Headlines

ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ನಾಲ್ವರು ನಂಬರ್ 1 – Kannada News | Four Team India stars claim Number 1 spot in ICC Rankings

ಐಸಿಸಿ ಪ್ರಕಟಿಸಿರುವ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಈ ಪೈಕಿ ಏಕದಿನ ಹಾಗೂ ಟಿ20 ಕ್ರಿಕೆಟ್‌ನ ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ಇಬ್ಬರು ಯುವ ದಾಂಡಿಗರು ವಿಶ್ವದ ನಂ. 1 ಸ್ಥಾನ ಅಲಂಕರಿಸಿದ್ದರೆ, ಟೆಸ್ಟ್ ಕ್ರಿಕೆಟ್‌ನ ಬೌಲಿಂಗ್ ಹಾಗೂ ಆಲ್‌ರೌಂಡರ್ ವಿಭಾಗಗಳಲ್ಲಿ ಮತ್ತಿಬ್ಬರು ಅನುಭವಿ ಆಟಗಾರರು ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… (PC: Getty Images) Source link

Read More

ಅಧಿವೇಶನ ಆರಂಭಕ್ಕೂ ಮುನ್ನವೇ ಜಟಾಪಟಿ: ಸಭಾಪತಿ ಹೊರಟ್ಟಿಗೆ ಶಾಕ್​​ ಕೊಡುತ್ತಾ ಕಾಂಗ್ರೆಸ್​​? – Kannada News | Pre Session Politics: Council Chairman Basavaraj Horatti Dismisses Resignation Rumors Amid Congress Pressure

ಬೆಂಗಳೂರು, ಜುಲೈ 30: ಕರ್ನಾಟಕದಲ್ಲಿ ಮಳೆಗಾಲದ ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 13ರಿಂದ ಆಗಸ್ಟ್ 27ರವರೆಗೆ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ನಡುವೆ ಸಭಾಪತಿ ಬದಲಾವಣೆಯ ವಿಚಾರ ಭಾರಿ ಚರ್ಚೆಯಾಗುತ್ತಿದ್ದು, ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಸವರಾಜ ಹೊರಟ್ಟಿ ಅವರಿಗೆ ಸಿಎಂ ಡಿಕೆ ಶಿವಕುಮಾರ್​​ ಮನವಿ ಮಾಡಿದ್ದಾರೆಂಬ ಸುದ್ದಿ ಹರಿದಾಡತೊಡಗಿದೆ. ಆದರೆ ಈ ವದಂತಿಗಳಿಗೆ ಸ್ವತಃ ಹೊರಟ್ಟಿ ಅವರೇ ಸ್ಪಷ್ಟನೆ ನೀಡಿದ್ದು, ನಾನು ಆಸ್ಪತ್ರೆಯಲ್ಲಿದ್ದಾಗ ಆರೋಗ್ಯ ವಿಚಾರಿಸಲು ಸಿಎಂ ಕರೆ ಮಾಡಿದ್ದರು. ಆದ್ರೆ ರಾಜೀನಾಮೆ…

Read More

RWF Recruitment 2026: ಬೆಂಗಳೂರು ರೈಲ್ವೆ ವೀಲ್ ಫ್ಯಾಕ್ಟರಿಯಲ್ಲಿ ಉದ್ಯೋಗವಕಾಶ; ಗುಮಾಸ್ತ, ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನ – Kannada News | RWF Recruitment 2026: Government Job Opportunities in Bengaluru for 10th, ITI, 2nd PUC Pass Candidates

ರೈಲ್ವೆ ವೀಲ್ ಫ್ಯಾಕ್ಟರಿಯಲ್ಲಿ ಉದ್ಯೋಗ ಬೆಂಗಳೂರಿನ ರೈಲ್ವೆ ಇಲಾಖೆಯು ರೈಲ್ವೆ ವೀಲ್ ಫ್ಯಾಕ್ಟರಿ (RWF) ಯಲ್ಲಿ ವಿವಿಧ ಗುಮಾಸ್ತ ಮತ್ತು ಟೆಕ್ನಿಷಿಯನ್ ಗೇಡ್ 3 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ 10ನೇ ತರಗತಿ, ITI, ಮತ್ತು 2nd PUC ಪಾಸ್ ಮಾಡಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಇದು ಮಹತ್ವದ ಸುವರ್ಣಾವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪದೇ ಬಳಸಿಕೊಳ್ಳಬೇಕು. ಇಲಾಖೆ ಮತ್ತು ಹುದ್ದೆಗಳ ವಿವರ: ರೈಲ್ವೆ ವೀಲ್ ಫ್ಯಾಕ್ಟರಿ…

Read More

ತಂಜಾವೂರಿನಲ್ಲಿ ಸಿಲಿಂಡರ್ ಸ್ಫೋಟ: ಬೆಂಕಿ ನಂದಿಸಲು ಹೋದ 10 ಜನರಿಗೆ ಸುಟ್ಟ ಗಾಯ, 7 ಮಂದಿ ಸ್ಥಿತಿ ಗಂಭೀರ – Kannada News | Thanjavur Cylinder Blast: 10 Injured, 7 Critical in House Fire Tragedy

ತಂಜಾವೂರು, ಜುಲೈ 30: ತಮಿಳುನಾಡಿನ ತಂಜಾವೂರು ಜಿಲ್ಲೆಯ ತಿರುಓಣಂ ಬಳಿಯ ಲಕ್ಷ್ಮಿಪುರಂ ಗ್ರಾಮದಲ್ಲಿ ಭೀಕರ ಅಗ್ನಿ ಅನಾಹುತ(Fire Accident) ಸಂಭವಿಸಿದೆ. ಹುಲ್ಲಿನ ಮನೆಗೆ ಬಿದ್ದ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾಗ ಎಲ್‌ಪಿಜಿ (LPG) ಸಿಲಿಂಡರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು, 15 ವರ್ಷದ ಬಾಲಕಿ ಸೇರಿದಂತೆ ಕನಿಷ್ಠ 10 ಜನರಿಗೆ ಸುಟ್ಟ ಗಾಯಗಳಾಗಿವೆ. ದುರಂತ ಸಂಭವಿಸಿದ್ದು ಹೇಗೆ? ರೈತ ಮುರುಗಯನ್ ಎಂಬುವವರ ಕುಟುಂಬವು ತಮ್ಮ ಹುಲ್ಲಿನ ಮನೆಯಲ್ಲಿ ಮಲಗಿದ್ದಾಗ ಬೆಳಗಿನ ಜಾವ ಸುಮಾರು 2 ಗಂಟೆಯ ವೇಳೆಗೆ ಮನೆಗೆ ಬೆಂಕಿ ಹೊತ್ತಿಕೊಂಡಿದೆ….

Read More

‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಹೇಗಿದೆ? ಇಲ್ಲಿದೆ ಟ್ವಿಟ್ಟರ್ ವಿಮರ್ಶೆ – Kannada News | Spider Man Brand New Day movie twitter review in Kannada

ಹಾಲಿವುಡ್​ನ (Hollywood) ಬಹು ನಿರೀಕ್ಷಿತ ಸಿನಿಮಾ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಇಂದು (ಜುಲೈ 30) ಭಾರತದಲ್ಲಿ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದವು. ಸಿನಿಮಾದ ಟ್ರೈಲರ್ ಸಹ ಸಖತ್ ಸದ್ದು ಮಾಡಿತ್ತು. ಭಾರತದಲ್ಲಿ ಭಾರಿ ಮುಂಗಡ ಬುಕಿಂಗ್ ಅನ್ನು ಈ ಸಿನಿಮಾ ಬಾಚಿಕೊಂಡಿತ್ತು. ಮೊದಲ ದಿನ ದಾಖಲೆಯ ಕಲೆಕ್ಷನ್ ಅನ್ನು ಈ ಸಿನಿಮಾ ಭಾರತದಲ್ಲಿ ಮಾಡಲಿದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಇದೀಗ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ…

Read More

Video: ಅಮೆರಿಕದಿಂದ ಮನೆಗೆ ಮರಳಿದ ಮಗಳು, ಯುವತಿಯ ಸರ್ಪ್ರೈಸ್ ವಿಸಿಟ್‌ಗೆ ಮನೆ ಮಂದಿ ಭಾವುಕ – Kannada News | Parents shed tears upon seeing their daughter return home from America without giving any clues

ಹೆತ್ತವರು ತಮ್ಮ ಮಕ್ಕಳ ಭವಿಷ್ಯ ಚೆನ್ನಾಗಿರಬೇಕೆಂದು ಓದಿಗಾಗಿ, ಉದ್ಯೋಗಕ್ಕಾಗಿ ದೂರದ ಊರಿಗೆ ಕಳುಹಿಸಿಕೊಡುತ್ತಾರೆ. ಮಕ್ಕಳು ಮನೆಗೆ ಬರುತ್ತಾರೆ ಎಂದು ತಿಳಿದರೆ ಅವರ ಖುಷಿಗೆ ಪಾರಾವೇ ಇರಲ್ಲ. ಆದರೆ ಯುವತಿಯೊಬ್ಬಳು ಮನೆ ಮಂದಿಗೆ ಯಾವುದೇ ರೀತಿ ಸುಳಿವು ನೀಡದೇನೇ ಮೂರು ವರ್ಷಗಳ ಬಳಿಕ ಅಮೆರಿಕದಿಂದ (America) ಮನೆಗೆ ಮರಳಿದ್ದಾಳೆ. ಆಕೆಯನ್ನು ಕಂಡ ಮನೆ ಮಂದಿಯೆಲ್ಲರೂ ಖುಷಿಯಿಂದ ಕುಣಿದಾಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರ ಕಣ್ಣು ತುಂಬಿ ಬಂದಿದೆ. ಮೈತ್ರಿ ಪಟೇಲ್ (Maitri Patel) ತನ್ನ…

Read More

KPSC ಅಕ್ರಮದ ವಿರುದ್ಧ ಸಿಡಿದೆದ್ದ ಎಬಿವಿಪಿ: ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ – Kannada News | KPSC Scam: ABVP Protest KPSC Recruitment Scam Bengaluru Veterinary Officer PDO Irregularities

ಬೆಂಗಳೂರಿನಲ್ಲಿ ಎಬಿವಿಪಿ ಭಾರೀ ಪ್ರತಿಭಟನೆImage Credit source: tv9 ಬೆಂಗಳೂರು, ಜುಲೈ 30: ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಬೆಂಗಳೂರಿನಲ್ಲಿ ಗುರುವಾರ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಪಿಎಸ್ಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಶು ವೈದ್ಯಾಧಿಕಾರಿ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ನೇಮಕಾತಿಗಳಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ…

Read More

Vande Bharat Loco Pilot: ವಂದೇ ಭಾರತ್ ರೈಲಿನ ಲೋಕೋ ಪೈಲಟ್ ಆಗುವುದೇಗೆ? ಅರ್ಹತೆ, ಸಂಬಳ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ – Kannada News | How to Become a Vande Bharat Loco Pilot? Direct Recruitment, Eligibility, and Salary Details

ಲೋಕೋ ಪೈಲಟ್ ಆಗಲು ಬೇಕಾದ ವಿದ್ಯಾರ್ಹತೆ ಭಾರತೀಯ ರೈಲ್ವೆಯ ಅತ್ಯಂತ ಪ್ರತಿಷ್ಠಿತ ಸೆಮಿ-ಹೈಸ್ಪೀಡ್ ರೈಲುಗಳಲ್ಲಿ ಒಂದಾದ ವಂದೇ ಭಾರತ್ ಎಕ್ಸ್‌ಪ್ರೆಸ್‌ (Vande Bharat Express) ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಇತ್ತೀಚೆಗೆ ದೆಹಲಿ–ಹಿಮಾಚಲ ಪ್ರದೇಶ ಮಾರ್ಗದ ನಂಗಲ್ ಅಣೆಕಟ್ಟು ನಿಲ್ದಾಣದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ನಿಲುಗಡೆ ಹಾಗೂ ಮುಂಬೈ–ನಾಂದೇಡ್ ಮಾರ್ಗದಲ್ಲಿ ಓವರ್‌ಹೆಡ್ ಉಪಕರಣಗಳ (OHE) ದೋಷದಿಂದ ರೈಲು ವಿಳಂಬವಾದ ಘಟನೆಗಳು ಸುದ್ದಿಯಲ್ಲಿದ್ದವು. ಇದರ ನಡುವೆ, ಯುವಜನತೆಯಲ್ಲಿ ಒಂದು ಕುತೂಹಲಕಾರಿ ಪ್ರಶ್ನೆ ಮನೆಮಾಡಿದೆ. ವಂದೇ ಭಾರತ್ ರೈಲನ್ನು…

Read More

‘ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ; ಯಶ್ ರೌದ್ರಾವತಾರ ನೋಡಿ ನೆಟ್ಟಿಗರು ಹೇಳಿದ್ದಿಷ್ಟು – Kannada News | Ramayana Trailer Response: Fans Hail Rocking Star Yash’s Dominance As Ravana In Theatres

‘ರಾಕಿಂಗ್ ಸ್ಟಾರ್ ಯಶ್​..’2 ಈ ಹೆಸರು ಈಗ ವಿಶ್ವಮಟ್ಟದಲ್ಲಿ ತಿಳಿದಿದೆ. ಕಿರುತೆರೆ ಮೂಲಕ ಜರ್ನಿ ಆರಂಭಿಸಿ, ನಂತರ ಸಿನಿಮಾ ರಂಗಕ್ಕೆ ಕಾಲಿಟ್ಟರು. ಏನಾದರೂ ಮಾಡಿಯೇ ಮಾಡುತ್ತೇನೆ ಎಂದು ಅವರು ಬಲವಾಗಿ ಅಂದುಕೊಂಡಿದ್ದರು. ‘ಕೆಜಿಎಫ್’ ಚಿತ್ರದ ಮೂಲ ಅದನ್ನು ಸಾಧಿಸಿದರು. ಅಲ್ಲಿಗೆ ಅವರು ನಿಲ್ಲಿಸಲಿಲ್ಲ. ‘ಕೆಜಿಎಫ್ 2’ ಮಾಡಿದರು. ಈಗ ‘ಟಾಕ್ಸಿಕ್’ ರಿಲೀಸ್​​ಗೆ ರೆಡಿ ಆಗುತ್ತಿದ್ದಾರೆ. ಇದರ ಜೊತೆಗೆ ‘ರಾಮಾಯಣ’ ಟ್ರೇಲರ್ ಮೂಲಕ ಧೂಳೆಬ್ಬಿಸಿದ್ದಾರೆ. ‘ರಾಮಾಯಣ’ ಸಿನಿಮಾದ ಟ್ರೇಲರ್ ಇಂದು ರಿಲೀಸ್ ಆಗಿದೆ. ಈ ಟ್ರೇಲರ್ ಹಾಲಿವುಡ್‌ನ ‘ಸ್ಪೈಡರ್…

Read More

ಸಾರಿಗೆ ಸಚಿವರನ್ನೇ ಬಸ್​​ನಿಂದ ಕೆಳಗಿಳಿಸಿದ್ದ ಪ್ರಕರಣ: ಬಿಎಂಟಿಸಿ ನಿರ್ವಾಹಕನ ಅಮಾನತು ಆದೇಶ ಹಿಂಪಡೆಯುವಂತೆ ಸೂಚನೆ – Kannada News | Transport Minister Byrathi Suresh Directs Revocation of BMTC Conductor’s Suspension After Apology

ಬಿಎಂಟಿಸಿ ನಿರ್ವಾಹಕನ ಆದೇಶ ಹಿಂಪಡೆಯುವಂತೆ ಸೂಚನೆ ಬೆಂಗಳೂರು, ಜುಲೈ 30: ರಿಯಾಲಿಟಿ ಚೆಕ್​​ ನಡೆಸಲೆಂದು ಬಿಎಂಟಿಸಿ ಬಸ್​​ ಏರಿದ್ದ ವೇಳೆ ಚಿಲ್ಲರೆ ನೀಡದ ಕಾರಣ ಸಾರಿಗೆ ಸಚಿವ ಬೈರತಿ ಸುರೇಶ್ ಅವರನ್ನೇ ಬಸ್‌ನಿಂದ ಇಳಿಯುವಂತೆ ಹೇಳಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಬಿಎಂಟಿಸಿ ನಿರ್ವಾಹಕ ಟಿ.ಜಿ. ರಾಮಕೃಷ್ಣ ಅವರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಸೂಚಿಸಲಾಗಿದೆ. ಬುಧವಾರ ನಿರ್ವಾಹಕ ರಾಮಕೃಷ್ಣ ಅವರು ಸಚಿವರನ್ನು ಭೇಟಿ ಮಾಡಿ ತಮ್ಮ ವರ್ತನೆಗೆ ಕ್ಷಮೆಯಾಚಿಸಿದ ಹಿನ್ನೆಲೆ ಅವರ ಅಮಾನತನ್ನು ರದ್ದುಗೊಳಿಸಲು ಅಧಿಕಾರಿಗಳಿಗೆ ಬೈರತಿ ಸುರೇಶ್…

Read More