Headlines

ಬಿಟ್ ಕಾಯಿನ್ ಹಗರಣಕ್ಕೂ ಶಾಸಕ ಹ್ಯಾರಿಸ್​ಗೂ ಏನು ಸಂಬಂಧ? ಕಾಂಗ್ರೆಸ್ ಶಾಸಕರ, ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿದ್ದೇಕೆ? – Kannada News | Bitcoin Scam: ED Raids Congress MLA NA Haris and Mohammed Nalapad’s House in Bengaluru Over Money Laundering Links

ಮೊಹಮ್ಮದ್ ನಲಪಾಡ್, ಶಾಸಕ ಎನ್ಎ ಹ್ಯಾರಿಸ್ ಹಾಗೂ ಇಡಿ ದಾಳಿಯ ಚಿತ್ರImage Credit source: tv9 ಬೆಂಗಳೂರು, ಏಪ್ರಿಲ್ 20: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣ (Bitcoin scam) ಮತ್ತೆ ಮುನ್ನೆಲೆಗೆ ಬಂದಿದೆ. ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಸೋಮವಾರ ಬೆಳ್ಳಂಬೆಳಗ್ಗೆ ಶಾಂತಿನಗರ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ (NA Haris) ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ (Mohammed…

Read More

IPL 2026: ಪಂಜಾಬ್ ಕಿಂಗ್ಸ್​ಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್​ – Kannada News | IPL 2026: PBKS vs RR Match Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜಯ ಸಾಧಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಆರ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 37 ರನ್​ ಕಲೆಹಾಕಿದ ಬಳಿಕ…

Read More

ಭಾರತದಲ್ಲಿ ಮತ್ತೆ ಲಾಕ್​ಡೌನ್ ಆಗುತ್ತಾ? ಸಚಿವ ಹರ್ದೀಪ್​ಸಿಂಗ್ ಪುರಿ ಹೇಳಿದ್ದೇನು?

ನವದೆಹಲಿ, ಮಾರ್ಚ್​ 27: ಬಹುತೇಕ ಎಲ್ಲಾ ದೇಶಗಳು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಚಿಂತತವಾಗಿವೆ , ಏಕೆಂದರೆ ಇದು ಬಹುತೇಕ ಎಲ್ಲಾ ದೇಶಗಳಲ್ಲಿ ಎಲ್​ಪಿಜಿ ಅನಿಲ ಮತ್ತು ಪೆಟ್ರೋಲ್(Petrol) ಮತ್ತು ಡೀಸೆಲ್‌ ಸಮಸ್ಯೆಗಳು ಉಂಟಾಗುತ್ತಿವೆ.ಭಾರತದಲ್ಲಿಯೂ ಜನರು ಎಲ್​ಪಿಜಿ ಪಡೆಯುವಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಕೆಲವೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬಗ್ಗೆ ವದಂತಿಗಳು ಹರಡಿ, ಜನರು ಪೆಟ್ರೋಲ್ ಪಂಪ್‌ಗಳಿಗೆ ಗುಂಪುಗೂಡುವಂತೆ ಮಾಡಲಾಗುತ್ತಿದೆ. ಸರ್ಕಾರವು ಎಲ್‌ಪಿಜಿ ಅನಿಲ ಅಥವಾ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಿಲ್ಲ ಮತ್ತು ಸಾಕಷ್ಟು…

Read More

ಪ್ರಭಾಸ್ ‘ಮಿಡ್ ರೇಂಜ್ ಹೀರೋ: ನಿರ್ದೇಶಕನ ಮಾತಿಗೆ ರೊಚ್ಚಿಗೆದ್ದ ಫ್ಯಾನ್ಸ್ – Kannada News | Director Maruthi said Prabhas was a medium range hero

ಪ್ರಭಾಸ್ (Prabhas) ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ಕೆಟ್ಟ ಸಿನಿಮಾಗಳು ಸಹ 200-300 ಕೋಟಿ ಹಣವನ್ನು ಸುಲಭವಾಗಿ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡುತ್ತವೆ. ಪ್ರಭಾಸ್ ನಟನೆಯ ಕಳೆದ ಕೆಲ ಸಿನಿಮಾಗಳು ದೊಡ್ಡ ಯಶಸ್ಸು ಗಳಿಸದೇ ಇದ್ದರೂ ಸಹ ಅವರ ಕೈಯಲ್ಲಿ ಕನಿಷ್ಟ ಐದು ಸಿನಿಮಾಗಳಂತೂ ಇದೆ. ತೆಲುಗು ಮಾತ್ರವಲ್ಲದೆ ಬಾಲಿವುಡ್​ನ ನಿರ್ಮಾಪಕರುಗಳು ಸಹ ಹಣದ ಥೈಲಿ ಹಿಡಿದುಕೊಂಡು ಪ್ರಭಾಸ್ ಕಾಲ್​​ಶೀಟ್​​ಗಾಗಿ ಕಾಯುತ್ತಿದ್ದಾರೆ. ಅಂಥಹಾ ನಟನನ್ನು ನಿರ್ದೇಶಕನೊಬ್ಬ ‘ಮಿಡ್ ರೇಂಜ್ ಹೀರೋ’ ಎಂದಿದ್ದಾರೆ. ಇದು ಪ್ರಭಾಸ್ ಅಭಿಮಾನಿಗಳ…

Read More

Video: ಮಳೆ ಬರಲಿ ಹಿಮ ಬೀಳಲಿ ಶಾಲೆಗಂತೂ ಹೋಗೆ ಹೋಗ್ತೀನಿ, ವಿದ್ಯಾರ್ಥಿಯ ಭದ್ಧತೆಗೆ ಕಿರ್ಗಿಸ್ತಾನದ ಅಧ್ಯಕ್ಷ ಫಿದಾ – Kannada News | Through Ice and Silence, a Child Walks for Knowledge

ಕಿರ್ಗಿಸ್ತಾನ್, ಜನವರಿ 11: ಕಿರ್ಗಿಸ್ತಾನದ ಶಾಲಾ ವಿದ್ಯಾರ್ಥಿಯೊಬ್ಬ ಹಿಮದಲ್ಲೇ ನಡೆದುಕೊಂಡು ಶಾಲೆಗೆ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆತನ ಎದೆಯ ಎತ್ತರದವರೆಗೆ ಹಿಮ ಬಿದ್ದಿದೆ. ಒಂದು ಚೂರೂ ಬೇಸರ ಮಾಡಿಕೊಳ್ಳದೆ ಆತ ಹಿಮದ ಮೇಲೆಯೇ ನಡೆದುಕೊಂಡು ಶಾಲೆಗೆ ಹೋಗುತ್ತಾನೆ. ಮಳೆ ಬರಲಿ, ಹಿಮ ಬೀಳಲಿ ನಾನಂತೂ ಶಾಲೆಗೆ ಹೋಗೇ ಹೋಗುತ್ತೇನೆ ಎನ್ನುವ ವಿದ್ಯಾರ್ಥಿಯ ದೃಢ ಸಂಕಲ್ಪಕ್ಕೆ ಕಿರ್ಗಿಸ್ತಾನ ಅಧ್ಯಕ್ಷರೇ ಫಿದಾ ಆಗಿದ್ದು, ಬಾಲಕನನ್ನು ಕರೆಸಿಕೊಂಡು ಆತನ ಬಳಿ ಮಾತನಾಡಿದ್ದಾರೆ. ಆತನಿಗೆ ಲ್ಯಾಪ್​ಟಾಪ್ ಹಾಗೂ ಫುಟ್ಬಾಲ್ ಹಾಗೂ ತಮ್ಮದೇ…

Read More

Daily Devotional: ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ಎಡಗಾಲು ಇಟ್ಟು ಒಳಗೆ ಹೋಗಬೇಕು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇಹದ ಬಲಭಾಗವನ್ನು ಸೂರ್ಯ ಭಾಗ ಎಂದೂ, ಎಡಭಾಗವನ್ನು ಚಂದ್ರ ಭಾಗ ಎಂದೂ ಕರೆಯಲಾಗುತ್ತದೆ. ಬಲಗಾಲು ಇಡುವುದು ಅಭಿವೃದ್ಧಿ ಮತ್ತು ಶುಭ ಚಿಹ್ನೆ ಎಂದು ನಂಬಲಾಗುತ್ತದೆ. ದೇವಾಲಯಗಳು, ಮಠಮಾನ್ಯಗಳು, ಸಂಬಂಧಿಕರ ಮನೆಗಳು, ಆಸ್ಪತ್ರೆಗಳು ಹಾಗೂ ರೋಗಿಗಳನ್ನು ನೋಡಲು ಹೋದಾಗ ಬಲಗಾಲು ಇಟ್ಟು ಹೋಗುವುದು ಶುಭಫಲ ನೀಡುತ್ತದೆ. ಆದರೆ, ಶತ್ರುಗಳ ಮನೆ ಅಥವಾ ಸಮಾಜ ಘಾತಕರ ಸ್ಥಳಗಳಿಗೆ ಪ್ರವೇಶಿಸುವಾಗ ಎಡಗಾಲು…

Read More

‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ; ಯುಎ ಪ್ರಮಾಣಪತ್ರ ನೀಡಲು ಕೋರ್ಟ್ ಆದೇಶ – Kannada News | Madras High court Order Censor Board to Grant UA Certificate To Jana Nayagan

ಸಂಕಷ್ಟದಲ್ಲಿದ್ದ ‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾಗೆ ತಕ್ಷಣವೇ ಸೆನ್ಸಾರ್ ಪತ್ರ ನೀಡುವಂತೆ ಆದೇಶ ಹೊರಡಿಸಿದೆ. ಇದರಿಂದ ತಂಡಕ್ಕೆ ದೊಡ್ಡ ರಿಲೀಫ್ ಸಿಕ್ಕಿದೆ. ಸಿನಿಮಾನ ಯಾವಾಗ ರಿಲೀಸ್ ಮಾಡಬೇಕು ಎಂಬುದರ ಬಗ್ಗೆ ತಂಡ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಿನಿಮಾಗೆ ಸೆನ್ಸಾರ್ ಪತ್ರ ನೀಡದ ಬಗ್ಗೆ ಕೆವಿಎನ್ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಿದರೂ ನಮಗೆ ಪ್ರಮಾಣಪತ್ರ ನೀಡಿಲ್ಲ ಎಂದು ನಿರ್ಮಾಣ ಸಂಸ್ಥೆ ಅಳಲು ತೋಡಿಕೊಂಡಿತ್ತು….

Read More

Gold Rate: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 17th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 17: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ 290 ರೂಗಳಷ್ಟು ಬೆಲೆ ತಗ್ಗಿದೆ. ಈ ವಾರ ಬಂಗಾರದ ದರ (Gold Rate) ಗ್ರಾಮ್​ಗೆ ಹೆಚ್ಚೂಕಡಿಮೆ ಒಂದು ಸಾವಿರ ರೂಗಳಷ್ಟು ಇಳಿದಿರುವುದು ಗಮನಾರ್ಹ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಸತತ ಇಳಿಕೆ ಆಗುತ್ತಿದೆ. ಚಿನ್ನದಂತೆ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆಯಾಗಿದೆ. ಈ ವಾರ ಬಹುತೇಕ 30 ರೂಗಳಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,850 ರುಪಾಯಿ ಇದೆ. 24…

Read More

ಐದು ರಾಜ್ಯಗಳಲ್ಲಿ ಹೊಸ ಸರ್ಕಾರ; ವೇಗವಾಗಿ ಪಿಕಪ್ ಆದವೆಷ್ಟು, ಆಕ್ಸಲರೇಟರ್ ಆಗದ ಸರ್ಕಾರಗಳೆಷ್ಟು?

ಈ ವರ್ಷದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ, ಸೇರಿ ಐದು ಕಡೆ ವಿಧಾನಸಭಾ ಚುನಾವಣೆಗಳು (Five states assembly elections 2026) ನಡೆದಿದ್ದವು. ಕೇರಳದಿಂದ ಹಿಡಿದು ಅಸ್ಸಾಮ್​ವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಕೂಟ ಮೂರರಲ್ಲಿ ವಿಕ್ರಮ ಸಾಧಿಸಿದೆ. ಚುನಾವಣೆಗಳ ನಂತರ ಹೊಸದಾಗಿ ರಚನೆಯಾದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಮೊದಲ 15 ದಿನಗಳ ಪ್ರಮುಖ ಅಂಶಗಳ ವಿವರವಾದ ಮಾಹಿತಿ ಇಲ್ಲಿದೆ. 1. ಕೇರಳ (ಯುಡಿಎಫ್ ಸರ್ಕಾರ) ಮುಖ್ಯಮಂತ್ರಿ: ವಿ.ಡಿ. ಸತೀಶನ್…

Read More

Video: ಕೆಚಪ್ ಬದಲು ಕೆಪಚ್ ಎಂದು ವಾದಿಸಿದ ಪುಟಾಣಿ, ವೈರಲ್ ಆಯ್ತು ದೃಶ್ಯ

ಮನೆಯಲ್ಲಿ ಪುಟ್ಟ ಮಕ್ಕಳಿದ್ದು (little kids) ಬಿಟ್ಟರೆ ಎಲ್ಲಾ ನೋವುಗಳನ್ನು ಈ ಕಂದಮ್ಮಗಳ ಆಟ ತುಂಟಾಟವನ್ನು ನೋಡಿ ಮರೆಯುತ್ತಾರೆ. ಈ ಪುಟಾಣಿಗಳ ತೊದಲು ನುಡಿಯನ್ನು ಆಲಿಸುವುದು ಇನ್ನು ಚೆನ್ನ. ಹೀಗಾಗಿ ಮಕ್ಕಳ ತೊದಲು ನುಡಿಗಳನ್ನು ಕೇಳಲು ಎಲ್ಲರೂ ಇಷ್ಟ ಪಡ್ತಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟಾಣಿಯೊಂದು ಕೆಚಪ್ ಎನ್ನುವ ಬದಲು ಕೆಪಚ್ ಎಂದು ಮುದ್ದಾಗಿ ಹೇಳಿದೆ. ಈ ಪುಟಾಣಿ ಕ್ಯೂಟ್ ರಿಯಾಕ್ಷನ್ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. myrumoments ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಕ್ಲಿಪಿಂಗ್‌ನಲ್ಲಿ…

Read More