Headlines

ಮರ್ಯಾದೆ ಹತ್ಯೆ: ಮಾನ್ಯಾ ಜತೆ ಮಗುನೂ ಹೋಯ್ತು, ಪ್ರಾಣಕ್ಕಿಂತ ಹೆಚ್ಚು ಇಷ್ಟಪಡುವ ಅಮ್ಮನೂ ಸೀರಿಯಸ್ – Kannada News | Hubballi honor Killing Case: Mother condition also serious Says manya Husband vivekananda

ಹುಬ್ಬಳ್ಳಿ, (ಡಿಸೆಂಬರ್ 23): ಹುಬ್ಬಳ್ಳಿಯಲ್ಲಿ (Hubballi) ಪ್ರೀತಿಸಿ ಅಂತರ್ಜಾತಿ ಯುವಕನ ಜೊತೆ ವಿವಾಹವಾಗಿದ್ದ ಮಗಳನ್ನೇ ತಂದೆಯೇ ಬರ್ಬರ ಕೊಲೆ  (Hubballi Honor Killing) ಮಾಡಿದ್ದ ಪ್ರಕರಣ ಬೆಚ್ಚಿಬೀಳಿಸಿದೆ. ವಿರೋಧದ ನಡುವೆಯೂ ದಲಿತ ಯುವಕನೊಂದಿಗೆ ಮದುವೆಯಾಗಿದ್ದಕ್ಕೆ ಕೆರಳಿದ್ದ ತಂದೆ, ಡಿಸೆಂಬರ್ 21ರಂದು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಎಂದು ಯೋಚಿಸದೇ ಮಗಳು ಮಾನ್ಯಗಳನ್ನ ಕೊಚ್ಚಿ ಕೊಂದಿದ್ದಾನೆ. ಅಂತರ್ಜಾತಿಯಾಗಿದ್ದರೂ ಸಹ ಮಾನ್ಯಳ ಪತಿ ವಿವೇಕಾನಂದ ಕುಟುಂಬದವರು ಚೆನ್ನಾಗಿ ನೋಡಿಕೊಂಡಿದ್ದರು. ಆದರೂ ಸಹ ತಂದೆ ಮಗಳನ್ನು ಬಲಿ ಪಡೆದುಕೊಂಡಿದ್ದಾರೆ. ಈ ಮೂಲಕ…

Read More

‘ಅವರಿಗೊಂದು ನ್ಯಾಯ, ನನಗೊಂದು ನ್ಯಾಯ’; ನಿವೃತ್ತಿ ಘೋಷಿಸಿ ಸಿಡಿದ ಉಸ್ಮಾನ್ ಖವಾಜಾ – Kannada News | Usman Khawaja Retires: Australian Cricketer Blasts ‘Racial Abuse’ Allegations

ಹೊಸ ವರ್ಷದ ಮೊದಲ ದಿನವೇ ಕ್ರಿಕೆಟ್ ಲೋಕಕ್ಕೆ ದಿಗ್ಗಜ ಆಟಗಾರನೊಬ್ಬ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ಟೆಸ್ಟ್ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ (Usman Khawaja) ನಿವೃತ್ತಿ ಘೋಷಿಸಿದ್ದಾರೆ. ವಾಸ್ತವವಾಗಿ ಖವಾಜಾ ನಿವೃತ್ತಿಯ ಬಗ್ಗೆ ಬಹಳ ದಿನಗಳಿಂದಲೂ ವರದಿಗಳು ಹರಿದಾಡುತ್ತಿದ್ದವು. ಅದರಂತೆ ಈಗ ಖವಾಜಾ ಕ್ರಿಕೆಟ್​ ಬದುಕಿನಿಂದ ದೂರ ಸರಿಯಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಆಶಸ್ ಸರಣಿಯ (Ashes series) ನಡುವೆ ಖವಾಜಾ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದರ ಜೊತೆಗೆ ಮಾಜಿನ ಕ್ರಿಕೆಟಿಗರ…

Read More

ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ

2026ರ ಮಾರ್ಚ್ 7ರ ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಈ ದಿನ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಚಿತ್ತಾ ನಕ್ಷತ್ರ, ವೃದ್ಧಿ ಯೋಗ, ಬಾಲವ ಕರಣವನ್ನು ಒಳಗೊಂಡಿದೆ. ರಾಹುಕಾಲವು ಬೆಳಗ್ಗೆ 9.30 ರಿಂದ 11.00ರ ತನಕ ಇದ್ದರೆ, ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ ಮಧ್ಯಾಹ್ನ 2.00 ರಿಂದ 3.29ರ ತನಕ ಇದೆ. ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ…

Read More

Horoscope Today: ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 13, ಬುಧವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ, ಏಕಾದಶಿ, ವಿಷ್ಕಂಭ ಯೋಗ, ಬಾಲವ ಕರಣ ಮತ್ತು ಉತ್ತರಾಭಾದ್ರ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಸ್ಥಾನದ ಆಧಾರದ ಮೇಲೆ ಭವಿಷ್ಯವನ್ನು ನೀಡಲಾಗಿದೆ. ಇಂದು ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯ ಉತ್ತರಾಭಾದ್ರ…

Read More

ತಾತ, ಅಪ್ಪನ ಹಾದಿಯಲ್ಲಿ ಅಜಯ್ ದೇವಗನ್ ಪುತ್ರ ಯುಗ್: ಜಿಮ್ ವಿಡಿಯೋ ವೈರಲ್ – Kannada News

ಬಾಲಿವುಡ್‌ನ ಸ್ಟಾರ್ ಜೋಡಿ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮುದ್ದಿನ ಮಗ ಯುಗ್ ದೇವಗನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ತಮ್ಮ ಅದ್ಭುತ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮೂಲಕ ಯುಗ್ ಎಲ್ಲರ ಗಮನ ಸೆಳೆದಿದ್ದಾರೆ. 15 ವರ್ಷದ ಯುಗ್‌ ಫಿಟ್‌ನೆಸ್ ನೋಡಿದರೆ, ಅವರು ಅಜ್ಜ, ಖ್ಯಾತ ಸಾಹಸ ನಿರ್ದೇಶಕ ವೀರೂ ದೇವಗನ್ ಮತ್ತು ತಂದೆ ಅಜಯ್ ದೇವಗನ್ ಅವರ ಹೆಜ್ಜೆಗಳನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಪ್ರಸ್ತುತ ಯುಗ್ ದೇವಗನ್ ಜಿಮ್‌ನಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋವೊಂದು…

Read More

Hindu Rituals: ಶುಭಕಾರ್ಯಗಳಲ್ಲಿ ಪುರುಷರು ಭುಜದ ಮೇಲೆ ಶಾಲು ಧರಿಸುವುದೇಕೆ? ಇದರ ಹಿಂದಿನ ಆಧ್ಯಾತ್ಮಿಕ ರಹಸ್ಯ ಇಲ್ಲಿದೆ

ಅನಾದಿಕಾಲದಿಂದಲೂ ಪೂಜಾ ಸಮಯ, ಹೋಮ, ಹವನ, ವಿವಾಹ ಹಾಗೂ ಇತರ ಶುಭಕಾರ್ಯಗಳಲ್ಲಿ ಪುರುಷರು ಭುಜದ ಮೇಲೆ ಅಂಗವಸ್ತ್ರ(ಶಾಲು) ವನ್ನು ಧರಿಸುತ್ತಾ ಬಂದಿದ್ದಾರೆ. ಇದು ಪ್ರಾಚೀನ ಕಾಲದಿಂದಲೂ ಆಚರಣೆಯಲ್ಲಿರುವ ಒಂದು ಸಾಂಸ್ಕೃತಿಕ ಸಂಪ್ರದಾಯವಾಗಿದೆ. ಶುಭಕಾರ್ಯಕ್ಕೆ ಸಿದ್ಧರಾಗಿದ್ದೇವೆ ಎಂಬುದರ ಸಂಕೇತವಾಗಿ ಈ ವಸ್ತ್ರವನ್ನು ಧರಿಸಲಾಗುತ್ತದೆ. ಇದು ನಾವು ಒಂದು ಸಂಕಲ್ಪವನ್ನು ತೊಟ್ಟಿದ್ದೇವೆ, ವ್ರತಧಾರಿಗಳಾಗಿದ್ದೇವೆ ಮತ್ತು ಒಂದು ನಿರ್ದಿಷ್ಟ ಗುರಿಯನ್ನು ಹೊಂದಿದ್ದೇವೆ ಎಂಬುದರ ಸೂಚಕವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ನನ್ನ ಬೆಂಬಲ ದಳಪತಿ ವಿಜಯ್ ಪಕ್ಷಕ್ಕೆ, ರಾಜಕೀಯಕ್ಕೆ ಸೇರಲು ರೆಡಿ ಎಂದ ಜನಪ್ರಿಯ ನಟಿ

ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ತಿಂಗಳ 23ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಪ್ರಚಾರದಲ್ಲಿ ನಿರತವಾಗಿವೆ. ಡಿಎಂಕೆ ಮತ್ತು ಎಐಎಡಿಎಂಕೆಯಂತಹ ಪ್ರಮುಖ ಪಕ್ಷಗಳ ಜೊತೆಗೆ, ನಾಯಕ ದಳಪತಿ ವಿಜಯ್ ಕೂಡ ಈ ಬಾರಿ ಕಣದಲ್ಲಿದ್ದಾರೆ. ಟಿವಿಕೆ ಪಕ್ಷದ ಪರವಾಗಿ ವಿಜಯ್ ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಮತ್ತೊಂದೆಡೆ, ಚಲನಚಿತ್ರೋದ್ಯಮದ ಅನೇಕ ಸೆಲೆಬ್ರಿಟಿಗಳು ಸಹ ಈ ಚುನಾವಣೆಗೆ ಕಣದಲ್ಲಿದ್ದಾರೆ. ಈ ಸಂದರ್ಭದಲ್ಲಿ, ಜನಪ್ರಿಯ ನಾಯಕಿ ವಾಣಿ ಭೋಜನ್ ಅವರು ಟಿವಿಕೆ ಮುಖ್ಯಸ್ಥ ವಿಜಯ್ ಅವರನ್ನು…

Read More

Indian Army Day 2026: ಭಾರತೀಯ ಸೇನೆಯ ಅದಮ್ಯ ಧೈರ್ಯ, ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ದಿನವಿದು – Kannada News | Indian Army Day 2026: Why is Indian Army Day celebrated? Here is the information

ನಾವು ದೇಶದೊಳಗೆ ಸುರಕ್ಷಿತವಾಗಿ, ಭಯಮುಕ್ತವಾಗಿ ವಾಸಿಸುತ್ತಿದ್ದೇವೆ ಎಂದರೆ ಅದಕ್ಕೆ ಮುಖ್ಯ ಕಾರಣ ವೀರ ಯೋಧರು (Soldiers). ಎಂತಹ ಅಪಾಯ ಎದುರಾದರೂ ಸಹ, ಅತ್ಯಂತ ಕಠಿಣ ಸಂದರ್ಭಗಳಲ್ಲಿಯೂ ಹೆಮ್ಮೆಯ ಸೈನಿಕರು ತಮ್ಮ ಕರ್ತವ್ಯದಿಂದ ಹಿಂದೆ ಸರಿಯುವುದಿಲ್ಲ. ಒಟ್ಟಾರೆಯಾಗಿ ಯೋಧರು ಮತ್ತು ಭಾರತೀಯ ಸೇನೆಯನ್ನು ದೇಶದ ಭದ್ರತೆಯ ಬೆನ್ನೆಲುಬು ಅಂತಾನೇ ಹೇಳಬಹುದು. ಭಾರತೀಯ ಸೇನೆಯ ಈ ಅದಮ್ಯ ಧೈರ್ಯ, ತ್ಯಾಗ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸಲು ಹಾಗೂ ಹುತಾತ್ಮ ಯೋಧರನ್ನು ಸ್ಮರಿಸಲು ಪ್ರತಿವರ್ಷ ಜನವರಿ 15 ರಂದು ಭಾರತೀಯ ಸೇನಾ ದಿನವನ್ನು…

Read More

ತೆರೆದ ವಾಹನಗಳಲ್ಲಿ ವನ್ಯಜೀವಿ ಸಫಾರಿಗಿ ಬ್ರೇಕ್​​: ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮಹತ್ವದ ಕ್ರಮ – Kannada News | Karnataka Bans Open Top Vehicles For Wildlife Safaris After Dubare Elephant Camp Tragedy

ತೆರೆದ ವಾಹನಗಳಲ್ಲಿ ವನ್ಯಜೀವಿ ಸಫಾರಿಗಿ ಬ್ರೇಕ್Image Credit source: shutterstock.com ಬೆಂಗಳೂರು, ಮೇ 21: ಆನೆಗಳ ಕಾದಾಟದ ವೇಳೆ ಕುಶಾಲನಗರದ ದುಬಾರೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಮೃತಪಟ್ಟಿರುವ ಬೆನ್ನಲ್ಲೇ ಅರಣ್ಯ ಇಲಾಖೆ ಅಲರ್ಟ್​​ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತೆರೆದ ವಾಹನಗಳಲ್ಲಿ ನಡೆಸಲಾಗುತ್ತಿದ್ದ ವನ್ಯಜೀವಿ ಸಫಾರಿಗಳಿಗೆ ಬ್ರೇಕ್​​ ಹಾಕಿದೆ. ಇನ್ನುಮುಂದೆ ತೆರೆದ ವಾಹನಗಳನ್ನು ಸಫಾರಿಗೆ ಬಳಸಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶಗಳು ಸೇರಿದಂತೆ ಇತರ ಸಂರಕ್ಷಿತ ಪ್ರದೇಶಗಳಲ್ಲಿ ಈಗಲೂ ತೆರೆದ ಜೀಪ್‌ಗಳಲ್ಲಿ…

Read More

ಸ್ಮಾರ್ಟ್ ವಾಚ್ ನಂಬಿ ಎದೆ ನೋವು ನಿರ್ಲಕ್ಷ್ಯ ಮಾಡಿದ್ರಾ ನಟ ದಿಲೀಪ್ ರಾಜ್? – Kannada News | Dileep Raj reportedly ignored Chest Pain after Heart Rate shows normal in Smartwatch

ನಟ ದಿಲೀಪ್ ರಾಜ್ (Dileep Raj) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ಅವರಿಗೆ ಯಾವುದೇ ಕೆಟ್ಟ ಅಭ್ಯಾಸಗಳು ಇರಲಿಲ್ಲ. ಹಾಗಿದ್ದರೂ ಕೂಡ ಅವರು ಹೃದಯಾಘಾತದಿಂದ ನಿಧನರಾದರು. ಮೇ 13ರಂದು ದಿಲೀಪ್ ರಾಜ್ ಅವರ ಮರಣದ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ಫಿಟ್ ಆಗಿದ್ದ ಅವರು 47ನೇ ವಯಸ್ಸಿಗೆ ಕೊನೆಯುಸಿರು ಎಳೆದಿದ್ದು ನೋವಿನ ಸಂಗತಿ. ಮೇ 12ರ ರಾತ್ರಿಯೇ ದಿಲೀಪ್ ರಾಜ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಸ್ಮಾರ್ಟ್ ವಾಚ್ (Smartwatch) ನಂಬಿ…

Read More