Headlines

ರಾಹುಲ್ ದ್ರಾವಿಡ್ ಔಟ್, ಇಂಗ್ಲೆಂಡ್​ ತಂಡಕ್ಕೆ ಹೊಸ ಕೋಚ್ ಬಹುತೇಕ ಫಿಕ್ಸ್​! – Kannada News | Rahul Dravid Out of England Test Coach Race; Stephen Fleming Frontrunner

ಜಾಗತಿಕ ಕ್ರಿಕೆಟ್‌ನ ಅತ್ಯಂತ ಯಶಸ್ವಿ ಹಾಗೂ ಚಾಣಾಕ್ಷ ತಂತ್ರಜ್ಞರಲ್ಲಿ ಒಬ್ಬರಾದ ನ್ಯೂಝಿಲೆಂಡ್‌ನ ಮಾಜಿ ನಾಯಕ ಸ್ಟೀಫನ್ ಫ್ಲೆಮಿಂಗ್, ಇಂಗ್ಲೆಂಡ್ ಪುರುಷರ ಟೆಸ್ಟ್ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಬ್ರಿಟನ್‌ನ ಪ್ರತಿಷ್ಠಿತ ಮಾಧ್ಯಮ ದಿ ಟೆಲಿಗ್ರಾಫ್ ಪ್ರಕಟಿಸಿರುವ ವರದಿಯ ಪ್ರಕಾರ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ನಡೆಸಿದ ಸುದೀರ್ಘ ಸಂದರ್ಶನ ಪ್ರಕ್ರಿಯೆಯಲ್ಲಿ ಫ್ಲೆಮಿಂಗ್ ಮುಂಚೂಣಿಗೆ ಬಂದಿದ್ದಾರೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ಬ್ರೆಂಡನ್ ಮೆಕಲಮ್ ಅವರನ್ನು ವಜಾಗೊಳಿಸಲಾಗಿದ್ದು,…

Read More

ಮಳೆಯಾಗದಿದ್ದರೆ ಬೆಂಗಳೂರು ನಗರಕ್ಕೆ ನೀರಿನ ಕೊರತೆ: ಕೆಆರ್​ಎಸ್​​ ಸೇರಿ ರಾಜ್ಯದ ಇತರ ಡ್ಯಾಂಗಳ ಇಂದಿನ ಸ್ಥಿತಿ ಏನು? – Kannada News | Water Crisis Looms: BWSSB Warns of Bengaluru Supply Crunch; Latest Updates on KRS, Almatti, and Other Karnataka Dams

ಬೆಂಗಳೂರು, ಜುಲೈ 30: ಸದ್ಯ ಕೆಆರ್​ಎಸ್​​ ಡ್ಯಾಂನಲ್ಲಿರುವ ನೀರು ಬೆಂಗಳೂರಿಗೆ 5-6 ತಿಂಗಳಿಗೆ ಆಗುವಷ್ಟು ಮಾತ್ರ ಇದೆ. ಹೀಗಾಗಿ ಒಂದು ವೇಳೆ ಮಳೆಯಾಗದಿದ್ದರೆ ನಗರದಲ್ಲಿ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷೆ ಡಾ.ಎನ್​.ಮಂಜುಳಾ ತಿಳಿಸಿದ್ದಾರೆ. 124.80 ಅಡಿ ಗರಿಷ್ಠ ಮಟ್ಟ (49.452 ಟಿಎಂಸಿ) ಹೊಂದಿರುವ ಡ್ಯಾಂನಲ್ಲಿ ಇಂದು 92.14 ಅಡಿ (17.253 ಟಿಎಂಸಿ) ನೀರಿದ್ದು, 3,258 ಕ್ಯೂಸೆಕ್ ಒಳಹರಿವು ಮತ್ತು 1,699 ಕ್ಯೂಸೆಕ್ ಒಳ ಹರಿವನ್ನು ಡ್ಯಾಂ ಹೊಂದಿದೆ. ಪ್ರಮುಖ ಜಲಾಶಯಗಳ ಇಂದಿನ ನೀರಿನ…

Read More

ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ: ಅರುಣ್ ಯೋಗಿರಾಜ್ ಕೆತ್ತಿದ ವಿವೇಕಾನಂದರ ಏಕಶಿಲಾ ಮೂರ್ತಿ ಸಿದ್ಧ – Kannada News | PM Modi to Receive Swami Vivekananda Sculpture by Arun Yogiraj During Mysuru Visit

ಮೈಸೂರು, ಜುಲೈ 30: ಪ್ರಧಾನಿ ನರೇಂದ್ರ ಮೋದಿ ಅವರ ಆಗಸ್ಟ್ 1ರ ಮೈಸೂರು ಭೇಟಿಗೆ ವಿಶೇಷ ಉಡುಗೊರೆಯೊಂದು ಸಿದ್ಧವಾಗಿದೆ. ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ವಿಯೆಟ್ನಾಂ ಮಾರ್ಬಲ್‌ನಲ್ಲಿ ಕೆತ್ತಿರುವ ಸ್ವಾಮಿ ವಿವೇಕಾನಂದರ ಏಕಶಿಲಾ ಮೂರ್ತಿಯನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಲು ಸಿದ್ಧತೆ ಮಾಡಲಾಗಿದೆ. ಆಗಸ್ಟ್ 1ರಂದು ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಇದೇ ವೇಳೆ ಅರುಣ್ ಯೋಗಿರಾಜ್ ಕೆತ್ತಿರುವ ವಿವೇಕಾನಂದರ ಮೂರ್ತಿಯನ್ನು ಪ್ರಧಾನಿಗೆ ನೀಡಲಾಗುತ್ತದೆ….

Read More

ಪೊಲೀಸ್ ಪರೀಕ್ಷೆಗೆ ಟಫ್ ರೂಲ್ಸ್: ಮಾಂಗಲ್ಯಸರ, ಜನಿವಾರಕ್ಕೆ ಓಕೆ; ಕಳ್ಳದಾರಿ ಹಿಡಿದ್ರೆ ಲೈಫ್‌ಟೈಮ್ ಡಿಬಾರ್ – Kannada News | Exam Integrity: Karnataka Implements Strict Measures for Fair Competitive Exams and Police Recruitment

ಬೆಂಗಳೂರು, ಜು.30: ಪರೀಕ್ಷೆಯಲ್ಲಿ ಆಗುವ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಮಸೂದೆಯೊಂದನ್ನು ಪರಿಚಯಿಸಿದೆ. ಈ ಮೂಲಕ ಪರೀಕ್ಷೆಯಲ್ಲಾಗುವ ಮೋಸಗಳನ್ನು ತಡೆಯಬಹುದು. ಇದೀಗ ಇದರ ಬೆನ್ನಲ್ಲೇ ಕರ್ನಾಟದಲ್ಲೂ ಪೊಲೀಸ್​​​ ಇಲಾಖೆ, ಇತರ ಸ್ಪರ್ಧಾತ್ಮಕ ಪರೀಕ್ಷೆಯೂ ನಡೆಯುವ ಅಕ್ರಮಗಳನ್ನು ತಡೆಯಲು ಸರ್ಕಾರ ಹೊಸ ಕ್ರಮವನ್ನು ತಂದಿದೆ. KPSC ನೇಮಕಾತಿ ಅಕ್ರಮ ಆರೋಪಗಳ ಹಿನ್ನೆಲೆಯಲ್ಲಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮುಂಬರುವ 3,991 ಪೊಲೀಸ್ ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಆಗಸ್ಟ್…

Read More

‘ರಾಮಾಯಣ’ ಟ್ರೈಲರ್ ಬೆಳಿಗ್ಗೆ 4:15ಕ್ಕೆ ಬಿಡುಗಡೆ ಮಾಡಿದ್ದೇಕೆ? ಆ ಸಮಯದ ವಿಶೇಷತೆ ಏನು? – Kannada News | Why Ramayana movie trailer released at early morning

ಸಿನಿಮಾ (Cinema) ಟ್ರೈಲರ್​​ ಗಳನ್ನು ಬಿಡುಗಡೆ ಮಾಡುವಾಗ ಹೆಚ್ಚು ಎಂಗೇಜಿಂಗ್ ಸಮಯವನ್ನು ಆಯ್ಕೆ ಮಾಡಲಾಗುತ್ತದೆ. ಬೆಳಿಗ್ಗೆ ಅಥವಾ ಸಂಜೆ ಹೀಗೆ ಜನ ತುಸು ಫ್ರೀ ಆಗಿ ಇರುವ ಸಮಯ ನೋಡಿ ಟ್ರೈಲರ್ ಅಥವಾ ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತದೆ. ಆದರೆ ರಣಬೀರ್ ಕಪೂರ್ ಮತ್ತು ಯಶ್ ಅವರ ‘ರಾಮಾಯಣ’ ಚಿತ್ರದ ಟ್ರೈಲರ್ ಅನ್ನು ಬೆಳಿಗಿನ ಜಾವ 4:15 ಕ್ಕೆ ಬಿಡುಗಡೆ ಮಾಡಲಾಗಿದೆ. ಚಿತ್ರತಂಡವು ಈ ಸಮಯವನ್ನೇ ಟ್ರೈಲರ್ ಬಿಡುಗಡೆಗೆ ನಿಗದಿ ಮಾಡಿದ್ದು ಏಕೆ? ಆ ಸಮಯದಲ್ಲಿ ಏನಾದರೂ ವಿಶೇಷತೆ…

Read More

Career Advice: ಉದ್ಯೋಗ ಬಿಡುವ ಯೋಚನೆಯಲ್ಲಿದ್ದೀರಾ? ಹಾಗಿದ್ರೆ ಕೆಲಸ ಬಿಡುವ ಮುನ್ನ ಈ ವಿಷಯ ತಪ್ಪದೇ ತಿಳಿಯಿರಿ – Kannada News | Career advice planning to quit your job make sure you check these things first

ಉದ್ಯೋಗ ಬಿಡುವ ಯೋಚನೆಯಲ್ಲಿದ್ದೀರಾ? Image Credit source: iStock/leremy ಇತ್ತೀಚಿನ ದಿನಗಳಲ್ಲಿ ಹಲವು ಉದ್ಯೋಗಿಗಳು ಕೆಲಸದ ಒತ್ತಡ, ಕಡಿಮೆ ಸಂಬಳ, ವೃತ್ತಿಯಲ್ಲಿ ಬೆಳವಣಿಗೆಯ ಕೊರತೆ ಅಥವಾ ಸ್ವಂತ ಉದ್ಯಮ ಆರಂಭಿಸುವ ಕನಸಿನ ಕಾರಣದಿಂದ ಉದ್ಯೋಗಕ್ಕೆ ರಾಜೀನಾಮೆ ನೀಡುವ ಬಗ್ಗೆ ಯೋಚಿಸುತ್ತಿದ್ದಾರೆ. ಆದರೆ ಕೋಪದಲ್ಲಿ ಅಥವಾ ಆತುರದಲ್ಲಿ ಕೆಲಸ ಬಿಡುವುದು ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ ರಾಜೀನಾಮೆ ನೀಡುವ ಮುನ್ನ ಈ ಪ್ರಮುಖ ವಿಷಯಗಳನ್ನು ಗಮನದಲ್ಲಿಡಿ. 6 ರಿಂದ 12 ತಿಂಗಳ ತುರ್ತು ನಿಧಿ ಇರಲಿ:…

Read More

ಕನ್ನಡದಲ್ಲೂ ನಟಿಸಿದ ಕರಿಷ್ಮಾ ತನ್ನಾ ಸಿಹಿ ಸುದ್ದಿ; ಗುರು ಪೂರ್ಣಿಮೆಯಂದು ಹೆಣ್ಣು ಮಗು ಜನನ – Kannada News | Kannada Actress Karishma Tanna And Varun Bangera Welcome Baby Boy On Guru Purnima

ಕನ್ನಡದ ‘ಐ ಆ್ಯಮ್ ಸಾರಿ ಮತ್ತೆ ಬನ್ನಿ ಪ್ರೀತ್ಸೋಣ’ ಚಿತ್ರದ ನಟಿ ಕರಿಷ್ಮಾ ತನ್ನಾ ಹಾಗೂ ಅವರ ಪತಿ, ಉದ್ಯಮಿ ವರುಣ್ ಬಂಗೇರಾ ದಂಪತಿ ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡಿದ್ದಾರೆ. ಬುಧವಾರದಂದು ಸೋಶಿಯಲ್ ಮೀಡಿಯಾ ಮೂಲಕ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿರುವ ದಂಪತಿ, ಜುಲೈ 29ರ ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ತಮಗೆ ಗಂಡು ಮಗು ಜನಿಸಿದೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಗುವಿನ ಜನನದ ಪೋಸ್ಟರ್ ಹಂಚಿಕೊಂಡಿರುವ ಕರಿಷ್ಮಾ,…

Read More

ಬಿಹಾರದ ಮಾಜಿ ಸಿಎಂ ನಿತೀಶ್ ಕುಮಾರ್ ನಿವಾಸದ ಹೊರಗೆ ಭಾರಿ ಗುಂಡಿನ ದಾಳಿ: ಇಬ್ಬರು ಯುವಕರಿಗೆ ಗಂಭೀರ ಗಾಯ – Kannada News | Gunfire Near Nitish Kumar’s Residence Leaves Two Youths Critically Injured in Patna

ಪಾಟ್ನಾ, ಜುಲೈ 30: ಬಿಹಾರದ ರಾಜಧಾನಿ ಪಾಟ್ನಾ ಸಮೀಪದ ಭಕ್ತಿಯಾರ್‌ಪುರದಲ್ಲಿ ಹಾಡಹಗಲೇ ಭಾರಿ ಗುಂಡಿನ ದಾಳಿ(Firing) ನಡೆದಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದ ಮುಂಭಾಗದಲ್ಲೇ ಹಾಗೂ ಭಕ್ತಿಯಾರ್‌ಪುರ ಪೊಲೀಸ್ ಠಾಣೆಯಿಂದ ಕೇವಲ 50 ಮೀಟರ್ ಅಂತರದಲ್ಲಿ ಈ ಕೃತ್ಯ ನಡೆದಿದ್ದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾನಾಪೂರ, ದೇದಾರ್ ಗ್ರಾಮದ ನಿವಾಸಿಗಳಾದ ವಿಶಾಲ್ ಕುಮಾರ್ ಹಾಗೂ ಅಭಿಷೇಕ್ ಕುಮಾರ್…

Read More

Video: ಕೈಗೆ ಗಾಯ ಮಾಡಿಕೊಂಡ ಸೊಸೆಗೆ ಅಡುಗೆ ಮಾಡಲು ಸಹಾಯ ಮಾಡಿದ ಮಾವ – Kannada News | Father in law kneads chapati dough for daughter in law who injured her hand.

ಮದುವೆಯಾಗಿ ಗಂಡನ ಮನೆಗೆ ಹೋದ ಹೆಣ್ಣು ಮಗಳಿಗೆ ತಂದೆ ತಾಯಿಯಂತೆ (father- mother) ಪ್ರೀತಿಸುವ ಅತ್ತೆ ಮಾವ ಸಿಕ್ಕರೆ ಅದಕ್ಕಿಂತ ಅದೃಷ್ಟ ಬೇರೊಂದಿಲ್ಲ. ಇದೀಗ ಸೊಸೆಯೊಬ್ಬಳಿಗೆ (daughter in law) ತಂದೆಯಂತೆ ಪ್ರೀತಿ ಮಾಡುವ ಮಾವ ಸಿಕ್ಕಿದ್ದಾನೆ. ಹೌದು, ಕೈಗೆ ಗಾಯ ಮಾಡಿಕೊಂಡ ಸೊಸೆಯೊಬ್ಬಳು ಅಡುಗೆ ಮಾಡಲು ಕಷ್ಟ ಪಡುತ್ತಿದ್ದರೆ ಮಾವ ಆಕೆಗೆ ಸಹಾಯ ಮಾಡಿದ್ದಾನೆ. ಮಾವನೇ ಚಪಾತಿ ಹಿಟ್ಟು ನಾದುತ್ತಿರುವ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಮಾವನ ಒಳ್ಳೆಯ ಮನಸ್ಸನ್ನು ಮೆಚ್ಚಿಕೊಂಡಿದ್ದಾರೆ. ಅಂಕಿತಾ ಶುಕ್ಲ (Ankita…

Read More

ದೇಶದಲ್ಲೇ ಮೊದಲ ಬಾರಿಗೆ 138 ರೈತರಿಗೆ ‘ಕೃಷಿ ಋಷಿ’ ಪ್ರಮಾಣಪತ್ರ; 7 ಗಣ್ಯರಿಗೆ ಗೌರವ ಡಾಕ್ಟರೇಟ್ – Kannada News | SSSIHE Muddenahalli Honors 138 Farmers with ‘Krushi Rishi’ for Traditional Farming Expertise

ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಮುದ್ದೇನಹಳ್ಳಿ, ಜು.30: ದೇಶದಲ್ಲೇ ಮೊದಲ ಬಾರಿಗೆ 138 ರೈತರಿಗೆ ವಿಶ್ವವಿದ್ಯಾಲಯದ ವತಿಯಿಂದ ‘ಕೃಷಿ ಋಷಿ’ ಪ್ರಮಾಣಪತ್ರ ಪ್ರದಾನ ಮಾಡುವ ಮೂಲಕ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ (SSSIHE) 5ನೇ ಘಟಿಕೋತ್ಸವವು ವಿಶಿಷ್ಟ ಮೈಲಿಗಲ್ಲು ಸಾಧಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದ ಪ್ರೇಮಾಮೃತಂ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 119 ವಿದ್ಯಾರ್ಥಿಗಳಿಗೆ ಪದವಿ, 24 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ವಿವಿಧ ಕ್ಷೇತ್ರಗಳ…

Read More