Headlines

Birthday Celebrations: ಹಿಂದೂ ಸಂಪ್ರದಾಯದ ಪ್ರಕಾರ ಹುಟ್ಟು ಹಬ್ಬವನ್ನ ಹೇಗೆ ಆಚರಿಸಬೇಕು ಗೊತ್ತಾ? – Kannada News

ಹುಟ್ಟುಹಬ್ಬದ ಸಾರ್ಥಕ ಆಚರಣೆImage Credit source: Pinterest ನಮ್ಮ ಸಂಸ್ಕೃತಿಯಲ್ಲಿ ವಿವಾಹ ಅಥವಾ ಜನ್ಮದಿನದಂತಹ ಆಚರಣೆಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಜನ್ಮದಿನಾಚರಣೆಯ ವಿಧಾನಗಳು ಆಧುನೀಕರಣಗೊಂಡಿವೆ. ಕೇಕ್ ಕತ್ತರಿಸುವುದು, ಮೇಣದಬತ್ತಿ ಆರಿಸುವುದು, ಬಲೂನ್‌ಗಳನ್ನು ಸಿಡಿಸುವುದು ಮುಂತಾದ ಪದ್ಧತಿಗಳು ನಮ್ಮ ಮೂಲ ಸಂಪ್ರದಾಯಗಳಿಂದ ಭಿನ್ನವಾಗಿವೆ. ಇಂತಹ ಆಚರಣೆಗಳು ಶುಭಕರವೇ ಅಥವಾ ಅಶುಭಕರವೇ ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಉತ್ತರ ಇಲ್ಲಿದೆ. ಗುರೂಜಿಯವರು…

Read More

ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಮುಖಭಂಗ; ಸ್ಪೀಕರ್ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ, ಮಾರ್ಚ್ 11: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಇಂದು ಸದನದಲ್ಲಿ ಧ್ವನಿ ಮತದಿಂದ ತಿರಸ್ಕರಿಸಲಾಯಿತು. ಹಲವಾರು ವಿರೋಧ ಪಕ್ಷದ ಸಂಸದರ ಬೆಂಬಲದೊಂದಿಗೆ ಕಾಂಗ್ರೆಸ್‌ನ ಮೊಹಮ್ಮದ್ ಜಾವೇದ್ ಅವರು ಈ ನಿರ್ಣಯವನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಭಾಷಣದ ವೇಳೆ ವಿರೋಧ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಅವರು ಭಾರತದ ಪ್ರಜಾಪ್ರಭುತ್ವದ…

Read More

ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ – Kannada News | Assault on Child in Tyagarajanagar, Bengaluru; Accused Arrested

ಬೆಂಗಳೂರು, ಡಿಸೆಂಬರ್​​ 19: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಜಾಡಿಸಿ ಒದ್ದ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಡಿ.14ರಂದು ನಡೆದಿದೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ ನೀವ್ ಜೈನ್​​ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ. ಈ ವೇಳೆ ಬಂದ ರಂಜನ್​​ ಜಾಡಿಸಿ ಒದ್ದಿದ್ದರಿಂದ ಬಾಲಕ ಮುಗ್ಗರಿಸಿ ಬಿದ್ದಿದ್ದಾನೆ. ಫುಟ್ಬಾಲ್​​ ರೀತಿ ರಂಜನ್​​ ಒದ್ದಿದ್ದ ಕಾರಣ ಬಾಲಕನಿಗೆ ತರಚಿದ ಗಾಯಗಳಾಗಿವೆ. ಬಾಲಕನನ್ನು ರಂಜನ್ ಒದೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿ ವಿರುದ್ಧ ಬಾಲಕನ ತಾಯಿ ಪೊಲೀಸರಿಗೆ…

Read More

IPL 2026: ಮೂರು ಪಂದ್ಯಗಳಿಗೆ ಆಸ್ಟ್ರೆಲಿಯನ್ ವೇಗಿ ಅಲಭ್ಯ

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರಲ್ಲಿ ಭರ್ಜರಿ ಆರಂಭ ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದೀಗ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ, ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಮಿಚೆಲ್ ಸ್ಟಾರ್ಕ್ (Mitchell Starc) ಅವರು ಗಾಯದ ಸಮಸ್ಯೆಯಿಂದಾಗಿ ಮುಂಬರುವ ಕನಿಷ್ಠ ಮೂರು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ನಡೆದ 2025-26ರ ಆಶಸ್ ಸರಣಿಯ ವೇಳೆ ಸ್ಟಾರ್ಕ್ ಅವರ ಭುಜ ಮತ್ತು ಮೊಣಕೈಗೆ ತೀವ್ರ ಪೆಟ್ಟಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಪ್ರಸ್ತುತ ಆಸ್ಟ್ರೇಲಿಯಾದಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. …

Read More

ಭಾರತದಲ್ಲಿ ಟ್ರೋಲ್‌ ಆದ ಬೆನ್ನಲ್ಲೇ ನಟ ವರುಣ್ ಧವನ್‌ಗೆ ಹಾಲಿವುಡ್ ಆಫರ್? – Kannada News | Varun Dhawan reportedly gets Hollywood offer after trolled online in India

ಬಾಲಿವುಡ್ ನಟ ವರುಣ್ ಧವನ್ (Varun Dhawan) ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್​ಗೆ ಒಳಗಾಗಿದ್ದರು. ಅವರ ನಗು ಚೆನ್ನಾಗಿಲ್ಲ ಎಂದು ಅನೇಕರು ಟ್ರೋಲ್ ಮಾಡಿದ್ದರು. ಅಲ್ಲದೇ, ‘ಬಾರ್ಡರ್ 2’ ಸಿನಿಮಾದಲ್ಲಿ ಅವರ ನಟನೆ ಸರಿಯಿಲ್ಲ ಎಂದು ನೆಟ್ಟಿಗರು ಟೀಕಿಸಿದ್ದರು. ಸೈನಿಕನ ಪಾತ್ರಕ್ಕೆ ವರುಣ್ ಧವನ್ ಹೊಂದಿಕೆ ಆಗುವುದಿಲ್ಲ ಎಂದು ಅನೇಕರು ಲೇವಡಿ ಮಾಡಿದ್ದರು. ಆದರೆ, ಈ ಎಲ್ಲಾ ಟ್ರೋಲ್‌ಗಳ ಬೆನ್ನಲ್ಲೇ ವರುಣ್ ಧವನ್ ಅವರು ತಮ್ಮ ವೃತ್ತಿಜೀವನದಲ್ಲಿ ಭಾರಿ ದೊಡ್ಡ ಹೆಜ್ಜೆಯನ್ನಿಡಲು ಸಜ್ಜಾಗಿದ್ದಾರೆ ಎಂಬ ವರದಿಗಳು…

Read More

Weekly Horoscope 2025: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಮೊದಲ ವಾರದ ಭವಿಷ್ಯ ತಿಳಿಯಿರಿ – Kannada News | Jan First Week Horoscope 2025: Zodiac Predictions and Guidance

ಜನವರಿ ತಿಂಗಳ ಮೊದಲ ವಾರ ಕೆಲವರಿಗೆ ಮಾತ್ರ ಶುಭವಿದ್ದು, ಉಳಿದವರು ಯಾರೂ ಭಯಪಡುವ ಅವಶ್ಯಕತೆಯಿಲ್ಲ. ಏರಿಳಿತಗಳನ್ನು ಸಹಿಸಿಕೊಳ್ಳಬೇಕಾಗುವುದು. ಭವಿಷ್ಯದ ಕಡೆ ನಿಮ್ಮ ಚಿತ್ತವಿರಲಿ. ಕ್ಷಣಿಕವನ್ನು ತೀರ್ಮಾನ ಮಾಡುವುದು ಬೇಡ. ಮೇಷ ರಾಶಿ: ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಹೊಸ ವರ್ಷದ ಮೊದಲ ವಾರ ನಿಮ್ಮ ಮನಸ್ಸಿನ ಮಾತನ್ನು ಕೇಳದೇ ಬುದ್ಧಿಯಿಂದ ಸರಿಯಾದ ತೀರ್ಮಾನವನ್ನು ಮಾಡಿ. ಆಗಿಹೋದ ಸಾಮಾಜಿಕ ಕಾರ್ಯಗಳಿಗೆ ಪ್ರಶಂಸೆ ಬರಬಹುದು. ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು….

Read More

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹೆಚ್​.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಿತ್ತು….

Read More

ಕಿಚ್ಚನ ಚಪ್ಪಾಳೆ: ಸುದೀಪ್ ಇನ್​ಸ್ಟಾಗ್ರಾಮ್ ಪೋಸ್ಟ್ ತುಂಬ ಅಸಮಾಧಾನದ ಕಮೆಂಟ್ಸ್ – Kannada News | Kichcha Sudeep instagram post filled with disappointment comments from Bigg Boss Kannada audience

ಕಿಚ್ಚ ಸುದೀಪ್ (Kichcha Sudeep) ಅವರು ಸತತ 12 ಸೀಸನ್​​ಗಳಿಂದ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ಶೋ ನಿರೂಪಣೆ ಮಾಡುವುದು ಅಷ್ಟು ಸುಲಭ ಅಲ್ಲ. ಸುದೀಪ್ ಅವರ ನಿರೂಪಣೆ ಎಂದರೆ ಅಭಿಮಾನಿಗಳಿಗೆ ತುಂಬಾ ಇಷ್ಟ. ಸುದೀಪ್ ಅವರನ್ನು ನೋಡಬೇಕು ಎಂಬ ಕಾರಣದಿಂದಲೇ ವೀಕ್ಷಕರು ವೀಕೆಂಡ್​ನಲ್ಲಿ ‘ಬಿಗ್ ಬಾಸ್ ಕನ್ನಡ’ (Bigg Boss Kannada) ಸಂಚಿಕೆಗಳನ್ನು ನೋಡುತ್ತಾರೆ. ಆದರೆ ಕಳೆದ ವಾರ ಸಂಚಿಕೆ ನೋಡಿದ ಬಹುತೇಕ ವೀಕ್ಷಕರಿಗೆ ನಿರಾಸೆ ಆಗಿದೆ. ಅಶ್ವಿನಿ ಗೌಡ ಮತ್ತು ಧ್ರುವಂತ್…

Read More

ಸಿಲ್ಕ್ ಬೋರ್ಡ್ ಜಂಕ್ಷನ್ ಈಗ ‘ಸ್ವಿಮ್ಮಿಂಗ್ ಪೂಲ್’!: ಕೋಟಿ ಕೋಟಿ ಖರ್ಚು ಮಾಡಿದ್ರೂ ಸುಧಾರಿಸದ ಸಿಲಿಕಾನ್ ಸಿಟಿ

ಬೆಂಗಳೂರು ಮೇ,29: ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆಗೆ (Traffic) ಸದಾ ಪ್ರಸಿದ್ಧಿ ಪಡೆದಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್, ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇಡೀ ರಸ್ತೆ ಯಾವ ಮಟ್ಟಿಗೆ ಮುಳುಗಡೆಯಾಗಿದೆ ಎಂದರೆ, ಇದು ಬೆಂಗಳೂರಿನ ಅತ್ಯಂತ ಬ್ಯುಸಿ ರಸ್ತೆಯೋ ಅಥವಾ ಯಾವುದಾದರೂ ಈಜುಕೊಳವೋ (Swimming Pool) ಎಂದು ಸಾರ್ವಜನಿಕರು ಮೂಗಿನ ಮೇಲೆ ಬೆರಳಿಡುವಂತಾಗಿದೆ. ಈ ಅವ್ಯವಸ್ಥೆ ಬಗ್ಗೆ @Karnataka Portfolio ಎಂಬ ಎಕ್ಸ್​​ ಖಾತೆ ವಿಡಿಯೋವೊಂದನ್ನು ಹಂಚಿಕೊಂಡಿದೆ. ಇಲ್ಲಿ ಅತ್ಯಂತ ಅಘಾತಕಾರಿ…

Read More

ಸೋಲಿನ ಬೆನ್ನಲ್ಲೇ ರಿಷಭ್​​ ಪಂತ್​​​ಗೆ ಕ್ಲಾಸ್ ತೆಗೆದುಕೊಂಡ ಸಂಜೀವ್ ಗೋಯೆಂಕಾ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್  ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಅವರು ನಾಯಕ ರಿಷಭ್ ಪಂತ್ ಅವರೊಂದಿಗೆ ಚರ್ಚಿಸುತ್ತಿರುವುದು ಕಂಡು ಬಂದಿದೆ. ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್​ಗಳಲ್ಲಿ 141 ರನ್​​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ…

Read More