Headlines

ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ – Kannada News | Harry Brook Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ಬರೆದಿರುವುದು ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook). ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. Source link

Read More

100 ಸಿಬ್ಬಂದಿಯಿಂದ 36 ಅಡ್ಡೆಗಳ ಮೇಲೆ ದಾಳಿ: ಇಡೀ ಬಾಗಲಕೋಟೆಯ ಅಕ್ರಮ ಮರಳು ಜಾಲಾಡಿದ ಲೋಕಾಯುಕ್ತ – Kannada News | 100 Personnel Raid 36 Locations: Lokayukta Cracks Down on Illegal Sand Mining Across Bagalkote

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಲೋಕಾ ದಾಳಿ Image Credit source: tv9 kannada ಬಾಗಲಕೋಟೆ, ಮೇ 20: ಜಿಲ್ಲಾದ್ಯಂತ ದೀರ್ಘಕಾಲದಿಂದ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ (Illegal sand mining) ಬ್ರೇಕ್ ಹಾಕಲು ಲೋಕಾಯುಕ್ತ ಪೊಲೀಸರು (Lokayukta raid) ಭರ್ಜರಿ ಬೇಟೆಯಾಡಿದ್ದಾರೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮಾರ್ಗದರ್ಶನದಲ್ಲಿ ಹಾಗೂ ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಮಹಾನಿಂಗ ನಂದಗಾವಿ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ ಮಾಡಲಾಗಿದೆ. ಆ ಮೂಲಕ ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಬೃಹತ್ ಕಾರ್ಯಾಚರಣೆ ಇದಾಗಿದೆ….

Read More

ಟಿಸಿಎಸ್ ಲೈಂಗಿಕ ಕಿರುಕುಳ, ಮತಾಂತರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಮತ್ತಷ್ಟು ಆಘಾತಕಾರಿ ವಿಚಾರ ಬಯಲು – Kannada News | Nashik TCS Case: SIT Bypasses High Level Digital Security on Accused’s Phone; Intoxicating Sheer Khurma Lead Emerges

ಟಿಸಿಎಸ್ (ಸಾಂದರ್ಭಿಕ ಚಿತ್ರ)Image Credit source: TV9 Network ಮುಂಬೈ, ಏಪ್ರಿಲ್ 25: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ನಡೆದಿರುವ ಮಹಿಳಾ ಉದ್ಯೋಗಿಗಳ ಮೇಲಿನ ಲೈಂಗಿಕ ಕಿರುಕುಳ ಹಾಗೂ ಬಲವಂತದ ಧಾರ್ಮಿಕ ಮತಾಂತರ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಪ್ರಮುಖ ಆರೋಪಿಯ ಮೊಬೈಲ್ ದತ್ತಾಂಶಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ದಾನಿಶ್ ಶೇಖ್ ಮೊಬೈಲ್ ಫೋನ್‌ನ ಪ್ರತಿ ಫೈಲ್ ಮತ್ತು ಅಪ್ಲಿಕೇಶನ್‌ಗೆ ಪ್ರತ್ಯೇಕ ಪಾಸ್‌ವರ್ಡ್…

Read More

Karnataka Weather Today: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾಗಶಃ ಬಿಸಿಲಿನ ವಾತಾವರಣವಿರಲಿದೆ – Kannada News | Karnataka Weather Today: Bengaluru Max 33°C, Heat Alert for Kalburgi and Raichur

ಬೆಂಗಳೂರು, ಫೆ.12: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾಗಶಃ ಬಿಸಿಲಿನ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ (Karnataka Weather Today) ಹೇಳಿದೆ. ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗಲಿದ್ದು, ಗರಿಷ್ಠ ತಾಪಮಾನ 31°C ನಿಂದ 33°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆ ಮತ್ತು ರಾತ್ರಿ ವೇಳೆ ಆಹ್ಲಾದಕರ ಹವಾಮಾನವಿರಲಿದ್ದು, ಕನಿಷ್ಠ ತಾಪಮಾನ 18°C ಆಸುಪಾಸಿನಲ್ಲಿರಲಿದೆ. ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಇಲಾಖೆ ಹೇಳಿದೆ. ಕಲ್ಬುರ್ಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದೆ….

Read More

ಸೌರವ್ ಗಂಗೂಲಿಗೆ ಬಿಗ್ ಶಾಕ್ ನೀಡಿದ ಪಶ್ಚಿಮ ಬಂಗಾಳ ಸರ್ಕಾರ – Kannada News

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ಹೀನಾಯವಾಗಿ ಸೋಲಿಸಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಸುವೆಂದು ಅಧಿಕಾರಿ ನೇತೃತ್ವದ ಬಿಜೆಪಿ (BJP) ಸರ್ಕಾರ ತನ್ನ ಕ್ರಾಂತಿ ಕಾರಿ ನಿರ್ಧಾರಗಳ ಮೂಲಕ ಪಶ್ಚಿಮ ಬಂಗಾಳದಲ್ಲಿ ಬದಲಾವಣೆಗಳನ್ನು ತರಲಾರಂಭಿಸಿದೆ. ಈಗಾಗಲೇ ಆ ರೀತಿಯ ಕಾರ್ಯಗಳು ಶುರುವಾಗಿವೆ. ಇದೀಗ ಮತ್ತೊಂದು ಕೆಲಸಕ್ಕೆ ಕೈಹಾಕಿರುವ ಸರ್ಕಾರ, ವಿಐಪಿಗಳಿಗೆ (VIP) ನೀಡುತ್ತಿದ್ದ ಭದ್ರತೆಗಳಲ್ಲೂ ಬದಲಾವಣೆಗಳನ್ನು ತಂದಿದೆ. ಆ ಪ್ರಕಾರ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರಿಗೆ ಇಷ್ಟು ದಿನ…

Read More

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್ – Kannada News | Mallamma gets movie offers after Bigg Boss Kannada Season 12

ಮಾತಿನ ಮಲ್ಲಮ್ಮ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಹೆಚ್ಚು ಖ್ಯಾತಿ ಪಡೆದುಕೊಂಡರು. ಈಗ ಅವರಿಗೆ ಸಿನಿಮಾಗಳಿಂದ ಅವಕಾಶಗಳು ಸಿಗುತ್ತಿವೆ. ಅಲ್ಲದೇ, ಧಾರಾವಾಹಿಗಳಲ್ಲಿ ನಟಿಸುವ ಆಫರ್ ಸಹ ಬಂದಿದೆ. ಆ ಬಗ್ಗೆ ಮಲ್ಲಮ್ಮ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘ವಿನಾಶಕಾಲೇ’ ಸಿನಿಮಾದಲ್ಲಿ ಮಲ್ಲಮ್ಮ ಅವರು ನಟಿಸುತ್ತಿದ್ದಾರೆ. ತಾಯಿಯ ಪಾತ್ರ ಮಾಡಲು ಅವರು ಒಪ್ಪಿಕೊಂಡಿದ್ದಾರೆ. ಬಿಗ್ ಬಾಸ್ ಶೋನಿಂದ ತಮ್ಮ ಬದುಕು ಬದಲಾಗಿದೆ ಎಂದು ಮಲ್ಲಮ್ಮ (Mallamma) ಹೇಳಿದ್ದಾರೆ….

Read More

ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜಿನಲ್ಲಿ ಮೂಗು ತೂರಿಸಿದ ಟೀಚರ್ ಸಸ್ಪೆಂಡ್ – Kannada News | Education department suspends ranebennur Teacher for involving private College Student PUC Hall Ticket issues

ಹಾವೇರಿ, (ಮಾರ್ಚ್ 02): ಫೀಸ್ ಕಟ್ಟಿಲ್ಲ ಎಂದು ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ್ದಲ್ಲದೇ, ಪರೀಕ್ಷೆ ಬರೆಯಲು ಅವಕಾಶ ಕೊಡದೇ ದರ್ಪತೋರಿದ್ದ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ (Education Department) ಅಮಾನತುಗೊಳಿಸಿದೆ. ಶನಿವಾರ (ಫೆಬ್ರವರಿ 28) ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ರಾಣೇಬೆನ್ನೂರಿನ (Ranebennur)  ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ `ಟಿವಿ9’ ಸುದ್ದಿ ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಸರ್ಕಾರಿ ಹಿರಿಯ ಉನ್ನತೀಕರಿಸಿದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುನೀತಾ ಡಿ.ಬಿಯನ್ನು…

Read More

ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ! – Kannada News | Bengaluru Celebrates Lohri with Ministers Ramalinga Reddy and Sowmya Reddy

ಬೆಂಗಳೂರು, ಜನವರಿ 14: ನಗರದಲ್ಲಿ ಮಕರ ಸಂಕ್ರಾಂತಿ (Makar Sankranti) ಹಬ್ಬದ ಅಂಗವಾಗಿ ಲೋಹ್ರಿ ಆಚರಣೆಯನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ನಗರದ ಪಂಜಾಬಿ ಸಮುದಾಯದ ಮುಖಂಡರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸೌಮ್ಯಾರೆಡ್ಡಿ ಭಾಗವಹಿಸಿ ಸಂಭ್ರಮಪಟ್ಟರು. ಈ ಹಬ್ಬದ ಆಚರಣೆಯು ಕೆಆರ್ ಮಾರುಕಟ್ಟೆ ಪ್ರದೇಶ ಸೇರಿದಂತೆ ಹಲವೆಡೆ ಹಬ್ಬದ ಕಳೆ ಹೆಚ್ಚಿಸಿತ್ತು. ಕಾರ್ಯಕ್ರಮದ ವೇಳೆ ಡೋಲು ಸದ್ದು ಕೇಳುತ್ತಿದ್ದಂತೆ, ಸೌಮ್ಯಾರೆಡ್ಡಿ ಅವರು ಸಖತ್ ಡ್ಯಾನ್ಸ್ ಮಾಡಿ ನೆರೆದಿದ್ದವರ ಗಮನ ಸೆಳೆದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು…

Read More

ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ! – Kannada News | DK Shivakumar Camp Energised After Mallikarjun Kharge–Rahul Gandhi Meeting, Leadership Buzz Grows in Karnataka Congress

ನವದೆಹಲಿ, ಜನವರಿ 17: ಸಂಕ್ರಾಂತಿ ಮುಗಿಯುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ಹಾರಿದ್ದಾರೆ. ಅಸ್ಸಾಂ ಚುನಾವಣಾ ವೀಕ್ಷಕರಾಗಿರುವ ಡಿಕೆಶಿ ಎಐಸಿಸಿ ಸಭೆಯಲ್ಲಿ ಭಾಗಿಯಾಗಿ ಚರ್ಚಿಸಿದ್ದಾರೆ. ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರನ್ನೂ ಭೇಟಿಯಾಗಿದ್ದಾರೆ. ಖರ್ಗೆ ಮತ್ತು ರಾಹುಲ್​ ಗಾಂಧಿ ಭೇಟಿ ಬಳಿಕ ಮಾತನಾಡಿದ ಡಿಸಿಎಂ, ಅಲ್ಲಿ ಚರ್ಚೆ ಆಗಿದ್ದನ್ನೆಲ್ಲ ಹೇಳಲಾಗದು. ಬೇರೆ ಏನೂ ಮಾತನಾಡಲು ನಾನು ತಯಾರಿಲ್ಲ ಎಂದಿದ್ದಾರೆ. ಡಿಕೆಶಿ ಬಣದಲ್ಲಿ ಹೆಚ್ಚಾಯ್ತು…

Read More

ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ – Kannada News | Woman Passenger Injured in Dog Bite Incident at Jaipur Airport

ಜೈಪುರ, ಫೆಬ್ರವರಿ 16: ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ(Dog Attack) ನಡೆಸಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರೊಬ್ಬರ ಮೇಲೆ ನಾಯಿಯೊಂದು ಹಠಾತ್ತನೆ ದಾಳಿ ನಡೆಸಿತು. ದಾಳಿಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಕಾಲಿನಲ್ಲಿ ರಕ್ತಸ್ರಾವವಾಗಲು ಶುರುವಾಗಿತ್ತು. ಈ ಘಟನೆ ವಿಮಾನ ನಿಲ್ದಾಣದಲ್ಲಿ ಹಾಜರಿದ್ದವರಲ್ಲಿ ಭಯ ಸೃಷ್ಟಿಯಾಗಿತ್ತು. ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಭಾನುವಾರ ಮಧ್ಯಾಹ್ನ 2.20ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೊಬ್ಬರು ವಿಮಾನದಿಂದ ಇಳಿದು…

Read More