Headlines

85 ಕೋಟಿ ರೂ. ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ – Kannada News | Karnataka Temple Revenue Boom: Kukke Subramanya and Kollur Mookambika Set New Income Records 2025 26

ಉಡುಪಿ, ಮೇ,13: ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 2025-26ನೇ ಸಾಲಿನಲ್ಲಿ ದಾಖಲೆಯ ಆದಾಯ ಗಳಿಸಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ದೇವಸ್ಥಾನದ ಆದಾಯದಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಒಟ್ಟು ವಾರ್ಷಿಕ ಆದಾಯ 85 ಕೋಟಿ ರೂಪಾಯಿ ತಲುಪಿದೆ. ದೇವಸ್ಥಾನದ ಆದಾಯವು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಏರುಗತಿಯಲ್ಲಿದೆ. 2023-24ರಲ್ಲಿ 68 ಕೋಟಿ ರೂ., 2024-25ರಲ್ಲಿ 71 ಕೋಟಿ ರೂ. ಗಳಿಕೆ. 2025-26ರಲ್ಲಿ 85 ಕೋಟಿ…

Read More

ಐಷಾರಾಮಿ ಕಾರಿನಲ್ಲಿ ಬಂದ್ರು, ಬೀದಿಯಲ್ಲಿದ್ದ ಹಸುವನ್ನೇ ಕದ್ದುಕೊಂಡು ಹೋದ್ರು!

ಹುಬ್ಬಳ್ಳಿ, ಮೇ 05: ನಗರದಲ್ಲಿ ಐಷಾರಾಮಿ ಕಾರುಗಳಲ್ಲಿ ಬಂದು ರಸ್ತೆ ಬದಿಯ ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಶಿವಮೊಗ್ಗ ಮೂಲದ ಮುಬಾರಕ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ಬೇರೆ ಬೇರೆ ಜಿಲ್ಲೆಗಳಿಂದ ಐಷಾರಾಮಿ ಕಾರುಗಳನ್ನು ತಂದು, ಅವುಗಳಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಗುರುತು ಸಿಗದಂತೆ ಸಂಚರಿಸುತ್ತಿದ್ದರು. ಹುಬ್ಬಳ್ಳಿಯ ಸೆಟಲ್‌ಮೆಂಟ್ ಹಾಗೂ ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ

ಕೆಲಸದ ಆರಂಭದಲ್ಲಿ ಇರುವ ಉತ್ಸಾಹ ಅದು ಮುಗಿಯುವ ತನಕ ಉಳಿಯುತ್ತಿಲ್ಲ. ನೀವು ಪ್ರಸ್ತಾವ ಮಾಡಿದ ಪ್ರಾಜೆಕ್ಟ್ ಗಳ ಬಗ್ಗೆ ಆರಂಭದಲ್ಲಿ ಉತ್ಸಾಹ ತೋರುವವರು ನಂತರದಲ್ಲಿ ಆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ನಿಮ್ಮ ವೇಗಕ್ಕೆ ಸರಿಯಾಗಿ ಕೆಲವು ಬಾರಿ ಸರಿಯಾದ ಬೆಂಬಲ ದೊರೆಯುತ್ತಿಲ್ಲ ಎಂದಾದಲ್ಲಿ ಖಡ್ಗ ಮಾಲಾ ಸ್ತೋತ್ರದ ಶ್ರವಣ ಮಾಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ…

Read More

ದೇಶಾದ್ಯಂತ ಅನ್ನದಾನ ಮಾಡಿ, ಸಿಹಿ ಹಂಚಲಿರುವ ರಶ್ಮಿಕಾ, ವಿಜಯ್ ದೇವರಕೊಂಡ – Kannada News | Newlywed Vijay Devarakonda and Rashmika Mandanna to distribute sweets across India

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಕುಟುಂಬದ ಸದಸ್ಯರು ಮತ್ತು ಕೆಲವೇ ಕೆಲವು ಆಪ್ತರು ಈ ಮದುವೆಗೆ ಸಾಕ್ಷಿಯಾದರು. ಅಭಿಮಾನಿಗಳನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ ಕೂಡ ತಮ್ಮ ಮದುವೆಯ ಖುಷಿಯನ್ನು ಫ್ಯಾನ್ಸ್ ಜೊತೆ ಹಂಚಿಕೊಳ್ಳಲು ಈ ಜೋಡಿ ನಿರ್ಧರಿಸಿದೆ. ದೇಶಾದ್ಯಂತ ಇರುವ ಅಭಿಮಾನಿಗಳಿಗೆ ಸಿಹಿ ಹಂಚಿ, ವಿವಿಧ ಸ್ಥಳಗಳಲ್ಲಿ ಅನ್ನದಾನ ಮಾಡಲು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Devarakonda) ಮುಂದಾಗಿದ್ದಾರೆ. ಆ ಬಗ್ಗೆ ಅವರು…

Read More

ಮೊದಲ ಹಾಲಿವುಡ್ ಸಂದರ್ಶನದಲ್ಲಿ ಯಶ್ ಹೇಳಿದ್ದೇನು? – Kannada News | Yash is at CinemaCon 2026 promoting Ramayana and Toxic

ನಟ ಯಶ್ (Yash) ಪ್ಯಾನ್ ಇಂಡಿಯಾ ದಾಟಿ ಈಗ ಪ್ಯಾನ್ ವರ್ಲ್ಡ್ ಮೇಲೆ ಕಣ್ಣಿಟ್ಟಿದ್ದಾರೆ. ತಮ್ಮ ‘ಟಾಕ್ಸಿಕ್’ ಸಿನಿಮಾವನ್ನು ಇಂಗ್ಲೀಷ್​​ನಲ್ಲಿಯೂ ಚಿತ್ರೀಕರಿಸಿದ್ದು, ವಿದೇಶಗಳಲ್ಲಿ ಸಿನಿಮಾ ಅನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ. ಇದೀಗ ಯಶ್ ನಟನೆಯ ‘ರಾಮಾಯಣ’ ಸಿನಿಮಾ ಸಹ ಜಾಗತಿಕವಾಗಿ ಗಮನ ಸೆಳೆಯುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗಷ್ಟೆ ನಟ ಯಶ್ ಲಾಸ್ ಏಂಜಲ್ಸ್ ನಲ್ಲಿ ನಡೆದ ‘ಸಿನಿಮಾಕಾನ್ 2026’ ಈ ವೇಳೆ ಅವರು ತಮ್ಮ ಮೊದಲ ಹಾಲಿವುಡ್ ಸಂದರ್ಶನ ನೀಡಿದ್ದಾರೆ. ‘ರಾಮಾಯಣ’ ಸಿನಿಮಾದ…

Read More

ಕೆಂಪೇಗೌಡ ಏರ್​ಪೋರ್ಟ್​​ಗೆ 3ನೇ ಬಾರಿಗೆ ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ

ಬೆಂಗಳೂರು, ಮಾರ್ಚ್​ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda Airport) ಮತ್ತೊಂದು ಗರಿಮೆಯನ್ನು ಮುಡಿಗೇರಿಸಿಕೊಂಡಿದೆ. ಕೆಂಪೇಗೌಡ  ಏರ್​ಪೋರ್ಟ್​ ಬೆಂಗಳೂರು ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ 2026ರಲ್ಲಿ ಸತತ ಮೂರನೇ ಬಾರಿಗೆ ‘ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ’ ಎಂದು ಗುರುತಿಸಲ್ಪಟ್ಟಿದೆ. ಈ ಮನ್ನಣೆಯು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಮುಖ ಪ್ರಯಾಣ ಕೇಂದ್ರಗಳಲ್ಲಿ ಒಂದಾಗಿರುವುದನ್ನು ಪುನರುಚ್ಚರಿಸುತ್ತದೆ. ಜಾಗತಿಕ ಮಟ್ಟದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿರುವ…

Read More

ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ – Kannada News | Yogesh Gowda Murder Case: Police security to Congress MLA Vinay Kulkarni before Court verdict

ಧಾರವಾಡ, (ಏಪ್ರಿಲ್.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ…

Read More

Patanjali Shares: ದೊಡ್ಡ ದೊಡ್ಡ ಕಂಪನಿಗಳಿಗಿಂತ ಹೆಚ್ಚು ಲಾಭ ತಂದುಕೊಟ್ಟಿರುವ ಪತಂಜಲಿ ಫುಡ್ಸ್ ಷೇರು – Kannada News | Patanjali Foods share gives more returns than Nestle, HUL and other biggies in 5 years

ನವದೆಹಲಿ, ಡಿಸೆಂಬರ್ 30: ಪತಂಜಲಿ ಫುಡ್ಸ್ (Patanjali foods) ಷೇರುಬೆಲೆ ಇವತ್ತು ಎರಡಕ್ಕೂ ಹೆಚ್ಚು ರೂನಷ್ಟು ಏರಿದೆ. 544 ರೂಗೆ ಇದು ಏರಿದೆ. ಐದು ವರ್ಷದ ಹಿಂದೆ ಪತಂಜಲಿ ಫುಡ್ಸ್ ಸಂಸ್ಥೆಯು ಷೇರು ಮಾರುಕಟ್ಟೆಯನ್ನು ಪ್ರವೇಶಿಸಿದಾಗಿನಿಂದ, ಹೂಡಿಕೆದಾರರಿಗೆ 55% ಕ್ಕಿಂತ ಹೆಚ್ಚು ಲಾಭವನ್ನು ತಂದುಕೊಟ್ಟಿದೆ. ಕಳೆದ ಐದು ವರ್ಷದ ಅಂಕಿ ಅಂಶ ಇದು. ಹಿಂದೂಸ್ತಾನ್ ಯೂನಿಲಿವರ್, ನೆಸ್ಲೆ ಮತ್ತು ಡಾಬರ್ ಸೇರಿದಂತೆ ದೇಶದ ಪ್ರಮುಖ FMCG ಕಂಪನಿಗಳ ಷೇರುಗಳೂ ಸಹ ಪತಂಜಲಿ ರೀತಿಯಲ್ಲಿ ಲಾಭವನ್ನು ನೀಡಲು ಸಾಧ್ಯವಾಗಿಲ್ಲ….

Read More

ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ: ಡೆತ್​​​ನೋಟ್​​​ನಲ್ಲಿ ಸ್ನೇಹಿತನ ಅಸಲಿ ಮುಖ ಬಯಲು – Kannada News | RJ Found Dead in Bengaluru: Death Note Reveals Shocking Details About her Friend

ಬೆಂಗಳೂರು, ಮೇ26: ನಗರದಲ್ಲಿ ಮುಂಬೈ ಮೂಲದ ರೇಡಿಯೋ ಜಾಕಿಯಾಗಿದ್ದ (RJ) ಆತ್ಮಹತ್ಯೆಗೆ (death) ಶರಣಾಗಿದ್ದಾರೆ. ಮನೀಷಾ (49) ಆತ್ಮಹತ್ಯೆ ಮಾಡಿಕೊಂಡ ರೇಡಿಯೋ ಜಾಕಿ. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮುಖ್ಯಾಂಶಗಳು ಫ್ಲಾಟ್‌ನಲ್ಲಿ ರೇಡಿಯೋ ಜಾಕಿ ಆತ್ಮಹತ್ಯೆ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ RJ ಅಮೃತಹಳ್ಳಿ ಪೊಲೀಸ್…

Read More

ರಾಜ್ ಬಿ ಶೆಟ್ಟಿಯ ಮೊದಲ ಹಿಂದಿ ಸಿನಿಮಾದ ಟ್ರೈಲರ್ ಬಿಡುಗಡೆ – Kannada News | Raj B Shetty starrer first Hindi movie’s trailer released

ರಾಜ್ ಬಿ ಶೆಟ್ಟಿ (Raj B Shetty) ಕನ್ನಡದ ಜನಪ್ರಿಯ ನಟ ಮತ್ತು ನಿರ್ದೇಶಕ. ಕೆಲವು ಅದ್ಭುತ ಸಿನಿಮಾಗಳನ್ನು ಈಗಾಗಲೇ ಅವರು ನೀಡಿದ್ದಾರೆ. ಒಳ್ಳೆಯ ನಟರೂ ಆಗಿರುವ ರಾಜ್ ಬಿ ಶೆಟ್ಟಿಗೆ ನೆರೆಯ ಚಿತ್ರರಂಗಗಳಿಂದಲೂ ಆಫರ್​​ಗಳು ಬರುತ್ತಲೇ ಇವೆ. ಈಗಾಗಲೇ ಮೂರು ಮಲಯಾಳಂ ಸಿನಿಮಾಗಳಲ್ಲಿ ರಾಜ್ ಬಿ ಶೆಟ್ಟಿ ನಟಿಸಿ ಬಂದಿದ್ದಾರೆ. ಇದೀಗ ರಾಜ್ ಬಿ ಶೆಟ್ಟಿ, ಬಾಲಿವುಡ್​​ಗೆ ಸಹ ಕಾಲಿಟ್ಟಿದ್ದು, ಅವರು ನಟಿಸಿರುವ ಮೊದಲ ಹಿಂದಿ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ‘ಬಂದರ್’ ಹೆಸರಿನ…

Read More