Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 13ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ ಇದ್ದಲ್ಲಿ ದೂರ ಆಗುತ್ತದೆ. ಇನ್ನು ನಿಮಗೆ ಬರಬೇಕಾದ ಹಣ ಬಾಕಿ ಉಳಿದುಹೋಗಿದ್ದಲ್ಲಿ ಅದು ವಸೂಲಿ ಮಾಡಿಕೊಳ್ಳಲಿಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಈ ದಿನ ಹೊಸ ಸಾಧ್ಯತೆಗಳಿಂದ ತುಂಬಿರುತ್ತದೆ. ಉದ್ಯೋಗಸ್ಥರಿಗೆ ಹೊಸ ಯೋಜನೆಗಳಿಗೆ ಅವಕಾಶ ಸಿಗುತ್ತದೆ; ಮೇಲಧಿಕಾರಿಗಳ ಬೆಂಬಲ ದೊರೆತು ಕೆಲಸ- ಕಾರ್ಯಗಳು ಸುಗಮವಾಗಿ ಆಗಲಿವೆ….

Read More

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್​​: ಏರಿಕೆಯಾಗುತ್ತಾ ನಂದಿನಿ ಉತ್ಪನ್ನಗಳ ಬೆಲೆ?

ಬೆಂಗಳೂರು, ಮಾರ್ಚ್​​ 30: ಯುದ್ಧದ ಸ್ಥಿತಿ ಮುಂದುವರಿದರೆ ಇಂಧನ ಬೆಲೆ ಏರಿಕೆ ಪರಿಣಾಮ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಹಾಲು ಒಕ್ಕೂಟಗಳಿಗೆ ಗ್ಯಾಸ್ ಬಳಕೆಯನ್ನು ಶೇ. 55ರಷ್ಟು ಕಡಿಮೆ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಶೇ. 30ರಷ್ಟು ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚ ಅಂತಿಮವಾಗಿ ಗ್ರಾಹಕರ ಮೇಲೆ ಬೀಳಲಿದ್ದು, ಇದು ನಂದಿನಿ ಹಾಲು ಉತ್ಪನ್ನಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಸರ್ಕಾರ ಈ…

Read More

Free Online Courses: 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎನ್‌ಸಿಇಆರ್‌ಟಿಯಿಂದ ಉಚಿತ ಆನ್‌ಲೈನ್ ಕೋರ್ಸ್ ಆರಂಭ! – Kannada News | NCERT SWAYAM Free Online Courses for 11th and 12th Graders: Boost Exam Prep

11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯನ್ನು ಸುಲಭ ಹಾಗೂ ಸರಳಗೊಳಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (NCERT) ಈಗ ಮಹತ್ವದ ಉಪಕ್ರಮವನ್ನು ಕೈಗೊಂಡಿದೆ. ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ‘ಸ್ವಯಂ’ (SWAYAM) ಪೋರ್ಟಲ್ ಮೂಲಕ ಉಚಿತ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದೆ. ಈ ಉಪಕ್ರಮವು ವಿದ್ಯಾರ್ಥಿಗಳಿಗೆ ವಿಷಯಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ನೀಡುವುದಲ್ಲದೆ, ಮನೆಯಿಂದಲೇ ತಮ್ಮ ಪರೀಕ್ಷಾ ಸಿದ್ಧತೆಯನ್ನು ಬಲಪಡಿಸಲು ಮತ್ತು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಲು…

Read More

‘ದೊಡ್ಡಣ್ಣ ನಿಧನ’ ಅಂತ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ; ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ – Kannada News | Doddanna Fights Fake News: Cyber Police Complaint Against Death Hoax Spreaders

ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಅವರು (Doddanna) ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಕಿಡಿಗೇಡಿಗಳಿಗೆ ಈಗ ಸರಿಯಾಗಿಯೇ ಕಾನೂನಿನ ಬಿಸಿ ಮುಟ್ಟಿದೆ. ತಾವಿನ್ನೂ ಆರೋಗ್ಯವಾಗಿ ಬದುಕಿರುವಾಗಲೇ ‘ಸತ್ತಿದ್ದಾರೆ’ ಎಂದು ಸುಳ್ಳು ಪೋಸ್ಟ್ ಹಾಕಿ ವಿಕೃತ ಆನಂದ ಪಟ್ಟವರ ವಿರುದ್ಧ ಹಿರಿಯ ನಟ ದೊಡ್ಡಣ್ಣ ಅವರು ಖುದ್ದಾಗಿ ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ನಟ ದೊಡ್ಡಣ್ಣ ಅವರ ಈ ದಿಟ್ಟ ಹೆಜ್ಜೆಯಿಂದಾಗಿ, ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಮತ್ತು…

Read More

ವಿಜಯಪುರದಲ್ಲಿ ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಲೀಗ್‌: ಇಲ್ಲಿವೆ ರೇಸ್‌ನ ರೋಚಕ ಕ್ಷಣಗಳು!

ಸೈಕ್ಲಿಸ್ಟ್‌ಗಳ ತವರೂರು ಎಂದೇ ಪ್ರಸಿದ್ಧಿ ಪಡೆದಿರುವ ಐತಿಹಾಸಿಕ ವಿಜಯಪುರ ನಗರದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್' ಅತ್ಯಂತ ಯಶಸ್ವಿಯಾಗಿ ನಡೆಯಿತು. ಮಹಿಳಾ ಸೈಕ್ಲಿಸ್ಟ್‌ಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ವಿಶಿಷ್ಟ ಕ್ರೀಡಾಕೂಟಕ್ಕೆ ಇಡೀ ನಗರವೇ ಸಾಕ್ಷಿಯಾಯಿತು ಮತ್ತು ನೂರಾರು ಮಹಿಳಾ ಸೈಕ್ಲಿಸ್ಟ್‌ಗಳು ಸೈಕಲ್ ಸವಾರಿ ಮಾಡುವ ಮೂಲಕ ನಗರದಲ್ಲಿ ಹೊಸ ಕಳೆ ತಂದರು. ಈ ಲೀಗ್ ಅನ್ನು ಕ್ರೀಡಾ ಪ್ರೋತ್ಸಾಹಕ್ಕಾಗಿ ದೇಶದ ಮತ್ತು ರಾಜ್ಯದ ಪ್ರಮುಖ…

Read More

ತ್ರಿಪುರದ ವಿದ್ಯಾರ್ಥಿಯ ಭೀಕರ ಹತ್ಯೆಗೆ ಕಠಿಣ ಕ್ರಮದ ಭರವಸೆ ನೀಡಿದ ಸಿಎಂ; ಮರಣೋತ್ತರ ಪರೀಕ್ಷೆಯಲ್ಲೇನಿದೆ? – Kannada News | Tripura student killing Bleeding In Brain Damage To Spine what is in Medical Report

ಡೆಹ್ರಾಡೂನ್, ಡಿಸೆಂಬರ್ 29: ಡೆಹ್ರಾಡೂನ್‌ನಲ್ಲಿ ಓದುತ್ತಿದ್ದ ತ್ರಿಪುರದ ವಿದ್ಯಾರ್ಥಿಯ ಹತ್ಯೆಯಲ್ಲಿ ಭಾಗಿಯಾಗಿರುವ ಆರನೇ ಆರೋಪಿಯನ್ನು ಬಂಧಿಸಲು ಉತ್ತರಾಖಂಡದ (Uttarakhand) ಪೊಲೀಸರು ನೇಪಾಳಕ್ಕೆ ತಮ್ಮ ತಂಡವನ್ನು ಕಳುಹಿಸಿದ್ದಾರೆ. 24 ವರ್ಷದ ಏಂಜೆಲ್ ಚಕ್ಮಾ ಎಂಬ ಯುವಕ ಡೆಹ್ರಾಡೂನ್‌ನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಎಂಬಿಎ ಓದುತ್ತಿದ್ದ. ಆತನ ಮೇಲೆ ಡಿಸೆಂಬರ್ 9ರಂದು 6 ಜನರ ಗುಂಪೊಂದು ಸಣ್ಣ ಜಗಳದ ಬಳಿಕ ಹಲ್ಲೆ ಮಾಡಿದ್ದರು. 17 ದಿನಗಳ ಜೀವನ್ಮರಣದ ಹೋರಾಟದ ಬಳಿಕ ಆತ ಡಿ. 26ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಈ ಹತ್ಯೆ…

Read More

ಹರಿಯಾಣದಲ್ಲಿ ಹೋಳಿ ಆಚರಣೆ ವೇಳೆ ಗೋಮಾತೆಗೆ ಬಲವಂತವಾಗಿ ಮದ್ಯ ಕುಡಿಸಿದ ಕುಡುಕರು – Kannada News | Shocking Holi Clip Shows Cow Allegedly Forced to Consume Liquor in Haryana

ಹರಿಯಾಣ, ಮಾರ್ಚ್​ 03: ಹೋಳಿ(Holi) ಹಬ್ಬದ ಆಚರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ಪುರುಷರು ಗೋಮಾತೆಗೆ ಬಲವಂತವಾಗಿ ಮದ್ಯಪಾನ ಮಾಡಿಸಿರುವ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ ಗೋವಿಗೆ ಮದ್ಯ ಕುಡಿಸಿದ ಬಳಿಕ ಗಾಡಿಯ ಮೇಲೆ ಜನರು ನಿಂತುಕೊಂಡು ಆ ಹಸುವಿಗೆ ಗಾಡಿಯನ್ನು ಎಳೆಯುವಂತೆ ಒತ್ತಾಯಿಸಲಾಯಿತು. ಇದರಲ್ಲಿ ಬಂಡಿಯ ಮೇಲೆ ಕುಳಿತಿದ್ದ ಪುರುಷರ ಗುಂಪನ್ನು ಹಸುವೊಂದು ಎಳೆಯುತ್ತಿರುವುದನ್ನು ತೋರಿಸಲಾಗಿದೆ. ಇಬ್ಬರು ಪುರುಷರು ಆ ಗೋವಿನ ಬಾಯಿಯನ್ನು ಬಲವಂತವಾಗಿ ತೆರೆದು ಅದಕ್ಕೆ ಮದ್ಯ ಕುಡಿಸುತ್ತಿರುವುದನ್ನು ಕಾಣಬಹುದು. ಇತರ ಜನರು ಈ…

Read More

ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಟಿವಿ9 ಶೃಂಗಸಭೆಯಲ್ಲಿ ಡಿಕೆ ಶಿವಕುಮಾರ್​ ಮಾತು

ನವದೆಹಲಿ, ಮಾರ್ಚ್​ 24: ನಾನು ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಟಿವಿ9 ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಶೃಂಗಸಭೆಯಲ್ಲಿ ಮಾತನಾಡಿದ ಅವರು, ನಾನು ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯಕ್ಕೆ ಬಂದವನು. ಎದುರಾಳಿಗಳ ಅಜೆಂಡಾ ಏನೆಂದು ನನಗೆ ಚೆನ್ನಾಗಿ ಗೊತ್ತಿದೆ. ನನ್ನ ಪರ ಯಾರೂ ಮಾತನಾಡುವ ಅಗತ್ಯವಿಲ್ಲ. ನನ್ನ ಪರವಾಗಿ 140 ಶಾಸಕರು ಇದ್ದಾರೆ. ಬೆಂಗಳೂರು, ಕರ್ನಾಟಕ ರಾಜ್ಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ ಎಂದು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source…

Read More

ಉತ್ತಮ ಆರೋಗ್ಯಕ್ಕೆ ವಿಷ್ಣುವರ್ಧನ್ ನೀಡಿದ್ದರು ಟಿಪ್ಸ್

ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಇದ್ದರು. ಅವರು ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದರು. ಅವರು ಅನೇಕ ಬಾರಿ ಆರೋಗ್ಯ ಕಾಪಾಡಿಕೊಳ್ಳಲು ಟಿಪ್ಸ್ ನೀಡುತ್ತಿದ್ದರು. ಈಗ ಅವರ ಒಂದು ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರಲ್ಲಿ ಅವರು ಆರೋಗ್ಯದ ಬಗ್ಗೆ ಟಿಪ್ಸ್ ನೀಡಿದ್ದರು ಅನ್ನೋದು ವಿಶೇಷ. ಆ ಸಂದರ್ಭದ ವಿವರ ಇಲ್ಲಿದೆ. ‘ಆರೋಗ್ಯಕ್ಕೆ ಹಿಂದಿನದವರು ಪ್ರಾಮುಖ್ಯತೆ ಕೊಡುತ್ತಿದ್ದರು. ಹೊರಗೆ ಚೆನ್ನಾಗಿ ಇಟ್ಟುಕೊಂಡಷ್ಟೇ ಒಳಗೂ ಚೆನ್ನಾಗಿಟ್ಟುಕೊಳ್ಳಬೇಕು….

Read More

2 ಹೀನಾಯ ಸೋಲುಗಳು; ಭಾರತದ ಎರಡೂ ತಂಡಗಳು ಎಡವಿದ್ದೆಲ್ಲಿ? ಇಲ್ಲಿದೆ ವಿವರ – Kannada News | India’s Cricket June 28: Analyzing Men’s Ireland Defeat and Women’s T20 World Cup Exit

ಜೂನ್ 28 ರ ಭಾನುವಾರದಂದು ಭಾರತದ ಕ್ರಿಕೆಟ್ ಪ್ರಿಯರು ಮನರಂಜನೆಯ ರಸದೌತಣವನ್ನು ನಿರೀಕ್ಷಿಸಿದ್ದರು. ಏಕೆಂದರೆ ಈ ದಿನದಂದು ಭಾರತದ ಎರಡು ಬಲಿಷ್ಠ ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡಲು ಕಣಕ್ಕಿಳಿದಿದ್ದವು. ಒಂದೆಡೆ ಕ್ರಿಕೆಟ್ ಶಿಶು ಐರ್ಲೆಂಡ್ ವಿರುದ್ಧ ಭಾರತದ ಪುರುಷರ ತಂಡ ಸರಣಿ ನಿರ್ಧಾರಕ ಪಂದ್ಯವನ್ನಾಡಿದರೆ, ಮತ್ತೊಂದೆಡೆ ಭಾರತದ ಮಹಿಳಾ ತಂಡ 2026 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡವನ್ನು ಎದುರಿಸಿತ್ತು. ಸೆಮಿಫೈನಲ್ ದೃಷ್ಟಿಯಿಂದ ಈ ಪಂದ್ಯ ಭಾರತ ಮಹಿಳಾ ತಂಡಕ್ಕೆ ಬಹಳ ಮುಖ್ಯವಾಗಿತ್ತು. ಅಂದರೆ ಒಂದೇ ದಿನ…

Read More