ಬಿಕ್ಲು ಶಿವ ಕೊಲೆ ಕೇಸ್​​ನಲ್ಲಿ BJP ಶಾಸಕ  ಭೈರತಿ ಬಸವರಾಜ್​​ಗೆ ಮತ್ತಷ್ಟು ಸಂಕಷ್ಟ?

ಬೆಂಗಳೂರು, ಡಿಸೆಂಬರ್​​ 24: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಭೈರತಿ ಬಸವರಾಜ್​ ಸೇರಿ ಉಳಿದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೋಕಾ ಕಾಯ್ದೆಯನ್ನು ತಿರಸ್ಕರಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ ಮೊರೆ ಹೋಗಲು ಅನುಮತಿ ಕೇಳಿ ಸಿಐಡಿ ಮಾಡಿದ್ದ ಮನವಿಗೆ ಗೃಹ ಇಲಾಖೆ ಹಸಿರು ನಿಶಾನೆ ತೋರಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಕೋಕಾ ಕಾಯ್ದೆ ಅನ್ವಯಿಸುತ್ತದೆ ಎಂದು ತೀರ್ಪು ನೀಡಿದರೆ, ಭೈರತಿ ಬಸವರಾಜ್ ಸೇರಿದಂತೆ ಇತರ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಕಟ್ಟಿಟ್ಟ…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ – Kannada News | Bangalore Air Pollution Crisis: Bengaluru, Manglore, Mysore and Belagavi Air quality has gotten worse

ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ ಬೆಂಗಳೂರು, ಫೆಬ್ರುವರಿ 08: ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ (Bengaluru Air Quality) ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ನೂರರ ಆಸುಪಾಸಿದ್ದ AQI  ತಾರಕಕ್ಕೆ! ಕೆಲ ದಿನಗಳ ಹಿಂದೆಯಷ್ಟೇ ತೀವ್ರ…

Read More

ಜಪಾನಿಯರಂತೆ ಆರೋಗ್ಯಕರವಾಗಿ ಜೀವನ ನಡೆಸಲು ಈ ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | Follow these Japanese habits to stay healthy and fit

ತಂತ್ರಜ್ಞಾನ ಮಾತ್ರವಲ್ಲ ಆರೋಗ್ಯ, ಆಯಸ್ಸಿನ ವಿಚಾರದಲ್ಲೂ ಜಪಾನ್‌ ಸದಾ ಮುಂದಿದೆ. ಜಗತ್ತಿನ ಬಹುತೇಕ ಜನ ಒತ್ತಡದ ಜೀವನವನ್ನು ನಡೆಸುತ್ತಿರುವ ಈ ಕಾಲಘಟ್ಟದಲ್ಲಿ ಇಲ್ಲಿನ ಜನರು ಮಾತ್ರ ಆರೋಗ್ಯಕರ (healthy life), ನೆಮ್ಮದಿಯ, ಸಂತೃಪ್ತ ಜೀವನ ನಡೆಸುತ್ತಿದ್ದಾರೆ. ಆರೋಗ್ಯಕರ ಜೀವನಶೈಲಿ, ಸಮತೋಲಿತ ಆಹಾರ ಪದ್ಧತಿಯೇ ಇವರ ಸದೃಢ ಮತ್ತು ಆರೋಗ್ಯಕರ ಜೀವನದ ಗುಟ್ಟು. ಜಪಾನಿನ ಜನರ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಂಡರೆ, ನಾವು ಸಹ ಅವರಂತೆಯೇ ಆರೋಗ್ಯವಂತರಾಗಿ ಜೀವನವನ್ನು ನಡೆಸಬಹುದು. ನಿಮಗೂ ಕೂಡ ಫಿಟ್‌ ಆಗಿರಬೇಕು, ನೂರ್ಕಾಲ ಆರೋಗ್ಯವಂತರಾಗಿ ಜೀವನ…

Read More

Vastu Tips: ಮನೆಯಲ್ಲಿ ಹಂಸಗಳ ಫೋಟೋ ಇಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Vastu Tips: Swan Images for Home Prosperity and Harmony; Vastu Benefits

ವಾಸ್ತು ಶಾಸ್ತ್ರವು ಮನೆಯಲ್ಲಿ ಯಾವ ರೀತಿಯ ವಸ್ತುಗಳನ್ನು ಇಡಬೇಕು? ಯಾವ ರೀತಿಯ ವಸ್ತುಗಳನ್ನು ಇಡಬಾರದು ಎಂಬುದನ್ನು ಹೇಳುತ್ತದೆ. ಅವುಗಳನ್ನು ಎಲ್ಲಿ ಇಡಬೇಕು ಎಂಬುದನ್ನು ಸಹ ಇದು ವಿವರಿಸುತ್ತದೆ. ಅನೇಕ ಜನರು ತಮ್ಮ ಮನೆ ನಿರ್ಮಾಣ ಮತ್ತು ಮನೆಯಲ್ಲಿರುವ ವಸ್ತುಗಳನ್ನು ವಾಸ್ತು ಪ್ರಕಾರ ಆಯಾ ದಿಕ್ಕಿನಲ್ಲಿ ಜೋಡಿಸುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕೆಲವು ಚಿತ್ರಗಳು ಅಥವಾ ಪ್ರತಿಮೆಗಳನ್ನು ಹೊಂದಿರುವುದು ಒಳ್ಳೆಯದು. ಇವುಗಳನ್ನು ಮನೆಯಲ್ಲಿ ಇಡುವುದು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಪೂರ್ವ ದಿಕ್ಕಿನಲ್ಲಿ ಹಂಸಗಳ ಚಿತ್ರ ಇದ್ದರೆ ಶುಭ: ವಾಸ್ತು…

Read More

ನಿವೃತ್ತ ಐಐಎಸ್​ಸಿ ಪ್ರೊಫೆಸರ್ ಕುಟುಂಬದ ತ್ರಿವಳಿ ಕೊಲೆ: ವಲಸೆ ಕಾರ್ಮಿಕ ದಂಪತಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ – Kannada News | Bangaluru: IISC Professor Family Murder: High Court Sentences 4 to Life Imprisonment

ಬೆಂಗಳೂರು, ಮಾರ್ಚ್​ 05: 17 ವರ್ಷದ ಹಿಂದೆ ನಿವೃತ್ತ ಐಐಎಸ್​ಸಿ ಪ್ರೊ. ಪುರುಷೋತ್ತಮ್ ಲಾಲ್ ಸಚ್​ದೇವ್, ಪತ್ನಿ ರೀಟಾ, ಪುತ್ರ ಮುನ್ನಾ ತ್ರಿವಳಿ ಕೊಲೆ ಪ್ರಕರಣಕ್ಕೆ (triple murder case) ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ನಾಲ್ವರು ವಲಸೆ ಕಾರ್ಮಿಕ ಅಪರಾಧಿಗಳಿಗೆ ಹೈಕೋರ್ಟ್ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪಶ್ಚಿಮ ಬಂಗಾಳದ ದೀಪಕ್ ಹಲ್ದಾರ್, ಆತನ ಪತ್ನಿ ಸುಚಿತ್ರಾ ಹಲ್ದಾರ್, ಮುಜಫರ್ ನಗರ ಮೂಲದ ಮೊಹಮ್ಮದ್ ಸರ್ಬಲ್ ಮತ್ತು ಬಿದನ್ ಶಿಕಾರಿಗೆ ನ್ಯಾಯಾಲಯ ಜೀವಾವಧಿ…

Read More

ಸಲ್ಮಾನ್ ಖಾನ್ ಜನ್ಮದಿನದ ಪಾರ್ಟಿಯಲ್ಲಿ ಧೋನಿ ಸೇರಿದಂತೆ ಹಲವರು ಭಾಗಿ – Kannada News | Salman Khan Arrange Birthday Party At Panvel MS Dhoni And Other Attend party

ಸಲ್ಲು ಬರ್ತ್​ಡೇಗೆ ಬಂದ ಸೆಲೆಬ್ರಿಟಿಗಳು ನಟ ಸಲ್ಮಾನ್ ಖಾನ್ (Salman Khan) ಅವರು ಇಂದು (ಡಿಸೆಂಬರ್ 27) ತಮ್ಮ 60ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಅವರು ತಮ್ಮ ಪನ್ವೇಲ್​ ಫಾರ್ಮ್​​ಹೌಸ್​​ನಲ್ಲಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಿದ್ದರು ಎಂಬುದು ವಿಶೇಷ. ಇದನ್ನು ಸಲ್ಮಾನ್ ಖಾನ್ ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ ಎಂಬ ವಿಷಯ ಅನೇಕರಿಗೆ ತಿಳಿದಿದೆ. ಅವರು ಪ್ರತಿವರ್ಷ ತಮ್ಮ ಫಾರ್ಮ್​​ಹೌಸ್​​ನ್ಲಿ ಈ ಪಾರ್ಟಿ ಆಯೋಜನೆ ಮಾಡಿ, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ….

Read More

ಟಿಸಿಎಸ್ ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಕೊನೆಗೂ ಅರೆಸ್ಟ್ – Kannada News | Nashik TCS Conversion Case: Key Accused Nida Khan Arrested in Maharashtra; SIT Deepens Probe into Harassment Allegations

ಮುಂಬೈ, ಮೇ 7: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನ (TCS) ಮಹಾರಾಷ್ಟ್ರದ ನಾಸಿಕ್‌ ಘಟಕದಲ್ಲಿ ನಡೆದಿದೆ ಎನ್ನಲಾದ ಮತಾಂತರ ಮತ್ತು ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಅನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ನಿದಾ ಖಾನ್ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಇದೀಗ ಆಕೆಯನ್ನು ಛತ್ರಪತಿ ಸಂಭಾಜಿನಗರದಲ್ಲಿ ಜಂಟಿ ಕಾರ್ಯಾಚರಣೆಯ ಮೂಲಕ ಬಂಧಿಸಲಾಗಿದೆ. ಮುಖ್ಯಾಂಶಗಳು ನಾಸಿಕ್ ಟಿಸಿಎಸ್ ಘಟಕದಲ್ಲಿ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿದ ಆರೋಪ. ತಲೆಮರೆಸಿಕೊಂಡಿದ್ದ ನಿದಾ…

Read More

ಅತ್ತ ಮದ್ವೆಯಾದ ಗಂಡನೂ ಇಲ್ಲ, ಇತ್ತ ಪ್ರಿಯಕರನೂ ಇಲ್ಲ: ಯುವತಿಯನ್ನು ಒಂಟಿ ಮಾಡಿದ ಆ ವಿಡಿಯೋ – Kannada News | Ex Boyfriend leaked Private video: Woman Protest Infront off Chikkaballapur DC Office For Justice

ಚಿಕ್ಕಬಳ್ಳಾಪುರ, (ಡಿಸೆಂಬರ್ 22): ಮಾಜಿ ಪ್ರಿಯಕರನ (Lover) ಕಿತಾಪತಿಯಿಂದಾಗಿ ಯುವತಿಯ ಸಂಸಾರವೇ ಹಾಳಾಗಿದ್ದು, ಯುವತಿ ಬೀದಿಗೆ ಬಿದ್ದಿದ್ದಾಳೆ. ಹೌದು..ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕೆಂಪನಹಳ್ಳಿ ಗ್ರಾಮದ 20 ವರ್ಷದ ಯುವತಿ, ಕಳೆದ 20 ದಿನಗಳ ಹಿಂದೆಯಷ್ಟೇ ಬೆಂಗಳೂರು ಮೂಲದ ಯುವಕನ ಜೊತೆ ಸಪ್ತಪದಿ ತುಳಿದು ನವ ದಾಂಪತ್ಯಕ್ಕೆ ಕಾಲಿಟ್ಟಿದ್ದಳು. ಆದ್ರೆ ಹನುಮೂನ್ ಮುಗಿಯುವುದಕ್ಕೂ ಮುನ್ನ ಪ್ರೀಯಕರ ಅಂಬರೀಶ, ಸ್ನೇಹಿತ ಸುನಿಲ್ ಹಾಗೂ ಪರಿಚಯಸ್ಥ ಭಾನುಪ್ರೀಯ ಸೇರಿಕೊಂಡು ಯುವತಿ ಹಾಗೂ ಅಂಬರೀಶ ಬೆಡ್ ರೂಮ್ ಹಂಚಿಕೊಂಡಿರುವ ವಿಡಿಯೋವನ್ನು…

Read More

ಅಜಿತ್ ಪವಾರ್ ಆಸ್ತಿಮೌಲ್ಯ 120 ಕೋಟಿಗೂ ಅಧಿಕ; ಮನೆ, ಕಾರು, ಬಾಂಡ್, ಠೇವಣಿ, ಇನ್ಷೂರೆನ್ಸ್ ಇತ್ಯಾದಿ ಅವರ ಆಸ್ತಿ ವಿವರ – Kannada News | Ajit Pawar net worth of over Rs 120 crore, a look at his movable and immovable properties

ಪುಣೆ, ಜನವರಿ 28: ಮಹಾರಾಷ್ಟ್ರದ ಬಾರಾಮತಿ ಏರ್ಪೋರ್ಟ್ ಬಳಿ ವಿಮಾನಾಪಘಾತದಲ್ಲಿ ದುರ್ಮರಣ ಅಪ್ಪಿದ ಉಪಮುಖ್ಯಮಂತ್ರಿ ಹಾಗೂ ಎನ್​ಸಿಪಿ ಮುಖ್ಯಸ್ಥ ಅಜಿತ್ ಪವಾರ್ (Ajit Pawar) ಅವರು ಮಹಾರಾಷ್ಟ್ರ ರಾಜಕಾರಣದ ಅತ್ಯಂತ ಪ್ರಭಾವಿ ರಾಜಕಾರಣಿಗಳ ಪೈಕಿ ಒಬ್ಬರೆಂದು ಗುರುತಾದವರು. ಮೂರು ದಶಕಗಳ ಕಾಲ ನಿರಂತರವಾಗಿ ಶಾಸಕರಾಗಿರುವ ಮತ್ತು ಮಹಾರಾಷ್ಟ್ರದಲ್ಲಿ ಅತಿಹೆಚ್ಚು ವರ್ಷ ಉಪಮುಖ್ಯಮಂತ್ರಿಯಾದ ದಾಖಲೆ ಹೊಂದಿರುವ ಅಜಿತ್ ಪವಾರ್ ಬಹಳ ಅನುಭವಿ ರಾಜಕಾರಣಿ ಎನಿಸಿದ್ದರು. ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು ಎಂದೂ ಹೇಳಲಾಗುತ್ತದೆ. 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ…

Read More

ಮಧ್ಯ ಪ್ರಾಚ್ಯದಲ್ಲಿ ಯುದ್ಧ: ಪರದೇಶದಲ್ಲಿ ಸಿಲುಕಿ ಕನ್ನಡಿಗರ ಪರದಾಟ, ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ – Kannada News | Middle East War: Kannadigas Stranded Abroad Amidst Conflict, Govt Seeks Safe Return

ಬೆಂಗಳೂರು, ಮಾರ್ಚ್​​ 2: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿರುವ ಹಿನ್ನೆಲೆ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದವರು, ಉದ್ಯೋಗ ಸಂಬಂಧ ಕೆಲಸಗಳಿಗಾಗಿ ದುಬೈಗೆ ಹೋಗಿರುವ ಕನ್ನಡಿಗರು ಸ್ವದೇಶಕ್ಕೆ ಹಿಂತಿರುಗಲಾರದೆ ಪರದಾಟ ನಡೆಸುತ್ತಿದ್ದಾರೆ. ಏಕಾಏಕಿ ವಿಮಾನಗಳ ಹಾರಾಟ ರದ್ದುಗೊಂಡಿರುವ ಕಾರಣ ಆತಂಕಕ್ಕೆ ಒಳಗಾಗಿದ್ದಾರೆ. ಕ್ಷಣ ಕ್ಷಣಕ್ಕೂ ಯುದ್ಧದ ತೀವ್ರತೆ ಹೆಚ್ಚುತ್ತಿರುವ ಕಾರಣ ಜೀವ ಭಯ ಕಾಡತೊಡಗಿದ್ದು, ಈ ನಡುವೆ ಕನ್ನಡಿಗರು ಸೇರಿದಂತೆ ಸರ್ವ ಭಾರತೀಯರ ಸುರಕ್ಷಿತಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳೋದಾಗಿ ತಿಳಿಸಿದೆ. ಪ್ಯಾಮಿಲಿ ಜೊತೆ ಪ್ರವಾಸಕ್ಕೆ…

Read More