Headlines

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್​​ ಸುದ್ದಿ: ಫೆಬ್ರವರಿಯಿಂದ ಟಿಕೆಟ್​​ ದರ ಹೆಚ್ಚಳ? – Kannada News | Bangalore Metro Fare Hike: Namma Metro Ticket Prices to Rise in Feb 2025?

ಬೆಂಗಳೂರು, ಜನವರಿ 12: ನೀವು ಮೆಟ್ರೋ ಪ್ರಿಯರಾ? ಪ್ರತಿನಿತ್ಯ ಅವುಗಳಲ್ಲೇ ಓಡಾಡ್ತೀರಾ? ಹಾಗಿದ್ರೆ ಹೆಚ್ಚಿನ ದರ ನೀಡಲು ಸಿದ್ಧರಾಗಿ. ಹೌದು, ಫೆಬ್ರವರಿಯಿಂದ ನಮ್ಮ ಮೆಟ್ರೋ ರೈಲುಗಳ ಪ್ರಯಾಣದರ ಏರಿಕೆ ಸಾಧ್ಯತೆ ಇದೆ. ಮೆಟ್ರೋ ಟಿಕೆಟ್​​ ದರವನ್ನು ಪ್ರತಿವರ್ಷ ಗರಿಷ್ಠ ಶೇ.5ರಷ್ಟು ಹೆಚ್ಚಿಸಲು ಫೇರ್​​ ಫಿಕ್ಸೇಶನ್​​ ಕಮಿಟಿ (FFC) ಶಿಫಾರಸ್ಸು ಮಾಡಿರುವ ಕಾರಣ, ದಿನನಿತ್ಯದ ಪ್ರಯಾಣಕ್ಕೆ ಮೆಟ್ರೋ ರೈಲು ಅವಲಂಬಿಸಿರುವವರಿಗೆ ಮತ್ತಷ್ಟು ಹೊರೆಯಾಗುವ ಸಾಧ್ಯತೆ ಇದೆ. 2025ರ ಫೆಬ್ರವರಿಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ದರಗಳನ್ನು…

Read More

PM Modi in Assam: ಗುವಾಹಟಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ – Kannada News | PM Modi leads roadshow in Guwahati during Assam visit

ಗುವಾಹಟಿ, ಜನವರಿ 17: ಅಸ್ಸಾಂನ ಗುವಾಹಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಸಂಜೆ ಗುವಾಹಟಿಯಲ್ಲಿ ವರ್ಣರಂಜಿತ ರೋಡ್ ಶೋನಲ್ಲಿ ಭಾಗವಹಿಸಿದರು. ಎರಡು ದಿನಗಳ ಅಸ್ಸಾಂ ಪ್ರವಾಸದ ಮೊದಲ ದಿನವಾದ ಇಂದು ಅಸ್ಸಾಂನ ವೈವಿಧ್ಯಮಯ ಸಾಂಸ್ಕೃತಿಕ ನೃತ್ಯಗಳನ್ನು ಮೋದಿ ವೀಕ್ಷಿಸಿದರು. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಅಸ್ಸಾಂ ರಾಜಧಾನಿ ಗುವಾಹಟಿಗೆ ಆಗಮಿಸಿದರು. ತಮ್ಮ 2 ದಿನಗಳ ಪ್ರವಾಸದಲ್ಲಿ ಅವರು ಸುಮಾರು 7,000 ಕೋಟಿ ರೂ. ಮೌಲ್ಯದ…

Read More

ಇನ್ನು ಒಂದೇ ವರ್ಷದಲ್ಲಿ ‘ಕೆಡಿ 2’ ಬರಲಿದೆ: ಅಪ್ಡೇಟ್ ಕೊಟ್ಟ ಜೋಗಿ ಪ್ರೇಮ್ – Kannada News | Jogi Prem gives update about KD movie sequel KD 2 Ft Kichcha Sudeep Dhruva Sarja

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಅದ್ದೂರಿಯಾಗಿ ಬಿಡುಗಡೆ ಆಗಿದೆ. ಧ್ರುವ ಸರ್ಜಾ ಅಭಿಮಾನಿಗಳು ಈ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ನೋಡಲು ಹೋದವರಿಗೆ ಒಂದು ಸರ್ಪ್ರೈಸ್ ಕೂಡ ಕಾದಿತ್ತು. ಈ ಸಿನಿಮಾಗೆ ಸೀಕ್ವೆಲ್ (KD 2) ಕೂಡ ಬರಲಿದೆ ಎಂಬುದನ್ನು ಕ್ಲೈಮ್​ಯಾಕ್ಸ್​ನಲ್ಲಿ ತಿಳಿಸಲಾಗಿದೆ. ಅದರಿಂದಾಗಿ ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ. ಆ ಬಗ್ಗೆ ಜೋಗಿ ಪ್ರೇಮ್ (Jogi Prem) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ….

Read More

ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

ಬೆಂಗಳೂರು, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಉಪ ಚುನಾವಣೆ (Davanagere By Election) ಮುಗಿದರೂ ಸಹ ಕಾಂಗ್ರೆಸ್​ ಮುಸ್ಲಿಂ ನಾಯಕರಲ್ಲಿನ (Congress Muslim Leaders) ಕಿಚ್ಚು ತಣ್ಣಗಾಗಿಲ್ಲ. ಬದಲಾಗಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೌದು…ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ದಾವಣಗೆರೆ ಚುನಾವಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ನಜೀರ್ ಅಹಮದ್, ಅಬ್ದುಲ್ ಜಬ್ಬರ್ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಮುಸ್ಲಿಂ ನಾಯಕರು ರಣದೀಪ್ ಸುರ್ಜೇವಾಲಗೆ ದೂರು ನೀಡಿದ್ದಾರೆ….

Read More

ಫ್ರೀಯಾಗಿ ಮೂವಿ ಸಿಗುತ್ತೆ ಎಂದು ಡೌನ್ ಲೋಡ್ ಮಾಡ್ತಿದ್ದಿರಾ? ಡೌನ್ ಲೋಡ್ ಆಗುವ ಸಮಯವೇ ಆಗುತ್ತೆ ವಂಚಕರಿಗೆ ವರದಾನ, ಹೇಗೆ ಗೊತ್ತಾ? – Kannada News | Beware Free Movie Downloads: Bengaluru Resident Lost Thousands to Cyber Criminals

ಫ್ರೀಯಾಗಿ ಮೂವಿ ಸಿಗುತ್ತೆ ಎಂದು ಡೌನ್ ಲೋಡ್ ಮಾಡ್ತಿದ್ದಿರಾ?ಡೌನ್ ಲೋಡ್ ಆಗುವ ಸಮಯವೇ ಆಗುತ್ತೆ ವಂಚಕರಿಗೆ ವರದಾನ, ಹೇಗೆ ಗೊತ್ತಾ? ಬೆಂಗಳೂರು, ಫೆಬ್ರವರಿ 18: ಹೊಸ ಸಿನೆಮಾ ರಿಲೀಸ್ ಆಗಿದೆ, ಓಟಿಟಿಗೂ ಬಂದಿದೆ ಆದರೆ ಹಣ ಕೊಟ್ಟು ನೋಡಲು ಮನಸ್ಸಿಲ್ಲವೆಂದು ಫ್ರೀಯಾಗಿ ಎಪಿಕೆ ಫೈಲ್ ಡೌನ್​ಲೋಡ್ ಮಾಡುವ ಗೀಳಿಗೆ ಬಿದ್ದವರು ಹಲವರು ಇದ್ದಾರೆ. ಆದರೆ ಹೀಗೆ ಉಚಿತವಾಗಿ ಸಿನಿಮಾ (Free Movie) ನೋಡಲು ಮುಂದಾದ ಕಾಂಟ್ರಾಕ್ಟರ್ ಒಬ್ಬರು ಸೈಬರ್ ವಂಚನೆಗೆ ಒಳಗಾಗಿ 56 ಸಾವಿರ ರೂಪಾಯಿ ಕಳೆದುಕೊಂಡ…

Read More

ಕೋಲಾರ: ಜವರಾಯನಾದ ಕೃಷಿ ಹೊಂಡ, ಈಜು ಕಲಿಸಲು ಹೋದ ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ – Kannada News | Drowning Tragedy: Father and Two Children Die in Farm Pond While Learning to Swim

ಕೋಲಾರ, ಮೇ 17: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದ ತಂದೆ ಹಾಗೂ ಇಬ್ಬರು ಮುದ್ದಿನ ಮಕ್ಕಳು ನೀರು ಪಾಲಾಗಿರುವ (death) ದಾರುಣ ಘಟನೆ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಮೃತ ದುರ್ದೈವಿಗಳು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾಲು ಜಾರಿ ಬಿದ್ದು ದುರಂತ ಭಾನುವಾರ ರಜಾದಿನವಾಗಿದ್ದರಿಂದ ತಂದೆ ಶ್ರೀನಿವಾಸ್​​, ತಮ್ಮಿಬ್ಬರು ಮಕ್ಕಳಿಗೆ ಈಜು…

Read More

ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಕೇಸ್: 6 ಜನರ ವಿರುದ್ಧ FIR; ಸಿಐಡಿಗೆ ಹಸ್ತಾಂತರಿಸಲು ಮುಂದಾದ ಪೊಲೀಸರು – Kannada News

ಆದಿತ್ಯರಾಜ್ ಕ್ಯಾಪಿಟಲ್ ಪ್ರೈ.ಲಿImage Credit source: tv9 kannada ಬೆಳಗಾವಿ, ಜೂನ್​​ 06: ನಗರದಲ್ಲಿ ಇತ್ತೀಚೆಗಷ್ಟೇ 4500 ಕೋಟಿ ರೂ ವಂಚನೆ ಕೇಸ್​ನಲ್ಲಿ ಶಿವಾನಂದ ನೀಲಣ್ಣನವರ್ ಅಕ್ರಮ ಬಯಲಾಗಿತ್ತು. ಇದಾದ ಬೆನ್ನಲ್ಲೇ, ಮತ್ತೊಂದು ಕಂಪನಿ ಸಾವಿರಾರು ಕೋಟಿ ಹೂಡಿಕೆ (Multi-Crore Scam) ಮಾಡಿರೋದು ಪತ್ತೆಯಾಗಿದೆ. ಬೆಳಗಾವಿಯ (belagavi) ಭಾಗ್ಯ ನಗರದಲ್ಲಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೆಟ್ ಲಿಮಿಟಿಡ್ ಕಂಪನಿ, 6 ಸಾವಿರ ಜನರಿಂದ ಠೇವಣಿ ರೂಪದಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹಿಸಿರುವ ಆರೋಪ ಕೇಳಿ ಬಂದಿದೆ. ಕಂಪನಿ ಆರ್​ಬಿಐ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಹುಡುಕಬಲ್ಲಿರಾ – Kannada News | Optical Illusion: Can you find the rabbit in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ,Image Credit source: Social Media ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ರೆ ಈ ಇಲ್ಯೂಷನ್ ಚಿತ್ರವು ನೂರಕ್ಕೆ ನೂರರಷ್ಟು ನಿಮ್ಮ ಸಹಾಯಕ್ಕೆ ಬರುತ್ತದೆ. ಈ ಒಗಟಿನ ಆಟಗಳು ಅಥವಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಅಂತಹದ್ದೇ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಮೊಲವನ್ನು ಕಂಡು ಹಿಡಿಯಬೇಕು. 5 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ. ಈ ಚಿತ್ರದಲ್ಲಿ ಏನು ಕಾಣಿಸುತ್ತದೆ?…

Read More

ಕುಡುಕನ ಸ್ಫೂರ್ತಿಯಿಂದ ಹುಟ್ಟಿತು ​​‘ಅಮಲು ಏರಿದೆ’ ಹಾಡು; ಭಟ್ಟರ ಸಾಹಿತ್ಯಕ್ಕೆ ಶರಣ್ ಧ್ವನಿ – Kannada News | Yogaraj Bhat Sharan Amalu Eride Song Hits Big; A Musical Duo’s Success

ಯೋಗರಾಜ್ ಭಟ್ (Yogaraj Bhat) ಹಾಗೂ ಶರಣ್ ಅವರದ್ದು ಹಿಟ್ ಕಾಂಬಿನೇಷನ್. ಈ ಕಾಂಬಿನೇನ್ ಜನಮನ್ನಣೆ ಪಡೆದಿದ್ದು ಹಾಡಿನ ಮೂಲಕ. ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಿಲ್ಲ. ಆದರೆ, ಯೋಗರಾಜ್ ಭಟ್ ಬರೆದ ಲಿರಿಕ್ಸ್​​ಗೆ ಶರಣ್ ಧ್ವನಿಯಾಗಿದ್ದಾರೆ. ಇವರ ಕಾಂಬಿನೇಷನ್​​ನಲ್ಲಿ ಮೂಡಿ ಬಂದ ‘ಎಣ್ಣೆ’ ಹಾಡು ಸಾಕಷ್ಟು ಗಮನ ಸೆಳೆದಿವೆ. ಈಗ ಇವರ ಕಾಂಬಿನೇಷನ್​​ನಲ್ಲಿ ಹೊಸ ವರ್ಷಕ್ಕೆ ‘ಅಮಲು’ ಹಾಡು ರಿಲೀಸ್ ಆಗಿದೆ. ಯೋಗರಾಜ್ ಭಟ್ ಅವರು ಬರೆದ, ‘ನಾವ್ ಮನೆಗ್ ಹೊಗೋದಿಲ್ಲ’, ‘ಖಾಲಿ ಕ್ವಾಟರ್’ ಹಾಡನ್ನು ಯೋಗರಾಜ್…

Read More

Lakshmi Narayana Yoga: ಲಕ್ಷ್ಮಿ ನಾರಾಯಣ ಯೋಗ; ಮೇ 29 ರಿಂದ ಈ 4 ರಾಶಿಯವರು ಮುಟ್ಟಿದೆಲ್ಲಾ ಚಿನ್ನ! – Kannada News | Lakshmi Narayana Yoga: 4 Zodiac Signs to Gain Immense Wealth and Success by May End

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಗ್ರಹಗಳ ಈ ಸಂಚಾರದಿಂದಾಗಿ ಜಾತಕದಲ್ಲಿ ಕೆಲವು ಅತ್ಯಂತ ಶುಭ ಯೋಗಗಳು ಸೃಷ್ಟಿಯಾಗುತ್ತವೆ. ಇಂತಹ ಪವಿತ್ರ ಮತ್ತು ಶಕ್ತಿಶಾಲಿ ಯೋಗಗಳಲ್ಲಿ ಒಂದಾದ ‘ಲಕ್ಷ್ಮಿ ನಾರಾಯಣ ಯೋಗ’ ಮೇ ತಿಂಗಳ ಕೊನೆಯಲ್ಲಿ ಆರಂಭವಾಗಲಿದೆ. ಮೇ 29 ರಂದು ಬುಧ ಗ್ರಹವು ಮಿಥುನ ರಾಶಿಯನ್ನು ಪ್ರವೇಶಿಸಲಿದ್ದು, ಜೂನ್ 8 ರವರೆಗೆ ಅಲ್ಲಿಯೇ ಸಂಚರಿಸಲಿದೆ. ಈ ಅವಧಿಯಲ್ಲಿ ಸೃಷ್ಟಿಯಾಗುವ ಲಕ್ಷ್ಮಿ ನಾರಾಯಣ ಯೋಗದಿಂದಾಗಿ ಕೆಲವು ರಾಶಿಯವರ ಜೀವನದಲ್ಲಿ…

Read More