Headlines

IPL 2026: CSK ವಿರುದ್ಧ ಇಷ್ಟು ಸ್ಕೋರ್ ​ಗಳಿಸಿದರೆ ಗೆಲುವು ಖಚಿತ..! – Kannada News | 14th Consecutive loss for CSK while chasing 180+ total in IPL

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಅದರಲ್ಲೂ ಸಿಎಸ್​ಕೆ ವಿರುದ್ಧ ಗೆಲ್ಲಬೇಕಿದ್ದರೆ 180+ ರನ್​ಗಳಿಸಿದರೆ ಸಾಕು ಎಂಬಂತಾಗಿದೆ. ಏಕೆಂದರೆ ಚೆನ್ನೈ ಪಡೆಯು 2019 ರಿಂದ ಒಂದು ಬಾರಿ ಕೂಡ 180 ಕ್ಕಿಂತ ಹೆಚ್ಚಿನ ಮೊತ್ತವನ್ನು ಚೇಸ್ ಮಾಡಿ ಗೆದ್ದಿಲ್ಲ. ಸತತ 14ನೇ ಸೋಲಿನ ಆಘಾತ: ಏಪ್ರಿಲ್ 18, 2026 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್…

Read More

ಹಿಮಾಚಲ ಪ್ರದೇಶದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ – Kannada News | 8 Year Old Child Killed Several Trapped As Himachal Building Gutted In Fire

ಸೋಲನ್, ಡಿಸೆಂಬರ್ 12: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್​​​ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ (Fire Accident) 8 ವರ್ಷದ ಮಗು ಸಾವನ್ನಪ್ಪಿದ್ದು, ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿಕೊಂಡಿದ್ದಾರೆ. ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಆದರೂ ನಿರಂತರವಾಗಿ ಸಿಲಿಂಡರ್ ಸ್ಫೋಟಗಳು ಉಂಟಾಗಿದ್ದರಿಂದ ಬೆಂಕಿ ನಂದಿಸುವುದು ಕಷ್ಟವಾಯಿತು. ಇಂದು ಬೆಳಿಗ್ಗೆ 8 ಗಂಟೆಯವರೆಗೂ ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಬೆಂಕಿಯನ್ನು ನಿಯಂತ್ರಿಸಲು,…

Read More

ತುಮಕೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು! – Kannada News | Tumakuru Bus Accident: KSRTC Bus Overturns Near Gubbi on NH 206; 40 Passengers Escape Miraculously

ತುಮಕೂರು, ಏಪ್ರಿಲ್ 21: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು, ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ತಿಪಟೂರು ಡಿಪೋಗೆ ಸೇರಿದ ಈ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು. ಬಸ್‌ನಲ್ಲಿ ಪ್ರಯಾಣಿಕರು ಭರ್ತಿಯಾಗಿದ್ದರು. ಗುಬ್ಬಿ ಸಮೀಪದ ಕಳ್ಳಿಪಾಳ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ…

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope Jan 18 25, 2026: Navigate Job Challenges and Achieve Success

18 ರಿಂದ 25 ರವರೆಗೆ ಉದ್ಯೋಗದಲ್ಲಿ ಹಲವಾರು ತಿರುವುಗಳು ಬರಲಿವೆ. ಸಮಸ್ಯೆಗಳನ್ನು ಬೆನ್ನೇರಿ ಹೊರಟರೆ ನಿಮ್ಮನ್ನು ಪ್ರಪಾತಕ್ಕೆ ಬೀಳಿಸಬಹುದು‌. ಎಷ್ಟು ಬೇಕೋ ಅಷ್ಟಕ್ಕೆ ಸ್ಪಂದಿಸಿ, ನಿಮ್ಮ ಗುರಿಯತ್ತ ಇರಿ. ಮೇಷ ರಾಶಿ : ಈ ವಾರ ಕೆಲಸದಲ್ಲಿ ಚಟುವಟಿಕೆ ಹೆಚ್ಚಾಗುತ್ತದೆ. ಹೊಸ ಜವಾಬ್ದಾರಿಗಳು ನಿಮ್ಮ ಸಾಮರ್ಥ್ಯ ಪರೀಕ್ಷಿಸಬಹುದು. ಆತುರದ ನಿರ್ಧಾರ ತಪ್ಪಿಸಿ. ಹಿರಿಯರ ಮಾರ್ಗದರ್ಶನ ಲಾಭಕರ. ಸ್ವಂತ ಪ್ರಯತ್ನದಿಂದ ಅವಕಾಶಗಳನ್ನು ರೂಪಿಸಬಹುದು. ಅಧಿಕಾರಿಗಳ ಗಮನ ನಿಮ್ಮ ಮೇಲೆ ಬೀಳುವ ಸಾಧ್ಯತೆ ಇದೆ. ವೃಷಭ ರಾಶಿ: ಮೂರನೇ ವಾರದಲ್ಲಿ…

Read More

Ugadi 2026: ಈ ವರ್ಷ ಯುಗಾದಿ ಹಬ್ಬ ಯಾವಾಗ ? ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು?

ಹಿಂದೂ ಧರ್ಮದ ನಂಬಿಕೆಯಂತೆ ಯುಗಾದಿಯು ಸೃಷ್ಟಿಯ ಆರಂಭದ ದಿನ ಹಾಗೂ ಹೊಸ ವರ್ಷದ ಮುನ್ನುಡಿ. ಈ ಬಾರಿ ಅಂದರೆ 2026ರಲ್ಲಿ ಯುಗಾದಿ ಹಬ್ಬವನ್ನು ಮಾರ್ಚ್ 19, ಗುರುವಾರದಂದು ಆಚರಿಸಲಾಗುತ್ತಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಬಹುತೇಕ ಭಾಗಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತದೆ. ಅಂದು ಮುಂಜಾನೆಯ ಶುಭ ಮುಹೂರ್ತಗಳಾದ ಬೆಳಿಗ್ಗೆ 5:00 ರಿಂದ 7:30 ಅಥವಾ 9:00 ರಿಂದ 11:30 ರ ಅವಧಿಯಲ್ಲಿ ದೈವಿಕ ಆರಾಧನೆಗೆ ಅತ್ಯಂತ ಪ್ರಶಸ್ತವಾದ ಸಮಯವಾಗಿದೆ. ಯುಗಾದಿ ಹಬ್ಬದಂದು ಏನು ಮಾಡಬೇಕು? ಈ…

Read More

ಮುಂದಿನ 7 ದಿನ ಕರ್ನಾಟಕ ಕೂಲ್​ ಕೂಲ್: ಈ ಜಿಲ್ಲೆಗಳಿಗೆ ಬರಲಿದ್ದಾನೆ ವರುಣ; ಬಿಸಿಲ ಧಗೆಯಿಂದ ಸಿಗಲಿದೆ ಮುಕ್ತಿ! – Kannada News | Bengaluru Weather Update: Rain Expected in Parts of Karnataka Amidst High Heat

ಬೆಂಗಳೂರು, ಏ.22: ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲ ಧಗೆ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 22 ಮತ್ತು 23 ರಂದು ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಏಪ್ರಿಲ್ 25ರವರೆಗೆ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಯಿದೆ. ಮುಂದಿನ 7 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು…

Read More

ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಸ್ಕೆಚ್ ಹಾಕಿದ್ದ ಭೂಗಳ್ಳರು ಅಂದರ್: ಮೂವರು ಅರೆಸ್ಟ್​​

ಬೆಂಗಳೂರು, ಏಪ್ರಿಲ್​​ 05: ಮಲ್ಲೇಶ್ವರಂನಲ್ಲಿನ ಪೊಲೀಸ್ ಕ್ವಾಟ್ರಸ್ ಜಾಗ ಕಬಳಿಸಲು ಸ್ಕೆಚ್​​ ಹಾಕಿದ್ದ ಭೂಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 25 ಸಾವಿರ ಚದರಡಿ ಜಾಗವನ್ನು ಲಪಟಾಯಿಸಲು ಮುಂದಾಗಿದ್ದ ವಂಚಕರು, ಅದಕ್ಕೆ ಬೇಕಾದ ದಾಖಲೆಗಳನ್ನು ಕೂಡ ಸಿದ್ಧಪಡಿಸಿಕೊಂಡಿದ್ದರು. ಪ್ರಕರಣ ಸಂಬಂಧ ಕೃಷ್ಣ ಮೂರ್ತಿ, ಶ್ರೀನಾಥ್ ನಗರಗಡ್ಡೆ ಮತ್ತು ಕೃಷ್ಣ ಎಂಬವರನ್ನು ಅರೆಸ್ಟ್​​ ಮಾಡಲಾಗಿದ್ದು, ಇದೇ ರೀತಿ ನಗರದ ಹಲವು ಕಡೆ ಸರ್ಕಾರಿ ಜಾಗ ನುಂಗಿರುವ ಬಗ್ಗೆ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಬಗ್ಗೆ ಮಲ್ಲೇಶ್ವರಂ…

Read More

‘ಟಾಕ್ಸಿಕ್’ಗೆ ಸ್ಪರ್ಧೆ ಕೊಡಲು ಬರುತ್ತಿದೆ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ – Kannada News | Ram Charan starrer Peddi movie releasing on March 27

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಬಹಳ ಮುಂಚಿತವಾಗಿಯೇ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿತ್ತು. ಆದರೆ ಇದೀಗ ಕೆಲವು ಸಿನಿಮಾಗಳು ‘ಟಾಕ್ಸಿಕ್’ ಜೊತೆ ಸ್ಪರ್ಧೆಗೆ ಬೀಳುತ್ತಿವೆ. ಈಗಾಗಲೇ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾದ ಎರಡನೇ ಭಾಗ ಮಾರ್ಚ್ 19ರಂದೇ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಅಡಿವಿಸೇಷ್ ನಟನೆಯ ‘ಡಕೈತ್’ ಸಿನಿಮಾ ಸಹ ಅದೇ ದಿನ ಬಿಡುಗಡೆ ಆಗಲಿದೆ. ಇದೀಗ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ ಸಹ ‘ಟಾಕ್ಸಿಕ್’ಗೆ…

Read More

ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ – Kannada News | Yash’s Toxic Music Rights Outsell Dhurandhar 2: Sandalwood Sets New Record

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಇದರ ಜೊತೆಗೆ ದಕ್ಷಿಣ vs ಬಾಲಿವುಡ್, ಸ್ಯಾಂಡಲ್​​ವುಡ್​ vs ಬಾಲಿವುಡ್ ಎಂಬಿತ್ಯಾದಿ ಚರ್ಚೆಗಳು ಕೂಡ ನಡೆಯುತ್ತಿವೆ. ಹೀಗಿರುವಾಗಲೇ ಯಶ್ ಅವರ ‘ಟಾಕ್ಸಿಕ್’ ಸಿನಿಮಾ (Toxic Movie) ಮ್ಯೂಸಿಕ್ ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ತಂಡ ಒಂದು ದೊಡ್ಡ ಅಪ್​​​ಡೇಟ್ ಬಿಟ್ಟುಕೊಂಡಿದೆ….

Read More

ಆಲ್ಕೋಹಾಲ್ ಖರೀದಿಸಲು ಹಣ ನೀಡದ ಅಮ್ಮನನ್ನು ಕೊಂದ ಮಗ – Kannada News | Maharashtra Man kills his mother for not giving money to buy liquor

ಲಾತೂರ್, ಜನವರಿ 30: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಆಲ್ಕೋಹಾಲ್ (Alcohol) ಖರೀದಿಸಲು ಹಣ ನೀಡಲು ನಿರಾಕರಿಸಿದ ಕಾರಣದಿಂದ ವ್ಯಕ್ತಿಯೊಬ್ಬ ತನ್ನ 65 ವರ್ಷದ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಮಧ್ಯರಾತ್ರಿ ಉದ್ಗೀರ್ ತಹಸಿಲ್‌ನ ಕರ್ಖೇಲಿ ಗ್ರಾಮದಲ್ಲಿ ನಡೆದ ಕೊಲೆ ಆರೋಪದ ಮೇಲೆ ಆರೋಪಿ ಸೈಲಾನಿ ಬಕ್ಷುದ್ದೀನ್ ಮುಂಜೇವರ್ ಎಂಬ 45 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ಆರೋಪಿ ಮದ್ಯದ ಚಟ ಹೊಂದಿದ್ದ. ಮದ್ಯ ಖರೀದಿಸಲು ತನ್ನ ವೃದ್ಧ ತಾಯಿ ಯಾಸಿನ್‌ಬಿಯಿಂದ ಪದೇ ಪದೇ ಹಣ…

Read More