ಪು ಬಣ್ಣವು ಎಲ್ಲರಿಗೂ ಸಮಾನವಾಗಿ ಶುಭಕರವಲ್ಲ. ಜ್ಯೋತಿಷಿಗಳ ಪ್ರಕಾರ, ಕಪ್ಪು ಬಟ್ಟೆಗಳನ್ನು ಧರಿಸುವುದು ಕೆಲವು ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಅಂಥವರು…

Read More

ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ದೊಡ್ಡ ಸರ್ಪ್ರೈಸ್ – Kannada News | Toxic movie trailer or teaser to be released on Yash’s Birthday

ಯಶ್ (Yash) ಭಾರತದ ಬಲು ಜನಪ್ರಿಯ ಸ್ಟಾರ್ ನಟ. ‘ಕೆಜಿಎಫ್’ ಸಿನಿಮಾ ಸರಣಿಯಿಂದಾಗಿ ಯಶ್ ಅವರ ಜನಪ್ರಿಯತೆ ಸಾಗರ ದಾಟಿ ಹಬ್ಬಿದೆ. ಇದೀಗ ಯಶ್ ಅವರು ‘ಟಾಕ್ಸಿಕ್’ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಕಳೆದ ಕೆಲವ ವರ್ಷಗಳಿಂದಲೂ ‘ಟಾಕ್ಸಿಕ್’ನಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಸಿನಿಮಾ ಬಿಡುಗಡೆಗೆ ಕೆಲವೇ ತಿಂಗಳು ಬಾಕಿ ಇದೆ. ಇದೀಗ ಸಿನಿಮಾದ ಪಾತ್ರಗಳ ಪೋಸ್ಟರ್​​ಗಳನ್ನು ಒಂದೊಂದಾಗಿ ಹಂಚಿಕೊಳ್ಳಲಾಗುತ್ತಿದೆ. ಇದೀಗ ಹರಿದಾಡುತ್ತಿರುವ ಸುದ್ದಿಯೆಂದರೆ ಯಶ್ ಅವರ ಹುಟ್ಟುಹಬ್ಬಕ್ಕೆ ‘ಟಾಕ್ಸಿಕ್’ ಸಿನಿಮಾ ತಂಡದಿಂದ ದೊಡ್ಡ ಉಡುಗೊರೆಯೇ ಸಿನಿಮಾ ಪ್ರೇಮಿಗಳಿಗೆ ಸಿಗಲಿದೆ…

Read More