Headlines

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಮೂವರು ಆರೋಪಿಗಳು ವಶಕ್ಕೆ – Kannada News | Bengaluru Airport Customs Seize Rs 2.97 Cr Hydro Ganja; 3 Arrested for Smuggling

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಬೆಂಗಳೂರು, ಫೆಬ್ರವರಿ 07: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎಂಟೂ ವರೆ ಕೆಜಿ ಹೈಡ್ರೋ ಗಾಂಜಾ ಪತ್ತೆ ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ…

Read More

Love Horoscope: ಪ್ರೇಮಿಗಳಿಗೆ ಫೆ.14ರವರೆಗೆ ಎಚ್ಚರಿಕೆ, ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು – Kannada News | Weekly Love Predictions Feb 8 14: Astrological Guide for Your Valentine’s Day Romance

ಫೆಬ್ರವರಿ 08ರಿಂದ ಫೆಬ್ರವರಿ 14ರ ವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು. ಪ್ರೇಮಕ್ಕೆ ಸಂಬಂಧಿಸಿದಂತೆ ಉತ್ಸಾಹ ನಿಮ್ಮಲ್ಲಿ ಕಾಣಿಸುವುದು. ಪ್ರೇಮಿಗಳ ದಿನದ ಸಿದ್ಧತೆಯಲ್ಲಿ ಇರುವ ನಿಮಗೆ ಎಲ್ಲವೂ ಕೂಡಿಬರಬೇಕೆಂದಿಲ್ಲ. ಕೆಲವರಿಗೆ ಅಸೆ ಭಂಗವಾಗಲಿದೆ. ಭವಿಷ್ಯದ ಬಗ್ಗೆ ನಿರ್ದಿಷ್ಟತೆ ನಿಮ್ಮದಾಗಿಲಿ. ​ಮೇಷ: ಸಂಬಂಧದಲ್ಲಿ ಕೊಂಚ ಬಿಸಿ ಇರಲಿದೆ. ಅತಿಯಾದ ಕೋಪ ಪ್ರೀತಿಯನ್ನು ದೂರ ಮಾಡಬಹುದು. ಸಂಗಾತಿಯ ಮಾತಿಗೆ ದನಿಗೂಡಿಸಿ, ವಾರಾಂತ್ಯದ ವೇಳೆಗೆ ಪರಿಸ್ಥಿತಿ ತಣ್ಣಗಾಗಲಿದೆ. ​ವೃಷಭ: ಪ್ರೀತಿಯ ಹೂವು ಅರಳುವ ಕಾಲವಿದು. ಸಂಗಾತಿಯೊಂದಿಗೆ ಐಷಾರಾಮಿ ಸಮಯ ಕಳೆಯುವಿರಿ. ನಿಮ್ಮ…

Read More

ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು! – Kannada News | Bengaluru Delivery Boy Assault: Miscreants Brutally Attack at Bagaluru Grocery Mart

ಬೆಂಗಳೂರು, ಫೆಬ್ರುವರಿ 07: ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕಡಿವಾಣ ಇಲ್ಲದಂತಾಗಿದೆ. ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಸಮೀಪದ ದಿನಸಿ ಡೆಲಿವರಿ ಮಾರ್ಟ್ ಬಳಿ ಡೆಲಿವರಿ ಬಾಯ್ಸ್ ಮೇಲೆ ಮನಬಂದಂತೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದಿನಸಿ ಆರ್ಡರ್ ಪಡೆಯಲು ಬಂದಿದ್ದ ಸಿಬ್ಬಂದಿಯ ಮೇಲೆ ಐದಾರು ಮಂದಿ ಕಿಡಿಗೇಡಿಗಳು ಗುಂಪುಗುಂಪಾಗಿ ದಾಳಿ ನಡೆಸಿ, ಹೆಲ್ಮೆಟ್ ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ. ಮಾರ್ಟ್ ಒಳಗಡೆ ನುಗ್ಗಿಯೂ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿ…

Read More

ಜಪನೀಸ್​ ಸ್ಟುಡಿಯೋಗಳ ಜೊತೆ ದೊಡ್ಡ ಡೀಲ್​​​ಗೆ ಮುಂದಾದ ರಾಜಮೌಳಿ – Kannada News | Rajamouli’s RRR Anime: Japanese Deal While Filming Varanasi with Mahesh Babu

ನಿರ್ದೇಶಕ ರಾಜಮೌಳಿ (Rajamouli) ಅವರು ‘ವಾರಣಾಸಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ರಾಜಮೌಳಿ ಅವರು ಸದ್ದಿಲ್ಲದೆ, ಸೈಡಲ್ಲಿ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಈ ವಿಷಯ ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ವಿಷಯವನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ. ‘ವಾರಣಾಸಿ’ ಸಿನಿಮಾ 2027ರ ಏಪ್ರಿಲ್ 7ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಈಗಲೇ ಪ್ರಚಾರ ಆರಂಭಿಸಿದ್ದಾರೆ. ಇತ್ತೀಚೆಗೆ ಅವರು ಪ್ರಿಯಾಂಕಾ…

Read More

ಭಾರತಕ್ಕೆ ಒಂದು ರೂಲ್ಸ್, ಪಾಕಿಸ್ತಾನಕ್ಕೆ ಇನ್ನೊಂದು ರೂಲ್ಸ್​! – Kannada News | Babar Azam Relay Catch in T20 World Cup 2026

ಟಿ20 ವಿಶ್ವಕಪ್​ನ ಮೊದಲ ಪಂದ್ಯವೇ ವಿವಾದಕ್ಕೀಡಾಗಿದೆ. ವಿವಾದಕ್ಕೀಡಾಲು ಮುಖ್ಯ ಕಾರಣ ಐಸಿಸಿಯ ನಿಯಮ.ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಇತ್ತೀಚೆಗೆ ರಿಲೇ ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿತ್ತು. ಈ ನಿಯಮದ ಬದಲಾವಣೆ ಪಾಕಿಸ್ತಾನ್ ತಂಡಕ್ಕೆ ಅನ್ವಯಿಸುವುದಿಲ್ಲವೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ನೆದರ್​ಲೆಂಡ್ಸ್ ವಿರುದ್ಧ ಬಾಬರ್ ಆಝಂ ಹಾಗೂ ಶಾಹೀನ್ ಶಾ ಅಫ್ರಿದಿ ಜೊತೆಗೂಡಿ ರಿಲೇ ಕ್ಯಾಚ್ ಹಿಡಿದಿದ್ದರು. ಬೌಂಡರಿ ಲೈನ್​ನಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿದ ಬಾಬರ್ ನಿಯಂತ್ರಣ ತಪ್ಪಿ ಬೌಂಡರಿ ಗೆರೆ…

Read More

ಕಡ್ಲೆಪುರಿ ಮಾರುತ್ತಿದ್ದ ಕಮಲಾಕರ ಭಟ್ ಜ್ಯೊತಿಷಿ ಆಗಿದ್ಹೇಗೆ? ಬಗೆದಷ್ಟೂ ಬಯಲಾಗ್ತಿದೆ ಬಂಡವಾಳ – Kannada News | From Peanut Seller to Millionaire Astrologer: Who is Kamalakara Bhat? Secrets Surface After Murder Arrest

ಬಗೆದಷ್ಟೂ ಬಯಲಾಗ್ತಿದೆ ಕಮಲಾಕರ ಭಟ್ ಬಂಡವಾಳImage Credit source: tv9 ಕಾರವಾರ, ಫೆಬ್ರವರಿ 7: ಉತ್ತರ ಕನ್ನಡದ ಸಿದ್ದಾಪುರದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ ಭಟ್ (Kamalakara Bhat) ಮತ್ತು ಸುಚಿತ್ರಾ ಹಿನ್ನೆಲೆ ಬಗ್ಗೆ ಬಗೆದಷ್ಟೂ ರಹಸ್ಯಗಳು ಬಯಲಾಗುತ್ತಿವೆ. ಪ್ರಭಾವಿ ಜ್ಯೋತಿಷಿ ಕಮಲಾಕರ ಭಟ್ ಅವರ ನಿಗೂಢ ಹಿನ್ನೆಲೆ ಮತ್ತು ಸಂಪತ್ತಿನ ಬಗ್ಗೆ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳು ಕೂಡ ಹುಟ್ಟಿಕೊಂಡಿವೆ. ಸಾಮಾನ್ಯ ವ್ಯಕ್ತಿಯಾಗಿ ವೀಳ್ಯದೆಲೆ ಮತ್ತು ಕಡ್ಲೆಪುರಿ ಮಾರಾಟ ಮಾಡುತ್ತಿದ್ದ ಕಮಲಾಕರ ಭಟ್…

Read More

ದಕ್ಷಿಣದ ಆ ನಟ ನಟಿಯರನ್ನು ತೆರೆಮೇಲೂ ಕೀಳಾಗಿ ಕಾಣಲು ಇಷ್ಟಪಡಲ್ಲ; ಬಾಲಿವುಡ್ ನಟಿ – Kannada News | Pooja Bedi Reveals Jr NTR’s Unwavering Respect for Women: ‘Shakti’ Incident Goes Viral

ಜನಪ್ರಿಯ ಬಾಲಿವುಡ್ ನಟಿ ಪೂಜಾ ಬೇಡಿ ತೆಲುಗು ಪ್ರೇಕ್ಷಕರಿಗೂ ಪರಿಚಿತರು. ಅವರು ಈ ಹಿಂದೆ ‘ಚಿಟ್ಟೆಮ್ಮ ಮೊಗುಡು’ (1993) ಮತ್ತು ‘ಶಕ್ತಿ’ (2011) ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಬಹಳ ಸಮಯದ ನಂತರ ತೆಲುಗು ಪರದೆಗೆ ಮರಳಿದ್ದಾರೆ. ಚಂದ್ರಹಾಸ್ ನಾಯಕನಾಗಿ ನಟಿಸಿದ ‘ಬರಬಾರ್ ಪ್ರೇಮಿಸ್ತಾ’ ಚಿತ್ರದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಚಿತ್ರದ ಪ್ರಚಾರದ ಭಾಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಜಾ ಬೇಡಿ, ಜೂನಿಯರ್ ಎನ್‌ಟಿಆರ್ ಬಗ್ಗೆ ಕೆಲವು ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡರು. ‘ಶಕ್ತಿ’ ಚಿತ್ರದ ಚಿತ್ರೀಕರಣದ…

Read More

ಎರಡೂ ಕಾಲು ಕತ್ತರಿಸಿದ್ದ ಸಿಪಿಐಂ ಕ್ರೌರ್ಯವನ್ನು ರಾಜ್ಯಸಭೆಯಲ್ಲಿ ವಿವರಿಸಿದ್ದ ಸದಾನಂದನ್ ಮಾಸ್ಟರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ – Kannada News | PM Modi Writes Appreciation Letter to Rajya Sabha MP C Sadanandan Master After Maiden Speech on 1994 CPIM Attack

ಸದಾನಂದನ್ ಮಾಸ್ಟರ್​, ಪ್ರಧಾನಿ ಮೋದಿImage Credit source: TV9 Network ನವದೆಹಲಿ, ಫೆಬ್ರವರಿ 7: ರಾಜ್ಯಸಭೆಯಲ್ಲಿ (Rajya Sabha) ಚೊಚ್ಚಲ ಭಾಷಣದ ಮೂಲಕ ಗಮನ ಸೆಳೆದ ಕೇರಳದ ಬಿಜೆಪಿ ಸದಸ್ಯ ಸಿ. ಸದಾನಂದನ್ ಮಾಸ್ಟರ್ (C.Sadanandan Master) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಪತ್ರ ಬರೆದು ಅಭಿನಂದಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ 1994ರ ಜನವರಿ 25ರಂದು ಸಿಪಿಐಎಂ ಕಾರ್ಯಕರ್ತರಿಂದ ನಡೆದ ಹಲ್ಲೆ ಹಾಗೂ ಅದರಿಂದ ಕಾಲು ಕಳೆದುಕೊಂಡ ಘಟನೆ ಕುರಿತು ಮನಕಲಕುವಂತೆ…

Read More

ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ – Kannada News | Dodmane Habba Kavya Shaiva And Gilli Nata in One stage

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾಗಿದ್ದ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಬಿಗ್ ಬಾಸ್ ಬಳಿಕ ಅನೇಕ ವೇದಿಕೆ ಮೇಲೆ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದು ಇದೆ. ಈಗ ಇವರು ಕಲರ್ಸ್ ಶೋಗಾಗಿ ಒಂದಾಗಿದ್ದಾರೆ. ಶೋ ಹೆಸರು ‘ದೊಡ್ಮನೆ ಹಬ್ಬ’. ಇದು ಒಂದೇ ದಿನ ನಡೆಯಲಿರೋ ಜಾತ್ರೆ. ಫೆಬ್ರವರಿ 14ರ ಸಂಜೆ 6 ಗಂಟೆಗೆ ಶೋ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

IND vs USA: ಪ್ರಮುಖ ವೇಗಿ ಅಲಭ್ಯ: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | Jasprit Bumrah is likely to miss the first match against USA

ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಖಾಮುಖಿಯಾಗಿದ್ದರೆ, ದ್ವಿತೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮತ್ತು ಸ್ಕಾಟ್ಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಇಂದೇ ನಡೆಯಲಿರುವ ಮೂರನೇ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಜಸ್​ಪ್ರೀತ್ ಬುಮ್ರಾ ಜ್ವರದಿಂದ ಬಳಲುತ್ತಿದ್ದು, ಹೀಗಾಗಿ ಯುಎಸ್​ಎ ವಿರುದ್ಧದ ಪಂದ್ಯದಿಂದ…

Read More