Headlines

ಸರ್ಕಾರಿ ಬಸ್ ಮಾಜಿ ಚಾಲಕನ ಮಾಜಿ ಮನೆಯಲ್ಲಿನ ಖಜಾನೆ ಕಂಡು ಅಧಿಕಾರಿಗಳಿಗೆ ದಿಗ್ಭ್ರಮೆ: ಸಿಕ್ಕಿದ್ದು 28 ಕೋಟಿ ನಗದು, 15 ಕೆಜಿ ಚಿನ್ನ! – Kannada News | Massive Haul: Ex Bus Drivers Residence in Birbhum Yields Rs 28 Crore Cash and 15 kg Gold

ಕೋಲ್ಕತ್ತಾ, ಜುಲೈ 30: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಮಾಜಿ ಸರ್ಕಾರಿ ಬಸ್ ಚಾಲಕ ಮಿನಾರ್ ಮಂಡಲ್ ಅವರ ನಿವಾಸದ ಮೇಲೆ ನಡೆದ ದಾಳಿಯಲ್ಲಿ ಬೃಹತ್ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಅಧಿಕಾರಿಗಳು 28 ಕೋಟಿ ರೂಪಾಯಿ ನಗದು ಮತ್ತು 21 ಕೋಟಿ ರೂಪಾಯಿ ಮೌಲ್ಯದ 15 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ನಗದು ಹಣ ಎಣಿಸಲು ಬಳಸಿದ ಐದು ಯಂತ್ರಗಳು ಕೆಟ್ಟುಹೋದವು ಎಂದು ವರದಿಯಾಗಿದೆ. ಈ ಹಣವನ್ನು 33 ಬ್ಯಾಗ್‌ಗಳಲ್ಲಿ ಸಂಗ್ರಹಿಸಿಡಲಾಗಿತ್ತು. ಈ ದಾಳಿ ಮತ್ತು ಎಣಿಕೆ…

Read More

60 ವಿಕೆಟ್ ಪಡೆದಿದ್ದಾರೆ, ಕನಿಷ್ಠ ಪಕ್ಷ ಯಾಕೆ ಆಯ್ಕೆ ಮಾಡಿಲ್ಲ ಅಂತಾದ್ರು ಹೇಳಿ! – Kannada News | 60 Ranji Wickets, Still No Reason for Omission: Irfan Pathan Slams Selectors

ಭಾರತ ಮತ್ತು ಶ್ರೀಲಂಕಾ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಆದರೆ, ಈ ತಂಡದಲ್ಲಿ ಜಮ್ಮು-ಕಾಶ್ಮೀರದ ವೇಗಿ ಆಖಿಬ್ ನಬಿಗೆ ಸ್ಥಾನ ನೀಡಲಾಗಿಲ್ಲ. ದೇಶಿ ಕ್ರಿಕೆಟ್‌ನಲ್ಲಿ ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೂ ನಬಿ ಅವರನ್ನು ತಂಡದಿಂದ ಹೊರಗಿಟ್ಟಿರುವುದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಟೀಮ್ ಇಂಡಿಯಾ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಪ್ರಶ್ನೆಗಳೆನ್ನೆತ್ತಿದ್ದಾರೆ. ಇರ್ಫಾನ್ ಪಠಾಣ್ ಅಸಮಾಧಾನ: ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯ ನಿರ್ಧಾರದ ವಿರುದ್ಧ ಇರ್ಫಾನ್…

Read More

ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ

ಮೈಸೂರು, ಜುಲೈ 30: ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಿವೇಕ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. 1892ರಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಸ್ಥಳದಲ್ಲಿ ಈ ಸ್ಮಾರಕ ನಿರ್ಮಿಸಲಾಗಿದೆ. ಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್‌ಗಳಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನಕ್ಕೆ ಬರಲಿದ್ದಾರೆ. ಇದಕ್ಕಾಗಿ ಮೂರು ತಾತ್ಕಾಲಿಕ…

Read More

“ಅಪ್ಪನಿಗೆ ನೀರು ಕೊಟ್ಟು ಹೋದ ಮಗಳು ಮಣ್ಣು ಪಾಲಾದಳು”: ನೆಲಮಂಗಲದಲ್ಲಿ ಮಗಳನ್ನು ಕಳೆದುಕೊಂಡ ತಂದೆಯ ಆಕ್ರಂದನ – Kannada News | Father Sreekanths Heart Wrenching Account After Daughter Likithas Death

ಬೆಂಗಳೂರು, ಜು.30: ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ವರ್ಷದ ಬಾಲಕಿ ಲಿಖಿತಾ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆ ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ಲಿಖಿತಾ, ಪ್ರತಿದಿನದಂತೆ ತನ್ನ ದೊಡ್ಡಮ್ಮನ ಜೊತೆ ಶಾಲೆಗೆ ತೆರಳುತ್ತಿದ್ದಳು. ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಮಾರುತಿ ಶಿಫ್ಟ್ ಕಾರು ಆಕೆಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದಿಂದ ಕುಣಿಗಲ್ ಕಡೆ ಸಾಗುತ್ತಿದ್ದ ಈ ಕಾರು ಅತಿ ವೇಗದಲ್ಲಿದ್ದ ಕಾರಣ ಈ…

Read More

ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ನಾಲ್ವರು ನಂಬರ್ 1 – Kannada News | Four Team India stars claim Number 1 spot in ICC Rankings

ಐಸಿಸಿ ಪ್ರಕಟಿಸಿರುವ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಈ ಪೈಕಿ ಏಕದಿನ ಹಾಗೂ ಟಿ20 ಕ್ರಿಕೆಟ್‌ನ ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ಇಬ್ಬರು ಯುವ ದಾಂಡಿಗರು ವಿಶ್ವದ ನಂ. 1 ಸ್ಥಾನ ಅಲಂಕರಿಸಿದ್ದರೆ, ಟೆಸ್ಟ್ ಕ್ರಿಕೆಟ್‌ನ ಬೌಲಿಂಗ್ ಹಾಗೂ ಆಲ್‌ರೌಂಡರ್ ವಿಭಾಗಗಳಲ್ಲಿ ಮತ್ತಿಬ್ಬರು ಅನುಭವಿ ಆಟಗಾರರು ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… (PC: Getty Images) Source link

Read More

ಅಧಿವೇಶನ ಆರಂಭಕ್ಕೂ ಮುನ್ನವೇ ಜಟಾಪಟಿ: ಸಭಾಪತಿ ಹೊರಟ್ಟಿಗೆ ಶಾಕ್​​ ಕೊಡುತ್ತಾ ಕಾಂಗ್ರೆಸ್​​? – Kannada News | Pre Session Politics: Council Chairman Basavaraj Horatti Dismisses Resignation Rumors Amid Congress Pressure

ಬೆಂಗಳೂರು, ಜುಲೈ 30: ಕರ್ನಾಟಕದಲ್ಲಿ ಮಳೆಗಾಲದ ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 13ರಿಂದ ಆಗಸ್ಟ್ 27ರವರೆಗೆ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ನಡುವೆ ಸಭಾಪತಿ ಬದಲಾವಣೆಯ ವಿಚಾರ ಭಾರಿ ಚರ್ಚೆಯಾಗುತ್ತಿದ್ದು, ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಸವರಾಜ ಹೊರಟ್ಟಿ ಅವರಿಗೆ ಸಿಎಂ ಡಿಕೆ ಶಿವಕುಮಾರ್​​ ಮನವಿ ಮಾಡಿದ್ದಾರೆಂಬ ಸುದ್ದಿ ಹರಿದಾಡತೊಡಗಿದೆ. ಆದರೆ ಈ ವದಂತಿಗಳಿಗೆ ಸ್ವತಃ ಹೊರಟ್ಟಿ ಅವರೇ ಸ್ಪಷ್ಟನೆ ನೀಡಿದ್ದು, ನಾನು ಆಸ್ಪತ್ರೆಯಲ್ಲಿದ್ದಾಗ ಆರೋಗ್ಯ ವಿಚಾರಿಸಲು ಸಿಎಂ ಕರೆ ಮಾಡಿದ್ದರು. ಆದ್ರೆ ರಾಜೀನಾಮೆ…

Read More

RWF Recruitment 2026: ಬೆಂಗಳೂರು ರೈಲ್ವೆ ವೀಲ್ ಫ್ಯಾಕ್ಟರಿಯಲ್ಲಿ ಉದ್ಯೋಗವಕಾಶ; ಗುಮಾಸ್ತ, ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನ – Kannada News | RWF Recruitment 2026: Government Job Opportunities in Bengaluru for 10th, ITI, 2nd PUC Pass Candidates

ರೈಲ್ವೆ ವೀಲ್ ಫ್ಯಾಕ್ಟರಿಯಲ್ಲಿ ಉದ್ಯೋಗ ಬೆಂಗಳೂರಿನ ರೈಲ್ವೆ ಇಲಾಖೆಯು ರೈಲ್ವೆ ವೀಲ್ ಫ್ಯಾಕ್ಟರಿ (RWF) ಯಲ್ಲಿ ವಿವಿಧ ಗುಮಾಸ್ತ ಮತ್ತು ಟೆಕ್ನಿಷಿಯನ್ ಗೇಡ್ 3 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ 10ನೇ ತರಗತಿ, ITI, ಮತ್ತು 2nd PUC ಪಾಸ್ ಮಾಡಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಇದು ಮಹತ್ವದ ಸುವರ್ಣಾವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪದೇ ಬಳಸಿಕೊಳ್ಳಬೇಕು. ಇಲಾಖೆ ಮತ್ತು ಹುದ್ದೆಗಳ ವಿವರ: ರೈಲ್ವೆ ವೀಲ್ ಫ್ಯಾಕ್ಟರಿ…

Read More

ತಂಜಾವೂರಿನಲ್ಲಿ ಸಿಲಿಂಡರ್ ಸ್ಫೋಟ: ಬೆಂಕಿ ನಂದಿಸಲು ಹೋದ 10 ಜನರಿಗೆ ಸುಟ್ಟ ಗಾಯ, 7 ಮಂದಿ ಸ್ಥಿತಿ ಗಂಭೀರ – Kannada News | Thanjavur Cylinder Blast: 10 Injured, 7 Critical in House Fire Tragedy

ತಂಜಾವೂರು, ಜುಲೈ 30: ತಮಿಳುನಾಡಿನ ತಂಜಾವೂರು ಜಿಲ್ಲೆಯ ತಿರುಓಣಂ ಬಳಿಯ ಲಕ್ಷ್ಮಿಪುರಂ ಗ್ರಾಮದಲ್ಲಿ ಭೀಕರ ಅಗ್ನಿ ಅನಾಹುತ(Fire Accident) ಸಂಭವಿಸಿದೆ. ಹುಲ್ಲಿನ ಮನೆಗೆ ಬಿದ್ದ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾಗ ಎಲ್‌ಪಿಜಿ (LPG) ಸಿಲಿಂಡರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು, 15 ವರ್ಷದ ಬಾಲಕಿ ಸೇರಿದಂತೆ ಕನಿಷ್ಠ 10 ಜನರಿಗೆ ಸುಟ್ಟ ಗಾಯಗಳಾಗಿವೆ. ದುರಂತ ಸಂಭವಿಸಿದ್ದು ಹೇಗೆ? ರೈತ ಮುರುಗಯನ್ ಎಂಬುವವರ ಕುಟುಂಬವು ತಮ್ಮ ಹುಲ್ಲಿನ ಮನೆಯಲ್ಲಿ ಮಲಗಿದ್ದಾಗ ಬೆಳಗಿನ ಜಾವ ಸುಮಾರು 2 ಗಂಟೆಯ ವೇಳೆಗೆ ಮನೆಗೆ ಬೆಂಕಿ ಹೊತ್ತಿಕೊಂಡಿದೆ….

Read More

‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಹೇಗಿದೆ? ಇಲ್ಲಿದೆ ಟ್ವಿಟ್ಟರ್ ವಿಮರ್ಶೆ – Kannada News | Spider Man Brand New Day movie twitter review in Kannada

ಹಾಲಿವುಡ್​ನ (Hollywood) ಬಹು ನಿರೀಕ್ಷಿತ ಸಿನಿಮಾ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಇಂದು (ಜುಲೈ 30) ಭಾರತದಲ್ಲಿ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದವು. ಸಿನಿಮಾದ ಟ್ರೈಲರ್ ಸಹ ಸಖತ್ ಸದ್ದು ಮಾಡಿತ್ತು. ಭಾರತದಲ್ಲಿ ಭಾರಿ ಮುಂಗಡ ಬುಕಿಂಗ್ ಅನ್ನು ಈ ಸಿನಿಮಾ ಬಾಚಿಕೊಂಡಿತ್ತು. ಮೊದಲ ದಿನ ದಾಖಲೆಯ ಕಲೆಕ್ಷನ್ ಅನ್ನು ಈ ಸಿನಿಮಾ ಭಾರತದಲ್ಲಿ ಮಾಡಲಿದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಇದೀಗ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ…

Read More

Video: ಅಮೆರಿಕದಿಂದ ಮನೆಗೆ ಮರಳಿದ ಮಗಳು, ಯುವತಿಯ ಸರ್ಪ್ರೈಸ್ ವಿಸಿಟ್‌ಗೆ ಮನೆ ಮಂದಿ ಭಾವುಕ – Kannada News | Parents shed tears upon seeing their daughter return home from America without giving any clues

ಹೆತ್ತವರು ತಮ್ಮ ಮಕ್ಕಳ ಭವಿಷ್ಯ ಚೆನ್ನಾಗಿರಬೇಕೆಂದು ಓದಿಗಾಗಿ, ಉದ್ಯೋಗಕ್ಕಾಗಿ ದೂರದ ಊರಿಗೆ ಕಳುಹಿಸಿಕೊಡುತ್ತಾರೆ. ಮಕ್ಕಳು ಮನೆಗೆ ಬರುತ್ತಾರೆ ಎಂದು ತಿಳಿದರೆ ಅವರ ಖುಷಿಗೆ ಪಾರಾವೇ ಇರಲ್ಲ. ಆದರೆ ಯುವತಿಯೊಬ್ಬಳು ಮನೆ ಮಂದಿಗೆ ಯಾವುದೇ ರೀತಿ ಸುಳಿವು ನೀಡದೇನೇ ಮೂರು ವರ್ಷಗಳ ಬಳಿಕ ಅಮೆರಿಕದಿಂದ (America) ಮನೆಗೆ ಮರಳಿದ್ದಾಳೆ. ಆಕೆಯನ್ನು ಕಂಡ ಮನೆ ಮಂದಿಯೆಲ್ಲರೂ ಖುಷಿಯಿಂದ ಕುಣಿದಾಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರ ಕಣ್ಣು ತುಂಬಿ ಬಂದಿದೆ. ಮೈತ್ರಿ ಪಟೇಲ್ (Maitri Patel) ತನ್ನ…

Read More