Headlines

ಹೋಟೆಲ್, ರೆಸ್ಟೋರೆಂಟ್, ಬೇಕರಿಗಳ ಮೇಲೆ ಅಧಿಕಾರಿಗಳ ದಾಳಿ: 2-3 ದಿನದ ಹಳೆಯ ಮಾಂಸ, ಪನ್ನೀರ್ ಪತ್ತೆ – Kannada News | Karnataka Hotel Raids: Adulterated Food, License Violations in Raichur

ರಾಯಚೂರು, ಡಿ.25: ಕರ್ನಾಟಕದ ಅನೇಕ ಹೋಟೆಲ್ ರೆಸ್ಟೋರೆಂಟ್, ಬೇಕರಿ, ಬಾರ್ & ರೆಸ್ಟೋರೆಂಟ್​​​ಗಳಲ್ಲಿ ಕಳಪೆ ಆಹಾರಗಳು ಪತ್ತೆಯಾಗಿದೆ. ಇದೀಗ ಹೋಟೆಲ್ ರೆಸ್ಟೋರೆಂಟ್, ಬೇಕರಿಗಳಲ್ಲಿ ಸಿಗುವ ವೆರೈಟಿ ಆಹಾರವನ್ನು ಸೇವನೆ ಮಾಡುವ ಮುನ್ನ ಎಚ್ಚರ ಇರಲಿ. ಅಲ್ಲಿ ಸಿಗುವ ಆಹಾರಗಳು ಎಷ್ಟು ಸೇಫ್​​ ಎನ್ನುವುದನ್ನು ಮೊದಲು ತಿಳಿದುಕೊಳ್ಳುವುದು ಒಳ್ಳೆಯದು. ಹೌದು ಇದೀಗ ರಾಯಚೂರಿನಲ್ಲಿ ನಾಲ್ಕು ಇಲಾಖೆ ಅಧಿಕಾರಿಗಳಿಂದ ಹೋಟೆಲ್​​ಗಳ ಮೇಲೆ ದಾಳಿ ಮಾಡಲಾಗಿದೆ. ಎರಡು-ಮೂರು ದಿನದ ಹಳೆಯ ಮಾಂಸ, ಪನ್ನೀರ್ ಫ್ರೀಜರ್ ಗಳಲ್ಲಿ ಪತ್ತೆಯಾಗಿದೆ. ಇದರ ಜತೆಗೆ ಕಲಬೆರಿಕೆ,…

Read More

ಮಾಳು ಮತ್ತು ಸ್ಪಂದನಾ ಇಬ್ಬರಲ್ಲಿ ಅಂತ್ಯವಾಗಿದ್ದು ಯಾರ ಪ್ರಯಾಣ – Kannada News | Bigg Boss Kannada 12: Malu evicted from the house on Sunday episode

ಮನೆಯಲ್ಲಿ ಎಲ್ಲವೂ ಪ್ರೇಕ್ಷಕ ಅಂದುಕೊಂಡಂತೆ ನಡೆಯುತ್ತಿದೆ ಎಂದುಕೊಳ್ಳುತ್ತಿರುವಾಗಲೇ ಬಿಗ್​​ಬಾಸ್ (BiggBoss) ಹೊಸದೊಂದು ಟ್ವಿಸ್ಟ್ ಕೊಡುತ್ತಾರೆ. ಈ ವಾರ ಡಬಲ್ ಎಲಿಮಿನೇಷನ್ ಎಂಬ ಸುಳಿವನ್ನು ಬಿಗ್​​ಬಾಸ್ ಮೊದಲೇ ಕೊಟ್ಟಿದ್ದರು. ಅದರಂತೆ ಶನಿವಾರದ ಎಪಿಸೋಡ್​​ನಲ್ಲಿ ಎಲ್ಲರಿಗೂ ಅಚ್ಚರಿ ಆಗುವಂತೆ ಸೂರಜ್ ಅವರು ಮನೆಯಿಂದ ಹೊರಗೆ ಹೋಗಿದ್ದರು. ಸಹ ಸ್ಪರ್ಧಿಗಳು ವಿದಾಯ ಸಹ ಹೇಳಲಾಗದೆ ಸೂರಜ್ ಅವರನ್ನು ಹೊರಗೆ ಕಳಿಸಲಾಗಿತ್ತು. ಇದೀಗ ಭಾನುವಾರವೂ ಸಹ ಒಬ್ಬ ಸ್ಪರ್ಧಿ ಹೊರಗೆ ಹೋಗಿದ್ದಾರೆ. ಈ ಬಾರಿಯೂ ಅಚ್ಚರಿಯ ಸ್ಪರ್ಧಿಯನ್ನು ಹೊರಗೆ ಕಳಿಸಲಾಗಿದೆ. ಈ ವಾರ…

Read More

ಮೆಷಿನ್​ಗಳು ಮನುಷ್ಯನ ಮಟ್ಟದ ಬುದ್ಧಿವಂತಿಕೆ ಹೊಂದಲು ಇನ್ನೆಷ್ಟು ವರ್ಷ ಬೇಕು? ಎಜಿಐ ಪಿತಾಮಹ ಬೆನ್ ಗರ್ಟ್ಜೆಲ್ ಹೇಳೋದಿದು – Kannada News | AI researcher Ben Goertzel predicts years for machine to have Human level intelligence

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್Image Credit source: Shutterstock ನವದೆಹಲಿ, ಏಪ್ರಿಲ್ 19: ಎಲ್ಲೆಡೆ ಎಐನದ್ದೇ ಸುದ್ದಿ. ಎಲ್ಲೇ ಕೆಲಸ ಹೋದರೂ ಅದು ಎಐ ಎಫೆಕ್ಟ್ ಎನ್ನಲಾಗುತ್ತಿದೆ. ಯಂತ್ರದ ಬುದ್ಧಿವಂತಿಕೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಸಂಚಲನ ಸೃಷ್ಟಿಸುತ್ತೆ ಎನ್ನಲಾಗುತ್ತಿದೆ. ಅದರಲ್ಲೂ ಎಜಿಐ (AGI- ಆರ್ಟಿಫಿಶಿಯಲ್ ಜನರಲ್ ಇಂಟೆಲಿಜೆನ್ಸ್) ಆಗಮನವಾಗಿಬಿಟ್ಟರೆ ಮನುಷ್ಯರ ಕೆಲಸಗಳನ್ನೆಲ್ಲಾ ಯಂತ್ರಗಳು, ರೋಬೋಗಳು, ಇಂಟೆಲಿಜೆಂಟ್ ಸಾಫ್ಟ್​ವೇರ್​ಗಳೇ ಮಾಡಿ ಮುಗಿಸುತ್ತವೆ ಎಂದು ಪರಿಣಿತರುಗಳೇ ಹೇಳುತ್ತಿದ್ದಾರೆ. ಆದರೆ, ಮನುಷ್ಯರ ಬುದ್ಧಿಮತ್ತೆಯ ಮಟ್ಟವನ್ನು ಎಐಗೆ ಮುಟ್ಟಲು ಸಾಧ್ಯವಾಗಿಲ್ಲ. ಜನರೇಟಿವ್ ಎಐ ಅಥವಾ ಎಜಿಐನ…

Read More

Shukra Dosha Remedies: ಜಾತಕದಲ್ಲಿ ಶುಕ್ರ ದೋಷವಿದ್ದರೆ ಶುಕ್ರವಾರದಂದು ತಪ್ಪದೇ ಈ ಕೆಲಸ ಮಾಡಿ – Kannada News | Shukra Dosha Remedies: Strengthen Weak Venus on Fridays with Vastu Tips

ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿ ಇರುವವರಿಗೆ ಶುಕ್ರವಾರದಂದು ವಾಸ್ತು ಶಾಸ್ತ್ರವು ಕೆಲವು ವಿಶೇಷ ಪರಿಹಾರಗಳನ್ನು ಸೂಚಿಸಿದೆ. ಈ ಪರಿಹಾರಗಳನ್ನು ಅನುಸರಿಸಿದರೆ, ಜಾತಕದಲ್ಲಿ ಶುಕ್ರ ದೋಷದ ಪರಿಣಾಮಗಳು ನಿವಾರಣೆಯಾಗುತ್ತವೆ ಮತ್ತು ದುರ್ಬಲ ಶುಕ್ರನು ಬಲಶಾಲಿಯಾಗುತ್ತಾನೆ. ಇದರೊಂದಿಗೆ, ಶುಕ್ರನು ಅಶುಭ ಫಲಿತಾಂಶಗಳನ್ನು ನೀಡುವ ಬದಲು ಶುಭ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸುತ್ತಾನೆ ಎಂದು ನಂವಲಾಗಿದೆ. ಜಾತಕದಲ್ಲಿ ಶುಕ್ರ ದೋಷದ ಲಕ್ಷಣ: ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿರುವ ಜನರು ಆರ್ಥಿಕ ನಷ್ಟವನ್ನು ಅನುಭವಿಸುತ್ತಾರೆ. ಅಂತಹ…

Read More

ಕಾರವಾರ: ಪ್ರವಾಸಿಗರು ಹೆಚ್ಚಳದ ಮಧ್ಯೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ನಡುವೆ ಬಿಗ್ ಫೈಟ್

ಕಾರವಾರ, ಮಾರ್ಚ್​ 21: ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಉತ್ತರ ಕನ್ನಡ ಜಿಲ್ಲೆಗೆ ಬರುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಟ್ರಾವೆಲ್ ಏಜೆಂಟ್ಸ್​ ಮತ್ತು ಜಲಸಾಹಸ ಕ್ರಿಡಾ ಕಂಪನಿಗಳ ನಡುವೆ ದರ ನಗದಿ ವಿಚಾರವಾಗಿ ಭಾರೀ ಜಟಾಪಟಿ ನಡೆದಿದ್ದು, ಪ್ರವಾಸಿಗರು (Tourists) ಜಾಸ್ತಿ ಬಂದರೂ ನಿರೀಕ್ಷಿಸಿದಷ್ಟು ಲಾಭ ಸಿಗದೆ ಎಜೆಂಟರು ಒದ್ದಾಡುತ್ತಿದ್ದಾರೆ. ಸದ್ಯ ಒಂದು ಕಡೆ ಸಾಲು ಸಾಲು ಹಬ್ಬ ಹಿನ್ನೆಲೆ ರಜೆ. ಮತ್ತೊಂದು ಕಡೆ ಮಕ್ಕಳ ಪರೀಕ್ಷೆ ಮುಗಿದಿದ್ದು, ಜಾಲಿ ಮಾಡುವ ಸಂದರ್ಭ. ಹೀಗಾಗಿ…

Read More

ಅಕ್ಷಯ್ ಖನ್ನಾ ಜೊತೆ ಫ್ಲರ್ಟ್ ಮಾಡಲು ನೋಡಿದ್ದ ಆ ನಟಿ; ಈಗ ಅವರು ಸಂಸದೆ – Kannada News | Akshaye Khanna: Kangana Ranaut’s Viral Flirt Attempt on Koffee With Karan Resurfaces

ನಟ ಅಕ್ಷಯ್ ಖನ್ನಾ (Akshaye Khanna) ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ‘ಛಾವಾ’ ನಂತರ, ‘ಧುರಂಧರ್’ ಚಿತ್ರದಲ್ಲಿ ನಟಿಸಿ ಖ್ಯಾತಿಯನ್ನು ಹೆಚ್ಚಿಸಿಕೊಂಡರು. ಈಗ ಅಭಿಮಾನಿಗಳು ನಟನ ಮುಂಬರುವ ಸಿನಿಮಾಗಳಿಗಾಗಿ ಕಾಯುತ್ತಿದ್ದಾರೆ. ಅಕ್ಷಯ್ ಖನ್ನಾ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನಟನ ಜೊತೆ ಸಂಸದೆ ಒಬ್ಬರು ಫ್ಲರ್ಟ್ ಮಾಡಲು ಪ್ರಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಹಳೆಯ ವಿಡಿಯೋ ವೈರಲ್ ಆಗುತ್ತಿದೆ. ನಟನೊಂದಿಗೆ ಚೆಲ್ಲಾಟವಾಡಲು ಪ್ರಯತ್ನಿಸಿದ ನಟಿ, ಮಹಿಳಾ ಸಂಸದೆ ಬೇರೆ…

Read More

ರಾಮಾಯಣದ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್ ವಿರುದ್ಧ ಬಿತ್ತು ಕ್ರಿಮಿನಲ್ ಕೇಸ್? – Kannada News | Prakash Raj Ramayana Comments Spark Criminal Case and Controversy

ಪ್ರಕಾಶ್ ರಾಜ್ ಅವರು (Prakash Raj) ಒಂದಲ್ಲ ಒಂದು ವಿಷಯಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಸಿನಿಮಾ ಮಾಡೋದು ಕಡಿಮೆ ಆಗಿದೆ. ಆದರೆ, ವಿವಾದಗಳು ಕಡಿಮೆ ಆಗಿಲ್ಲ. ಒಬ್ಬಲ್ಲಾ ಒಬ್ಬರ ಭಾವನೆಗೆ ಧಕ್ಕೆ ತರುವ ಕೆಲಸ ಅವರಿಂದ ಆಗುತ್ತಲೇ ಇದೆ. ಈಗ ಅವರು ವಿವಾದಕ್ಕೆ ಗುರಿಯಾಗಿದ್ದಾರೆ. ರಾಮಾಯಣದ ಕಥೆಯನ್ನು ಬೇರೆ ರೀತಿಯಲ್ಲಿ ಹೇಳಿ ಕ್ರಿಮಿನಲ್ ಕೇಸ್ ಹಾಕಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ. ಪ್ರಕಾಶ್ ರಾಜ್ ಅವರು ವೇದಿಕೆ ಮೇಲೆ ಮಾತನಾಡುತ್ತಿದ್ದರು. ರಾಮ ಉತ್ತರ ಭಾರತದವನು ಹಾಗೂ…

Read More

ಅಪ್ಪ -ಮಗನ ಸಂಯೋಗದಿಂದ ಈ ರಾಶಿಯವರಿಗೆ ಕಾದಿದೆ ಬಹುದೊಡ್ಡ ಕಂಟಕ

ಮಾರ್ಚ್ 2026ರ ಈ ಅವಧಿಯಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಸೂರ್ಯರ ಸಂಯೋಗ ಸಂಭವಿಸುತ್ತಿದೆ. ಕಾಲಜ್ಞಾನ ಶಾಸ್ತ್ರದ ಪ್ರಕಾರ ಸೂರ್ಯ ತಂದೆ ಮತ್ತು ಶನಿ ಮಗ. ಇಬ್ಬರೂ ಪರಸ್ಪರ ಶತ್ರು ಗ್ರಹಗಳು. ಈ ಇಬ್ಬರೂ ಒಂದೇ ರಾಶಿಯಲ್ಲಿದ್ದಾಗ ಸಂಘರ್ಷ, ಶಿಸ್ತು ಮತ್ತು ಪರಿವರ್ತನೆಯ ಕಾಲಘಟ್ಟ ನಿರ್ಮಾಣವಾಗುತ್ತದೆ. ​ಈ ಸಂಯೋಗದಿಂದ ಯಾವ ರಾಶಿಯವರಿಗೆ ಶುಭ ಮತ್ತು ಅಶುಭ ಫಲಗಳ ಮಿಶ್ರಣವಿರಲಿದೆ ಎಂಬ ವಿವರ ಇಲ್ಲಿದೆ. ​ಮೀನ ರಾಶಿ : ​ಈ ಸಂಯೋಗ ನಿಮ್ಮ ಸ್ವಂತ ರಾಶಿಯಲ್ಲೇ ನಡೆಯುತ್ತಿರುವುದರಿಂದ ನೀವು…

Read More

Video: ಏನ್ ನಡೀತಿದೆ ಅಲ್ಲಿ? ನಾಯಿಗೂ ಜನರ ಜಗಳ ನೋಡುವ ಕುತೂಹಲ – Kannada News | Dogs Silent Stare at Street Argument Amuses the Internet

ಸಾಮಾನ್ಯವಾಗಿ ಒಂದಿಷ್ಟು ಜನ ಒಟ್ಟಿಗೆ ವಾಸಿಸುತ್ತಿದ್ದಾರೆಂದರೆ ಜಗಳಗಳು ಸಾಮಾನ್ಯ. ಒಬ್ಬರಿಗೆ ಒಂದು ಸರಿ ಎನಿಸಿದರೆ ಮತ್ತೊಬ್ಬರಿಗೆ ಅದು ತಪ್ಪೆನಿಸುವುದು. ಬೀದಿಯಲ್ಲಿ ಜಗಳ ನಡೆಯುತ್ತಿರುವಾಗ ಜನರು ನಿಂತು ನೋಡುವುದು ಕಾಮನ್ ಆದರೆ ನಾಯಿಗೂ ಇದೇನಿದು ಕುತೂಹಲ. ತಾರಸಿಯಲ್ಲಿ ನಿಂತು ಕೆಳಗೆ ನಡೆಯುತ್ತಿರುವ ಜಗಳವನ್ನು ನಾಯಿಯೊಂದು ಗಂಭೀರವಾಗಿ ನಿಂತು ಕೇಳುತ್ತಿರುವ ವಿಡಿಯೋ ವೈರಲ್ ಆಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

GT vs RR: ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್; ರಾಜಸ್ಥಾನ್​ಗೆ 2ನೇ ಜಯ

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿನಡೆದ ಐಪಿಎಲ್ 2026 ರ 9ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್ ಟೈಟನ್ಸ್ ಲೀಗ್​ನಲ್ಲಿ ಸತತ ಎರಡನೇ ಪಂದ್ಯವನ್ನು ಸೋತರೆ, ಇತ್ತ ಸಾಂಘಿಕ ಪ್ರದರ್ಶನ ನೀಡಿದ ರಾಜಸ್ಥಾನ್ ಸತತ ಎರಡನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 204 ರನ್​ ಕಲೆಹಾಕಲಷ್ಟೇ ಶಕ್ತವಾಗಿ 7 ರನ್​ಗಳಿಂದ…

Read More