Headlines

ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ! – Kannada News | Bengaluru Petrol Attack: A man set a mother on fire for not getting her daughter married to him!

ಬೆಂಗಳೂರು, ಡಿಸೆಂಬರ್ 24: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಮುತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಮುತ್ತು ಎಂಬ ಯುವಕ ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ. ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ…

Read More

ರಿಷಿಕೇಷದ ಗಂಗಾ ತಟದಲ್ಲಿ ವಿವಾಹ ಆದ ‘ಮನದ ಕಡಲು’ ಹೀರೋ; ಇಲ್ಲಿವೆ ಸುಂದರ ಫೋಟೋಗಳು

ಕನ್ನಡದ ಯುವ ನಟ ಸುಮುಖ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆರ್ಕಿಟೆಕ್ಟ್ ಮೈತ್ರಿ ಉಕಾ ಎಂಬುವವರ ಜೊತೆ ಸುಮುಖ್ ವಿವಾಹ ನಡೆದಿದೆ ಎಂಬುದು ವಿಶೇಷ. ಸೆಲೆಬ್ರಿಟಿಗಳು, ಉದ್ಯಮಿಗಳು ಸಾಮಾನ್ಯವಾಗಿ ಡೆಸ್ಟಿನೇಷನ್ ವಿವಾಹ ಆಗೋಕೆ ಇಷ್ಟಪಡುತ್ತಾರೆ. ಇದಕ್ಕೆ ಸುಮುಖ್ ಕೂಡ ಹೊರತಾಗಿಲ್ಲ. ಅವರು ತಮ್ಮ ಕನಸಿನಂತೆ ಮದುವೆ ಆಗಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿ ವಿವಾಹ ಎಂದಾಗ ನೆನಪಾಗೋದು ರಾಜಸ್ಥಾನ. ಉದಯಪುರದಲ್ಲಿ ಸೆಲೆಬ್ರಿಟಿಗಳು ಮದುವೆ ಆಗುತ್ತಾರೆ. ಆದರೆ, ಇವರು ಮದುವೆ ಆಗಿದ್ದು ರಿಷಿಕೇಷದಲ್ಲಿ ಎಂಬುದು ವಿಶೇಷ. ರಿಷಿಕೇಷದಲ್ಲಿ ಗಂಗಾ ನದಿ ಹರಿದು…

Read More

ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ

ಕುರಿ ಪ್ರತಾಪ್ ಅವರು ‘ಜೋಡಿ ನಂಬರ್ 1’ ಶೋನಲ್ಲಿ ನಿರೂಪಕರಾಗಿದ್ದಾರೆ. ವೇದಿಕೆ ಮೇಲೆ ಅವರ ಮಗನಿಗೆ ಹೆಣ್ಣು ನೋಡುವ ಶಾಸ್ತ್ರ ನಡೆದಿದೆ. ಹುಡುಗಿ ರೂಪದಲ್ಲಿ ಬಂದಿದ್ದು ಮಿಮಿಕ್ರಿ ಗೋಪಿ ಅವರು.  ಫನ್ ರೂಪದಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಸಖತ್ ಫನ್ ರೂಪದಲ್ಲಿ ಈ ವಿಡಿಯೋ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಹಾಲಿವುಡ್ ಸ್ಟಾರ್ ನಟಿಯ ಜೊತೆಗೆ ಪ್ರಿಯಾಂಕಾ ಚೋಪ್ರಾ ಸಿನಿಮಾ – Kannada News | Priyanka Chopra to act with Hollywood actress Angelina jolie

ಹಾಲಿವುಡ್‌ನಲ್ಲಿ ಪ್ರಿಯಾಂಕಾ ಚೋಪ್ರಾ (Priyanka Chopra) ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಹಲವಾರು ಹಾಲಿವುಡ್​​ ಸಿನಿಮಾಗಳಲ್ಲಿ ನಟಿಸಿದ್ದಾರೆ, ನಟಿಸುತ್ತಲೇ ಇದ್ದಾರೆ. ಇತ್ತೀಚೆಗೆ ಸಹ ಪ್ರಿಯಾಂಕಾ ಚೋಪ್ರಾ ನಟನೆಯ ‘ದಿ ಬ್ಲಫ್’ ಹೆಸರಿನ ಹಾಲಿವುಡ್ ಸಿನಿಮಾ ಬಂದಿತ್ತು. ಮಹಿಳಾ ಪ್ರಧಾನ ಆಕ್ಷನ್ ಸಿನಿಮಾ ಆಗಿದ್ದ ‘ದಿ ಬ್ಲಫ್’ನಲ್ಲಿ ಪ್ರಿಯಾಂಕಾ ಸಖತ್ ಆಕ್ಷನ್​​ ಸೀನ್​​ಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ‘ವಾರಣಾಸಿ’ ಸಿನಿಮಾನಲ್ಲೂ ನಟಿಸುತ್ತಿರುವ ಪ್ರಿಯಾಂಕಾ ಚೋಪ್ರಾ, ಇದೀಗ ತಮ್ಮ ಹೊಸ ಹಾಲಿವುಡ್ ಸಿನಿಮಾ ಬಗ್ಗೆ ಘೋಷಣೆ ಮಾಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಇದೀಗ ಹಾಲಿವುಡ್​​ನ…

Read More

Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್ – Kannada News | CM Siddaramaiah Press Meet Live: Reaction on Bypoll Victory 5 State Election Results Live Updates

ಬೆಂಗಳೂರು, ಮೇ 05: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ಹೊತ್ತಿನಲ್ಲಿ ಬೆಂಗಳೂರಿನ ತಮ್ಮ ಗೃಹಕಚೇರಿ ‘ಕೃಷ್ಣಾ’ದಲ್ಲಿ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದಾರೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಹಮ್ಮಿಕೊಂಡಿರುವ ಈ ಸುದ್ದಿಗೋಷ್ಠಿ ಮಹತ್ವದ್ದಾಗಿದೆ. ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಾಗಲಕೋಟೆಯ ಸಂಡೂರು ಮತ್ತು ದಾವಣಗೆರೆಯ ಚನ್ನಗಿರಿ ಕ್ಷೇತ್ರಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಸಂಭ್ರಮವನ್ನು ಸಿಎಂ ಸುದ್ದಿಗಾರರೊಂದಿಗೆ ಹಂಚಿಕೊಳ್ಳುತ್ತಿದ್ದು, ರಾಷ್ಟ್ರ…

Read More

ಪುನೀತ್ ಬಾಲನಟನಾಗಿ ನಟಿಸಿದ ಸಿನಿಮಾಗಳು ಇವು; ಒಂದಕ್ಕಿಂತ ಒಂದು ಸೂಪರ್

ಬಾಲ ನಟನಾಗಿ ಕನ್ನಡ ಚಿತ್ರರಂಗದಲ್ಲಿ ಸೈ ಎನಿಸಿಕೊಂಡಿದ್ದ ಕನ್ನಡಿಗರ ಪ್ರೀತಿಯ ಅಪ್ಪು ಇಂದು ನಮ್ಮ ಜೊತೆ ಇಲ್ಲ. ಇಂದು (ಮಾರ್ಚ್ 17) ಪುನೀತ್ ಜನ್ಮದಿನ. ಅವರು ಬಾಲನಟನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಎಲ್ಲರಿಂದಲೂ ಅವರು ಭೇಷ್ ಎನಿಸಿಕೊಂಡರು. ಅವರು ಆಗಲೇ ರಾಷ್ಟ್ರ ಪ್ರಶಸ್ತಿ ಕೂಡ ಪಡೆದುಕೊಂಡರು. ಅವರು ಬಾಲ ಕಲಾವಿದನಾಗಿ ನಟಿಸಿದ ಸಿನಿಮಾಗಳ ವಿವರ ಇಲ್ಲಿದೆ. ಪುನೀತ್ ನಟನೆಯ ಮೊದಲ ಚಿತ್ರ ಪ್ರೇಮದ ಕಾಣಿಕೆ. 1976ರಲ್ಲಿ ಚಿತ್ರ ಬಿಡುಗಡೆಯಾಗಿತ್ತು. ಶಿಶುವಾಗಿದ್ದಾಗಲೇ ಬಣ್ಣದ ಲೋಕದಲ್ಲಿ ಅಪ್ಪು ಕಾಣಿಸಿಕೊಂಡಿದ್ದರು. 1977ರಲ್ಲಿ…

Read More

ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಆತಂಕ: ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್! – Kannada News | Karnataka PUC Paper Leak Fear: Students and Parents Warned Against Online Scams

ಬೆಂಗಳೂರು, ಫೆ.26: ಫೆಬ್ರವರಿ 28ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (PUC exam 2026) ಆರಂಭವಾಗಲಿವೆ. ಆದರೆ, ಪರೀಕ್ಷೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. “ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್…

Read More

‘ಸಮರ್ಪಣಾ ಭಾವಕ್ಕೆ ಹೃದಯಪೂರ್ವಕ ಸಲ್ಯೂಟ್’; ಪಿಎಂ ಮೋದಿಗೆ ಕಿಚ್ಚನ ಸಾಧನೆ – Kannada News

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಅತ್ಯಪೂರ್ವ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸತತ ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದು ಯಶಸ್ವಿಯಾಗಿ ಮುನ್ನಡೆಸುತ್ತಿರುವ ನರೇಂದ್ರ ಮೋದಿ ಅವರು, ಭಾರತದಲ್ಲಿ ಅತಿ ದೀರ್ಘಾವಧಿಗೆ ಸೇವೆ ಸಲ್ಲಿಸಿದ ಮೊದಲ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಮೊದಲು ಈ ದಾಖಲೆ ಮಾಜಿ ಪ್ರಧಾನಿ ಜವಾಹರ್​​ಲಾಲ್ ನೆಹರು ಹೊಂದಿದ್ದರು.  ಪ್ರಧಾನಿ ಮೋದಿ ಅವರ ಈ ಐತಿಹಾಸಿಕ ಸಾಧನೆಗೆ ದೇಶದ ಗಣ್ಯರು, ಜಾಗತಿಕ ನಾಯಕರು ಹಾಗೂ ಕೋಟ್ಯಂತರ ನಾಗರಿಕರು ಸಾಮಾಜಿಕ ಜಾಲತಾಣವಾದ…

Read More

Gold Rates: ಆಭರಣ ಚಿನ್ನದ ಬೆಲೆ 13,265 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆ ಏರಿಳಿತದ ಹಂತಕ್ಕೆ ಜಾರಿದೆ. ನಿನ್ನೆ ಒಂದೇ ದಿನದಲ್ಲಿ ಒಮ್ಮೆ ಹೆಚ್ಚಾಗಿ ನಂತರ ಕುಸಿದಿತ್ತು. ಇವತ್ತು ಶುಕ್ರವಾರ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಗುರುವಾರ ಬೆಳಗ್ಗೆ ಆಭರಣ ಚಿನ್ನದ ಬೆಲೆ (Gold Rates) ಗ್ರಾಮ್ಗೆ 13,465 ರೂಗೆ ಏರಿತ್ತು. ನಂತರ 13,250 ರೂಗೆ ಕುಸಿದಿತ್ತು. ಇವತ್ತು 15 ರೂ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಶುಕ್ರವಾರ ಒಂದೇ ದಿನದಲ್ಲಿ 10-15 ರೂ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

ಮೇ 25ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹಾ ಬದಲಾವಣೆ? ವಿಜಯೇಂದ್ರ ಪಟ್ಟ ಭದ್ರ; ಕೋರ್ ಕಮಿಟಿ ಪುನಾರಚನೆ ಸಾಧ್ಯತೆ! – Kannada News | Karnataka BJP Leadership Overhaul After May 25: BY Vijayendra Likely to Continue; Core Committee Reshuffle Soon

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಟ್ಟ ಭದ್ರ?Image Credit source: tv9 ಬೆಂಗಳೂರು, ಮೇ 20: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಪ್ರತಿಪಕ್ಷ ಬಿಜೆಪಿಯ (BJP) ಆಂತರಿಕ ವಿದ್ಯಮಾನಗಳಿಗೆ ಸಂಬಂಧಿಸಿದಂತೆ, ಮೇ 25 ರ ನಂತರ ಮಹತ್ವದ ಬೆಳವಣಿಗೆಗಳಾಗುವ ಸಾಧ್ಯತೆ ಇದೆ. ಪಕ್ಷದ ರಾಷ್ಟ್ರೀಯ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದರಿಂದ, ಬಹುದಿನಗಳಿಂದ ಚರ್ಚೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಗೊಂದಲಗಳಿಗೆ ಶೀಘ್ರದಲ್ಲೇ ತೆರೆಬೀಳುವ ನಿರೀಕ್ಷೆ ಇದೆ. ಹೈಕಮಾಂಡ್ ಮೂಲಗಳ ಪ್ರಕಾರ ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಬಿವೈ…

Read More