Headlines

ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ: ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ – Kannada News | Ballari Money Doubling Scam: Hundreds of Families Cheated as Venkatesh Absconds with Crores in Chit Fund Fraud

ಬಳ್ಳಾರಿಯ ಬ್ರೂಸ್​ಪೇಟೆ ಪೊಲೀಸ್ ಠಾಣೆImage Credit source: tv9 ಬಳ್ಳಾರಿ, ಫೆಬ್ರವರಿ 21: ಭಾರೀ ಚೀಟಿ ವಂಚನೆ ಪ್ರಕರಣವೊಂದರಲ್ಲಿ ಬಳ್ಳಾರಿಯ (Ballari) ನೂರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಬೆಳಕಿಗೆ ಬಂದಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಎಂಬಾತ ಚೀಟಿ ವ್ಯವಹಾರದ ಹೆಸರಿನಲ್ಲಿ ಸುಮಾರು 800ಕ್ಕೂ ಹೆಚ್ಚು ಜನರಿಂದ ಹಣ…

Read More

ಅದೇಗೆ ಭಾರತ ತಂಡಕ್ಕೆ 2 ಸಲ ಅವಕಾಶ? ನಮೀಬಿಯ ನಾಯಕನ ಪ್ರಶ್ನೆ – Kannada News | T20 World Cup 2026: Namibia Captain questions ICC’s advantage to India

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಐಸಿಸಿಯ ನಡೆಯನ್ನು ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಪ್ರಶ್ನಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ರಾತ್ರಿ ಹೊತ್ತಲ್ಲಿ ಅಭ್ಯಾಸ ನಡೆಸಲು ಅವಕಾಶ ನಮೀಬಿಯ ತಂಡಕ್ಕೆ ಅವಕಾಶ ನೀಡಲಾಗಿಲ್ಲ. ಆದರೆ ಅತ್ತ ಭಾರತ ತಂಡಕ್ಕೆ 2 ಬಾರಿ ಫ್ಲಡ್​ ​ಲೈಟ್​ನಲ್ಲಿ ಅಭ್ಯಾಸ ನಡೆಸಲು ಅವಕಾಶ ನೀಡಿರುವುದೇ ಇದೀಗ ಚರ್ಚೆಗೆ…

Read More

IND vs AFG: ಮೊದಲ ದಿನವೇ 2 ಶತಕ, 2 ಅರ್ಧಶತಕ; ಬೃಹತ್ ಮೊತ್ತದತ್ತ ಟೀಂ ಇಂಡಿಯಾ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದೆ. ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ ಮೂರು ವಿಕೆಟ್​ಗಳನ್ನು ಕಳೆದುಕೊಂಡು 368 ರನ್ ಕಲೆಹಾಕಿದೆ. ಮೊದಲ ದಿನದಂದು ತಂಡದ ಪರ ಎರಡು ಶತಕಗಳು ಹಾಗೂ ಎರಡು ಅರ್ಧಶತಕಗಳು ದಾಖಲಾಗಿವೆ. ಆರಂಭಿಕ ಕೆಎಲ್ ರಾಹುಲ್ ಹಾಗೂ ನಾಯಕ ಶುಭ್​ಮನ್ ಗಿಲ್ ಶತಕ ಬಾರಿಸಿದರೆ,…

Read More

ಮಾಣಿ–ಮೈಸೂರು ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು!: ಬೈಕ್ ಸವಾರನ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ಅಪಘಾತದ ದೃಶ್ಯ!

ಪೆರಾಜೆ, ಮೇ,27 : ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಬಳಿ ಭೀಕರ ಕಾರು ಅಪಘಾತವೊಂದು ಸಂಭವಿಸಿದೆ. ಹಿಂದಿನಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ (Tempo Traveller) ವಾಹನಕ್ಕೆ ದಾರಿ ಬಿಟ್ಟುಕೊಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಆಳವಾದ ಚರಂಡಿಗೆ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಅಪಘಾತಕ್ಕೀಡಾದ ಕಾರು ಹೆದ್ದಾರಿಯುದ್ದಕ್ಕೂ ಅತ್ಯಂತ ಬೇಜವಾಬ್ದಾರಿತನ ಹಾಗೂ ರಸ್ತೆಯ…

Read More

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​ – Kannada News | Karnataka Phone Tapping Row: Congress Vs Opposition on Intelligence Misuse Claims

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿImage Credit source: Google ಬೆಂಗಳೂರು, ಮಾರ್ಚ್​​ 03: ಕಳೆದ ಕೆಲ ತಿಂಗಳುಗಳಿಂದ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಕುರ್ಚಿ ಕಾಳಗದ ಮಧ್ಯೆ ಇದೀಗ ಫೋನ್​​ ಟ್ಯಾಪಿಂಗ್​​ ಆರೋಪ ವಿಚಾರ ಬಿರುಗಾಳಿ ಎಬ್ಬಿಸಿದೆ. ಗುಪ್ತಚರ ಇಲಾಖೆಯನ್ನು ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಇಲಾಖೆ ಮೂಲಕ ಪಕ್ಷದ ಶಾಸಕರುಗಳು ಮತ್ತು ನಾಯಕರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಡಿಸಿಎಂ ಪರವಾದ ಶಾಸಕರನ್ನು ಗಮನಿಸಲು ಸಿಎಂರಿಂದ ಗುಪ್ತಚರ ಇಲಾಖೆ ಬಳಕೆ ಆಗ್ತಿದೆ….

Read More

ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌: ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ – Kannada News | Karnataka Governor Thaawarchand Gehlot refuses to address joint session of legislature starting January 22

ಬೆಂಗಳೂರು, (ಜನವರಿ 21): ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 22) ಜ.31ರವರೆಗೆ ಸೆಷನ್ ನಡೆಸಲು ನಿರ್ಧರಿಸಲಾಗಿದೆ. ಆದ್ರೆ, ಜಂಟಿ ಅಧಿವೇಶನ (Joint Session) ಆರಂಭಕ್ಕೂ ಒಂದು ದಿನದ ಮುನ್ನವೇ ರಾಜ್ಯಪಾಲ ಥಾವರ್‌ ಸಿಂಗ್‌ ಗೆಹ್ಲೋಟ್‌ (Thawar Chand Gehlot) ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ. ನಾಳಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ…

Read More

ಟೀಮ್ ಇಂಡಿಯಾ ಪ್ಲೇಯಿಂಗ್ 11: ಬಲಗೈ ಬದಲು ಎಡಗೈ ವೇಗಿಗೆ ಸ್ಥಾನ – Kannada News | India’s Predicted Playing XI For 3rd ODI Against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಇಂದೋರ್​ನ ಹೋ್ಲ್ಕರ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಅದರಲ್ಲೂ ಬಲಗೈ ವೇಗಿಯನ್ನು ಹೊರಗಿಟ್ಟು ಎಡಗೈ ವೇಗದ ಬೌಲರ್​ಗೆ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬಲಗೈ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ವಿಕೆಟ್…

Read More

‘ಧುರಂಧರ್ 2’ ಚಿತ್ರದಲ್ಲಿ ಸಂಜಯ್ ದತ್ ಮಾಡಿರೋ ಚೌಧರಿ ಅಸ್ಲಾಂ ಪಾತ್ರ ಯಾರಿಂದ ಸ್ಫೂರ್ತಿ ಪಡೆದಿದೆ ಗೊತ್ತಾ?

ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಚಿತ್ರದ ಯಶಸ್ಸು ದೊಡ್ಡದಾಗಿದೆ. ಈ ಚಿತ್ರದಲ್ಲಿ ಸಂಜಯ್ ದತ್ ನಿರ್ವಹಿಸಿದ ಪಾತ್ರ ಗಮನ ಸೆಳೆದಿದೆ. ಮೊದಲ ಭಾಗಕ್ಕೆ ಹೋಲಿಸಿದರೆ ‘ಧುರಂಧರ್ ದಿ ರಿವೆಂಜ್’ ಚಿತ್ರದ ಅವಧಿ ಹೆಚ್ಚಿದೆ. ಪಾಕಿಸ್ತಾನದ ಕರಾಚಿ ನಗರದಲ್ಲಿ ಭೂಗತ ಜಗತ್ತನ್ನು ಬೆಚ್ಚಿಬೀಳಿಸಿದ ನಿಜ ಜೀವನದ ಎನ್‌ಕೌಂಟರ್ ಸ್ಪೆಷಲಿಸ್ಟ್ ‘ಚೌಧರಿ ಅಸ್ಲಾಂ ಖಾನ್’ ಅವರ ಜೀವನವು ಸಂಜಯ್ ದತ್ ಪಾತ್ರ ಸ್ಫೂರ್ತಿ. 1984ರಲ್ಲಿ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಆಗಿ ಕರ್ತವ್ಯ ವಹಿಸಿಕೊಂಡ ಅಸ್ಲಾಂ, ಕರಾಚಿಯ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ…

Read More

Somnath Swabhiman Parv: ಸೋಮನಾಥ ದೇವಾಲಯದಲ್ಲಿ ನಡೆಯುವ 72 ಗಂಟೆಗಳ ಓಂ ಪಠಣದಲ್ಲಿ ಪ್ರಧಾನಿ ಮೋದಿ ಭಾಗಿ – Kannada News | PM Narendra Modi attends 72 hour long Aum chanting at Somnath Temple

ಸೋಮನಾಥ, ಜನವರಿ 10: ಗುಜರಾತಿನ ಸೋಮನಾಥ ದೇವಾಲಯದಲ್ಲಿ (Somnath Temple) ಜನವರಿ 11ರವರೆಗೆ ಸೋಮನಾಥ ಸ್ವಾಭಿಮಾನ ಪರ್ವ (Somnath Swabhiman Parv) ನಡೆಯುತ್ತಿದೆ. ಇದರ ಭಾಗವಾಗಿ ಇಂದು ನಡೆಯಲಿರುವ 72 ಗಂಟೆಗಳ ಕಾಲ ‘ಓಂ’ ಪಠಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ. ಇಂದು ಸಂಜೆ ತಮ್ಮ 3 ದಿನಗಳ ಭೇಟಿಗೆ ಗುಜರಾತಿಗೆ ಆಗಮಿಸಿದ ಪ್ರಧಾನಿ ಮೋದಿ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ಆಗಸದಲ್ಲಿ ಡ್ರೋನ್ ಚಿತ್ತಾರಗಳನ್ನು ವೀಕ್ಷಿಸಿದರು. ಬಳಿಕ, ಓಂ ಪಠಣದಲ್ಲಿ ತೊಡಗಿಸಿಕೊಂಡು ತಾವು ಕೂಡ…

Read More

ಭಾರತದ ಮೇಲೆ ದಾಳಿಯಾದರೆ ಅಮೆರಿಕ ರಕ್ಷಣೆಗೆ ಧಾವಿಸುತ್ತದೆ; ಮೋದಿಗೆ ಟ್ರಂಪ್ ಭರವಸೆ – Kannada News | If India is attacked we will be there to help Donald Trump Promises PM Modi

ಎವಿಯಾನ್, ಜೂನ್ 17: ಭಾರತದ ಮೇಲೆ ಯಾವುದೇ ದೇಶ ದಾಳಿ ನಡೆಸಿದರೆ ಅಮೆರಿಕವು ಭಾರತದ ಸಹಾಯಕ್ಕೆ ಬರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Modi in France) ಅವರೊಂದಿಗೆ ಜಂಟಿಯಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, “ಭಾರತದ ಮೇಲೆ ದಾಳಿಯಾದರೆ ಮತ್ತು ನರೇಂದ್ರ ಮೋದಿಯವರೇ ಅಲ್ಲಿ ಪ್ರಧಾನಿಯಾಗಿದ್ದರೆ ನಾವು ಖಂಡಿತವಾಗಿಯೂ ಅವರ ಸಹಾಯಕ್ಕೆ ಧಾವಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ…

Read More