ಗ್ಯಾಸ್‌ನಲ್ಲಿಟ್ಟ ಹಾಲು ಉಕ್ಕಿ ಚೆಲ್ಲಬಾರದಂದರೆ ಈ ಸಿಂಪಲ್‌ ಸಲಹೆ ಪಾಲಿಸಿದರೆ ಸಾಕು – Kannada News | Follow this tip to prevent milk from spilling on the stove

ಗ್ಯಾಸ್‌ನಲ್ಲಿ ಹಾಲಿಟ್ಟು ಎಷ್ಟೇ ಹೊತ್ತು ನಿಂತಿದ್ದರೂ ಹಾಲು (milk) ಕುದಿಯೋದೇ ಇಲ್ಲ. ಅದೇ ಒಂದು ಕ್ಷಣಕ್ಕೆ ಅತ್ತಿಂದ ಇತ್ತ ಹೋಗಿ ಬಂದರೆ ಸಾಕು ಹಾಲು ಉಕ್ಕಿ ಚೆಲ್ಲಿರುತ್ತದೆ. ಈ ಒಂದು ಸಣ್ಣ ತಪ್ಪಿನಿಂದಾಗಿ ಹಾಲು ವ್ಯರ್ಥವಾಗುವುದಲ್ಲದೆ ಗ್ಯಾಸ್‌ ಸ್ಟೌವ್‌ ಕೊಳಕಾಗುತ್ತದೆ, ಇನ್ನೂ ಉಕ್ಕಿ ಬಂದ ಹಾಲನ್ನು ಹಾಗೆಯೇ ಬಿಟ್ಟರೆ, ಒಣಗಿ ಹೋಗುತ್ತದೆ, ನಂತರ ಇದನ್ನು ಸ್ವಚ್ಛಗೊಳಿಸಲು ಕಷ್ಟವಾಗುತ್ತದೆ. ಆದ್ದರಿಂದ ಹಲವು ಮಂದಿ ಹಾಲು ಬಿಸಿ ಮಾಡುವಾಗ ಸ್ಟೌವ್‌ ಬಿಟ್ಟು ಕದಲುವುದಿಲ್ಲ. ಹೀಗಿರುವಾಗ ಈ ಕೆಲವೊಂದು ಸರಳ ತಂತ್ರಗಳನ್ನು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 15ರ ದಿನಭವಿಷ್ಯ

ಈ ದಿನ ರುದ್ರ- ಚಮಕದ ಶ್ರವಣವನ್ನು ಮಾಡಿ. ಈಶ್ವರನಿಗೆ ಕ್ಷೀರಾಭಿಷೇಕ ಮಾಡಿಸುವುದರಿಂದ ನಿಮ್ಮನ್ನು ಕಾಡುತ್ತಿರುವ ಹಲವು ರೀತಿಯ ಸಮಸ್ಯೆಗಳು ದೂರವಾಗುತ್ತವೆ. ನಿಮ್ಮ ಇನ್ ಟ್ಯೂಷನ್ ಜಾಗ್ರತೆ ಆಗುವುದರಿಂದ ಹಲವು ರೀತಿಯ ಅನುಕೂಲಗಳಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇತರರ ಕಣ್ಣಿಗೆ ಅಥವಾ ದೃಷ್ಟಿ- ಆಲೋಚನೆಗೆ ದಕ್ಕದ ಕೆಲವು ಸಂಗತಿ-ವಸ್ತು, ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ. ಎಷ್ಟು ಬೇಗ ಇದರ ಲಾಭವನ್ನು ಪಡೆದುಕೊಳ್ಳುವುದಕ್ಕೆ ಪ್ರತಿಕ್ರಿಯೆ ನೀಡುತ್ತೀರೋ ಅಷ್ಟು…

Read More

ಅಮೆರಿಕ ಮತ್ತು ಇಸ್ರೇಲ್ ವರ್ತನೆ ಆಧುನಿಕ ಅನಾಗರಿಕತೆಯ ಪ್ರತಿಬಿಂಬ; ಇರಾನ್ ಟೀಕೆ

ಟೆಹ್ರಾನ್, ಏಪ್ರಿಲ್ : ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಇಂದು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್‌ನ ನಡವಳಿಕೆ ಮತ್ತು ಹೇಳಿಕೆ ಎರಡರಲ್ಲೂ ಆಧುನಿಕ ಅನಾಗರಿಕತೆ ಗೋಚರಿಸುತ್ತಿದೆ ಎಂದು ಟೀಕಿಸಿದ್ದಾರೆ. ಎಎನ್​ಐಗೆ ನೀಡಿದ ಲಿಖಿತ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ಬಾಂಬ್ ಹಾಕುವುದಾಗಿ ನೀಡಿದ ಬೆದರಿಕೆ ಮತ್ತು ಟೆಹ್ರಾನ್ ಬಳಿಯ ಪ್ರಮುಖ ಸೇತುವೆಯನ್ನು ನಾಶಪಡಿಸಲಾಗಿದೆ ಎಂಬ ಅವರ ಇತ್ತೀಚಿನ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. “ನಮ್ಮದು ಸಾವಿರಾರು ವರ್ಷಗಳ…

Read More

Video: ಹಸಿವು ಎಂದ ವೃದ್ಧನಿಗೆ ಊಟ ಕೊಡಿಸಿ ಮಾನವೀಯತೆ ಮೆರೆದ ಯುವಕ – Kannada News | A young man gave food to an old man, video goes viral

ಹಸಿವು (hunger) ಸಾವಿಗಿಂತಲೂ ಕ್ರೂರಿ. ಹೀಗಾಗಿ ಕೆಲವರು ತಮ್ಮ ಹೊಟ್ಟೆ ಹಸಿವನ್ನು ನೀಗಿಸಿಕೊಳ್ಳಲು ಇತರರ ಮುಂದೆ ಕೈಯೊಡ್ಡಿ ಬೇಡುತ್ತಾರೆ. ಇನ್ನು ಕೆಲವರು ಕಸದ ತೊಟ್ಟಿಗೆ ಬಿಸಾಡಿದ ಹಳಸಿದ ಆಹಾರವನ್ನೇ ಹೆಕ್ಕಿ ತಿಂದು ಹಸಿವನ್ನು ನೀಗಿಸಿಕೊಳ್ಳುತ್ತಾರೆ. ಈ ದೃಶ್ಯವನ್ನೆಲ್ಲಾ ನೋಡುವಾಗ ಕಣ್ಣಂಚಲಿ ನೀರು ಬರುತ್ತದೆ. ಆದರೆ ಇಲ್ಲೊಬ್ಬ ಯುವಕ (young man) ತನ್ನ ಒಳ್ಳೆ ಮನಸ್ಸಿನಿಂದಲೇ ನೆಟ್ಟಿಗರ ಹೃದಯ ಗೆದ್ದುಕೊಂಡಿದ್ದಾನೆ. ಹಸಿವು ಎಂದ ವೃದ್ಧನಿಗೆ ತಿನ್ನಲು ಊಟ ಕೊಟ್ಟು ಪುಣ್ಯಾತ್ಮ ಎನಿಸಿಕೊಂಡಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ…

Read More

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಕೊನೆಗೂ JDS ನಾಯಕಿಯ ಪುತ್ರ ಅರೆಸ್ಟ್​​ – Kannada News | Karwar: Rishala DSouza Suicide Case; JDS Leader Son Chirag Kotharkar Arrested

ಆರೋಪಿ ಚಿರಾಗ್​​ ಕೊಠಾರಕರ್, ರಿಶೇಲ್ ಡಿಸೋಜಾImage Credit source: tv9 kannada ಕಾರವಾರ, ಜನವರಿ 29: ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ (Rishala D’Souza) ಆತ್ಮಹತ್ಯೆ ಪ್ರಕರಣ ಎರಡು ಗ್ರಾಮಗಳ ವೈಮನಸ್ಸಿಗೆ ಕಾರಣವಾಗಿದಲ್ಲದೇ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕ್ರಿಶ್ಚಿಯನ್ ಸಮುದಾಯ ಸಿಡಿದೆದ್ದಿತ್ತು. ಯುವಕನ ಬಂಧನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಕೊನೆಗೂ JDS ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್​​ ಪುತ್ರ ಆರೋಪಿ ಚಿರಾಗ್​​ನನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ (Arrest). ಘಟನೆ ಹಿನ್ನೆಲೆ …

Read More

ಮೋದಿಯಿಂದ ಹೊಸ ಪ್ರಯೋಗ; ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ

ನವದೆಹಲಿ, ಏಪ್ರಿಲ್ 11: ಪಶ್ಚಿಮ ಬಂಗಾಳದ ಪುರ್ಬಾ ವರ್ಧಮಾನ್‌ನಲ್ಲಿ ತಮ್ಮ ರ‍್ಯಾಲಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರನ್ನು ಉದ್ದೇಶಿಸಿ ಒಂದು ವಿಡಿಯೋ ಮಾಡಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಮೂಲಕ ಪ್ರಧಾನಿ ಮೋದಿ (PM Modi) ವ್ಲಾಗರ್ ಆಗಿ ಬದಲಾಗಿದ್ದಾರೆ. ಪಶ್ಚಿಮ ಬಂಗಾಳದ ಹೆಲಿಪ್ಯಾಡ್‌ನಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ಅದ್ಭುತ ದೃಶ್ಯ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಬಿಸಿಲಿನ ಬೇಗೆಯ ಹೊರತಾಗಿಯೂ ಜನರ ಉತ್ಸಾಹ ಕಡಿಮೆಯಾಗದೆ ಹಾಗೆಯೇ ಉಳಿದಿದೆ ಎಂದು ಅವರು ಹೇಳಿದ್ದಾರೆ. ಬಿಸಿಲಿನ…

Read More

ಬಿಸಿಲ ಝಳಕ್ಕೆ ತತ್ತರಿಸಿದ ಬೆಂಗಳೂರಿಗರು: ಬಸ್, ಮೆಟ್ರೋಗೆ ಭರ್ಜರಿ ಆದಾಯ, ಹೇಗಂತೀರಾ? – Kannada News | Bengaluru Heatwave: Residents Choose AC BMTC and Namma Metro for Cool Commutes

ಬಿಎಂಟಿಸಿ ಬಸ್​​, ಮೆಟ್ರೋImage Credit source: google ಬೆಂಗಳೂರು, ಏಪ್ರಿಲ್​ 20: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ (heatwave) ಅಕ್ಷರಶಃ ಜನರನ್ನು ಸುಡುತ್ತಿದೆ. ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು, ಸೂರ್ಯನ ಶಾಖಕ್ಕೆ ಮೈ ಸುಟ್ಟು ಹೋಗುತ್ತಿದೆ. ಈ ಉರಿಯುವ ಬಿಸಿಲಿನಿಂದ ಬಚಾವಾಗಲು ಬೆಂಗಳೂರಿಗರು ಈಗ ಒಂದು ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಬೈರ್​, ಸ್ಕೂಟರ್ ಮತ್ತು ನಾನ್-ಎಸಿ ಕಾರುಗಳನ್ನು ಮನೆಯಲ್ಲೇ ಬಿಟ್ಟು, ಕೂಲ್ ಕೂಲ್ ಆಗಿರುವ ಬಿಎಂಟಿಸಿ ಎಸಿ ಬಸ್ (BMTC AC bus)​​​ ಹಾಗೂ ನಮ್ಮ…

Read More

ಲೈವ್ ವೆದರ್​ನಿಂದ ಹಿಡಿದು ವಿವಿಧ ಅಲರ್ಟ್​ಗಳವರೆಗೆ ಹಲವು ಫೀಚರ್​ಗಳನ್ನು ಹೊಂದಿರುವ ಮೌಸಮ್ ಆ್ಯಪ್ – Kannada News | Mausam App: Accurate IMD Weather Forecasts & Real Time Alerts for Farmers and common people

ನವದೆಹಲಿ, ಮೇ 5: ಜನಸಾಮಾನ್ಯರಿಗೆ, ಅದರಲ್ಲೂ ರೈತರಿಗೆ ಹವಾಮಾನದ ಸಮಸ್ಯೆ ಬಹಳ ಕಾಡುತ್ತದೆ. ಯಾವಾಗ ಮಳೆ ಬರುತ್ತೆ, ಯಾವಾಗ ಮಳೆ ನಿಲ್ಲುತ್ತೆ ಇತ್ಯಾದಿ ಸಂಗತಿಗಳು ಗೊತ್ತಾಗುವುದಿಲ್ಲ. ಹವಾಮಾನ ಮುನ್ಸೂಚನೆಗಳು ನಿಖರವಾಗಿರುವುದಿಲ್ಲ. ಕೇಂದ್ರದ ಹವಾಮಾನ ಇಲಾಖೆ (ಐಎಂಡಿ) ಅಭಿವೃದ್ಧಿಪಡಿಸಿದ ಮೌಸಮ್ ಎನ್ನುವ ಆ್ಯಪ್ (Mausam App) ಜನಪ್ರಿಯವಾಗುತ್ತಿದೆ. ಇದರಲ್ಲಿ ಮಳೆ, ಗಾಳಿ ಇತ್ಯಾದಿ ಹವಾಮಾನ ಮುನ್ಸೂಚನೆಗಳನ್ನು ಹೆಚ್ಚು ನಿಖರವಾಗಿ ನೀಡಬಲ್ಲುದು. ಇದೀಗ ಮೌಸಮ್ ಆ್ಯಪ್ ಇತರ ಆ್ಯಪ್​ಗಳಾದ ಮೇಘದೂತ್, ದಾಮಿನಿಯೊಂದಿಗೆ ಮಿಳಿತವಾಗಿ ಹೆಚ್ಚಿನ ಸೇವೆಗಳನ್ನು ನೀಡಬಲ್ಲುದು. ಮೌಸಮ್ ಆ್ಯಪ್​ನಲ್ಲಿ…

Read More

Viral: ಆಟೋ ಬಾಡಿಗೆ 150ರೂ., ಖಾತೆಗೆ ಬಂದಿದ್ದು 15 ಸಾವಿರ; ಪ್ರಯಾಣಿಕನ ಹಣವನ್ನು ಮರಳಿಸಿ ಮಾದರಿಯಾದ ಚಾಲಕ – Kannada News

ಆಟೋ ಚಾಲಕನ ಪ್ರಮಾಣಿಕತೆImage Credit source: Pinterest ಬೆಂಗಳೂರು: ಇಂದಿನ ಕಾಲದಲ್ಲಿ ಪ್ರಾಮಾಣಿಕತೆ ಎಂಬುದೇ ಇಲ್ಲ ಎಂಬ ಮಾತುಗಳ ನಡುವೆ, ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಅಪ್ಪಟ ಪ್ರಾಮಾಣಿಕತೆಯಿಂದ ಇಡೀ ಇಂಟರ್ನೆಟ್ ಜಗತ್ತಿನ ಮನ ಗೆದ್ದಿದ್ದಾನೆ. ಆಟೋ ಬಾಡಿಗೆಯಾಗಿ ಕೇವಲ 150 ರೂಪಾಯಿ ಡಿಜಿಟಲ್ ಪಾವತಿ ಮಾಡಬೇಕಿದ್ದ ಪ್ರಯಾಣಿಕನೊಬ್ಬ, ಆತುರದಲ್ಲಿ ಆಕಸ್ಮಿಕವಾಗಿ ಬರೋಬ್ಬರಿ 15,682 ರೂಪಾಯಿಗಳನ್ನು ಚಾಲಕನ ಖಾತೆಗೆ ವರ್ಗಾಯಿಸಿ ಆತಂಕಕ್ಕೊಳಗಾಗಿದ್ದನು. ಆದರೆ, ಪ್ರಯಾಣಿಕನ ತಪ್ಪು ಅರಿವಾದ ತಕ್ಷಣವೇ ಯಾವುದೇ ಹಿಂಜರಿಕೆಯಿಲ್ಲದೆ ಇಡೀ ಮೊತ್ತವನ್ನು ಪ್ರಾಮಾಣಿಕವಾಗಿ ಮರಳಿ…

Read More

ನೆಹರು ಚೀನಾದೊಂದಿಗೆ ಪಂಚಶೀಲ ಒಪ್ಪಂದ ಬಯಸಿದ್ದೇಕೆ? ಸಿಡಿಎಸ್ ಅನಿಲ್ ಚೌಹಾಣ್ ಮಾಹಿತಿ – Kannada News | Nehru thought Panchsheel Agreement settled border issue but not CDS Anil Chauhan explains

ನವದೆಹಲಿ, ಫೆಬ್ರವರಿ 13: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ (Anil Chauhan) ಇಂದು ಸ್ವಾತಂತ್ರ್ಯಾನಂತರದ ಅವಧಿಯಲ್ಲಿ ಭಾರತ-ಚೀನಾ ಸಂಬಂಧಗಳ ಬಗ್ಗೆ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. “1954ರ ಪಂಚಶೀಲ ಒಪ್ಪಂದದ ಅಡಿಯಲ್ಲಿ ಭಾರತವು ಟಿಬೆಟ್ ಅನ್ನು ಚೀನಾದ ಭಾಗವೆಂದು ಗುರುತಿಸಿತು. ಪ್ರಾದೇಶಿಕ ಸ್ಥಿರತೆಯನ್ನು ಕಾಪಾಡಲು ಮತ್ತು ಎರಡು ರಾಷ್ಟ್ರಗಳ ನಡುವೆ ಸಹಕಾರಿ ಸಂಬಂಧವನ್ನು ಉತ್ತೇಜಿಸಲು ಉದ್ದೇಶಿಸಲಾಗಿತ್ತು. ಆದರೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮಾಡಿಕೊಂಡು ಈ ಒಪ್ಪಂದವನ್ನು ಚೀನಾ ಬೇರೆಯದೇ ರೀತಿ ಬಳಸಿಕೊಂಡಿತು” ಎಂದು ಹೇಳಿದ್ದಾರೆ….

Read More