Headlines

ICC Test Rankings: ಟಾಪ್ 10 ರೊಳಗೆ ಇಬ್ಬರು ಭಾರತೀಯರು; ಅಗ್ರಸ್ಥಾನದಲ್ಲಿ ಉಳಿದ ಬುಮ್ರಾ

ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮುಂಬಡ್ತಿ ಪಡೆದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ 126 ರನ್​ಗಳ ಶತಕದ ಇನ್ನಿಂಗ್ಸ್ ಆಡಿದ್ದ ಗಿಲ್​​ಗೆ ಐಸಿಸಿ ರ್ಯಾಂಕಿಂಗ್​ನಲ್ಲಿ ಟಾಪ್ 10 ರೊಳಗೆ ಅಂದರೆ 8 ನೇ ಸ್ಥಾನ ಸಿಕ್ಕಿದೆ. ಈ ಮೊದಲು 10ನೇ ಸ್ಥಾನದಲ್ಲಿದ್ದ ಗಿಲ್, ಇದೀಗ ಇಬ್ಬರು ಆಟಗಾರನನ್ನು ಹಿಂದಿಕ್ಕಿದ್ದಾರೆ (PC-PTI). ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ 743 ರೇಟಿಂಗ್ ಅಂಕಗಳನ್ನು ಹೊಂದಿರುವ ಶುಭ್​ಮನ್ ಗಿಲ್ 8…

Read More

ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ, ವಿಡಿಯೋ ವೈರಲ್

ಕಲಬುರಗಿ, (ಜೂನ್ 10): ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಅನೂಕೂಲವಾಗಲೆಂದು ಸರ್ಕಾರಗಳು ವಸತಿ ನಿಲಯಗಳನ್ನು (ಹಾಸ್ಟೆಲ್​) ನಿರ್ಮಿಸುತ್ತಿವೆ. ಆದ್ರೆ, ಕಲಬುರಗಿಯಲ್ಲಿ (Kalaburagi) ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಂದಾಸ್ ಆಗಿ ಮಧ್ಯ ಸೇವೆನೆ ಮಾಡಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಹೌದು… ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಹಾಸ್ಟೆಲ್ ನದ್ದು ಎನ್ನಲಾಗುತ್ತಿರೋ ಈ ವಿಡಿಯೋ ಭಾರೀ ವೈರಲ್ ಆಗಿದೆ. ಇನ್ನು ವಿದ್ಯಾರ್ಥಿನಿ ಬೀಯರ್ ಕುಡಿಯುತ್ತಿರೋ ದೃಶ್ಯ ವೈರಲ್ ಬೆನ್ನಲ್ಲೇ ಇದನ್ನೇ ವಾರ್ಡನ್ ಬಂಡವಾಳ ಮಾಡಿಕೊಂಡಿಕೊಂಡಿದ್ದು, ಪ್ರಕರಣ…

Read More

ಟಿಸಿಎಸ್​ನಲ್ಲಿ 3 ವರ್ಷದಲ್ಲಿ ಎಐ ಏಜೆಂಟ್​ಗಳು ಉದ್ಯೋಗಿಗಳ ಸಮಕ್ಕೆ ಬರಲಿವೆಯಂತೆ – Kannada News

ಟಾಟಾ ಸನ್ಸ್ ಚೇರ್ಮನ್ ಎನ್ ಚಂದ್ರಶೇಖರನ್Image Credit source: Tata Group ನವದೆಹಲಿ, ಜೂನ್ 10: ಭಾರತದ ಐಟಿ ಕಂಪನಿಗಳು ಎಐ ಅಬ್ಬರಕ್ಕೆ ಬೇಗ ಹೊಂದಿಕೊಳ್ಳುತ್ತಿರುವಂತಿವೆ. ಭಾರತದ ಅತಿದೊಡ್ಡ ಐಟಿ ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನಲ್ಲಿ (TCS- Tata Consultancy Services) ಮುಂದಿನ ವರ್ಷದಲ್ಲಿ ಇರುವ ಒಟ್ಟು ಉದ್ಯೋಗಿಗಳ ಸಂಖ್ಯೆಗೆ ಸಮವಾಗಿ ಎಐ ಏಜೆಂಟ್​ಗಳ ಸಂಖ್ಯೆ ಇರುತ್ತದಂತೆ. ಹಾಗಂತ, ಸಂಸ್ಥೆಯ ಛೇರ್ಮನ್ ಅವರೇ ಖುದ್ದಾಗಿ ಈ ಮಾಹಿತಿ ನೀಡಿದ್ದಾರೆ. ಟಿಸಿಎಸ್​ನ ವಾರ್ಷಿಕ ಮಹಾಸಭೆಯಲ್ಲಿ (AGM) ಚೇರ್ಮನ್…

Read More

ವೈದ್ಯನ ಪಾತ್ರದಲ್ಲಿ ರಜನೀಕಾಂತ್, ಈ ಬಾರಿ ಮಾಸ್ ಅಲ್ಲ ಕ್ಲಾಸ್? – Kannada News

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಸದ್ಯಕ್ಕೆ ತಮ್ಮ ಬಹುನಿರೀಕ್ಷಿತ ಚಿತ್ರ ‘ತಲೈವರ್ 173’ ಗಾಗಿ ಸಜ್ಜಾಗುತ್ತಿದ್ದಾರೆ. ಯುವ ನಿರ್ದೇಶಕ ಅಶ್ವತ್ಥ್ ಮಾರಿಮುತ್ತು ಅವರು ರಜನೀಕಾಂತ್ ಅವರು ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಇತ್ತೀಚೆಗಷ್ಟೆ ಹೊರ ಬಿದ್ದಿದೆ. ಅಶ್ವತ್ಥ್ ಮಾರಿಮುತ್ತು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ವಿಡಿಯೋ ಹಂಚಿಕೊಳ್ಳುವ ಮೂಲಕ ನಿರ್ಮಾಣ ಸಂಸ್ಥೆಯು ಅವರೇ ಈ ಚಿತ್ರದ ನಿರ್ದೇಶಕರು ಎಂಬುದನ್ನು ಅಧಿಕೃತವಾಗಿ ಖಚಿತಪಡಿಸಲಾಗಿದೆ. ಈಗ ಬಂದಿರುವ ಹೊಸ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಸೂಪರ್‌ಸ್ಟಾರ್ ಮಾಡಲಿರುವ ಪಾತ್ರದ ಬಗ್ಗೆ ಒಂದು…

Read More

Jagannath Rath Yatra: ಪುರಿ ಜಗನ್ನಾಥ ರಥಯಾತ್ರೆಗೆ ಹೋಗುವ ಮುನ್ನ ತಿಳಿಯಲೇಬೇಕಾದ ನಿಯಮ ಮತ್ತು ರಹಸ್ಯ! – Kannada News

ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಒಡಿಶಾದ ಪುರಿಯಲ್ಲಿ ಕ್ಷಣಗಣನೆ ಆರಂಭವಾಗಿದೆ. ಪುರಿ ದೇವಾಲಯದ ಪವಿತ್ರ ಸಂಪ್ರದಾಯ ಮತ್ತು ಪಂಚಾಂಗದ ಪ್ರಕಾರ, ಈ ವರ್ಷದ ರಥಯಾತ್ರೆಯು ಜುಲೈ 16 ರಂದು ಪ್ರಾರಂಭವಾಗಿ ಜುಲೈ 27 ರವರೆಗೆ ಅತ್ಯಂತ ವೈಭವದಿಂದ ಜರುಗಲಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ರಥಯಾತ್ರೆಯಲ್ಲಿ ಪೂರ್ಣ ಹೃದಯದಿಂದ ಭಾಗವಹಿಸುವ ಮತ್ತು ಭಗವಂತನ ರಥದ ಹಗ್ಗವನ್ನು ಎಳೆಯುವ ಭಕ್ತರು ಶಾಶ್ವತ ಪುಣ್ಯವನ್ನು ಪಡೆಯುವುದಲ್ಲದೆ, ತಮ್ಮ ಅನೇಕ ಜನ್ಮಗಳ ಪಾಪಗಳನ್ನು ತೊಡೆದುಹಾಕಿಕೊಂಡು ಮೋಕ್ಷಕ್ಕೆ ದಾರಿ ಮಾಡಿಕೊಳ್ಳುತ್ತಾರೆ. ಆದಾಗ್ಯೂ, ಇದು ಅತ್ಯಂತ…

Read More

ತನ್ನ ಅಭ್ಯರ್ಥಿಯ ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ – Kannada News

ನವದೆಹಲಿ, ಜೂನ್ 10: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ತಿರಸ್ಕೃತಗೊಂಡಿರುವ ವಿಷಯದ ಕುರಿತು ಬಿಜೆಪಿ ಸಂಸದ ಹಾಗೂ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಮಧ್ಯಪ್ರದೇಶದಲ್ಲಿ ತನ್ನ ರಾಜ್ಯಸಭಾ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ನಂತರ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ರಾಜಕಾರಣವು ಆ ಪಕ್ಷದ ನಿಜವಾದ ಉದ್ದೇಶಗಳನ್ನು ಮತ್ತು ಅದರ ಆಂತರಿಕ ಪರಿಸ್ಥಿತಿಯನ್ನು ದೇಶದ ಮುಂದೆ ಸಂಪೂರ್ಣವಾಗಿ ಬಯಲು ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ…

Read More

ಒಮಾನ್-ಭಾರತ ಗ್ಯಾಸ್ ಪೈಪ್​ಲೈನ್ ಪ್ರಾಜೆಕ್ಟ್​ಗೆ ಮರುಜೀವ; ಸಾಧ್ಯತಾ ವರದಿಗೆ ಸರ್ಕಾರ ಆದೇಶ; ಈ ಯೋಜನೆಯಿಂದ ಭಾರತಕ್ಕಿದೆಯಾ ಲಾಭ? – Kannada News

ಆಳಸಮುದ್ರ ಕೊಳವೆ ಮಾರ್ಗImage Credit source: Indiatoday ನವದೆಹಲಿ, ಜೂನ್ 10: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಇಂಧನ ಭದ್ರತೆಯ ಕಾಳಜಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಮೂರು ದಶಕಗಳಷ್ಟು ಹಳೆಯದಾದ, ಮಹತ್ವಾಕಾಂಕ್ಷೆಯ ‘ಒಮಾನ್-ಗುಜರಾತ್ ಆಳಸಮುದ್ರದ ನೈಸರ್ಗಿಕ ಅನಿಲ ಪೈಪ್‌ಲೈನ್ ಯೋಜನೆ’ಗೆ (Middle East-India Deepwater Pipeline – MEIDP) ಮರುಜೀವ ನೀಡಿದೆ. ಸುಮಾರು 40,000 ಕೋಟಿ ರೂ ವೆಚ್ಚದ ಈ ಬೃಹತ್ ಯೋಜನೆಗಾಗಿ ವಿವರವಾದ ಸಾಧ್ಯತಾ ವರದಿ (Detailed Feasibility Report) ಸಿದ್ಧಪಡಿಸುವಂತೆ…

Read More

ಸಿಕ್ಕ 78 ಕೋಟಿ ರೂ. ಲಾಟರಿ ಹಣವನ್ನು ಸ್ನೇಹಿತರ ಜತೆ ಹಂಚಿಕೊಂಡ ಸೆಕ್ಯೂರಿಟಿ ಗಾರ್ಡ್​ – Kannada News

ದುಬೈ, ಜೂನ್ 10: ದುಬೈನ ಅಬುಧಾಬಿಯ ಯಾವುದೋ ಒಂದು ಅಪಾರ್ಟ್‌ಮೆಂಟ್‌ನ ಗೇಟಿನ ಬಳಿ ನಿಂತು ಬರುವ-ಹೋಗುವ ದಾರಿಹೋಕರನ್ನು ನಗುಮೊಗದಿಂದ ಸ್ವಾಗತಿಸುತ್ತಿದ್ದ 26 ವರ್ಷದ ನೇಪಾಳಿ ಯುವಕ   ತಯಾಬ್ ಖಾನ್‌ನ ಬದುಕು ಇಂದು ಜಗತ್ತೇ ತಿರುಗಿ ನೋಡುವಂತೆ ಬದಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಕೇವಲ ಭದ್ರತಾ ಸಿಬ್ಬಂದಿಯಾಗಿ (ಸೆಕ್ಯೂರಿಟಿ ಗಾರ್ಡ್) ದುಡಿಯುತ್ತಿದ್ದ ತಯಾಬ್,  ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೋಟಿ ಕೋಟಿ ಲಾಟರಿ(Lottery) ಹಣ ಕೈಗೆ ಬಂದಾಗ ಆ ಯುವಕ ಮೊದಲು ಮಾಡಿದ್ದೇನು ಗೊತ್ತಾ? ಇಲ್ಲಿದೆ ಮಾಹಿತಿ. ಆ ಒಂದು ಇ-ಮೇಲ್…

Read More

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಕಾನೂನುಬಾಹಿರ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ಹೇಳಿದ್ದೇನು? – Kannada News

ನವದೆಹಲಿ, ಜೂನ್ 10: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಗೆ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ರದ್ದತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಕಾಂಗ್ರೆಸ್‌ನ ಉನ್ನತ ಮಟ್ಟದ ನಿಯೋಗವು ಕೇಂದ್ರ ಚುನಾವಣಾ ಆಯೋಗವನ್ನು ಭೇಟಿಯಾಗಿದೆ. “ಚುನಾವಣಾಧಿಕಾರಿಯ ಕ್ರಮ ಕಾನೂನುಬಾಹಿರವಾಗಿದ್ದು, ಮೀನಾಕ್ಷಿ ವಿರುದ್ಧ ಯಾವುದೇ ಕೇಸ್ ಇಲ್ಲ” ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಈ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಲು ಕೂಡ ಕಾಂಗ್ರೆಸ್ ನಿರ್ಧಾರ ಮಾಡಿದೆ. ಚುನಾವಣಾ ಆಯೋಗವನ್ನು ಭೇಟಿಯಾದ ನಿಯೋಗದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಅಭಿಷೇಕ್ ಮನು ಸಿಂಘ್ವಿ,…

Read More

IND vs AFG: ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್..!

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜೂನ್ 13 ರಿಂದ ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಕೂಡ ತಯಾರಿಯಲ್ಲಿ ತೊಡಗಿವೆ. ಆದರೆ ಸರಣಿ ಆರಂಭಕ್ಕೂ ಮುನ್ನವೇ ಕೊಹ್ಲಿಯ ಅನುಪಸ್ಥಿತಿ ತಂಡಕ್ಕೆ ಆಘಾತ ನೀಡಿತ್ತು. ಇದೀಗ ಕೊಹ್ಲಿ ಜೊತೆಗೆ ಹಾರ್ದಿಕ್ ಪಾಂಡ್ಯ ಕೂಡ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ (PC-PTI). ವಾಸ್ತವವಾಗಿ 2026 ರ ಐಪಿಎಲ್ ಸಮಯದಲ್ಲೇ ಪಾಂಡ್ಯ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು…

Read More