Headlines

ಲೋಕಾಯುಕ್ತ ಭರ್ಜರಿ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ಸೈಟು, ಚಿನ್ನದ ರಾಶಿ! ಬೊಲೆರೋ ಗಾಡಿಯಲ್ಲೂ ರಹಸ್ಯ ಕಡತಗಳು!

ಬಳ್ಳಾರಿ, ಏಪ್ರಿಲ್ 8: ಗಣಿನಾಡು ಬಳ್ಳಾರಿಯಲ್ಲಿ (Ballari) ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ (Lokayukta Raid)  ಮುಂದುವರಿದಿದೆ. ಏಪ್ರಿಲ್ 7ರ ಮಂಗಳವಾರ ಬೆಳ್ಳಂಬೆಳಿಗ್ಗೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಅಕ್ರಮದ ಜಾಲವನ್ನು ಬಯಲಿಗೆಳೆದಿದ್ದಾರೆ. ಶಿವಣ್ಣ ಕಳೆದ ಹತ್ತು ವರ್ಷಗಳಿಂದ ಒಂದೇ ಕಡೆಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಹತ್ತಕ್ಕೂ ಹೆಚ್ಚು ಭ್ರಷ್ಟಾಚಾರದ ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು. ಬಳ್ಳಾರಿ…

Read More

Tv9 Kannada News Live: ಕಾರ್ಮಿಕರ ವೇತನ ಹೆಚ್ಚಳ, ತೆಲಂಗಾಣದಲ್ಲಿ ಉಷ್ಣ ಅಲೆ ಮತ್ತು ಚೇತನ್ ಅಹಿಂಸಾ ಹೇಳಿಕೆ ವಿವಾದ! ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Karnataka Minimum Wage Hike, Telangana Heatwave Deaths and Actor Chetan Controversy

ಬೆಂಗಳೂರು, ಮೇ 24: ಕರ್ನಾಟಕದಲ್ಲಿ 81 ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು  (Minimum Wage) ಶೇ 60 ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿಗೆ 16 ಜನರು ಬಲಿಯಾಗಿದ್ದು ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು, ಬೆಂಗಳೂರಿನಲ್ಲಿ ನಟ ಚೇತನ್ ಅಹಿಂಸಾ ಅವರು ಡಾ. ರಾಜ್‌ಕುಮಾರ್ ಸಮಾಧಿ ಜಾಗದ ಕುರಿತು ತಾವು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡು ಸುದ್ದಿಗೋಷ್ಠಿ ನಡೆಸಿದ್ದಾರೆ. ರಾಜ್ಯದ ಲಕ್ಷಾಂತರ ಕಾರ್ಮಿಕರಿಗೆ ಬಂಪರ್ ಕೊಡುಗೆ ಕರ್ನಾಟಕ ಸರ್ಕಾರವು 81…

Read More

ಈ ಯೋಜನೆಗೆ ಕೇಂದ್ರದ ಅನುಮೋದನೆ ಸಿಕ್ಕರೆ ಬೆಂಗಳೂರಿನಿಂದ ಪುಣೆಗೆ ಹೋಗಲು 7 ಗಂಟೆ ಸಾಕು – Kannada News | Greenfield Expressway: Pune Bengaluru NH48 Congestion Relief Coming Soon

ಬೆಂಗಳೂರು, ಜ.5: ಬೆಂಗಳೂರಿಗರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಅಸ್ತು ಎನ್ನುವ ಸಾಧ್ಯತೆ ಇದೆ. ಪುಣೆ-ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ (Greenfield Expressway) ಅಂತಿಮ ಸಂಚರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೇಂದ್ರ ಸಚಿವ ಸಂಪುಟವು 2026ರಲ್ಲಿ ಈ ಯೋಜನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ. 2023ರಲ್ಲಿ ಈ ಯೋಜನೆಗೆ ಅನುಮೋದನೆ ನೀಡಬೇಕಿತ್ತು. ಪುಣೆ-ಬೆಂಗಳೂರು NH48 ನಲ್ಲಿನ ದೀರ್ಘಕಾಲದ ದಟ್ಟಣೆ ಇದು ಬಹುದೊಡ್ಡ ಪರಿಹಾರವಾಗಲಿದೆ. ಇನ್ನು ಈ ಯೋಜನೆಗಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವ…

Read More

ಸೂಪರ್ ಶರ್ಮಾ… ಅಭಿಷೇಕ್ ಆರ್ಭಟಕ್ಕೆ ವಿಶ್ವ ದಾಖಲೆ ಉಡೀಸ್ – Kannada News | Abhishek Sharma Breaks Tim David’s World Record

ಟಿ೨೦ ಕ್ರಿಕೆಟ್‌ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಆರ್ಭಟ ಮುಂದುವರೆದಿದೆ. ಅದು ಸಹ ಸಿಡಿಲಬ್ಬರದ ಬ್ಯಾಟಿಂಗ್‌ನೊಂದಿಗೆ. ಅಂದರೆ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಇದೀಗ ಅಭಿ, ಟಿಮ್ ಡೇವಿಡ್ ಅವರ ವಿಶ್ವ ದಾಖಲೆಯನ್ನು ಉಡೀಸ್ ಮಾಡಿದ್ದಾರೆ. Source link

Read More

Video: ಬೇಸಿಗೆ ರಜೆ ಮುಗಿಸಿ ಅಜ್ಜಿ ಮನೆಯಿಂದ ಹೊರಟ ಮೊಮ್ಮಗನನ್ನು ಕಂಡು ಭಾವುಕರಾದ ಅಜ್ಜಿ 

ಅಜ್ಜಿ ಮನೆ ಎಂದರೆ ಎಲ್ಲಾ ಮೊಮ್ಮಕ್ಕಳಿಗೂ (grandchildren) ಸ್ವರ್ಗ. ಬಾಲ್ಯದ ಸುಂದರ ಬೇಸಿಗೆ ನೆನಪುಗಳು ಬೆಸೆದುಕೊಂಡಿರುವುದು ಅದೇ ಮನೆಯಲ್ಲಿ. ಬೇಸಿಗೆ ರಜೆ (summer vacation) ಶುರುವಾಗುತ್ತಿದ್ದಂತೆ ಯಾವಾಗ ಅಜ್ಜಿ ಮನೆಗೆ ಹೋಗುತ್ತೇನೆ ಎಂದು ಅದೆಷ್ಟೋ ಮಕ್ಕಳು ಕಾಯುತ್ತಾರೆ. ಅಜ್ಜಿಯ ಮಡಿಲಲ್ಲಿ ಮಲಗಿ ಕಥೆಗಳನ್ನು ಕೇಳುವುದು, ಅಜ್ಜನ ಜತೆಗೆ ಊರು ಸುತ್ತುವುದು ಇಂತಹ ನೆನಪುಗಳು ಒಂದೆರಡಲ್ಲ. ಹಳ್ಳಿಗಳಲ್ಲಿನ ಅಜ್ಜಿ ಮನೆಯ ಅನುಭವವು ಇಂದಿಗೂ ಅಷ್ಟೇ ಅಮೂಲ್ಯ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಬೇಸಿಗೆ ರಜೆ ಮುಗಿಸಿ ತನ್ನ ಮನೆಗೆ…

Read More

“ರಾಜಕೀಯದಲ್ಲಿ ಪೂರ್ಣವಿರಾಮವಿಲ್ಲ”: ನಿವೃತ್ತಿ ಹೊಂದುತ್ತಿರುವ ಸಂಸದರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ದೆಹಲಿ, ಮಾ.18: ರಾಜ್ಯಸಭೆಯ 37 ಸದಸ್ಯರ ನಿವೃತ್ತಿಯ ಹಿನ್ನೆಲೆಯಲ್ಲಿ ಸದನವು ಇಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿತ್ತು. ನಿವೃತ್ತರಾಗುತ್ತಿರುವ ಸದಸ್ಯರ ಸೇವೆಯನ್ನು ಶ್ಲಾಘಿಸಿದ (Rajya Sabha farewell) ಪ್ರಧಾನಿ ಮೋದಿ, ಸದನಕ್ಕೆ ಅವರು ನೀಡಿದ ಕೊಡುಗೆಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಿರುತ್ತವೆ ಎಂದು ತಿಳಿಸಿದರು. “ಜ್ಞಾನಕ್ಕಿಂತ ಅನುಭವಕ್ಕೆ ಶಕ್ತಿ ಹೆಚ್ಚು. ಶೈಕ್ಷಣಿಕ ಜ್ಞಾನವು ಸೀಮಿತವಾಗಿರಬಹುದು, ಆದರೆ ಸದಸ್ಯರು ಇಲ್ಲಿ ಕಳೆದ ಸಮಯ ಮತ್ತು ಪಡೆದ ಅನುಭವವು ದೇಶದ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಧಾನಿ ಹೇಳಿದರು. ರಾಜ್ಯಸಭೆಯು…

Read More

ಮತ್ತೆ ದಕ್ಷಿಣದ ನಿರ್ದೇಶಕನ ಕೈ ಹಿಡಿದ ಸಲ್ಲು, ಈ ಬಾರಿ ರಾಷ್ಟ್ರಪ್ರಶಸ್ತಿ ವಿಜೇತನ ಜೊತೆ

ಸಲ್ಮಾನ್ ಖಾನ್ (Salman Khan) ಬಾಲಿವುಡ್​​ನ ಸೂಪರ್ ಸ್ಟಾರ್. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಅವರಿಗೆ ದೊಡ್ಡ ಬಾಕ್ಸ್ ಆಫೀಸ್​​ ಗೆಲುವು ಸಿಕ್ಕೇ ಇಲ್ಲ. ಅತ್ತ ಶಾರುಖ್ ಖಾನ್ ದೊಡ್ಡ ದೊಡ್ಡ ಹಿಟ್ ನೀಡುತ್ತಿದ್ದಾರೆ. ಸಲ್ಲು ಅವರಿಂಗತಲೂ ಕಿರಿಯರಾದ ರಣ್​​ಬೀರ್ ಕಪೂರ್, ರಣ್ವೀರ್ ಸಿಂಗ್, ವಿಕ್ಕಿ ಕೌಶಲ್ ಅವರುಗಳು 1000 ಕೋಟಿ ಕಲೆಕ್ಷನ್ ತೆಗೆಯುತ್ತಿದ್ದಾರೆ ಆದರೆ ಸಲ್ಲು ಸಿನಿಮಾಗಳು ಮಾತ್ರ ಫ್ಲಾಪ್ ಮೇಲೆ ಫ್ಲಾಪ್ ಆಗುತ್ತಿವೆ. ಇದೀಗ ಸೋಲಿನ ಸುಳಿಯಿಂದ ಹೊರಬರಲು ಸಲ್ಮಾನ್ ಖಾನ್ ಮತ್ತೊಮ್ಮೆ ದಕ್ಷಿಣದ ನಿರ್ದೇಶಕನ…

Read More

Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ – Kannada News | Overloaded Sugarcane Truck Overturns onto School Van in UP’s Lakhimpur Kheri

ಉತ್ತರ ಪ್ರದೇಶ, ಜನವರಿ 30: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್​ ಖೇರಿಯಲ್ಲಿ ನಡೆದಿದೆ. ಟ್ರಕ್ ಪಲ್ಟಿ ಹೊಡೆಯುತ್ತಿದ್ದಂತೆ, ಸ್ಥಳೀಯರು ಓಡಿ ಬಂದು ಯಾವುದೇ ಸರ್ಕಾರದ ನಿರ್ದೇಶನಗಳಿಗೆ ಕಾಯದೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ವ್ಯಾನ್ ಮೇಲೆ ಬಿದ್ದ ಕಬ್ಬುಗಳೆಲ್ಲವನ್ನು ಬದಿಗೆ ಹಾಕಿ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳು ಅವರ ಪೋಷಕರು ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. Source link

Read More

ತೀವ್ರಗೊಂಡ ಕುಡಿಯುವ ನೀರಿನ ಅಭಾವ: ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಸಿಎಂ ಸೂಚನೆ, ಡಿಸಿಗಳಿಗೂ ಖಡಕ್ ಎಚ್ಚರಿಕೆ – Kannada News | Karnataka Water Crisis: CM Siddaramaiah Warns DCs, Allocates Rs 419 Crore for Drinking Water Supply

ಬೆಂಗಳೂರು, ಏಪ್ರಿಲ್ 25: ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ಜೊತೆಗೆ ಕುಡಿಯುವ ನೀರಿನ (Drinking Water) ಸಮಸ್ಯೆ ಉಲ್ಬಣಿಸುತ್ತಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಸಿಎಂ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ 419.50 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಜಿಲ್ಲಾಧಿಕಾರಿಗಳ ವರದಿಯ ಆಧಾರದ ಮೇಲೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು…

Read More

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಶಾಕ್: ಇನ್ನೂ ಹೆಚ್ಚಾಗುತ್ತಾ ತೈಲ ಬೆಲೆ? ತಜ್ಞರು ಹೇಳೋದೇನು ನೋಡಿ – Kannada News | Will Fuel Prices Rise Further? Experts Predict Petrol and Diesel May Surge by Rs 10 to 15 Soon

ಬೆಂಗಳೂರು, ಮೇ 15: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 3 ರೂ.ನಷ್ಟು ಹೆಚ್ಚಳವಾಗಿದೆ. ಇದು ನಾಲ್ಕು ವರ್ಷಗಳ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕೈಗೊಂಡ ಮೊದಲ ದರ ಪರಿಷ್ಕರಣೆಯಾಗಿದೆ. ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಕಚ್ಚಾತೈಲ ಬೆಲೆಗಳ ಏರಿಕೆಗೆ ಕಾರಣವಾಗಿದೆ. ಭಾರತವು ತನ್ನ ಕಚ್ಚಾತೈಲದ ಶೇ 85-91 ಭಾಗವನ್ನು ಆಮದು ಮಾಡಿಕೊಳ್ಳುವುದರಿಂದ, ಅಂತರರಾಷ್ಟ್ರೀಯ ಮಾರುಕಟ್ಟೆಯ ಏರಿಳಿತ ನೇರವಾಗಿ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಕಳೆದ 11 ವಾರಗಳಿಂದ ಕಚ್ಚಾತೈಲ ಬೆಲೆ…

Read More