Headlines

KPSC ಅಕ್ರಮದ ವಿರುದ್ಧ ಸಿಡಿದೆದ್ದ ಎಬಿವಿಪಿ: ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ – Kannada News | KPSC Scam: ABVP Protest KPSC Recruitment Scam Bengaluru Veterinary Officer PDO Irregularities

ಬೆಂಗಳೂರಿನಲ್ಲಿ ಎಬಿವಿಪಿ ಭಾರೀ ಪ್ರತಿಭಟನೆImage Credit source: tv9 ಬೆಂಗಳೂರು, ಜುಲೈ 30: ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಬೆಂಗಳೂರಿನಲ್ಲಿ ಗುರುವಾರ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಪಿಎಸ್ಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಶು ವೈದ್ಯಾಧಿಕಾರಿ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ನೇಮಕಾತಿಗಳಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ…

Read More

Vande Bharat Loco Pilot: ವಂದೇ ಭಾರತ್ ರೈಲಿನ ಲೋಕೋ ಪೈಲಟ್ ಆಗುವುದೇಗೆ? ಅರ್ಹತೆ, ಸಂಬಳ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ – Kannada News | How to Become a Vande Bharat Loco Pilot? Direct Recruitment, Eligibility, and Salary Details

ಲೋಕೋ ಪೈಲಟ್ ಆಗಲು ಬೇಕಾದ ವಿದ್ಯಾರ್ಹತೆ ಭಾರತೀಯ ರೈಲ್ವೆಯ ಅತ್ಯಂತ ಪ್ರತಿಷ್ಠಿತ ಸೆಮಿ-ಹೈಸ್ಪೀಡ್ ರೈಲುಗಳಲ್ಲಿ ಒಂದಾದ ವಂದೇ ಭಾರತ್ ಎಕ್ಸ್‌ಪ್ರೆಸ್‌ (Vande Bharat Express) ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಇತ್ತೀಚೆಗೆ ದೆಹಲಿ–ಹಿಮಾಚಲ ಪ್ರದೇಶ ಮಾರ್ಗದ ನಂಗಲ್ ಅಣೆಕಟ್ಟು ನಿಲ್ದಾಣದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ನಿಲುಗಡೆ ಹಾಗೂ ಮುಂಬೈ–ನಾಂದೇಡ್ ಮಾರ್ಗದಲ್ಲಿ ಓವರ್‌ಹೆಡ್ ಉಪಕರಣಗಳ (OHE) ದೋಷದಿಂದ ರೈಲು ವಿಳಂಬವಾದ ಘಟನೆಗಳು ಸುದ್ದಿಯಲ್ಲಿದ್ದವು. ಇದರ ನಡುವೆ, ಯುವಜನತೆಯಲ್ಲಿ ಒಂದು ಕುತೂಹಲಕಾರಿ ಪ್ರಶ್ನೆ ಮನೆಮಾಡಿದೆ. ವಂದೇ ಭಾರತ್ ರೈಲನ್ನು…

Read More

‘ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ; ಯಶ್ ರೌದ್ರಾವತಾರ ನೋಡಿ ನೆಟ್ಟಿಗರು ಹೇಳಿದ್ದಿಷ್ಟು – Kannada News | Ramayana Trailer Response: Fans Hail Rocking Star Yash’s Dominance As Ravana In Theatres

‘ರಾಕಿಂಗ್ ಸ್ಟಾರ್ ಯಶ್​..’2 ಈ ಹೆಸರು ಈಗ ವಿಶ್ವಮಟ್ಟದಲ್ಲಿ ತಿಳಿದಿದೆ. ಕಿರುತೆರೆ ಮೂಲಕ ಜರ್ನಿ ಆರಂಭಿಸಿ, ನಂತರ ಸಿನಿಮಾ ರಂಗಕ್ಕೆ ಕಾಲಿಟ್ಟರು. ಏನಾದರೂ ಮಾಡಿಯೇ ಮಾಡುತ್ತೇನೆ ಎಂದು ಅವರು ಬಲವಾಗಿ ಅಂದುಕೊಂಡಿದ್ದರು. ‘ಕೆಜಿಎಫ್’ ಚಿತ್ರದ ಮೂಲ ಅದನ್ನು ಸಾಧಿಸಿದರು. ಅಲ್ಲಿಗೆ ಅವರು ನಿಲ್ಲಿಸಲಿಲ್ಲ. ‘ಕೆಜಿಎಫ್ 2’ ಮಾಡಿದರು. ಈಗ ‘ಟಾಕ್ಸಿಕ್’ ರಿಲೀಸ್​​ಗೆ ರೆಡಿ ಆಗುತ್ತಿದ್ದಾರೆ. ಇದರ ಜೊತೆಗೆ ‘ರಾಮಾಯಣ’ ಟ್ರೇಲರ್ ಮೂಲಕ ಧೂಳೆಬ್ಬಿಸಿದ್ದಾರೆ. ‘ರಾಮಾಯಣ’ ಸಿನಿಮಾದ ಟ್ರೇಲರ್ ಇಂದು ರಿಲೀಸ್ ಆಗಿದೆ. ಈ ಟ್ರೇಲರ್ ಹಾಲಿವುಡ್‌ನ ‘ಸ್ಪೈಡರ್…

Read More

ಸಾರಿಗೆ ಸಚಿವರನ್ನೇ ಬಸ್​​ನಿಂದ ಕೆಳಗಿಳಿಸಿದ್ದ ಪ್ರಕರಣ: ಬಿಎಂಟಿಸಿ ನಿರ್ವಾಹಕನ ಅಮಾನತು ಆದೇಶ ಹಿಂಪಡೆಯುವಂತೆ ಸೂಚನೆ – Kannada News | Transport Minister Byrathi Suresh Directs Revocation of BMTC Conductor’s Suspension After Apology

ಬಿಎಂಟಿಸಿ ನಿರ್ವಾಹಕನ ಆದೇಶ ಹಿಂಪಡೆಯುವಂತೆ ಸೂಚನೆ ಬೆಂಗಳೂರು, ಜುಲೈ 30: ರಿಯಾಲಿಟಿ ಚೆಕ್​​ ನಡೆಸಲೆಂದು ಬಿಎಂಟಿಸಿ ಬಸ್​​ ಏರಿದ್ದ ವೇಳೆ ಚಿಲ್ಲರೆ ನೀಡದ ಕಾರಣ ಸಾರಿಗೆ ಸಚಿವ ಬೈರತಿ ಸುರೇಶ್ ಅವರನ್ನೇ ಬಸ್‌ನಿಂದ ಇಳಿಯುವಂತೆ ಹೇಳಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಬಿಎಂಟಿಸಿ ನಿರ್ವಾಹಕ ಟಿ.ಜಿ. ರಾಮಕೃಷ್ಣ ಅವರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಸೂಚಿಸಲಾಗಿದೆ. ಬುಧವಾರ ನಿರ್ವಾಹಕ ರಾಮಕೃಷ್ಣ ಅವರು ಸಚಿವರನ್ನು ಭೇಟಿ ಮಾಡಿ ತಮ್ಮ ವರ್ತನೆಗೆ ಕ್ಷಮೆಯಾಚಿಸಿದ ಹಿನ್ನೆಲೆ ಅವರ ಅಮಾನತನ್ನು ರದ್ದುಗೊಳಿಸಲು ಅಧಿಕಾರಿಗಳಿಗೆ ಬೈರತಿ ಸುರೇಶ್…

Read More

40 ವಿಕೆಟ್​​ಗಳು… ಹೊಸ ದಾಖಲೆಗೆ ಸಾಕ್ಷಿಯಾದ ಪಾಕಿಸ್ತಾನ್ vs ವೆಸ್ಟ್ ಇಂಡೀಸ್ ಪಂದ್ಯ – Kannada News | West Indies and Pakistan Script Test History!

ವೆಸ್ಟ್ ಇಂಡೀಸ್‌ನಲ್ಲಿ ಈವರೆಗೆ ಒಟ್ಟು 273 ಟೆಸ್ಟ್ ಪಂದ್ಯಗಳನ್ನು ಆಡಲಾಗಿದೆ. ಆದರೆ, ಈ ಹಿಂದಿನ ಯಾವುದೇ ಪಂದ್ಯದಲ್ಲೂ ದಾಖಲಾಗದಂತಹ ಅಪರೂಪದ ದಾಖಲೆಗೆ ವೆಸ್ಟ್ ಇಂಡೀಸ್ ಮತ್ತು ಪಾಕಿಸ್ತಾನ್ ನಡುವಣ ಮೊದಲ ಟೆಸ್ಟ್ ಪಂದ್ಯ ಸಾಕ್ಷಿಯಾಗಿದೆ. ಅದು ಕೂಡ 40 ವಿಕೆಟ್​ಗಳ ಕಬಳಿಕೆಯೊಂದಿಗೆ..! ಟ್ರಿನಿಡಾಡ್​​ನ ಬ್ರಿಯಾನ್ ಲಾರಾ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ಹಾಗೂ ಪಾಕಿಸ್ತಾನ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಒಟ್ಟು 40 ವಿಕೆಟ್​ಗಳು ಉರುಳಿದ್ದವು. ಈ 40 ವಿಕೆಟ್​ಗಳನ್ನು ಕಬಳಿಸಿರುವುದು ವೇಗಿಗಳು ಎಂಬುದು ವಿಶೇಷ. ಅಂದರೆ…

Read More

ರಾತ್ರಿಯಾದ್ರೆ ಸಾಕು ಚಿರತೆ ಭಯ: ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ – Kannada News | Leopard in Bengaluru: Forest Dept Fails to Capture Repeatedly Sighted Big Cat

ಬೆಂಗಳೂರು, ಜು.30: ಬ್ಯಾಡರಹಳ್ಳಿ ನಿವಾಸಿಗಳಿಗೆ ಚಿರತೆ ಕಾಟ ತಪ್ಪುತ್ತಿಲ್ಲ. ರಾತ್ರಿಯಾದ್ರೆ ಪದೇಪದೇ ಪ್ರತ್ಯಕ್ಷವಾಗ್ತಿರುವ ಚಿರತೆ, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜುಲೈ ತಿಂಗಳಿನಲ್ಲಿ ಇದು ಆರನೇ ಬಾರಿಗೆ ಚಿರತೆ ಕಾಣಿಸಿಕೊಂಡಿದ್ದು, ಕಳೆದ ರಾತ್ರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮತ್ತೊಮ್ಮೆ ದರ್ಶನ ನೀಡಿದೆ. ಚಿರತೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳು ಬೋನ್ ಇಟ್ಟು ಕೈತೊಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಆರಂಭದಲ್ಲಿ ಬೋನ್‌ ನಲ್ಲಿ ಕೋಳಿ ಇಡಲಾಗಿತ್ತು, ಆದರೆ ಈಗ…

Read More

ಚೆನ್ನಮ್ಮನವರ 11ನೇ ದಿನದ ಕಾರ್ಯ: ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು – Kannada News | HD Devegowda Offers Prayers at Chennamma’s Memorial During 11th Day Ceremony

ಹಾಸನ, ಜುಲೈ 30: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ದಿವಂಗತ ಪತ್ನಿ ಚೆನ್ನಮ್ಮನವರ ಪುಣ್ಯ ಸ್ಮರಣೆ ಅಂಗವಾಗಿ ಮಾವಿನಕೆರೆ ಬಳಿಯ ಸಮಾಧಿ ಸ್ಥಳದಲ್ಲಿ ಮೊದಲ ಪೂಜೆ ಸಲ್ಲಿಸಿದರು. ಪತ್ನಿಯ ಸಮಾಧಿಗೆ ಹೂವಿನ ಹಾರ ಹಾಕಿ, ಮಲ್ಲಿಗೆ ಹೂಗಳನ್ನು ಅರ್ಪಿಸಿ ನಮಿಸಿದರು. ನಂತರ ಅಗಲಿದ ಪತ್ನಿ ಚೆನ್ನಮ್ಮನವರ ನೆನಪಿನಲ್ಲಿ ಸಮಾಧಿ ಬಳಿ ಮೌನವಾಗಿ ಕುಳಿತು ಭಾವುಕರಾದರು. ಚೆನ್ನಮ್ಮನವರ ಉತ್ತರಕ್ರಿಯೆ ಹಿನ್ನೆಲೆಯಲ್ಲಿ ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು. ಈ ಪೂಜಾ ಕಾರ್ಯಕ್ರಮಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರು…

Read More

ಇತಿಹಾಸ ಬರೆದ ಪಿವಿ ಸಿಂಧುಗೆ ವಿಶೇಷ ಉಡುಗೊರೆ ಕೊಟ್ಟ ಕಿಚ್ಚ ಸುದೀಪ್ – Kannada News | Sudeep sends special gift to PV Sindhu on her win in Japan

ಕಿಚ್ಚ ಸುದೀಪ್ (Kichcha Sudeep) ಅದ್ಭುತ ನಟ, ನಿರ್ದೇಶಕ ಆಗಿರುವ ಜೊತೆಗೆ ಕ್ರೀಡಾಪಟು ಮತ್ತು ಕ್ರೀಡಾಪ್ರೇಮಿ ಸಹ. ಪ್ರತಿ ವರ್ಷವೂ ತಂಡವೊಂದನ್ನು ಕಟ್ಟಿಕೊಂಡು ಕ್ರಿಕೆಟ್ ಆಡುತ್ತಾ, ಪ್ರೇಕ್ಷಕರನ್ನು ರಂಜಿಸುತ್ತಾ ಬರುತ್ತಿದ್ದಾರೆ ಸುದೀಪ್. ಕ್ರಿಕೆಟ್ ಎಂದರೆ ಎಲ್ಲಿಲ್ಲದ ಉತ್ಸಾಹದಿಂದ ಫೀಲ್ಡ್​​ಗೆ ಇಳಿಯುತ್ತಾರೆ. ಕ್ರಿಕೆಟ್ ಆಡುವುದು ಮಾತ್ರವೇ ಅಲ್ಲದೆ ಆಟದ ಬಗ್ಗೆ ಅಪಾರ ಪ್ರೀತಿ, ಗೌರವಗಳನ್ನು ಸಹ ಹೊಂದಿದ್ದಾರೆ. ಅಂದಹಾಗೆ ಸುದೀಪ್ ಅವರ ಕ್ರೀಡಾ ಪ್ರೀತಿ ಕ್ರಿಕೆಟ್​​ಗೆ ಮಾತ್ರ ಸೀಮಿತವಾಗಿಲ್ಲ. ಯಾವುದೇ ಕ್ರೀಡೆಯನ್ನಾಗಲಿ, ಕ್ರೀಡಾಪಟುವನ್ನಾಗಲಿ ಅವರು ಗೌರವದಿಂದ ಕಾಣುತ್ತಾರೆ. ಇದಕ್ಕೆ…

Read More

ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ವಿವಾದದ ಆಕ್ರೋಶ: ತಮಿಳುನಾಡು ಸಿಎಂ ವಿಜಯ್ ಸಿನಿಮಾ ಜನನಾಯಗನ್ ಪ್ರದರ್ಶನ ತಡೆಗೆ ಯತ್ನ – Kannada News | Mandya Protest Against Tamil Nadu CM Vijay’s Jana Nayagan Movie Over Cauvery Water Dispute

ಮಂಡ್ಯ, ಜುಲೈ 30: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ತೀವ್ರಗೊಂಡಿದೆ. ನಗರದ ಗುರುಶ್ರೀ ಚಿತ್ರಮಂದಿರದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ನಟಿಸಿರುವ ‘ಜನನಾಯಗನ್’ ಸಿನಿಮಾ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿ, ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಲು ಸಂಘಟನೆಗಳು ಯತ್ನಿಸಿವೆ. ಕಾವೇರಿ ವಿಚಾರದಲ್ಲಿ ತಮಿಳುನಾಡು ಖ್ಯಾತೆ ತೆಗೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೂಡಲೇ ಸಿನಿಮಾ ಪ್ರದರ್ಶನ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಸಿನಿಮಾದ…

Read More

Job Interview: ಜಾಬ್ ಇಂಟರ್‌ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್​ ಟಿಪ್ಸ್​ ಇಲ್ಲಿದೆ – Kannada News | How to Ace Your Next Job Interview: Key Tips and Mistakes to Avoid

ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ಪ್ರತಿಯೊಬ್ಬರಿಗೂ ಸಂದರ್ಶನ (Job Interview) ಎಂಬುದು ಅತ್ಯಂತ ಮಹತ್ವದ ಹಾಗೂ ನಿರ್ಣಾಯಕ ಹಂತವಾಗಿದೆ. ನಿಮ್ಮ ಬಳಿ ಉತ್ತಮ ಶೈಶ್ಚಿಕ ಅರ್ಹತೆ, ಅನುಭವ ಮತ್ತು ಕೌಶಲ್ಯಗಳಿದ್ದರೂ, ಕೆಲವೊಮ್ಮೆ ಕಚೇರಿಯಲ್ಲಿ ಮಾಡುವ ಸಣ್ಣ-ಪುಟ್ಟ ತಪ್ಪುಗಳಿಂದಲೇ ಕೈಗೆ ಸಿಕ್ಕ ಉತ್ತಮ ಉದ್ಯೋಗದ ಅವಕಾಶ ಜಾರಿಹೋಗಬಹುದು. ಸಂದರ್ಶನದಲ್ಲಿ ಯಶಸ್ಸು ಗಳಿಸಲು ಸರಿಯಾದ ಸಿದ್ಧತೆ, ಆತ್ಮವಿಶ್ವಾಸ ಹಾಗೂ ವೃತ್ತಿಪರ ವರ್ತನೆ ಅತ್ಯಗತ್ಯ. ಹಾಗಿದ್ದರೆ, ಸಂದರ್ಶನಕ್ಕೆ ತೆರಳುವ ಮುನ್ನ ನೀವು ತಪ್ಪದೇ ನೆನಪಿನಲ್ಲಿಡಬೇಕಾದ ಪ್ರಮುಖ ವಿಷಯಗಳು ಇಲ್ಲಿವೆ. ಕಂಪನಿಯ ಬಗ್ಗೆ ಪೂರ್ಣ ಮಾಹಿತಿ…

Read More