ಯುದ್ಧದಲ್ಲೂ ಮಾನವೀಯತೆ ತೋರಿದ ಬಿಎಪಿಎಸ್ ಹಿಂದೂ ಮಂದಿರ; ಕಂಫರ್ಟ್ ಇನ್ ಕುವೈತ್ ಸಾಕ್ಷ್ಯಚಿತ್ರ ಇಲ್ಲಿದೆ

ಅಬುಧಾಬಿ, ಮಾರ್ಚ್ 17: ಇರಾನ್ ಹಾಗೂ ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧದ ಅನಿಶ್ಚಿತತೆಯ ನಡುವೆ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರು ಪರದಾಡುವಂತಾಗಿದೆ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಅಬುಧಾಬಿಯಲ್ಲಿನ ಬಿಎಪಿಎಸ್ ಹಿಂದೂ ಮಂದಿರ (BAPS Hindu Mandir) ಸಹಾಯಹಸ್ತ ಚಾಚಿದೆ. ಈ ಕುರಿತು ತಯಾರಾಗಿರುವ ‘ಕಂಫರ್ಟ್ ಇನ್ ಕುವೈತ್‌’ ಸಾಕ್ಷ್ಯಚಿತ್ರ ಮನೆಯಿಂದ ದೂರದಲ್ಲಿರುವ, ಕುವೈತ್‌ನಲ್ಲಿ ಸಿಲುಕಿರುವ ಕುಟುಂಬಗಳು ಭಯ, ಗೊಂದಲ ಮತ್ತು ಅಜ್ಞಾತವನ್ನು ಎದುರಿಸುವ ನೈಜ ಕಥೆಯಾಗಿದೆ. ಅಬುಧಾಬಿಯಲ್ಲಿರುವ BAPS ಹಿಂದೂ ಮಂದಿರ ಅವರಿಗೆ ಆಹಾರ, ಆಶ್ರಯ,…

Read More

ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್! ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್

ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್​​​ದಾರರಿಗೆ ಮಹತ್ವದ ಯೋಜನೆ ಘೋಷಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಬಡ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗುತ್ತಿತ್ತು. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪ್ರತಿ ತಿಂಗಳು ಪೌಷ್ಟಿಕಾಂಶಯುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ,…

Read More

10 ಹೆಣ್ಣುಮಕ್ಕಳ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ – Kannada News | Haryana Couple Welcomes Son After Ten Daughters, Family Responds to Debate

ಹರಿಯಾಣ, ಜನವರಿ 07: ಹರಿಯಾಣದಲ್ಲಿ ಮಹಿಳೆಯೊಬ್ಬಳು ಹತ್ತು ಹೆಣ್ಣುಮಕ್ಕಳ ಬಳಿಕ ಇದೀಗ ಗಂಡು ಮಗು(Baby)ವಿಗೆ ಜನ್ಮ ನೀಡಿದ್ದಾರೆ. ಈ ಘಟನೆಯು ತಾಯಿ ಹಾಗೂ ಶಿಶುವಿನ ಆರೋಗ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹಾಗೆಯೇ ಗಂಡು ಮಗು ಬೇಕೇ ಬೇಕು ಎನ್ನುವ ಮನಸ್ಥಿತಿಯ ಬಗ್ಗೆಯೂ ಕಳವಳ ಮೂಡಿದೆ. ಜಿಂದ್ ಜಿಲ್ಲೆಯ ಉಚಾನಾ ಪಟ್ಟಣದ ಓಜಾಸ್ ಆಸ್ಪತ್ರೆಯಲ್ಲಿ ಮಹಿಳೆ ತನ್ನ 11ನೇ ಮಗುವಿಗೆ ಜನ್ಮ ನೀಡಿದ್ದಾಳೆ. ಡಾ. ನರವೀರ್ ಶಿಯೋರನ್ ಅವರ ಪ್ರಕಾರ, ಈ ಹೆರಿಗೆ ಅಪಾಯಕರವಾಗಿತ್ತು, ತಾಯಿಗೆ ಮೂರು ಯುನಿಟ್…

Read More

‘ಹಾಸ್ಟೆಲ್ ಹುಡುಗರ’ ಮೆಚ್ಚಿನ ತಮಿಳಿನ ಸ್ಟಾರ್ ನಟ, ಶೀಘ್ರವೇ ರೀಮೇಕ್

ಕನ್ನಡದಲ್ಲಿ ಸಾಕಷ್ಟು ಹೊಸ ತಂಡಗಳು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಬಂದಿವೆ. ಕೆಲವರಿಗೆ ಯಶಸ್ಸು ಸಿಕ್ಕಿದೆ, ಕೆಲವರಿಗೆ ಇಲ್ಲ. 2023 ರಲ್ಲಿ ಹೊಸ ತಂಡವೊಂದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (hostel hudugaru bekagiddare) ಎಂಬ ಸಿನಿಮಾ ಮಾಡಿತ್ತು. ನಟ ರಕ್ಷಿತ್ ಶೆಟ್ಟಿ ಇದಕ್ಕೆ ಬೆಂಬಲ ನೀಡಿದ್ದರು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ನಟಿ ರಮ್ಯಾ, ಸಿನಿಮಾ ಮೇಲೆ ದೂರು ಸಹ ದಾಖಲಿಸಿದ್ದರು. ಆ ಕಾರಣಕ್ಕೂ ಸಿನಿಮಾಕ್ಕೆ ಭರ್ಜರಿ ಪ್ರಚಾರ ಸಿಕ್ಕಿತ್ತು. ಇದೀಗ ಸಿನಿಮಾ ತಮಿಳಿಗೆ ಹೊರಟಿದೆ. ‘ಹಾಸ್ಟೆಲ್…

Read More

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್ – Kannada News | Darshan Convey Happy To Fans After fans did good work on his birthday

ನಟ ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಪತ್ನಿ ವಿಜಯಲಕ್ಷ್ಮೀ, ಸಹೋದರನಂತೆ ಇರುವ ನಟ ಧನ್ವೀರ್ ಅವರು ಹೊರಗಿನ ಅಪ್​​ಡೇಟ್​​ನ ದರ್ಶನ್​ಗೆ ನೀಡುತ್ತಿದ್ದಾರೆ. ದರ್ಶನ್ ಜನ್ಮದಿನ (ಫೆಬ್ರವರಿ 16) ಪ್ರಯುಕ್ತ ಒಳ್ಳೊಳ್ಳೆಯ ಕೆಲಸಗಳನ್ನು ಅಭಿಮಾನಿಗಳು ಮಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಕೊಲ್ಯಾಜ್ ಮಾಡಿ ದರ್ಶನ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ. ‘ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ನನ್ನೆಲ್ಲಾ ಸೆಲೆಬ್ರಿಟಿಗಳಿಗೆ ಧನ್ಯವಾದ’ ಎಂದು ದರ್ಶನ್ ಬರೆದುಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ – Kannada News | Priya Atlee team Bengaluru Jawans won first match in world pickleball league

ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ. Source link

Read More

CSIR-NAL Recruitment: ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಸ್‌ನಲ್ಲಿ ಉದ್ಯೋಗವಕಾಶ; ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ! – Kannada News | CSIR NAL Bangalore Recruitment: Project Staff Walk in Interview for Research Jobs 2026

ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಬೆಂಗಳೂರಿನಲ್ಲಿ ತಾಂತ್ರಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಪ್ರತಿಭಾವಂತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕೇಂದ್ರ ಸರ್ಕಾರದ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರೀಯಲ್ ರಿಸರ್ಚ್ (CSIR) ಅಧೀನಕ್ಕೆ ಒಳಪಡುವ ಪ್ರತಿಷ್ಠಿತ ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯಗಳು (NAL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಈ ಪ್ರಕಟಣೆಯ ಪ್ರಕಾರ, ಬೆಂಗಳೂರಿನ ಹೆಚ್.ಎ.ಎಲ್ ಏರ್‌ಪೋರ್ಟ್ ರಸ್ತೆಯ ಕೊಡಿಹಳ್ಳಿಯಲ್ಲಿರುವ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನೇರ ಸಂದರ್ಶನವನ್ನು (Walk-in-interview) ಆಯೋಜಿಸಲಾಗಿದೆ….

Read More

Tabaahi Song: ಭಟ್ಟರ ಸಾಹಿತ್ಯದಲ್ಲಿ ಬಂತು ಟಾಕ್ಸಿಕ್ ‘ತಬಾಹಿ’ ಸಾಂಗ್; ಹೇಗಿದೆ ನೀವು ಕೇಳಿ – Kannada News | Toxic Film Update: Yash’s ‘Tabahi’ Song Out, Music Composers and Cast Details

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಸಿನಿಮಾ ಬಗ್ಗೆ ಒಂದಲ್ಲ ಒಂದು ಅಪ್​​​ಡೇಟ್​ ನೀಡುತ್ತಲೇ ಬರಲಾಗುತ್ತಿದೆ. ಈಗ ಚಿತ್ರದ ‘ತಬಾಹಿ’ ಹಾಡು ರಿಲೀಸ್ ಆಗಿದೆ. ಹೋಳಿ ಹಬ್ಬಕ್ಕೂ ಒಂದು ದಿನ ಮೊದಲು ಈ ಸಾಂಗ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಈ ಹಾಡು ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ. ‘ಟಾಕ್ಸಿಕ್’ ಚಿತ್ರದಲ್ಲಿ ಮ್ಯೂಸಿಕ್​ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಚಿತ್ರದಲ್ಲಿ ಒಟ್ಟೂ ಆರು ಹಾಡುಗಳು…

Read More

PBKS vs RCB: ಆರ್​ಸಿಬಿಗೆ ಪಂಜಾಬ್ ಎದುರಾಳಿ; ಬದಲಾದ ಸಮಯದಲ್ಲಿ ನಡೆಯಲಿದೆ ಪಂದ್ಯ – Kannada News | RCB vs PBKS IPL 2026: Final Rematch! Match 61 Date, Time, Venue and Streaming

ಐಪಿಎಲ್ 2026 (IPL 2026) ರ 61 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ನಡುವೆ ನಡೆಯಲಿದೆ. ಕಳೆದ ಐಪಿಎಲ್ ಫೈನಲ್​ನಲ್ಲಿ ಮುಖಾಮುಖಿಯಾಗಿದ್ದ ಈ ಎರಡೂ ತಂಡಗಳು ಆ ಪಂದ್ಯದ ನಂತರ ಇದೇ ಮೊದಲ ಬಾರಿಗೆ ಎದುರು ಬದುರಾಗಿವೆ. ಒಂದೆಡೆ ಆರ್​ಸಿಬಿ ಫೈನಲ್​ನಲ್ಲಿ ಸೋಲಿಸಿದಂತೆ ಈ ಪಂದ್ಯದಲ್ಲೂ ಸೋಲಿಸಿ ಪ್ಲೇಆಫ್‌ಗೆ ಟಿಕೆಟ್ ಖಚಿತಪಡಿಸುವ ಇರಾದೆಯಲ್ಲಿದ್ದರೆ, ಇತ್ತ ಪಂಜಾಬ್ ಕಳೆದ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಪ್ಲೇಆಫ್‌ ರೇಸ್​ನಲ್ಲಿ…

Read More

‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ – Kannada News | Prabhas fans creates rucks in theaters on The Raja Saab premier show

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ನಿನ್ನಿ (ಜನವರಿ 08) ರಾತ್ರಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಪ್ರದರ್ಶನವಾಗಿವೆ. ಆದರೆ ತೆಲಂಗಾಣ ನ್ಯಾಯಾಲಯದಿಂದ ವಿಶೇಷ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಅನುಮತಿ ಪಡೆಯಬೇಕಿದ್ದ ಕಾರಣದಿಂದಾಗಿ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್​​ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವಾದ…

Read More