Headlines

Shani Transit 2026: ಇಂದು ಉತ್ತರ ಭಾದ್ರಪದ ನಕ್ಷತ್ರಕ್ಕೆ ಶನಿ ಪ್ರವೇಶ; ಈ ಮೂರು ರಾಶಿಗೆ ಅದೃಷ್ಟ – Kannada News | Shani Nakshatra Transit 2026: 3 Zodiacs Get Lucky with Uttara Bhadrapada Shani

ಹಿಂದೂ ಧರ್ಮದಲ್ಲಿ, ಶನಿ ದೇವರನ್ನು ಕರ್ಮದ ನ್ಯಾಯಾಧೀಶ ಮತ್ತು ಫಲ ನೀಡುವವನೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯದಲ್ಲಿ, ಶನಿಯನ್ನು ಅತ್ಯಂತ ಪ್ರಮುಖ ಗ್ರಹವೆಂದು ಪರಿಗಣಿಸಲಾಗುತ್ತದೆ. ಪ್ರತಿ ಎರಡೂವರೆ ವರ್ಷಗಳಿಗೊಮ್ಮೆ, ಶನಿ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗುತ್ತದೆ, ಅದರಂತೆ ಕಾಲಕಾಲಕ್ಕೆ, ಶನಿ ತನ್ನ ನಕ್ಷತ್ರಪುಂಜವನ್ನು ಬದಲಾಯಿಸುತ್ತದೆ. ಈ ವರ್ಷ, ಶನಿ ಮೀನ ರಾಶಿಯಲ್ಲಿದ್ದು, ಈ ಸಮಯದಲ್ಲಿ, ತಮ್ಮ ನಕ್ಷತ್ರಪುಂಜವನ್ನು ಮೂರು ಬಾರಿ ಬದಲಾಯಿಸಲಿದೆ. ಈ ವರ್ಷ ಶನಿ ಮೊದಲ ಬಾರಿಗೆ ಅಂದರೆ ಇಂದು(ಜ.20) ರಂದು ತಮ್ಮ ನಕ್ಷತ್ರಪುಂಜವನ್ನು ಬದಲಾಯಿಸಲಿದೆ. ಜನವರಿ…

Read More

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್

ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್​ಸಿಬಿ ಮಾಡುತ್ತಿದೆ. ಜೋಶ್ ಹ್ಯಾಜಲ್‌ವುಡ್ ಮುಂದಿನ ದಿನಗಳಲ್ಲಿ ತಂಡಕ್ಕೆ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಟ್ಯಾಕ್ಸ್ ಪಾವತಿಯಿಂದ ಹಿಡಿದು ದಾಖಲೆಗಳವರೆಗೆ, ಪಿತ್ರಾರ್ಜಿತ ಆಸ್ತಿ ವರ್ಗಾವಣೆಗೆ ಅಗತ್ಯವಾದವುಗಳು – Kannada News | Inheritance property and the tax rules for heirs in India

ನಿಮ್ಮ ತಂದೆ ಮತ್ತು ತಾಯಿ ನಿಧನದ ನಂತರ, ಅವರ ವಾರಸುದಾರರಾದ ನೀವು ಅವರ ಆಸ್ತಿಪಾಸ್ತಿ ಪಡೆಯಲು ಅರ್ಹರಿರುತ್ತೀರಿ. ಈ ಪಿತ್ರಾರ್ಜಿತ ಆಸ್ತಿ (Inherited property) ಹಲವರಿಗೆ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಬಹುದು. ಪಿತ್ರಾರ್ಜಿತ ಆಸ್ತಿ ವರ್ಗಾವಣೆ ಮಾಡಿಕೊಳ್ಳುವ ಮುನ್ನ ಅನುಸರಿಸಬೇಕಾದ ಕೆಲ ವಿಧಾನಗಳು ಮತ್ತು ಬಾಧ್ಯತೆಗಳು ಇವೆ. ಮೃತರ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಿಂದ ಹಿಡಿದು ಆಸ್ತಿಯ ಲಾಭ ಗಳಿಕೆ ಟ್ಯಾಕ್ಸ್​ವರೆಗೂ ನೀವು ತೆಗೆದುಕೊಳ್ಳಬೇಕಾದ ಕ್ರಮಗಳ ವಿವರ ಇಲ್ಲಿದೆ. ಮೃತರ ಐಟಿ ರಿಟರ್ನ್ ಸಲ್ಲಿಕೆ ಮೃತರು ನಿಧನವಾದ ವರ್ಷಕ್ಕೆ…

Read More

ದಾಂಡೇಲಿ: ಶೌಚಕ್ಕೆ ಕುಳಿತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ; ಸ್ಥಳೀಯರ ಸಮಯಪ್ರಜ್ಞೆಯಿಂದ ಬಚಾವ್!

ದಾಂಡೇಲಿ, ಮೇ.3: ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಇಲ್ಲದ ಕಾರಣ ನದಿ ದಡಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೊಸಳೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕುಳಗಿ ರಸ್ತೆಯಲ್ಲಿ ನಡೆದಿದೆ. ಕುಳಗಿ ನಿವಾಸಿ ಆನಂದ ಮಣ್ಣವಡ್ಡರ (42) ಎಂಬುವವರೇ ಮೊಸಳೆ ದಾಳಿಗೆ ಒಳಗಾದ ದುರ್ದೈವಿ. ಕುಳಗಿ ರಸ್ತೆಯ ಕಾಳಿ ನದಿ ದಡದಲ್ಲಿ ಆನಂದ ಅವರು ಶೌಚಕ್ಕೆಂದು ಕುಳಿತಿದ್ದಾಗ ಏಕಾಏಕಿ ನದಿಯಿಂದ ಬಂದ ಮೊಸಳೆ ಅವರ ಮೇಲೆರಗಿದೆ. ದಾಳಿಯಿಂದ ಕಂಗಾಲಾದ ಆನಂದ ಅವರು ಜೋರಾಗಿ…

Read More

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ

ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು…

Read More

Astrological Remedie: ಸಾಲವಾಗಿ ನೀಡಿದ ಹಣ ವಾಪಸ್ ಸಿಗುತ್ತಿಲ್ಲವೇ? ಈ ಜ್ಯೋತಿಷ್ಯ ಸಲಹೆ ಅನುಸರಿಸಿ – Kannada News | Recover Lent Money: Astrological Remedies to Get Your Funds Back Fast

ಸ್ನೇಹಿತರು, ಸಂಬಂಧಿಕರು ಅಥವಾ ಪರಿಚಿತರವರಿಗೆ ಸಹಾಯದ ಮನಸ್ಸಿನಿಂದ ನೀಡಿದ ಹಣ ಸಮಯಕ್ಕೆ ಸರಿಯಾಗಿ ವಾಪಸ್ ಸಿಗದಿದ್ದರೆ ಮಾನಸಿಕ ಒತ್ತಡ ಉಂಟಾಗುವುದು ಸಹಜ. ಇಂತಹ ಸಂದರ್ಭಗಳಲ್ಲಿ ಕೆಲವರು ಜ್ಯೋತಿಷ್ಯ ಪರಿಹಾರಗಳನ್ನು ಅನುಸರಿಸುವ ಮೂಲಕ ಧನಪ್ರವಾಹ ಸುಗಮವಾಗುತ್ತದೆ ಎಂದು ನಂಬುತ್ತಾರೆ. ಇವು ನಂಬಿಕೆ ಆಧಾರಿತ ಪರಿಹಾರಗಳಾಗಿದ್ದು, ನಿಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅನುಸರಿಸಬಹುದು. ಸಾಲವಾಗಿ ನೀಡಿದ ಹಣ ವಾಪಸ್ ಸಿಗುತ್ತಿಲ್ಲವೆಂದಾದರೆ ಜ್ಯೋತಿಷ್ಯ ಶಾಸ್ತಜ್ಞರು ಹೇಳುವ ಈ ಪರಿಹಾರವನ್ನು ಒಮ್ಮೆ ಪ್ರಯತ್ನಿಸಿ. ಬುಧವಾರದ ಪರಿಹಾರ: ಬುಧವಾರ ಗಣೇಶನ ದಿನವೆಂದು ಪರಿಗಣಿಸಲಾಗುತ್ತದೆ. ಆ ದಿನ…

Read More

ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್​​ನಿಂದ ಕಳುವಾಯ್ತು ಬರೋಬ್ಬರಿ 66 ಹಾರ್ಡ್​​ ಡಿಸ್ಕ್ – Kannada News | Bollywood Data Heist: 66 Hard Disks Stolen from Zoya Akhtar’s Tiger Baby Production House

ಬಾಲಿವುಡ್‌ನ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್‌ವೊಂದರಿಂದ ಬರೋಬ್ಬರಿ 66 ಹಾರ್ಡ್ ಡಿಸ್ಕ್‌ಗಳು ಕಳವಾಗಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಚಿತ್ರರಂಗದಲ್ಲಿ ಇಂತಹ ಹೈ-ಪ್ರೊಫೈಲ್ ಡೇಟಾ ಕಳ್ಳತನ ನಡೆಯುವುದು ತೀರಾ ಅಪರೂಪವಾಗಿದ್ದು, ಸದ್ಯ ಈ ಸುದ್ದಿ ಬಾಲಿವುಡ್ (Bollywood) ಅಂಗಳದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಸಾಕಷ್ಟು ಎಚ್ಚರಿಕೆ ಮಧ್ಯೆಯೂ ಈ ರೀತಿ ಆಗಿರೋದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಖ್ಯಾತ ನಿರ್ದೇಶಕಿಯರಾದ ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ಅವರಿಗೆ ಸೇರಿದ ‘ಟೈಗರ್ ಬೇಬಿ ಡಿಜಿಟಲ್ ಎಲ್‌ಎಲ್‌ಪಿ’ ಸಂಸ್ಥೆಯಲ್ಲಿ ಈ ಘಟನೆ…

Read More

ಕೇರಳ ಯುಡಿಎಫ್ ಸರ್ಕಾರದ ಮೊದಲ ಸಂಪುಟ; ಕಾಂಗ್ರೆಸ್​ಗೆ 12, ಮುಸ್ಲಿಂ ಲೀಗ್​ಗೆ 5 ಸ್ಥಾನಗಳಾ? – Kannada News | UDF Ministry Formation Kerala: Satheesan CM Swearing in, Alliance Partners Seek Cabinet Berths

ವಿ.ಡಿ. ಸತೀಶನ್Image Credit source: PTI ತಿರುವನಂತಪುರಂ, ಮೇ 17: ಕೇರಳ ವಿಧಾನಸಭಾ ಚುನಾವಣೆಯಲ್ಲಿ (Kerala Assembly Elections) ಭರ್ಜರಿ ವಿಜಯ ಸಾಧಿಸಿದ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟವು ಮುಖ್ಯಮಂತ್ರಿಯನ್ನು ಮಾತ್ರವನ್ನು ಸಂಪುಟ ಸದಸ್ಯರ ಆಯ್ಕೆಯನ್ನೂ ಅಂತಿಮಗೊಳಿಸುವ ಹಾದಿಯಲ್ಲಿದೆ. ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ (V.D. Satheesan) ಅವರು ನಾಳೆ ಮೇ 18 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಮುನ್ನ, 21 ಸದಸ್ಯರ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ (Cabinet Berths) ಮತ್ತು…

Read More

ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ ನೋಡಿ

ಸಿದ್ ಶ್ರೀರಾಮ್ (Sid Sriram) ದಕ್ಷಿಣ ಭಾರತದ ಅದ್ಭುತ ಗಾಯಕ (Singer). ಅವರ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇರುವುದಿಲ್ಲ ಅಷ್ಟು ಅದ್ಭುತವಾಗಿ, ತಾಳ-ಲಯಬದ್ಧವಾಗಿ ಹಾಡುತ್ತಾರೆ ಸಿದ್ ಶ್ರೀರಾಮ್. ತಮ್ಮ ಗಾಯನದ ವಿಡಿಯೋಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಲೇ ಇರುತ್ತಾರೆ ಸಿದ್ ಶ್ರೀರಾಮ್. ಆ ವಿಡಿಯೋಗಳಲ್ಲಿ ಹಿನ್ನೆಲೆ ಸಂಗೀತದ ಹೊರತಾಗಿ ಹಾಡಿರುತ್ತಾರೆ ಆದರೂ ಅವರ ಹಾಡು ಅದ್ಭುತವಾಗಿ ಕೇಳುತ್ತದೆ. ಇಲ್ಲಿ ಅಂಥಹುದೇ ಒಂದು ವಿಡಿಯೋ ಇದೆ. ರಶ್ಮಿಕಾ-ವಿಜಯ್ ದೇವರಕೊಂಡ ನಟಿಸಿರುವ ಸಿನಿಮಾದ ಹಾಡೊಂದನ್ನು ಅದ್ಭುತವಾಗಿ ಹಾಡಿದ್ದಾರೆ ಸಿದ್ ಶ್ರೀರಾಮ್. ವಿಡಿಯೋ…

Read More

ಟಿ20 ವಿಶ್ವಕಪ್​ಗೆ ನ್ಯೂಝಿಲೆಂಡ್ ತಂಡ ಪ್ರಕಟ – Kannada News | New Zealand squad for Women’s T20 World Cup 2026

2026ರ ಜೂನ್ 12ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ನ್ಯೂಝಿಲೆಂಡ್ ಕ್ರಿಕೆಟ್ ಮಂಡಳಿಯು 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಹಾಲಿ ಚಾಂಪಿಯನ್ ಆಗಿರುವ ನ್ಯೂಝಿಲೆಂಡ್ ತಂಡವನ್ನು ಈ ಬಾರಿ ಸ್ಟಾರ್ ಆಲ್-ರೌಂಡರ್ ಅಮೆಲಿಯಾ ಕೆರ್ (Amelia Kerr) ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಅನುಭವಿ ಆಟಗಾರ್ತಿಯರಾದ ಸೂಝಿ ಬೆಟ್ಸ್, ಸೋಫಿ ಡಿವೈನ್, ಲಿಯಾ ತಹುಹು ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ನೆನ್ಸಿ ಪಟೇಲ್ ಮತ್ತು ಇಸಿ ಶಾರ್ಪ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ…

Read More