Headlines

‘ರಣಬೀರ್ ಇನ್ಮೇಲೆ ಅನಿಮಲ್ ರೀತಿಯ ಸಿನಿಮಾ ಮಾಡಬಾರದು’; ಹಿರಿಯ ನಟನ ಕಿವಿಮಾತು – Kannada News | Nitish Bharadwaj Says Ranbir Kapoor Should Not Do Animal type Movie 

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ಪಾರ್ಟ್ ಒನ್’ ಸಿನಿಮಾದ ಟ್ರೈಲರ್ ಜುಲೈ 31ರಂದು ಬಿಡುಗಡೆಯಾಗಿದೆ. ಬಿ.ಆರ್. ಚೋಪ್ರಾ ಅವರ ‘ರಾಮಾಯಣ’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡಿದ್ದ ಹಿರಿಯ ನಟ ನಿತೀಶ್ ಭಾರದ್ವಾಜ್ ಹೊಸ ರಾಮಾಯಣ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಸಿನಿಮಾ ಆಸ್ಕರ್ ಪ್ರಶಸ್ತಿ ಗೆಲ್ಲುವುದು ಖಚಿತ ಎಂದು ಅವರು ಭವಿಷ್ಯ ನುಡಿದಿದ್ದಾರೆ. ನಟ ರಣಬೀರ್ ಕಪೂರ್ (Ranbir Kapoor) ಅಭಿನಯಕ್ಕೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಆಸ್ಕರ್ ಗೆಲ್ಲುವ ಸಿನಿಮಾ ನಟ ನಿತೀಶ್ ಭಾರದ್ವಾಜ್ ಸಾಮಾಜಿಕ ಜಾಲತಾಣದಲ್ಲಿ…

Read More

ದಿನದ 24 ಗಂಟೆಯೂ ಪ್ರದರ್ಶನ ಕಾಣಲಿದೆ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ (Dhurandhar 2) ರಿಲೀಸ್ ಆಗೋಕೆ ಕೌಂಟ್​ಡೌನ್ ಶುರುವಾಗಿದೆ. ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್ ಆಗುತ್ತಿದ್ದರೂ, ಡಿಸೆಂಬರ್ 18ಕ್ಕೆ ಸಿನಿಮಾಗೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಇದಕ್ಕೆ ಬುಕ್ಕಿಂಗ್ ಜೋರಾಗಿದೆ. ಹೀಗಿರುವಾಗಲೇ ಸಿನಿಮಾ ಹೊಸ ಹೊಸ ದಾಖಲೆಗಳನ್ನು ಬರೆಯಲು ರೆಡಿ ಆಗಿದೆ. ಭಾರತದ ಕೆಲ ಭಾಗದಲ್ಲಿ ದಿನದ 24 ಗಂಟೆಯೂ ‘ಧುರಂಧರ್ 2’ಗೆ ಶೋ ನೀಡಲಾಗುತ್ತಿದೆ! ‘ಧುರಂಧರ್ 2’ ಸಿನಿಮಾದ ಅವಧಿ ಸರಿ ಸುಮಾರು ನಾಲ್ಕು ಗಂಟೆ ಇದೆ. ದಿನಕ್ಕೆ ಐದು ಶೋ ಮಾಡಬೇಕು ಎಂದರೆ…

Read More

‘ಧುರಂಧರ್ 2’ ಆರ್ಭಟಕ್ಕೆ ಬೆದರಿದ ‘ಭೂತ್ ಬಂಗ್ಲ’: ಅಕ್ಷಯ್ ಕುಮಾರ್ ಚಿತ್ರದ ಬಿಡುಗಡೆ ಮುಂದೂಡಿಕೆ

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಶನ್‌ನ ಬಹುನಿರೀಕ್ಷಿತ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಘೋಷಿಸಿದಂತೆ ಏಪ್ರಿಲ್ 10ರಂದು ತೆರೆಗೆ ಬರಬೇಕಿದ್ದ ಈ ಚಿತ್ರ, ಈಗ ಏಪ್ರಿಲ್ 17ಕ್ಕೆ ಮುಂದೂಡಲ್ಪಟ್ಟಿದೆ ಎಂಬ ಮಾಹಿತಿ ಕೇಳಿಬಂದಿದೆ. ಅಂದಹಾಗೆ, ಈ ಬದಲಾವಣೆಗೆ ಕಾರಣ ಆಗಿರುವುದು ‘ಧುರಂಧರ್ 2’ (Dhurandhar 2) ಸಿನಿಮಾದ ಅಬ್ಬರ. ಈ ಸಿನಿಮಾದ ಆರ್ಭಟಕ್ಕೆ ಅಕ್ಷಯ್ ಕುಮಾರ್ ಅವರಂತಹ…

Read More

ಹೈಡ್ರೋಜನ್ ರೈಲು ಟ್ರಯಲ್ ರನ್ ಯಶಸ್ವಿ: ದೆಹಲಿ-ಜಿಂದ್ ನಡುವೆ ಚಲಿಸಲಿದೆ ದೇಶದ ಮೊದಲ ಮಾಲಿನ್ಯ ರಹಿತ ರೈಲು – Kannada News | India’s First Hydrogen Train Successfully Trials: Delhi Jind Zero Emission Rail

ನವದೆಹಲಿ, ಜೂನ್ 27: ದೇಶದಲ್ಲಿ ವಾಯು ಹಾಗೂ ಶಬ್ದ ಮಾಲಿನ್ಯ ರಹಿತ ಹಸಿರು ಇಂಧನ ಆಧರಿತ ರೈಲುಗಳ ಕಾರ್ಯಾಚರಣೆಗೆ ಚಾಲನೆ ನೀಡುವ ಭಾರತೀಯ ರೈಲ್ವೆ(Indian Railway)ಯ ಮಹತ್ವಾಕಾಂಕ್ಷಿ ಯೋಜನೆಗೆ ದೊಡ್ಡ ಯಶಸ್ಸು ಸಿಕ್ಕಿದೆ. ಭಾರತದ ಮೊದಲ ‘ಹೈಡ್ರೋಜನ್ ರೈಲು’ ದೆಹಲಿ ಮತ್ತು ಹರಿಯಾಣದ ಜಿಂದ್ ನಡುವಿನ ಅಂತಿಮ ಹಂತದ ಹೈಸ್ಪೀಡ್ ಪ್ರಾಯೋಗಿಕ ಸಂಚಾರವನ್ನು ಶುಕ್ರವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಹೈಡ್ರೋಜನ್ ಚಾಲಿತ ರೈಲನ್ನು ಜಿಂದ್-ಸೋನಿಪತ್-ದೆಹಲಿ ಮಾರ್ಗದಲ್ಲಿ ಗಂಟೆಗೆ 120 ಕಿ.ಮೀ ಗರಿಷ್ಠ ವೇಗದಲ್ಲಿ ಓಡಿಸಿ ಪರೀಕ್ಷಿಸಲಾಯಿತು. ಸಂಶೋಧನಾ…

Read More

PBKS vs RCB: ಐತಿಹಾಸಿಕ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್ – Kannada News | IPL 2026: RCB Dominates PBKS as Kohli, Venkatesh Iyer Shine; Shreyas Iyer’s 100th Match Disappointment

ಐಪಿಎಲ್ 2026 ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 222 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪವರ್​ ಪ್ಲೇನಲ್ಲಿಯೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಅದರಲ್ಲೂ ಐಪಿಎಲ್‌ನಲ್ಲಿ 100ನೇ ಪಂದ್ಯವನ್ನಾಡುತ್ತಿದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್​ಗೆ ಈ ಪಂದ್ಯ ಐತಿಹಾಸಿಕವಾಗಿತ್ತು. ಆದರೆ…

Read More

VHT 2025-26: ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾದ ಬಳಿಕ ನಿಲ್ಲುತ್ತಿಲ್ಲ ರಿಂಕು ಸಿಂಗ್ ಅಬ್ಬರ – Kannada News | Rinku Singh Dominates Vijay Hazare: 3 Straight Fifties Boost T20 WC Hopes

ವಿಜಯ್ ಹಜಾರೆ ಟ್ರೋಫಿಯಲ್ಲಿ ರಿಂಕು ಸಿಂಗ್ ಅವರ ಅದ್ಭುತ ಪ್ರದರ್ಶನ ಸತತ ಮೂರನೇ ಪಂದ್ಯದಲ್ಲೂ ಮುಂದುವರೆದಿದೆ. ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದರೂ, ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವುದರ ಬಗ್ಗೆ ಅನುಮಾನದಲ್ಲಿದ್ದ ರಿಂಕು ತಮ್ಮ ಅಮೋಘ ಪ್ರದರ್ಶನದ ಮೂಲಕ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. Source link

Read More

ಬೆಳಗ್ಗೆ ಅಥವಾ ಸಂಜೆ; ಬೇಸಿಗೆಯಲ್ಲಿ ಗಿಡಗಳಿಗೆ ಯಾವ ಸಮಯದಲ್ಲಿ ನೀರು ಹಾಕಬೇಕು? – Kannada News | When is the best time to water plants in summer?

ಈ ಬೇಸಿಗೆಯ (summer) ತಾಪಕ್ಕೆ ಮನುಷ್ಯರಾದ ನಾವು, ಪ್ರಾಣಿ ಪಕ್ಷಿಗಳು ಮಾತ್ರವಲ್ಲ ಮರಗಿಡಗಳು ಸಹ ಬಸವಳಿದು ಹೋಗುತ್ತವೆ. ಆದ್ದರಿಂದ ಈ ಸುಡು ಬೇಸಿಗೆಯಲ್ಲಿ ಮನೆಯಲ್ಲಿರುವ ಗಿಡಗಳ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಈ ಶಾಖಕ್ಕೆ ಗಿಡಗಳು ಒಣಗುವ, ಸತ್ತು ಹೋಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಇಂತಹ ಸಮಯದಲ್ಲಿ ಗಿಡಗಳನ್ನು ರಕ್ಷಿಸಲು ಹೆಚ್ಚಿನವರು ಬೆಳಗ್ಗೆ ಮತ್ತು ಸಂಜೆ  ಗಿಡಗಳಿಗೆ ಅತಿಯಾಗಿ ನೀರು ಹಾಕಿ ಪೋಷಿಸುತ್ತಲೇ ಇರುತ್ತಾರೆ. ಆದ್ರೆ  ಅತಿಯಾಗಿ ನೀರು ಹಾಕುತ್ತಲೇ ಇರುತ್ತಾರೆ. ಹೀಗೆ ಅತಿಯಾಗಿ…

Read More

MI vs LSG Playing XI: ಮುಂಬೈ ತಂಡದಲ್ಲಿ ನಾಯಕ ಸೇರಿದಂತೆ ನಾಲ್ಕು ಬದಲಾವಣೆ – Kannada News | MI vs LSG Playing XI Mumbai Indians vs Lucknow Super Giants Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (MI vs LSG) ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದುವರೆಗೆ ಈ ಆವೃತ್ತಿಯಲ್ಲಿ ಉಭಯ ತಂಡಗಳ ಪ್ರದರ್ಶನ ನಿರಸವಾಗಿದೆ. ಏಕೆಂದರೆ ಮುಂಬೈ ಆಡಿರುವ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಇತ್ತ ಲಕ್ನೋ ಆಡಿರುವ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ. ಇದರರ್ಥ ಮುಂಬೈ ಲೀಗ್ ಹಂತದಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸುವುದು ಭಾಗಶಃ ಖಚಿತವಾಗಿದೆ. ಇತ್ತ ಲಕ್ನೋ…

Read More

‘ಜಾತಿ, ಧರ್ಮ ಮುಖ್ಯವಲ್ಲ’; ರೆಹಮಾನ್​ಗೆ ತಿರುಗೇಟು ಕೊಟ್ಟ ರಾಮ್ ಗೋಪಾಲ್ ವರ್ಮ – Kannada News | A.R. Rahman’s Bollywood Controversy: RGV Rejects Communal Discrimination Claims

‘ಆಸ್ಕರ್’ ಮತ್ತು ‘ಗೋಲ್ಡನ್ ಗ್ಲೋಬ್’ ನಂತಹ ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ ಕಳೆದ ಕೆಲವು ದಿನಗಳಿಂದ ವಿವಾದದಲ್ಲಿ ಸಿಲುಕಿದ್ದಾರೆ. ಸಂದರ್ಶನವೊಂದರಲ್ಲಿ ಬಾಲಿವುಡ್ ಉದ್ಯಮದ ಬಗ್ಗೆ ಅವರು ನೀಡಿದ ಹೇಳಿಕೆಯಿಂದಾಗಿ ಈ ವಿವಾದ ಉಂಟಾಗಿದೆ. ಈ ಸಂದರ್ಶನದಲ್ಲಿಕಳೆದ ಎಂಟು ವರ್ಷಗಳಿಂದ ಬಾಲಿವುಡ್‌ನಲ್ಲಿ ತಮಗೆ ಕೆಲಸ ಸಿಕ್ಕಿಲ್ಲ ಎಂದು ರೆಹಮಾನ್ ಹೇಳಿದ್ದರು. ಬಾಲಿವುಡ್ ಉದ್ಯಮದಲ್ಲಿನ ಕೋಮು ತಾರತಮ್ಯ ಇದಕ್ಕೆ ಕಾರಣ ಎಂದು ಅವರು ಹೇಳಿದ್ದರು. ಆರ್​​ಜಿವಿ (ಆರ್​​ಜಿವಿ) ಇದಕ್ಕೆ ಪ್ರತಿಕ್ರಿಯಿಸಿದ್ದರು. ಇತ್ತೀಚಿನ ಸಂದರ್ಶನವೊಂದರಲ್ಲಿ,…

Read More

IPL 2026: ಭಾರತದಲ್ಲಿ ಎಲ್​ಪಿಜಿ ಬಿಕ್ಕಟ್ಟು; ಐಪಿಎಲ್ ಆರಂಭಕ್ಕೆ ವಿಘ್ನ

ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ (Middle East Conflict) ಭಾರತದ ಮೇಲೆ ಗಾಢ ಪರಿಣಾಮ ಬೀರುತ್ತಿದೆ. ಇಂಧನ ಪೂರೈಕೆ ಮೇಲಿನ ನಿರ್ಬಂಧಗಳಿಂದಾಗಿ ದೇಶದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಗಗನಕ್ಕೇರುವ ಮುನ್ಸೂಚನೆ ಸಿಕ್ಕಿದೆ. ಇದೆಲ್ಲದರ ನಡುವೆ ಇದ್ದಕ್ಕಿದ್ದಂತೆ ಹುಟ್ಟಿಕೊಂಡಿರುವ ಎಲ್​ಪಿಜಿ (LPG) ಬಿಕ್ಕಟ್ಟು ಮಧ್ಯಮ ವರ್ಗಕ್ಕೆ ದೊಡ್ಡ ಹೊಡೆತ ನೀಡಿದೆ. ಕಮರ್ಷಿಯಲ್ ಸಿಲಿಂಡರ್​​ ಬೆಲೆ 115 ರೂ ಏರಿಕೆ ಆಗಿದ್ದು, ಇದು ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಮಾತ್ರವಲ್ಲದೆ ಬೆಲೆ ಏರಿಕೆ ಜನಜೀವನದ ಮೇಲೂ ಪರಿಣಾಮ…

Read More