Headlines

VIDEO: ಬ್ಯಾಟರ್​ ಸಿಕ್ಸ್ ಬಾರಿಸದೇ ಸಿಕ್ಸರ್..!

ಸಿಕ್ಸ್ ಬಾರಿಸದೇ ಸಿಕ್ಸ್​ ಆದರೆ ಹೇಗಿರುತ್ತೆ? ಇಂತಹದೊಂದು ಅಪರೂಪದ ಸಿಕ್ಸರ್​ಗೆ ಆಸ್ಟ್ರೇಲಿಯಾದ ಒನ್​ ಡೇ ಕಪ್ ಟೂರ್ನಿ ಸಾಕ್ಷಿಯಾಗಿದೆ.  ಫೆಬ್ರವರಿ 21, 2026 ರಂದು ನಡೆದ ಈ ಪಂದ್ಯದಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾ ಹಾಗೂ ವಿಕ್ಟೋರಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾದ ಓಪನರ್ ಸ್ಯಾಮ್ ಫ್ಯಾನಿಂಗ್  ಬಾಲ್ ಬಿಡಲು ಹೋಗಿ ಅಚ್ಚರಿಯ ರೀತಿಯಲ್ಲಿ ಸಿಕ್ಸರ್ ಬಾರಿಸಿದ್ದಾರೆ. ಅನಿರೀಕ್ಷಿತಯಾಗಿ ಎದುರಾದ ಶಾರ್ಟ್ ಬಾಲ್ ಅನ್ನು ಆಡಬಾರದೆಂದು ನಿರ್ಧರಿಸಿದ ಫ್ಯಾನಿಂಗ್, ಬ್ಯಾಟ್ ಅನ್ನು ಪಕ್ಕಕ್ಕೆ ಸರಿಸಲು ಪ್ರಯತ್ನಿಸಿದರು. ಈ…

Read More

ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ ಎಂದ ಸಾರಾ ಮಹೇಶ್​​ – Kannada News | Sa Ra Mahesh Says He Is Ready to Contest Against GT Deve Gowda in Chamundeshwari Constituency

ಬೆಂಗಳೂರು, ಜನವರಿ 18: ವಿಧಾನಸಭೆ ಚುನಾವಣೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಅದಾಗಲೇ ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ ಹಾಗೂ ಚುನಾವಣಾ ರಣತಂತ್ರ ಶುರುವಾಗಿದೆ. ಹೀಗಿರುವಾಗ ಜೆಡಿಎಸ್ ಮುಖಂಡ ಸಾ.ರಾ. ಮಹೇಶ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡರ ವಿರುದ್ಧ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪಕ್ಷದ ನಿರ್ದೇಶನದಂತೆ ಸ್ಪರ್ಧಿಸಲು ಸಿದ್ಧವಿರುವುದಾಗಿ ಘೋಷಿಸಿದ್ದಾರೆ. ಹಲವು ಬಾರಿ ಜಿ.ಟಿ. ದೇವೇಗೌಡರನ್ನು ಮನವೊಲಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿರುವ ಸಾ.ರಾ. ಮಹೇಶ್, ಈಗ ಅವರ ಮನವೊಲಿಕೆಯ…

Read More

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗನ್ನು ವಶಪಡಿಸಿಕೊಂಡ ಇರಾನ್ – Kannada News | Iran Seizes India bound ship among 2 vessels In strait of Hormuz

ಟೆಹ್ರಾನ್, ಏಪ್ರಿಲ್ 22: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ ಕದನ ವಿರಾಮ ವಿಸ್ತರಣೆಯ ಹೊರತಾಗಿಯೂ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಉದ್ವಿಗ್ನತೆ ಮುಂದುವರಿದಿದೆ. ಹಾರ್ಮುಜ್ ಜಲಸಂಧಿಯಲ್ಲಿ 2 ಹಡಗುಗಳನ್ನು ವಶಪಡಿಸಿಕೊಂಡಿರುವುದಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿದೆ. ಆ 2 ಹಡಗುಗಳಲ್ಲಿ ಒಂದು ಭಾರತದ ಗುಜರಾತ್​​ನತ್ತ ಬರುತ್ತಿತ್ತು. “ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾ ಪಡೆ ಇಂದು ಬೆಳಿಗ್ಗೆ ಹಾರ್ಮುಜ್ ಜಲಸಂಧಿಯಲ್ಲಿ ಎರಡು ಹಡಗುಗಳು ನಿಯಮ ಉಲ್ಲಂಘನೆ ಮಾಡಿದ್ದನ್ನು…

Read More

ಕ್ರಿಕೆಟ್​ ಗ್ರೌಂಡ್​​ನಲ್ಲಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಕ್ಕೆ ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್ – Kannada News | Kiccha Sudeep’s CCL Controversy: Jogi Prem Blamed for Bad Words Usage Clarification

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ನಿರೂಪಣೆಯನ್ನು ಸುದೀಪ್ (Sudeep) ಅವರು ಇತ್ತೀಚೆಗೆ ಪೂರ್ಣಗೊಳಿಸಿದ್ದಾರೆ. ಈಗ ಅವರ ಸಂಪೂರ್ಣ ಗಮನ ಕ್ರಿಕೆಟ್ ಮೇಲಿದೆ. ಸಿಸಿಎಲ್​​ನಲ್ಲಿ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇತ್ತೀಚೆಗೆ ಪಂದ್ಯ ಆಡುವಾಗ ಅವರು ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸುದೀಪ್ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಪದ ಬಳಕೆಗೆ ಜೋಗಿ ಪ್ರೇಮ್ ಕಾರಣ ಎಂದಿದ್ದಾರೆ. ರಾಜ್ ಬಿ ಶೆಟ್ಟಿ ನಟನೆಯ ‘ರಕ್ಕಸಪೂರದೊಳ್’ ಸಿನಿಮಾ ಟ್ರೈಲರ್ ಲಾಂಚ್ ಈವೆಂಟ್…

Read More

‘ಧುರಂಧರ್’ ಚಿತ್ರಕ್ಕೆ ತಿರುಗೇಟು ನೀಡಲು ‘ಮೇರಾ ಲಿಯಾರಿ’ ಸಿನಿಮಾ ಮಾಡಿದ ಪಾಕಿಸ್ತಾನ – Kannada News | Dhurandhar Vs Mera Lyari controversy Pakistan reaction to Ranveer Singh movie

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಫ್ರಾಂಚೈಸಿ ಎರಡು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ 3000 ಕೋಟಿ ರೂಪಾಯಿಗೂ ಅಧಿಕ ಹಣ ಲೂಟಿ ಮಾಡಿ ದಾಖಲೆ ಬರೆದಿವೆ. ಆದರೆ, ಈ ಚಿತ್ರದಲ್ಲಿ ತೋರಿಸಲಾದ ಪಾಕಿಸ್ತಾನದ ಲಿಯಾರಿ (Lyari) ಪಟ್ಟಣದ ಚಿತ್ರಣ ಈಗ ಎರಡು ದೇಶಗಳ ನಡುವೆ ಸಿನಿಮಾ ಸಮರಕ್ಕೆ ನಾಂದಿ ಹಾಡಿದೆ. ‘ಧುರಂಧರ್’ ಸಿನಿಮಾಗೆ ತಿರುಗೇಟು ನೀಡಲು ಪಾಕಿಸ್ತಾನದಲ್ಲಿ ‘ಮೇರಾ ಲಿಯಾರಿ’ (Mera Lyari) ಎಂಬ ಹೊಸ ಸಿನಿಮಾ ಮಾಡಲಾಗಿದೆ. ನಿರ್ದೇಶಕ…

Read More

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ

ಬೆಂಗಳೂರು, ಮಾರ್ಚ್ 7: ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ನಿಟ್ಟಿನಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದ್ದು, ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (KIMS Group of Hospitals) ವತಿಯಿಂದ ನಿರ್ಮಿಸಲಾಗಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ 8 ರಂದು ಲೋಕಾರ್ಪಣೆಯಾಗಲಿವೆ. ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆಸ್ಪತ್ರೆಗಳ ಉದ್ಘಾಟನಾ ಸಮಾರಂಭವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ…

Read More

ಡಿಸಿ, ತಹಶೀಲ್ದಾರ್ ಡೋಂಟ್ ಕೇರ್: ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು – Kannada News | Villegers theft Chicken And Egg From Farm over smell at Gadag

ರಮೇಶ್ ಬಿ. ಜವಳಗೇರಾ | Updated on:Dec 25, 2025 | 9:29 PM Share ಕೋಳಿಫಾರಂ ದುವಾರ್ಸನೆಯಿಂದ ಬೇಸತ್ತು ಕೋಳಿ, ಮೊಟ್ಟೆಗಳನ್ನು ಕದ್ದೊಯ್ದಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದಲ್ಲಿ ನಡೆದಿದೆ. ಕೋಳಿಫಾರಂ​​ನಿಂದ ಬರುತ್ತಿದ್ದ ದುವಾರ್ಸನೆಯಿಂದ ಉಣಚಗೇರಿ ಗ್ರಾಮಸ್ಥರು ರೋಸಿ ಹೋಗಿದ್ದರು. ಹೀಗಾಗಿ ಗ್ರಾಮದಿಂದ ಕೋಳಿಫಾರಂ ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್​ಗೆ ಮನವಿ ಮಾಡಿದ್ದಾರೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜನರು ತಾಳ್ಮೆಯ ಕಟ್ಟೆ ಹೊಡೆದಿದ್ದು, ಗ್ರಾಮಸ್ಥರೇ ಕೋಳಿಫಾರಂಗೆ ನುಗ್ಗಿ ಕೋಳಿ,…

Read More

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ – Kannada News | AI Summit protest Patiala House Court sends 4 Indian Youth Congress workers to police custody for 5 days

ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ, ಮೋದಿ-ಟ್ರಂಪ್ ಫೋಟೋ ಇದ್ದ ಟಿ-ಶರ್ಟ್ ಹಿಡಿದುಕೊಂಡು, ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು. ಆ ನಾಲ್ವರನ್ನೂ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ನೇಪಾಳದ…

Read More

ಸಹಪಾಠಿ ಜತೆ ಗಲಾಟೆ: ಮನನೊಂದು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ – Kannada News | SSLC Student Commits Suicide By Jumping from DVS School building at chitradurga

ಚಿತ್ರದುರ್ಗ, (ಫೆಬ್ರವರಿ 16): ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ (Student) ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಭರಮಸಾಗರದ (Bharamasagara) ಡಿವಿಎಸ್ ಖಾಸಗಿ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಣ್ಣು ಹಂಚುವ ವಿಚಾರದಲ್ಲಿ ಸಹಪಾಠಿ ಜತೆ ಗಲಾಟೆಯಾಗಿದ್ದು, ಇದರಿಂದ ಮನನೊಂದು ಕೊಟ್ರೇಶ್ 3ನೇ ಶಾಲೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನಿನ್ನೆ(ಫೆಬ್ರವರಿ 16) ಶಿವರಾತ್ರಿ ಹಿನ್ನೆಲೆಯಲ್ಲಿ ಪೋಷಕರು, ಕೊಟ್ರೇಶ್​​ಗೆ…

Read More

ಕಾರವಾರ: JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ – Kannada News | Twist in Rishala D’Souza suicide: Mother alleges physical harassment by JDS leader’s son

ಕಾರವಾರ, ಜನವರಿ 14: ಜೆಡಿಎಸ್​​ ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಿರುಕುಳವನ್ನೂ ಆರೋಪಿ ನೀಡಿದ ಕಾರಣ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರಿಶಾಲ ಡಿಸೋಜಾ ತಾಯಿ ಕ್ರಿಸ್ತೋದ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ. ಅಂತ್ಯ ಸಂಸ್ಕಾರಕ್ಕೂ ಮುನ್ನ ನಾವು ಮೃತದೇಹಕ್ಕೆ ಸ್ನಾನ ಮಾಡಿಸುತ್ತೇವೆ. ಈ ವೇಳೆ ಮಗಳ ಖಾಸಗಿ ಭಾಗ ಸೇರಿದಂತೆ ದೇಹದ ಬಹುತೇಕ ಕಡೆ ಕಚ್ಚಿದ ಮಾರ್ಕ್ ಕಂಡುಬಂದಿದೆ. ಖಾಸಗಿ ಭಾಗದಿಂದ…

Read More