ಪ್ರಧಾನಿಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಗಂಭೀರ್! – Kannada News | Shashi Tharoor Shout Out To Gambhir Amid Criticism For NZ ODI Loss
ಭಾರತದಲ್ಲಿ ಪ್ರಧಾನಿ ಹುದ್ದೆಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್. ಹೀಗೆ ಹೇಳಿರುವುದು ಮತ್ಯಾರೂ ಅಲ್ಲ, ಕಾಂಗ್ರೆಸ್ ಸಂಸದ ಶಶಿ ತರೂರ್. ನಾಗಪುರದಲ್ಲಿ ಗೌತಮ್ ಗಂಭೀರ್ ಅವರನ್ನು ಭೇಟಿಯಾದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಶಶಿ ತರೂರ್ ಟೀಮ್ ಇಂಡಿಯಾ ಕೋಚ್ ಅನ್ನು ಹಾಡಿ ಹೊಗಳಿದ್ದಾರೆ. ನನ್ನ ಹಳೆಯ ಗೆಳೆಯ ಗೌತಮ್ ಗಂಭೀರ್ ಅವರನ್ನು ನಾಗಪುರದಲ್ಲಿ ಭೇಟಿಯಾದೆ. ಅವರೊಂದಿಗಿನ ಒಳ್ಳೆಯ ಮತ್ತು ಮುಕ್ತ ಚರ್ಚೆಯನ್ನು ಆನಂದಿಸಿದೆ. ಪ್ರಧಾನಿ ಹುದ್ದೆಯ ನಂತರ…