Headlines

T20 World Cup 2026: ಗೆಲುವಿನ ಖಾತೆ ತೆರೆಯದ ತಂಡಗಳಿಗೂ ಕೋಟಿ ಬಹುಮಾನ – Kannada News | T20 World Cup 2026: Winless Teams Oman, Namibia, Canada Still Earn ICC Prize Money

2026 ರ ಟಿ20 ವಿಶ್ವಕಪ್​ನ ಗುಂಪು ಹಂತ ಮುಕ್ತಾಯಗೊಂಡಿದೆ. ಇದರರ್ಥ ಈ ಟೂರ್ನಿಯಲ್ಲಿ 12 ತಂಡಗಳ ಪ್ರಯಾಣವೂ ಅಂತ್ಯಗೊಂಡಿದೆ. ವಾಸ್ತವವಾಗಿ ಒಟ್ಟು 20 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಅಂತಿಮವಾಗಿ 8 ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದರೆ, ಉಳಿದ 12 ತಂಡಗಳು ಗುಂಪು ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿವೆ. ಈ ತಂಡಗಳಲ್ಲಿ ಮೂರು ತಂಡಗಳಿಗೆ ಗೆಲುವಿನ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅಂದರೆ ಈ ಮೂರು ತಂಡಗಳು ಗುಂಪು ಹಂತದಲ್ಲಿ ಆಡಿದ ಎಲ್ಲಾ 4 ಪಂದ್ಯಗಳನ್ನು ಸೋತವು. ಆದಾಗ್ಯೂ…

Read More

ವೇದಿಕೆಯ ಮೇಲೆ ಗಳಗಳನೆ ಅತ್ತ ಜೆನಿಲಿಯಾ ಡಿಸೋಜಾ; ಕಾರಣ ಏನು? – Kannada News | Genelia D’Souza Cries: Emotional Moment at Raj Shivaji Trailer Launch Revealed

ನಟಿ ಜೆನಿಲಿಯಾ ಪರಿಚಯ ಕನ್ನಡದವರಿಗೂ ಇದೆ. ಅವರು ಪರಭಾಷೆ ನಟಿ ಆದರೂ ಕನ್ನಡದಲ್ಲಿ 2008ರಲ್ಲಿ ರಿಲೀಸ್ ಆದ ‘ಸತ್ಯ ಇನ್ ಲವ್’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಜೊತೆ ತೆರೆ ಹಂಚಿಕೊಂಡರು. ಅವರು ಇತ್ತೀಚೆಗೆ ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ಈಗ ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಇದಕ್ಕೆ ಕಾರಣವೂ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಜೆನಿಲಿಯಾ ಪತಿ ರಿತೇಶ್ ದೇಶ್​​ಮುಖ್ ಅವರು ‘ರಾಜ ಶಿವಾಜಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ…

Read More

Video: ಹೈಕೋರ್ಟ್​ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ

ಒಡಿಶಾ, ಏಪ್ರಿಲ್ 02: ಒಡಿಶಾದ ಹೈಕೋರ್ಟ್​ ಎದುರು ನಿಲ್ಲಿಸಿದ್ದ ವಾಹನಗಳಿಗೆ ಮಹಿಳೆಯೊಬ್ಬಳು ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಒಡಿಶಾದ ಕಟಕ್‌ನಲ್ಲಿರುವ ಒರಿಸ್ಸಾ ಹೈಕೋರ್ಟ್ ಬಳಿ ಈ ಘಟನೆ ನಡೆದಿದೆ. ಪ್ರಧಾನಿ ಮೋದಿಯವರ ಗಮನ ಸೆಳೆಯಲು ಈ ರೀತಿ ಮಾಡಿದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ. ಮಿನಾತಿ ಸಾಹು ಎಂದು ಗುರುತಿಸಲಾದ ಆರೋಪಿಯನ್ನು ಬಂಧಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ಬಳಸಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಮೊದಲು ಎರಡು ಬೈಕ್​ಗಳಿಗೆ ತಗುಲಿದ್ದು ಬೆಂಕಿ ನಂತರ ಕಾರಿಗೂ ಆವರಿಸಿತ್ತು.ಆಕೆ ಮಾನಸಿಕ ಅಸ್ವಸ್ಥೆ…

Read More

ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ, ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ದ್ವಂದ್ವ ನೀತಿಗೆ ಇರಾನ್ ಗರಂ – Kannada News | Ceasefire Strain: Iran Declines Talks, Points to US Conditions

ಡೊನಾಲ್ಡ್ ಟ್ರಂಪ್ -ಖಮೇನಿ Image Credit source: Google Gemini ಟೆಹ್ರಾನ್, ಏಪ್ರಿಲ್ 20: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್(Iran) ನಡುವಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ನೌಕಾ ದಿಗ್ಬಂಧನವೇ ಈ ಬಿಕ್ಕಟ್ಟಿಗೆ ಕಾರಣ ಎಂದು ಇರಾನ್ ದೂರಿದೆ. ಇರಾನ್​ನ ಐಆರ್​ಎನ್​ಎ ಬಿತ್ತರಿಸಿದ್ದ ವರದಿ ಪ್ರಕಾರ, ಇಸ್ಲಾಮಾಬಾದ್‌ನಲ್ಲಿ ಮಾತುಕತೆ ನಡೆಯಲಿದೆ ಎಂಬ ವರದಿಗಳನ್ನು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ. ಅಮೆರಿಕ…

Read More

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಮುಚ್ಚಿ ಹಾಕಲು ನಡೆದಿತ್ತಾ ಸಂಚು? – Kannada News | American Tourist Physically assulted at Kodagu Homestay; Cover Up Allegations Emerge

ಕುಟ್ಟ ಗ್ರಾಮದಲ್ಲಿರುವ ಹೋಂಸ್ಟೇImage Credit source: Tv9 Kannadda ಮಡಿಕೇರಿ, ಏಪ್ರಿಲ್​​ 22: ಕೊಡಗು ಜಿಲ್ಲೆಯ ಕುಟ್ಟ ಗ್ರಾಮದಲ್ಲಿರುವ ಹೋಂಸ್ಟೇಯಲ್ಲಿ ಅಮೆರಿಕ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ರಿವೀಲ್​​ ಆಗಿದೆ. ಮಹಿಳೆಯ ಮೇಲೆ ಝಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ನಡೆಸಿದ್ದರೂ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಲಾಗಿತ್ತು. ಹೀಗಾಗಿ ಬರೋಬ್ಬರಿ ಮೂರು ದಿನಗಳ ಕಾಲ ವೈಫೈ ಸಂಪರ್ಕವನ್ನು ಕಡಿತಗೊಳಿಸಿ ಸಂತ್ರಸ್ತೆಗೆ ಹೊರಗಿನ ಸಂಪರ್ಕ ಸಿಗದಂತೆ ನೋಡಿಕೊಳ್ಳಲಾಗಿತ್ತು ಎಂದು ಆರೋಪಿಸಲಾಗಿದೆ….

Read More

Video: ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಸೊಂಡಿಲೆತ್ತಿ ಧನ್ಯವಾದ ತಿಳಿಸಿದ ಆನೆಗಳ ಹಿಂಡು

ಆನೆಗಳ (elephants) ಆಟ ತುಂಟಾಟಗಳ ಮನಸ್ಸಿಗೆ ಹೇಗೆ ಖುಷಿ ಕೊಡುತ್ತದೆ. ಕೆಲವೊಮ್ಮೆ ಮನುಷ್ಯರೊಂದಿಗೆ ಈ ಆನೆಗಳು ಮುದ್ದಾಗಿ ವರ್ತಿಸುತ್ತವೆ. ಗಜರಾಜ ಹಾಗೂ ಮನುಷ್ಯನ ನಡುವಿನ ಮುದ್ದಾದ ವಿಡಿಯೋ ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ರಸ್ತೆ ದಾಟಲು ಅನುವು ಮಾಡಿಕೊಟ್ಟ ವ್ಯಕ್ತಿಯೊಬ್ಬನಿಗೆ ತಾಯಿ ಆನೆಗಳು ಸೊಂಡಿಲೆತ್ತಿ ನಮಸ್ಕರಿಸಿ ಕೃತಜ್ಞತೆ ಸಲ್ಲಿಸಿದೆ. ಈ ಹೃದಯಸ್ಪರ್ಶಿ ವಿಡಿಯೋ ನೋಡಿ ನೆಟ್ಟಿಗರು ಕಳೆದೇ ಹೋಗಿದ್ದಾರೆ. ನಿವೃತ್ತ ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಸಂತಾ ನಂದಾ ಅವರು ತಮ್ಮ…

Read More

Video: ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಕೆಲವೊಮ್ಮೆ ಜನರು ದಿಢೀರನೆ ಫೇಮಸ್ ಆಗಲು ಅದೇನೆಲ್ಲಾ ಮಾಡುತ್ತಾರೆ ನೋಡಿ, ಇತ್ತೀಚೆಗಷ್ಟೇ ತಾಯಿಯೊಬ್ಬರು ಬಾವಿಯ ಕಟ್ಟೆಯ ಮೇಲೆ ನಿಂತು ತನ್ನ ಇಬ್ಬರು ಮಕ್ಕಳ ಕೈ ಹಿಡಿದು ನೃತ್ಯ ಮಾಡುವ ವಿಡಿಯೋ ವೈರಲ್ ಆಗಿತ್ತು., ಈಗ ಇಲ್ಲೊಬ್ಬ ಮಹಿಳೆ ತನ್ನ ಮಗುವನ್ನು ಬೈಕಿನ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆ ತನ್ನ ಮಗುವನ್ನು ಸ್ಕೂಟರ್‌ನ ಸ್ಟೋರೇಜ್ ವಿಭಾಗದಲ್ಲಿ ಇರಿಸಿ ಸ್ಕೂಟರ್ ಓಡಿಸುವುದನ್ನು ನೋಡಬಹುದು. ಮುಚ್ಚಿದ ಡಿಕ್ಕಿಯೊಳಗೆ ಉಸಿರಾಡಲು ಮಗುವಿಗೆ ತೊಂದರೆಯಾಗಬಹುದು ಎಂದು ಈ ವಿಡಿಯೋ…

Read More

ಕ್ಷಮೆ ಕೇಳಿ ಉಡುಗೊರೆ ಕೊಟ್ಟ ಗಿಲ್ಲಿ, ಶಿಕ್ಷೆ ಕೊಟ್ಟ ಕಾವ್ಯಾ – Kannada News | Bigg Boss Kannada 12: Gilli gave gift to Kavya in front of Sudeep

ಬಿಗ್​​ಬಾಸ್ (Bigg Boss) ಮನೆಯಲ್ಲಿ ಗಿಲ್ಲಿ ಮತ್ತು ಕಾವ್ಯಾ ಅವರದ್ದು ಒಳ್ಳೆಯ ಜೋಡಿ. ಒಮ್ಮೊಮ್ಮೆ ಬಹಳ ಆತ್ಮೀಯರಾಗಿರುವ ಇವರು ಇನ್ನು ಕೆಲವೊಮ್ಮೆ ಕಿತ್ತಾಡುತ್ತಾರೆ. ಒಳ್ಳೆಯ ಗೆಳೆತನವನ್ನು ಈ ಜೋಡಿ ಕಾಪಾಡಿಕೊಂಡು ಬಂದಿದೆ. ಗಿಲ್ಲಿ, ಪ್ರೀತಿ-ಪ್ರೇಮ ಎಂದು ಕಾವ್ಯಾರ ಕಾಲೆಳೆಯುತ್ತಾರಾದರೂ ಕಾವ್ಯಾ ಅದಕ್ಕೆಲ್ಲ ಅವಕಾಶ ಕೊಟ್ಟಿದ್ದೇ ಇಲ್ಲ. ಹಾಗೆಂದು ಗೆಳೆತನವನ್ನು ದೂರ ತಳ್ಳಿಲ್ಲ. ಇದೀಗ ಫಿನಾಲೆ ವಾರಕ್ಕೆ ಮುಂಚೆ ಬಿಗ್​​ಬಾಸ್ ಮನೆಯಲ್ಲಿ ಕೆಲವು ಅದ್ಭುತಗಳು ನಡೆದಿವೆ. ಗಿಲ್ಲಿ, ಕಾವ್ಯಾ ಬಳಿ ಕ್ಷಮೆ ಕೇಳಿ ಉಡುಗೊರೆ ಕೊಟ್ಟಿದ್ದಾರೆ. ಆದರೆ ಕಾವ್ಯಾ…

Read More

‘ಧುರಂಧರ್ 2’ ಪ್ರೊಪಗಾಂಡ ಸಿನಿಮಾ ಎಂದವರಿಗೆ ತಿರುಗೇಟು ನೀಡಿದ ಅನುಪಮ್ ಖೇರ್

ಆದಿತ್ಯ ಧರ್ ನಿರ್ದೇಶನದ ಸ್ಪೈ ಥ್ರಿಲ್ಲರ್ ‘ಧುರಂಧರ್ 2’ (Dhurandhar 2) ಚಿತ್ರಕ್ಕೆ ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ಫಿದಾ ಆಗಿದ್ದಾರೆ. ಚಿತ್ರದ ಬಗ್ಗೆ ಸುದೀರ್ಘ ವಿಡಿಯೋ ಹಂಚಿಕೊಂಡಿರುವ ಅವರು, ‘ಇದೊಂದು ಕೇವಲ ಸಿನಿಮಾವಲ್ಲ, ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವಂತಹ ಅನುಭವ’ ಎಂದು ಬಣ್ಣಿಸಿದ್ದಾರೆ. ಮಾರ್ಚ್ 21ರಂದು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡ ಅನುಪಮ್ ಖೇರ್ (Anupam Kher), ಸಿನಿಮಾ ನೋಡಿದ ತಕ್ಷಣ ನಿರ್ದೇಶಕ ಆದಿತ್ಯ ಧರ್ ಅವರಿಗೆ ಫೋನ್ ಮಾಡಿ ಅಭಿನಂದಿಸಿರುವುದಾಗಿ ತಿಳಿಸಿದ್ದಾರೆ. ‘ಕೆಲವೊಮ್ಮೆ ಪದಗಳು ಸಾಲುವುದಿಲ್ಲ….

Read More

ಆಧುನಿಕ ಸಮಾಜದ ಸಂಬಂಧಗಳ ಕಡೆಗೆ ಬೆಳಕು ಚೆಲ್ಲುವ ಒಂದು ಪುಟ್ಟ ಕಾದಂಬರಿ’ನಮಗೂಂದು ಸೊಸೆ ಬೇಕು!’ – Kannada News | K. Satyanarayana’s ‘Namagoondu Sose Beku!’: Family, Marriage and Society

K. Satyanarayana’s ‘Namagoondu Sose Beku!’ ಕನ್ನಡದ ಸಾಹಿತ್ಯ ಲೋಕದಲ್ಲಿ ಕೆ. ಸತ್ಯನಾರಾಯಣ ಅವರು ಅತ್ಯಂತ ಪ್ರಮುಖ ಕಥೆಗಾರರು ಮತ್ತು ಕಾದಂಬರಿಕಾರರು. ಅವರ ಲೇಖನಿಯಲ್ಲಿ ಮೂಡಿದ ಇತ್ತೀಚಿನ ಕೃತಿಯೆಂದರೆ ‘ನಮಗೂಂದು ಸೊಸೆ ಬೇಕು!’ ಕಾದಂಬರಿ. ಇದು ಸಮಾಜದಲ್ಲಿನ ಕೌಟುಂಬಿಕ ಸಂಬಂಧಗಳು, ವಿವಾಹ ವ್ಯವಸ್ಥೆ ಮತ್ತು ಮನೆಗೆ ಸೊಸೆಯನ್ನು ಹುಡುಕುವ ಪ್ರಕ್ರಿಯೆಯಲ್ಲಿ ಎದುರಾಗುವ ಹಾಸ್ಯ ಹಾಗೂ ವಾಸ್ತವದ ಸಂಗತಿಗಳನ್ನು ಆಧರಿಸಿದ ಕಥೆಯಾಗಿದೆ. ಏನಿದೆ ಕಾದಂಬರಿಯಲ್ಲಿ? ಈ ಕಾದಂಬರಿಯು ಮಹಾಭಾರತದ ಉತ್ತರೆಯ ಮುಗ್ಧತೆ ಮತ್ತು ವಿರಾಟರಾಜನರ ಮನೆಯ ಕಥೆಯೊಂದಿಗೆ ಆಧುನಿಕ…

Read More