Headlines

WITT Summit 2026: ತೈಲ ಬಿಕ್ಕಟ್ಟು – ಭಾರತ ಏನು ಯೋಚಿಸುತ್ತಿದೆ ಎಂಬುದು ಜಗತ್ತಿಗೆ ಮುಖ್ಯ ಎಂದ ಟಿವಿ9 ನೆಟ್ವರ್ಕ್ ಸಿಇಒ ಬರುಣ್ ದಾಸ್

ನವದೆಹಲಿ, ಮಾರ್ಚ್ 23: ಟಿವಿ9 ವಾರ್ಷಿಕ ಶೃಂಗಸಭೆಯಾದ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಸಮಿಟ್​ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಳ್ಳಲಾಯಿತು. ಟಿವಿ9 ನೆಟ್ವರ್ಕ್ ಸಿಇಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಲ್ಲೂ ಪ್ರಧಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಮಯ ಮಾಡಿಕೊಂಡಿರುವುದಕ್ಕೆ ಬರುಣ್ ದಾಸ್ ಹರ್ಷ ವ್ಯಕ್ತಪಡಿಸಿದರು. ಪ್ರಧಾನಿಯವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ ಬಳಿಕ ಮಾತು ಮುಂದುವರಿಸಿದ ಬರುಣ್ ದಾಸ್, ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಪರಿಸ್ಥಿತಿ ಜಾಗತಿಕ…

Read More

‘ಕೆಡಿ’ ಹಾಡಿಗಿಂತಲೂ ಅಶ್ಲೀಲ ಸಾಹಿತ್ಯ: ‘ವಾಲ್ಯೂಮ್ 1’ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ

ಖ್ಯಾತ ಗಾಯಕರಾದ ಹನಿ ಸಿಂಗ್ ಮತ್ತು ಬಾದ್‌ಶಾ ಅವರು 2006-07ರಲ್ಲಿ ಜೊತೆಯಾಗಿ ಸಿದ್ಧಪಡಿಸಿದ್ದ ‘ವಾಲ್ಯೂಮ್ 1’ (Volume 1) ವಿವಾದಾತ್ಮಕ ಹಾಡನ್ನು ಎಲ್ಲಾ ಸಾಮಾಜಿಕ ಜಾಲತಾಣಗಳಿಂದ ತಕ್ಷಣವೇ ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಈ ಹಾಡು ಅಶ್ಲೀಲತೆಯಿಂದ ಕೂಡಿದ್ದು, ಮಹಿಳೆಯರನ್ನು ಅವಹೇಳನಕಾರಿಯಾಗಿ ಚಿತ್ರಿಸಿದೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಇತ್ತೀಚಿನ ದಿನಗಳಲ್ಲಿ ಗಾಯಕ ಬಾದ್​ಶಾ (Badshah) ಅವರಿಗೆ ಎದುರಾದ ಎರಡನೇ ಕಾನೂನಿನ ಸಂಕಷ್ಟ ಇದಾಗಿದೆ. ಈ ಹಾಡಿನ ಸಾಹಿತ್ಯವು ಕೇವಲ ಆಕ್ಷೇಪಾರ್ಹ ಮಾತ್ರವಲ್ಲ, ಬದಲಿಗೆ ಮಹಿಳೆಯರನ್ನು ಲೈಂಗಿಕ…

Read More

MI vs SRH: ವರ್ಕ್ ಆಗುತ್ತಿಲ್ಲ ಜಸ್ಪ್ರೀತ್ ಮ್ಯಾಜಿಕ್: ವಾಂಖೆಡೆಯಲ್ಲಿ ವೃತ್ತಿಜೀವನದ ದುಬಾರಿ ಬೌಲಿಂಗ್ ಮಾಡಿದ ಬುಮ್ರಾ – Kannada News | Jasprit Bumrah magic not working in IPL 2026 He bowls most expensive bowling of his career at Wankhede

ಬೆಂಗಳೂರು (ಏ. 30): ಐಪಿಎಲ್ 2026 ರ 41 ನೇ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯ ಸೋಲು ಅನುಭವಿಸಿತು. ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು 243 ರನ್ ಗಳಿಸಿತು. ವಿಶ್ವಶ್ರೇಷ್ಠ ಬೌಲರ್​ಗಳನ್ನು ಹೊಂದಿರುವ ಮುಂಬೈಗೆ ಈ ಪಂದ್ಯದಲ್ಲಿ ಗೆಲುವು ಖಚಿತ ಎಂದೇ ನಂಬಲಾಗಿತ್ತು. ಆದರೆ, ಹೈದರಾಬಾದ್ ತಂಡವು ಎಂಟು ಎಸೆತಗಳು ಬಾಕಿ ಇರುವಾಗಲೇ ಗುರಿಯನ್ನು ಬೆನ್ನಟ್ಟಿತು. ಈ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್‌ನ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah)…

Read More

T20 World Cup: ಭಾರತಕ್ಕೆ ಬರಲ್ಲ ಎನ್ನುತ್ತಲೇ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಬಾಂಗ್ಲಾ – Kannada News | Bangladesh T20 World Cup Squad Out: Mustafizur Controversy Escalates India Ties

ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಐಪಿಎಲ್‌ನಿಂದ (IPL) ಹೊರಹಾಕಿದ ಬಳಿಕ ಹುಟ್ಟಿಕೊಂಡಿರುವ ವಿವಾದ ಇದೀಗ ಭಾರತ ಹಾಗೂ ಬಾಂಗ್ಲಾದೇಶ ನಡುವೆ ಮತ್ತಷ್ಟು ಬಿರುಕು ಮೂಡಿಸಿದೆ. ಮುಸ್ತಾಫಿಜುರ್​ರನ್ನು ಐಪಿಎಲ್‌ನಿಂದ ಹೊರಹಾಕಿರುವುದಕ್ಕೆ ಕೆರಳಿರುವ ಬಾಂಗ್ಲಾ ಕ್ರಿಕೆಟ್ ಮಂಡಳಿ, ಭಾರತಕ್ಕೆ ಟಿ20 ವಿಶ್ವಕಪ್ ಆಡಲು ಬರುವುದಿಲ್ಲ ಎನ್ನುತ್ತಿದೆ. ಇದರ ಜೊತೆಗೆ ಐಪಿಎಲ್ ಪಂದ್ಯಾವಳಿಯನ್ನು ಬಾಂಗ್ಲಾದೇಶದಲ್ಲಿ ಬ್ಯಾನ್ ಮಾಡಲಾಗುತ್ತಿದೆ ಎಂಬ ವರದಿಯೂ ಹರಿದಾಡುತ್ತಿದೆ. ಇದೆಲ್ಲ ವಿವಾದಗಳ ನಡುವೆ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರು 2026 ರ ಟಿ20 ವಿಶ್ವಕಪ್‌ಗಾಗಿ (T20…

Read More

ಪಾಕಿಸ್ತಾನದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ ರೂ. ದಂಡ..! – Kannada News | PCB set to take a fine of 50 Lakh from each pakistan player

T20 World Cup 2026: ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ್ ತಂಡದ ಆಟಗಾರರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB)  50 ಲಕ್ಷ ರೂ. ದಂಡ ವಿಧಿಸಲು ನಿರ್ಧರಿಸಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಹೀನಾಯ ಪ್ರದರ್ಶನ ನೀಡಿರುವ ಹಿನ್ನಲೆ ಆಟಗಾರರಿಗೆ ದಂಡದ ಶಿಕ್ಷೆ ವಿಧಿಸಿ ಬಿಸಿ ಮುಟ್ಟಿಸಲು ಪಿಸಿಬಿ ಮುಂದಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನ್ ತಂಡವು ಈ ಬಾರಿಯ ವಿಶ್ವಕಪ್​ನಲ್ಲಿ ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಈ ವೇಳೆ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ…

Read More

ಅಜ್ಮೀರ್ ಹತ್ಯಾಕಾಂಡ: ನಾಲ್ವರನ್ನು ಕೊಂದು ಕಾರೊಳಗೆ ಹಾಕಿ ಸುಟ್ಟ ಪತ್ನಿ, ಮನೆಯಲ್ಲಿ ಎದೆ ಬಡಿದುಕೊಂಡು ಮೊಸಳೆ ಕಣ್ಣೀರು ಸುರಿಸಿದ ಹಂತಕಿ

ಅಜ್ಮೀರ್, ಮೇ 29: ರಾಜಸ್ಥಾನದ ಅಜ್ಮೀರ್​ನಲ್ಲಿ ಇತ್ತೀಚೆಗಷ್ಟೇ ಕಾರೊಂದು ಬೆಂಕಿಗೆ ಆಹುತಿಯಾಗಿತ್ತು. ಈ ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಆದರೆ ಆ ಸಾವು ಸಹಜ ಸಾವಲ್ಲ ಕೊಲೆ(Murder) ಎಂಬುದು ಈಗ ತಿಳಿದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿ, ಅಪಘಾತವೆಂದು ಬಿಂಬಿಸಲು ಶವಗಳಿದ್ದ ಕಾರಿಗೆ ಬೆಂಕಿ ಹಚ್ಚಲಾಗಿದೆ. ಅಚ್ಚರಿಯೆಂದರೆ, ಈ ಇಡೀ ಹತ್ಯಾಕಾಂಡದ ಮಾಸ್ಟರ್‌ಮೈಂಡ್ ಬೇರೆ ಯಾರೂ ಅಲ್ಲ, ಮೃತರ ಮನೆಯಲ್ಲೇ ಕಣ್ಣೀರಿಡುತ್ತಾ ಮೂರ್ಛೆ ಹೋದಂತೆ ನಟಿಸುತ್ತಿದ್ದ ಮೊದಲ ಪತ್ನಿ. ಘಟನೆ…

Read More

ದಿಲ್ಜೀತ್ ಮ್ಯಾಜಿಕ್: ಕೇವಲ 14 ಶೋ, 943 ಕೋಟಿ ಆದಾಯ, 114 ಕೋಟಿ ತೆರಿಗೆ

ಕೆಲ ತಿಂಗಳುಗಳ ಹಿಂದಷ್ಟೆ ನಟ, ಗಾಯಕ ದಿಲ್ಜೀತ್ ದೊಸ್ಸಾಂಜ್ (Diljit Dosanjh) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಲೈವ್ ಕಾನ್ಸರ್ಟ್​​ಗಳಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವಂತೆ ಮನವಿ ಮಾಡಿದ್ದರು. ಅದಾದ ಬಳಿಕ ಮೋದಿ ಸಹ ತಮ್ಮ ಭಾಷಣವೊಂದರಲ್ಲಿ ಎಲ್ಲ ರಾಜ್ಯಗಳೂ ಲೈವ್ ಕಾನ್ಸರ್ಟ್​​ಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿಕೊಡುವಂತೆ ಮನವಿ ಮಾಡಿದ್ದರು. ಇದೀಗ ಅದರ ಒಳಮರ್ಮ ತಿಳಿದು ಬರುತ್ತಿದೆ. ಗಾಯಕ ದಿಲ್ಜೀತ್ ದೊಸ್ಸಾಂಗ್ ಭಾರತದಲ್ಲೇ ಅತಿ ಹೆಚ್ಚು ಟಿಕೆಟ್ ಸೋಲ್ಡ್ ಮಾಡುವ ಲೈವ್ ಕಾರ್ನರ್ಟ್ ಕಲಾವಿದ ಸಹ…

Read More

ತುಂಬಾ ಬೇಗ ಸುಸ್ತಾಗುವುದಕ್ಕೆ ಕಾರಣ ಏನ್ ಗೊತ್ತಾ? ಕಾರಣ ತಿಳಿದರೆ ಆಶ್ಚರ್ಯವಾಗುವುದು ಖಂಡಿತ

ಇತ್ತೀಚಿನ ದಿನಗಳಲ್ಲಿ ಹಲವರಿಗೆ ಯಾವುದೇ ರೀತಿಯ ಕೆಲಸ ಮಾಡದಿದ್ದರೂ ಕೂಡ ಸುಸ್ತಾಗುವುದನ್ನು (Fatigue) ನೋಡಿರಬಹುದು. ಯಾವುದೇ ರೀತಿಯ ದೇಹ ದಂಡಿಸುವ ಕೆಲಸ ಮಾಡದಿದ್ದರೂ ಕೂಡ ದಣಿವು, ದುರ್ಬಲತೆ ಮತ್ತು ನಿಷ್ಕ್ರಿಯತೆ ಕಂಡುಬರುತ್ತದೆ. ಆದರೆ ಈ ರೀತಿಯಾಗುವುದನ್ನು ಯಾರೂ ಕೂಡ ಅಷ್ಟಾಗಿ ಗಣನೆಗೆ ತೆಗದುಕೊಳ್ಳುವುದಿಲ್ಲ. ಸಾಮಾನ್ಯ ಸಮಸ್ಯೆಗಳಲ್ಲಿ ಒಂದೆಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳುತ್ತಾರೆ. ಏಕೆಂದರೆ ಈ ರೀತಿ ಕಾರಣವಿಲ್ಲದೆ ದಣಿವಾಗುವುದಕ್ಕೆ ಬಹಳಷ್ಟು ಕಾರಣಗಳಿರಬಹುದು ಅವುಗಳಲ್ಲಿ ಪ್ರಮುಖವಾದದ್ದು ದೇಹದಲ್ಲಿ ಅಗತ್ಯವಿರುವ…

Read More

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು – Kannada News | Ullal fishermen build a First Boat Ambulance In Karavali, here Is How To Work

ಮಂಗಳೂರು, (ಫೆಬ್ರವರಿ 04): ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್  (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆದ ಮೀನುಗಾರರು, ತಮ್ಮ‌ ರಕ್ಷಣೆಗೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಗೆ ಕಾಯದೇ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರ ಸಂಘದವರು ಮೊದಲ ಬೋಟ್ ಆಂಬುಲೆನ್ಸ್ ನಿರ್ಮಿಸಿದ್ದಾರೆ. ಮಂಗಳೂರಿನ ಉಳ್ಳಾಲ ವಲಯದ ಮೀನುಗಾರರ ಮಾದರಿ ಕಾರ್ಯಕ್ಕೆ ಮೆಚ್ಚುಗೆ…

Read More

ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಮೈಸೂರು, ಏಪ್ರಿಲ್ 10: ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡವರು ಎಂಬುದನ್ನು ಮರೆಯಬಾರದು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 1999ರ ಚುನಾವಣೆಯಲ್ಲಿ ಮತ್ತು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತಿದ್ದನ್ನು ಉಲ್ಲೇಖಿಸಿದರು. ಜನ ಅವರನ್ನು ರಾಜಕೀಯದಿಂದ ದೂರವಿಟ್ಟಿದ್ದರು ಎಂದು ಹೇಳಿದರು. ಅಲ್ಲದೆ, ಕಾಂಗ್ರೆಸ್ ತೊರೆದು ಐದರಿಂದ ಹತ್ತು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದು ತೋರಿಸುವಂತೆ ಸವಾಲು ಹಾಕಿದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More