Headlines

‘ಕೆಡಿ’ ರಿಲೀಸ್ ಆದರೂ ಕಡಿಮೆ ಆಗಿಲ್ಲ ಶಿಲ್ಪಾ ಶೆಟ್ಟಿ ಕೊರಗು – Kannada News

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಈಗ ಅವರು ಬಾಲಿವುಡ್ ಬಿಗ್ ಸ್ಕ್ರೀನ್ ಮೇಲೆ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಬಾರಿ ಅವರು ಥಿಯೇಟರ್ ರಿಲೀಸ್ ಸಿನಿಮಾಗಳನ್ನೇ ಮಾಡಲು ಬಯಸುತ್ತಿರುವುದರ ಹಿಂದೆ ಒಂದು ವಿಶೇಷವಾದ ಮತ್ತು ವೈಯಕ್ತಿಕವಾದ ಕಾರಣವಿದೆ. ತಮ್ಮ ಇಬ್ಬರು ಮಕ್ಕಳಾದ ಸಮಿಶಾ ಮತ್ತು ವಿಯಾನ್ ಇದುವರೆಗೂ ತಮ್ಮನ್ನು ಚಿತ್ರಮಂದಿರದ ದೊಡ್ಡ ಪರದೆಯ ಮೇಲೆ ನೋಡಿಲ್ಲ ಎಂದು ಶಿಲ್ಪಾ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದರ ಜೊತೆ ಮಾತನಾಡಿರುವ ಅವರು,…

Read More

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು: ಸ್ವಿಮ್ಮಿಂಗ್​​ ಪೂಲ್​​ನಲ್ಲಿ ತೇಲುತ್ತಿತ್ತು ಮೃತದೇಹ – Kannada News | Kanakapura Suspicious Death: Housewife Found in Pool

ರಾಮನಗರ, ಜನವರಿ 25: ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯೋರ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಬೆಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ(32) ಮೃತ ದುರ್ದೈವಿಯಾಗಿದ್ದು, ಮನೆಯ ಸ್ವಿಮ್ಮಿಂಗ್​​ ಪೂಲ್​​ನಲ್ಲಿ ಮೃತದೇಹ ಪತ್ತೆಯಾಗಿದೆ. ಪತಿ ನಂಜೇಗೌಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪ್ರತಿಭಾ ಕುಟುಂಬಸ್ಥರು ಆರೋಪಿಸಿದ್ದರೆ, ಅನಾರೋಗ್ಯದ ಹಿನ್ನೆಲೆ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ನಂಜೇಗೌಡ ತಿಳಿಸಿದ್ದಾರೆ. ಪರಸ್ಪರ ಪ್ರೀತಿಸಿದ್ದ ನಂಜೇಗೌಡ ಮತ್ತು ಪ್ರತಿಭಾ ಹದಿನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ರು. ಇಬ್ಬರಿಗೂ ಮುದ್ದಾದ ಎರಡು ಗಂಡು ಮಕ್ಕಳು ಕೂಡ ಇದ್ದಾರೆ….

Read More

ಶಾಸಕ ಪ್ರದೀಪ್ ಈಶ್ವರ್​​​ಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ

ಮಂಡ್ಯ, ಮಾ.25: ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ವಿರುದ್ಧ ಅಸಂವಿಧಾನಿಕ ಪದಬಳಕೆ ಹಾಗೂ ಲಘುವಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಾಸಕ ಪ್ರದೀಪ್ ಈಶ್ವರ್ ಅವರ ಹೇಳಿಕೆಗಳು ಸಂಸ್ಕಾರಯುತವಾಗಿಲ್ಲ. ಆದ್ದರಿಂದ ಅವರನ್ನು ತಕ್ಷಣವೇ ನಿಮಾನ್ಸ್ (NIMHANS) ಆಸ್ಪತ್ರೆಗೆ ಸೇರಿಸಿ ಮಾನಸಿಕ ಆರೋಗ್ಯ ತಪಾಸಣೆ ನಡೆಸಬೇಕು ಎಂದು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ

ಕೆಲಸದ ಆರಂಭದಲ್ಲಿ ಇರುವ ಉತ್ಸಾಹ ಅದು ಮುಗಿಯುವ ತನಕ ಉಳಿಯುತ್ತಿಲ್ಲ. ನೀವು ಪ್ರಸ್ತಾವ ಮಾಡಿದ ಪ್ರಾಜೆಕ್ಟ್ ಗಳ ಬಗ್ಗೆ ಆರಂಭದಲ್ಲಿ ಉತ್ಸಾಹ ತೋರುವವರು ನಂತರದಲ್ಲಿ ಆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ನಿಮ್ಮ ವೇಗಕ್ಕೆ ಸರಿಯಾಗಿ ಕೆಲವು ಬಾರಿ ಸರಿಯಾದ ಬೆಂಬಲ ದೊರೆಯುತ್ತಿಲ್ಲ ಎಂದಾದಲ್ಲಿ ಖಡ್ಗ ಮಾಲಾ ಸ್ತೋತ್ರದ ಶ್ರವಣ ಮಾಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ…

Read More

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 25 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, 17 ಪೆಡ್ಲರ್‌ಗಳ ಬಂಧನ – Kannada News | Mega Drug Bust in Bengaluru: CCB and Police Seize MDMA and Ganja Worth Rs 25 Crore, 17 Pedlars Including Arrested

ಬೆಂಗಳೂರು, ಜೂನ್ 29: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಯುವ ಪೀಳಿಗೆಯನ್ನು ಗುರಿಯಾಗಿಸಿಕೊಂಡು ನೆರೆಹೊರೆಯ ರಾಜ್ಯ ಹಾಗೂ ವಿದೇಶಗಳಿಂದ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ಡ್ರಗ್ಸ್ ಜಾಲವನ್ನು ಸಿಸಿಬಿ (CCB) ಹಾಗೂ ನಗರ ಪೊಲೀಸರು (Bengaluru Police) ಜಂಟಿ ಕಾರ್ಯಾಚರಣೆಯ ಮೂಲಕ ಧ್ವಂಸಗೊಳಿಸಿದ್ದಾರೆ. ನಗರದಾದ್ಯಂತ ನಡೆಸಲಾದ ಈ ಮೆಗಾ ಆಪರೇಷನ್‌ನಲ್ಲಿ ಬರೋಬ್ಬರಿ 25 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಮೂವರು ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 17 ಮಂದಿ ಕುಖ್ಯಾತ ಪೆಡ್ಲರ್‌ಗಳನ್ನು…

Read More

ತೆವಳುತ್ತಾ ಸಾಗಿದ ‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ವೀಕೆಂಡ್​ನಲ್ಲೂ ಏರಿಕೆ ಇಲ್ಲ

ಭಾರಿ ವಿವಾದದ ಮೂಲಕ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ಬಿಡುಗಡೆ ಆದ ಈ ಸಿನಿಮಾಗೆ ಹೇಳಿಕೊಳ್ಳುವಂತಹ ಓಪನಿಂಗ್ ಸಿಗಲಿಲ್ಲ. ಬಿಡುಗಡೆಯಾಗಿ 9 ದಿನಗಳು ಕಳೆದಿವೆ. ಮಾಡಿದ ವಿವಾದಕ್ಕೆ ಹೋಲಿಸಿದರೆ ಈವರೆಗೂ ಆಗಿರುವ ಕಲೆಕ್ಷನ್ ಕಡಿಮೆ. 9 ದಿನಗಳಲ್ಲಿ ಈ ಚಿತ್ರಕ್ಕೆ 30 ಕೋಟಿ ರೂಪಾಯಿ ಕಲೆಕ್ಷನ್ (The Kerala Story…

Read More

ಬೆಂಗಳೂರಲ್ಲಿ 16 ದಿನಗಳ ಶಿಶುವಿಗೆ ರೋಬೋಟಿಕ್ ಮೇದೋಜೀರಕ ಗ್ರಂಥಿ ಶಸ್ತ್ರಚಿಕಿತ್ಸೆ

ಬೆಂಗಳೂರು, ಮಾರ್ಚ್​​ 22: ಜನ್ಮತಃ ಹೈಪರ್‌ಇನ್ಸುಲಿನಿಸಮ್ (Congenital Hyperinsulinism) ಎನ್ನುವ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ 16 ದಿನದ ಶಿಶುವಿಗೆ ರೋಬೋಟಿಕ್​​ ಶಸ್ತ್ರಚಿಕಿತ್ಸೆಯನ್ನು ವೈಟ್‌ಫೀಲ್ಡ್‌ನ ಮಣಿಪಾಲ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ತೀವ್ರ ಹೈಪೋಗ್ಲೈಸೀಮಿಯಾ (ರಕ್ತದಲ್ಲಿ ಶರ್ಕರ ಪ್ರಮಾಣ ಕಡಿಮೆಯಾಗುವುದು) ಪರಿಣಾಮವಾಗಿ ಶಿಶುವಿಗೆ ಶಾಶ್ವತ ಮೆದುಳು ಹಾನಿಯ ಅಪಾಯ ಉಂಟಾಗಿತ್ತು. 4.6 ಕೆ.ಜಿ ತೂಕ ಹೊಂದಿದ್ದ ಈ ನವಜಾತ ಶಿಶುವಿಗೆ ಹೆಚ್ಚಿನ ಪ್ರಮಾಣದ ಇಂಟ್ರಾವೀನಸ್ ಗ್ಲೂಕೋಸ್ ನೀಡುತ್ತಿದ್ದರೂ ರಕ್ತದಲ್ಲಿ ಶರ್ಕರ ಪ್ರಮಾಣ ತೀವ್ರವಾಗಿ ಕುಸಿಯುತ್ತಿತ್ತು. ಈ ಹಿನ್ನೆಲೆ ತುರ್ತು ಚಿಕಿತ್ಸೆ…

Read More

ಸೆಪ್ಟೆಂಬರ್ 21ರಿಂದ ‘ಬಿಗ್ ಬಾಸ್ 20’ ಆರಂಭ: ಈ ಬಾರಿಯೂ ಸಲ್ಮಾನ್ ಖಾನ್ ನಿರೂಪಣೆ – Kannada News | Salman Khan to host Bigg Boss Season 20 Premiere Date and contestants update

ಭಾರತೀಯ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ಹಾಗೂ ಯಶಸ್ವಿ ರಿಯಾಲಿಟಿ ಶೋ ಆಗಿ ಹೊರಹೊಮ್ಮಿರುವ ‘ಬಿಗ್ ಬಾಸ್’ (Bigg Boss) ಈಗ ತನ್ನ ಹೊಸ ಅಧ್ಯಾಯಕ್ಕೆ ಸಜ್ಜಾಗುತ್ತಿದೆ. ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ನಡೆಸಿಕೊಡುವ ಈ ಶೋ, ಪ್ರತಿ ಬಾರಿಯಂತೆ ಈ ಬಾರಿಯೂ ಭಾರಿ ಸದ್ದು ಮಾಡಲು ರೆಡಿಯಾಗಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ 19ನೇ ಸೀಸನ್ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿತ್ತು. ಗೌರವ್ ಖನ್ನಾ, ಫರ್ಹಾನಾ ಭಟ್, ಅಮಾಲ್ ಮಲ್ಲಿಕ್, ತಾನ್ಯಾ ಮಿತ್ತಲ್ ಮತ್ತು ಬಸೀರ್ ಅಲಿ…

Read More

Phone Hijack Scam: ಫೋನ್ ಹೈಜಾಕ್ ಹಗರಣ ಎಂದರೇನು?: ಲಕ್ಷಾಂತರ ಹಣ ಕಳೆದುಕೊಳ್ಳುವ ಮುನ್ನ ಎಚ್ಚರ

ಬೆಂಗಳೂರು (ಏ. 01): ಸೈಬರ್ ಅಪರಾಧಿಗಳು (Cyber Attack) ಜನರನ್ನು ವಂಚಿಸಲು ನಿರಂತರವಾಗಿ ಹೊಸ ವಿಧಾನಗಳನ್ನು ಬಳಸುತ್ತಿದ್ದಾರೆ. ಡಿಜಿಟಲ್ ಬಂಧನದ ನಂತರ, ಹೊಸ ರೀತಿಯ ವಂಚನೆಗಳು ಇದೀಗ ಚಾಲ್ತಿಯಲ್ಲಿದೆ. ಹ್ಯಾಕರ್‌ಗಳು ಬಳಕೆದಾರರ ಫೋನ್‌ಗಳನ್ನು ಹೈಜಾಕ್ ಮಾಡಿ ವಂಚನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಹ್ಯಾಕರ್‌ಗಳು ಮಹಿಳೆಯೊಬ್ಬರಿಗೆ 13 ರೂಪಾಯಿ ಪಾವತಿಸಲು ಕೇಳಿದರು. ಇದರ ಬೆನ್ನಲ್ಲೇ ಹ್ಯಾಕರ್ಸ್ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿದ್ದಾರೆ. ಇದು ನಿಮಗೆ ಆಗದಂತೆ ತಡೆಯಲು, ನೀವು ಏನೆಲ್ಲ ಎಚ್ಚರವಹಿಸಬೇಕು ಎಂಬುದನ್ನು ನಾವು ಹೇಳುತ್ತೇವೆ. ಫೋನ್ ಅನ್ನು ಹೇಗೆ ಹೈಜಾಕ್…

Read More

ಬೈಕ್​​ ತಪ್ಪಿಸಲು ಹೋಗಿ ಶಿಕಾರಿಪುರದಲ್ಲಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ, ಏಪ್ರಿಲ್​​ 13: ಎದುರಿಗೆ ತೆರಳುತ್ತಿದ್ದ ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ವಿದ್ಯುತ್​​ ಕಂಬಕ್ಕೆ ಗುದ್ದಿ ಬಸ್​​ ಪಲ್ಟಿಯಾಗಿದ್ದು, ಹಂಪ್​​ ತಪ್ಪಿಸಲು ಯತ್ನಿಸಿದ ಬೈಕ್​​ ಸವಾರ ಎಡ ಮತ್ತು ಬಲ ಎರಡೂ ಕಡೆ ಒಂದೇ ಸಮನೆ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು…

Read More