Headlines

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ – Kannada News | Harmanpreet Kaur’s India Squad Announced for 2026 Women’s T20 World Cup

ಕಳೆದ ವರ್ಷ ಅಂದರೆ 2025 ರ ನವೆಂಬರ್ ತಿಂಗಳಲ್ಲಿ ನಡೆದಿದ್ದ ಮಹಿಳಾ ಏಕದಿನ ವಿಶ್ವಕಪ್‌ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಮೊಟ್ಟ ಮೊದಲ ಬಾರಿಗೆ ವಿಶ್ವಕಪ್‌ ಗೆದ್ದ ಸಾಧನೆ ಮಾಡಿದ್ದ ಭಾರತ ವನಿತಾ ಪಡೆ ಇದೀಗ ತನ್ನ ಎರಡನೇ ಐಸಿಸಿ ಟ್ರೋಫಿಗಾಗಿ ಎದುರು ನೋಡುತ್ತಿದೆ. ಇದೇ ಜೂನ್ 12 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್​ಗೆ ಭಾರತ ಮಹಿಳಾ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಎಂದಿನಂತೆ ಹರ್ಮನ್​ಪ್ರೀತ್ ಕೌರ್ ತಂಡದ ನಾಯಕತ್ವವಹಿಸಿದ್ದು, ಸ್ಮೃತಿ ಮಂಧಾನಗೆ ಉಪನಾಯಕತ್ವದ…

Read More

International Day for Biological Diversity 2026: ಜೀವ ವೈವಿಧ್ಯತೆಯನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ – Kannada News | International Day for Biological Diversity 2026: What is the purpose of celebrating International Day for Biological Diversity?

ಅಂತಾರಾಷ್ಟ್ರೀಯ ಜೀವ ವೈವಿಧ್ಯತೆಯ ದಿನImage Credit source: Pinterest ಸೂಕ್ಷ್ಮ ಜೀವಿಗಳು, ಪ್ರಾಣಿ ಪಕ್ಷಿಗಳು, ಸಸ್ಯರಾಶಿಗಳು ಸೇರಿದಂತೆ ಈ ಭೂಮಿಯ ಮೇಲೆ ಸಹಸ್ರಾರು ಸಂಖ್ಯೆಯ ಜೀವವೈವಿಧ್ಯಗಳಿವೆ.  ಈ ಜೀವ ವೈವಿಧ್ಯತೆ (Biological Diversity) ಪರಿಸರ ವ್ಯವಸ್ಥೆಯನ್ನು ಸಮತೋಲದಲ್ಲಿಡುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಇಂದು ಜೀವವೈವಿಧ್ಯತೆ ಅಪಾಯದಲ್ಲಿದೆ. ಹೌದು ಅರಣ್ಯನಾಶ, ಮಾಲಿನ್ಯ, ಹವಾಮಾನ ಬದಲಾವಣೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಅತಿಯಾದ ಬಳಕೆ ವನ್ಯಜೀವಿಗಳಿಗೆ, ಪಕ್ಷಿಗಳಿಗೆ, ಮರಗಿಡಗಳಿಗೆ  ಹಾನಿ ಮಾಡುತ್ತಿವೆ. ಅದೆಷ್ಟೋ ಪ್ರಭೇದಗಳು ಅಳಿವಿನಂಚಿಗೆ ತಲುಪಿವೆ. ನಮ್ಮ ಭವಿಷ್ಯಕ್ಕೆ ಜೀವವೈವಿಧ್ಯತೆಯನ್ನು ರಕ್ಷಿಸುವುದು…

Read More

ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಪಾರ್ಥಸಾರಥಿ ಸುವರ್ಣ ರಥದ ವಿಶೇಷ ಏನು? ಹೇಗಿದೆ ನೋಡಿ – Kannada News | Golden Chariot Dedicated to Udupi Krishna: Special Features of the Parthasarathi Suvarna Ratha Revealed

ಉಡುಪಿ, ಡಿಸೆಂಬರ್ 26: ಉಡುಪಿಯ ಕಡೆಗೋಲು ಕೃಷ್ಣ ದೇವರನ್ನು ‘ಅನ್ನ ಬ್ರಹ್ಮ’ ಎಂದೂ ಕರೆಯುತ್ತಾರೆ. ಅದೇ ರೀತಿ ‘ಉತ್ಸವ ಬ್ರಹ್ಮ’ ಎಂದೂ ಬಣ್ಣಿಸಲಾಗುತ್ತದೆ. ಪ್ರತಿದಿನ ಕೃಷ್ಣ ದೇವರಿಗೆ ಉತ್ಸವ ನಡೆಯುತ್ತದೆ. ಇನ್ನು ಮುಂದೆ ಕೃಷ್ಣದೇವರ ಉತ್ಸವಕ್ಕೆ ಹೊಸ ಮೆರಗು ಸಿಗಲಿದೆ. ಪರ್ಯಾಯ ಪುತ್ತಿಗೆ ಮಠಾಧೀಶರು ಇದೀಗ ಪಾರ್ಥಸಾರಥಿ ಸುವರ್ಣ ರಥವನ್ನು ಕೃಷ್ಣನಿಗೆ ಅರ್ಪಿಸಲಿದ್ದಾರೆ. ಸನ್ಯಾಸಿಯಾಗಿ 50 ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ, ಸುಂದರ ರಥವನ್ನು ನಿರ್ಮಿಸಿ ಕೃಷ್ಣದೇವರಿಗೆ ಅರ್ಪಿಸುತ್ತಿದ್ದಾರೆ. ಉಡುಪಿ ಕೃಷ್ಣ ಮಠದ ಪೂಜಾ ಪರಂಪರೆಯಲ್ಲಿ ಇದೊಂದು ಐತಿಹಾಸಿಕ…

Read More

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ – Kannada News | Guarantee Scheme Revisions: HM Revanna Clarifies, Assures Continuity and Addresses Fund Recovery

ಹಾಸನ, ಜೂನ್​​ 19: ಕರ್ನಾಟಕದಲ್ಲಿ ಜಾರಿಯಲ್ಲಿರುವ ಐದು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಉಂಟಾಗಿರುವ ಆತಂಕವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ನಿವಾರಿಸಿದ್ದಾರೆ. ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಅವರು ಹೇಳಿದ್ದು, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಎಲ್ಲಾ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ. ಈವರೆಗೂ ಗೃಹಲಕ್ಷ್ಮಿ ಅಡಿಯಲ್ಲಿ 29 ಕಂತುಗಳನ್ನು ನೀಡಲಾಗಿದ್ದು, ಉಚಿತ ಬಸ್ ಸೇವೆ 600 ಕೋಟಿ ಟ್ರಿಪ್‌ಗಳನ್ನು ದಾಟಿದೆ. ಇದರಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ…

Read More

ವಿವಾಹಿತೆ ಬಳಿ ಪ್ರೇಮ ನಿವೇದನೆ, ಮದುವೆಯಾಲ್ಲ ಎಂದಿದ್ದಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿದ ವ್ಯಕ್ತಿ – Kannada News | Woman Injured in Gurugram Club After Rejecting Marriage Proposal

ಗುರುಗ್ರಾಮ ಡಿಸೆಂಬರ್ 26: ವಿವಾಹಿತೆ ಬಳಿ ವ್ಯಕ್ತಿಯೊಬ್ಬ ಪ್ರೇಮ ನಿವೇದನೆ ಮಾಡಿದ್ದ, ಮದುವೆ(Marriage)ಯಾಗಲ್ಲ ಎಂದಿದ್ದಕ್ಕೆ 25 ವರ್ಷದ ಮಹಿಳೆ ಮೇಲೆ ಗುಂಡು ಹಾರಿಸಿರುವ ಘಟನೆ ಗುರುಗ್ರಾಮದ ಕ್ಲಬ್​ ಒಂದರಲ್ಲಿ ನಡೆದಿದೆ. ಈ ಘಟನೆ ಡಿಸೆಂಬರ್ 20 ರ ಮುಂಜಾನೆ ಎಂಜಿ ರಸ್ತೆಯಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ ಮಹಿಳೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಪತಿ ದೂರು ನೀಡಿದ್ದು, ಅವರ ಪತ್ನಿ ಕಲ್ಪನಾ (25) ಗುರುಗ್ರಾಮದ ಕ್ಲಬ್‌ನಲ್ಲಿ ಕೆಲಸ ಮಾಡುತ್ತಿದ್ದಳು…

Read More

ಸಚಿನ್​ರಂತೆಯೇ ವೈಭವ್ ಸೂರ್ಯವಂಶಿಗೂ ವಿಶೇಷ ವಿನಾಯಿತಿ ನೀಡಿದ ಬಿಸಿಸಿಐ – Kannada News

ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸ ಮತ್ತು ಏಷ್ಯನ್ ಗೇಮ್ಸ್​ಗೆ ಬಿಸಿಸಿಐ (BCCI) ಇಂದು ಭಾರತ ಟಿ20 ತಂಡವನ್ನು ಪ್ರಕಟಿಸಿತು. ಬಿಸಿಸಿಐ ಪ್ರಕಟಿಸಿರುವ ಈ 16 ಸದಸ್ಯರ ತಂಡದಲ್ಲಿ ಅನುಭವಿಗಳು ಹಾಗೂ ಅನಾನುಭವಿಗಳ ಸಮ್ಮಿಶ್ರಣವಿದೆ. ಐಪಿಎಲ್‌ನಲ್ಲಿ ಮಿಂಚು ಹರಿಸಿದ ಪ್ರತಿಭಾನ್ವೀತರಿಗೆ ಈ ಪ್ರವಾಸದಲ್ಲಿ ಅವಕಾಶ ನೀಡಲಾಗಿದೆ. ಈ ರೀತಿಯಾಗಿ ತನ್ನ ಅಮೋಘ ಪ್ರದರ್ಶನದ ಮೂಲಕ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್ ಸೂರ್ಯವಂಶಿ (Vaibhav Sooryavanshi ) ಕೂಡ ತಂಡದೊಂದಿಗೆ ವಿದೇಶಕ್ಕೆ ಹಾರಲಿದ್ದಾರೆ. ಇದೇ ಮೊದಲ…

Read More

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ: ಜಗಳ ಬಿಡಿಸಲು ಹೋದ ಜೈಲರ್ ಕೈ ಫ್ರ್ಯಾಕ್ಚರ್; ರೌಡಿ ಗ್ಯಾಂಗ್‌ನಿಂದ ಹಲ್ಲೆ! – Kannada News | Jamkhandi Jail Incident: Inmates Assault Jailer V.D. Kumbar, Causes Fracture

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ ಜಮಖಂಡಿ, ಮೇ.11: ಜೈಲಿನಲ್ಲಿ ನಡೆಯುತ್ತಿದ್ದ ಕೈದಿಗಳ ನಡುವಿನ ಗದ್ದಲವನ್ನು ನಿಯಂತ್ರಿಸಲು ಹೋದ ಜೈಲರ್ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಜೈಲರ್ ವಿ.ಡಿ. ಕುಂಬಾರ ಅವರ ಎಡಗೈ ಮೂಳೆ ಮುರಿತವಾಗಿದ್ದು (Fracture), ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹಾಲಿಂಗಪುರ ಪೊಲೀಸರಿಂದ ಬಂಧಿತರಾಗಿದ್ದ ಜಾಕೀರ್ ಹುಸೇನ್ ಮಕಾಂದಾರ್ ಮತ್ತು ಗ್ಯಾಂಗ್ ಜಮಖಂಡಿ ಜೈಲಿನಲ್ಲಿದ್ದರು. ನಿನ್ನೆ ಸಂಜೆ ಇದೇ…

Read More

ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್​​: ಕಚ್ಚಾ ತೈಲ ದರ ಏರಿಕೆ ಸಾಧ್ಯತೆ? – Kannada News | Crude Oil Price Hike: How Israel Iran Tensions Impact India’s Economy and Fuel Strategy

ದೆಹಲಿ, ಫೆ.28: ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಉಲ್ಬಣಿಸಿರುವ ಸಂಘರ್ಷವು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಈ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಇಂಧನ ಬೆಲೆಗಳು (Petrol-Diesel Prices) ಏರಿಕೆಯಾಗಲಿವೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ. ಇರಾನ್ ವಿಶ್ವದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗಿದೆ. ಯುದ್ಧದ ಕಾರಣದಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ಪ್ರತಿ ಬ್ಯಾರೆಲ್‌ಗೆ ಏರಿಕೆಯಾಗುತ್ತಿದೆ. ಭಾರತವು ತನ್ನ ತೈಲದ ಅಗತ್ಯದ ಶೇ….

Read More

ಟಿಎಂಸಿಯಲ್ಲೇ ಇದ್ದಿದ್ದರೆ ನನ್ನ ಕೊಲ್ಲುತ್ತಿದ್ದರು; ಮಮತಾ ಬ್ಯಾನರ್ಜಿ ವಿರುದ್ಧ ಸುಖೇಂದು ಶೇಖರ್ ರಾಯ್ ಗಂಭೀರ ಆರೋಪ – Kannada News

ಕೊಲ್ಕತ್ತಾ, ಜೂನ್ 9: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಟಿಎಂಸಿ ಮಾಜಿ ನಾಯಕ ಸುಖೇಂದು ಶೇಖರ್ ರಾಯ್ ಅವರ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಮಾಜಿ ಹಿರಿಯ ನಾಯಕ ಸುಖೇಂದು ಶೇಖರ್ ರಾಯ್ ಅವರ ಸ್ಫೋಟಕ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. “ನಾನು ಟಿಎಂಸಿಯಲ್ಲೇ ಇದ್ದಿದ್ದರೆ ಸುಪಾರಿ ಕಿಲ್ಲರ್​​ಗಳು ನನ್ನನ್ನು ಕೊಲ್ಲುವ ಸಾಧ್ಯತೆಯಿತ್ತು!” ಎಂದು ಟಿಎಂಸಿ ತೊರೆದ ಕೆಲವೇ ದಿನಗಳಲ್ಲಿ ಮಮತಾ ಬ್ಯಾನರ್ಜಿ ಪಕ್ಷದ ವಿರುದ್ಧ ಸುಖೇಂದು ಶೇಖರ್ ರಾಯ್ ಆರೋಪ ಮಾಡಿದ್ದಾರೆ….

Read More

ಗಿಲ್ಲಿ ಒಳಗೆ ಹಾಗೆ ಇರೋದು ಏಕೆ? ಗೆಳೆಯನಿಂದ ಸಿಕ್ತು ಉತ್ತರ – Kannada News | Bigg Boss Kannada Finale: Will Gilli Nata’s Simplicity Crown Him Winner?

ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿ ಫಿನಾಲೆ ತಲುಪುವ ಹಂತದಲ್ಲಿ ಇದ್ದಾರೆ. ಅವರು ಉತ್ತಮವಾಗಿ ಆಟ ಆಡಿ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಗೆಲ್ಲುತ್ತಾರೆ ಎಂದು ಎಲ್ಲರೂ ಭಾವಿಸಿದ್ದಾರೆ. ಅವರ ಅಭಿಮಾನಿ ಹೊರಗೆ ದೊಡ್ಡದಾಗಿದೆ. ಅವರು ಸಿಂಪಲ್ ಆಗಿ ಇರುತ್ತಾರೆ. ಅವರು ಸಿಂಪಲ್ ಆಗಿ ನಡೆದುಕೊಳ್ಳುವುದೇ ಅನೇಕರ ಪ್ರಶ್ನೆಗೆ ಕಾರಣ ಆಗಿದೆ. ಗಿಲ್ಲಿ ನಟ ಅವರ ಗೆಳೆಯರೊಬ್ಬರು ಈ ಬಗ್ಗೆ ಮಾತನಾಡಿದ್ದರು. ಗಿಲ್ಲಿ ಸರಿಯಾಗಿ ಕೂದಲು ಬಾಚಿಕೊಳ್ಳುವುದಿಲ್ಲ, ಬನಿಯನ್ ಅಲ್ಲಿ ಇರುತ್ತಾರೆ ಎಂದು ಅನೇಕರು ಅಪಸ್ವರ…

Read More