ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ – Kannada News | Indias Air Superiority Forced Pakistan To Seek Ceasefire During Operation Sindoor Europian Think Tank

ನವದೆಹಲಿ, ಜನವರಿ 26: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ಸ್ಥಳವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ಆಪರೇಷನ್ ಸಿಂಧೂರ್ (Operation Sindoor) ಪ್ರಾರಂಭಿಸಿತು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಿಗೂ ಈ ದಾಳಿಗೂ ಸಂಬಂಧವಿದೆ ಎಂದು ಭಾರತದ ವಾಯುಪಡೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ದಕ್ಷಿಣ ಏಷ್ಯಾದಲ್ಲಿ ವಾಯು ಶಕ್ತಿಯಲ್ಲಿ ನಿರ್ಣಾಯಕ ಬದಲಾವಣೆಯನ್ನು ಗುರುತಿಸಿತು. ಈ ಕಾರ್ಯಾಚರಣೆಯ…

Read More

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು! ಆಡಿಯೋ ವೈರಲ್

ಮಂಗಳೂರು, ಮಾರ್ಚ್ 17: ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ ಕರ್ಮಕಾಂಡ ಈಗ ಬಯಲಾಗಿದೆ. ಮಂಗಳೂರು (Mangalore) ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ (Moodabidri Inspector) ಸಂದೇಶ್ ಪಿಜಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಇಡೀ ಪೊಲೀಸ್ ಇಲಾಖೆಯನ್ನೇ ತಲೆತಗ್ಗಿಸುವಂತೆ ಮಾಡಿದೆ. ಏನಿದು ಮೂಡಬಿದ್ರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣ? ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ…

Read More

‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ – Kannada News | Mera Liyari Box Office Disaster: Pakistan’s Flop Film Sold Just 22 Tickets

ಪಾಕಿಸ್ತಾನದ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ ‘ಮೇರಾ ಲಿಯಾರಿ’ ಬಾಕ್ಸ್ ಆಫೀಸ್‌ನಲ್ಲಿ ದಯನೀಯವಾಗಿ ಸೋತಿದೆ. ಭಾರತದ ಸೂಪರ್ ಹಿಟ್ ‘ಧುರಂಧರ್’ ಚಿತ್ರಕ್ಕೆ ಪ್ರತಿಯಾಗಿ ಪಾಕಿಸ್ತಾನ ನೀಡಿದ ಉತ್ತರ ಎಂದು ಬಿಂಬಿತವಾಗಿದ್ದ ಈ ಸಿನಿಮಾ, ಥಿಯೇಟರ್‌ಗಳಲ್ಲಿ ಕೇವಲ 22 ಟಿಕೆಟ್‌ಗಳು ಮಾರಾಟವಾಗುವ ಮೂಲಕ ಭಾರಿ ಮುಜುಗರಕ್ಕೆ ಈಡಾಗಿದೆ. ಕರಾಚಿಯ ಲಿಯಾರಿ ಪ್ರದೇಶದ ಹಿನ್ನೆಲೆಯಲ್ಲಿ ಮೂಡಿಬಂದ ಪಾಕಿಸ್ತಾನಿ ಸಿನಿಮಾ ‘ಮೇರಾ ಲಿಯಾರಿ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಿಂದ ಹೊರಬಿದ್ದಿದೆ. ಅಬು ಅಲಿಹಾ ನಿರ್ದೇಶನದ ಈ ಚಿತ್ರವು ಲಿಯಾರಿ ಭಾಗದ ಪಾಸಿಟಿವ್…

Read More

‘ಟಾಕ್ಸಿಕ್ ಸಿನಿಮಾದ ಮಹಿಳಾ ಪಾತ್ರಗಳು ಸಖತ್ ಬೋಲ್ಡ್’: ಕೌತುಕ ಹೆಚ್ಚಿಸಿದ ಯಶ್ – Kannada News | Rocking Star Yash talks about Toxic movie female characters ahead of release

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಹಾಗೂ ಬಹುಕೋಟಿ ವೆಚ್ಚದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಸಿನಿಮಾ ಸದ್ಯ ಬಿಡುಗಡೆಯ ಹಂತದಲ್ಲಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸಿನಿಮಾ ಬಿಡುಗಡೆಗೂ ಮುನ್ನ ನಟ ಯಶ್ (Yash) ಈ ಚಿತ್ರದ ಕಥೆ ಮತ್ತು ಅದರಲ್ಲಿನ ಮಹಿಳಾ ಪಾತ್ರಗಳ ಕುರಿತು ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿರುವ ಮಹಿಳಾ ಪಾತ್ರಗಳು ಅತ್ಯಂತ ಶಕ್ತಿಶಾಲಿ ಹಾಗೂ ಬೋಲ್ಡ್ ಆಗಿ ಮೂಡಿಬಂದಿವೆ ಎಂದು ಅವರು ಹೇಳಿದ್ದಾರೆ. ‘ವೆರೈಟಿ ಇಂಡಿಯಾ’ ಸುದ್ದಿ…

Read More

ಟಿವಿಕೆಗೆ ಬಂಬಲ ವಿಚಾರದಲ್ಲಿ ಭಿನ್ನಮತ: ಬಂಡಾಯ ಏಳ್ತಾರಾ ಎಐಎಡಿಎಂಕೆಯ ಕೆಲ ಶಾಸಕರು? – Kannada News | AIADMK Divided Over TVK Support: Vijays Pivotal Role in Tamil Nadu Government Formation

ಚೆನ್ನೈ, ಮೇ 06: ತಮಿಳುನಾಡು ಸರ್ಕಾರ ರಚನೆ ಸಂಬಂಧ ಟಿವಿಕೆ ಬೆಂಬಲಿಸುವ ವಿಚಾರದಲ್ಲಿ ಎಐಎಡಿಎಂಕೆ ಪಕ್ಷದಲ್ಲಿ ಗೊಂದಲ ಉಂಟಾಗಿದೆ. ಟಿಪಿಎಸ್ (TPS) ಬಣ ಮತ್ತು ಷಣ್ಮುಗಂ ಬಣಗಳ ನಡುವೆ ಈ ಕುರಿತು ಒಡಕು ಕಾಣಿಸಿಕೊಂಡಿದ್ದು, ಇದು ಎಐಎಡಿಎಂಕೆಗೆ ದೊಡ್ಡ ಆಘಾತ ನೀಡುವ ಸಾಧ್ಯತೆಯಿದೆ. 47 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎಐಎಡಿಎಂಕೆ ಪಕ್ಷದಲ್ಲಿ 35 ಶಾಸಕರು ಬಂಡಾಯ ಎದ್ದರೆ ಸಂಕಷ್ಟ ಎದುರಾಗಲಿದೆ. ಮಹಾರಾಷ್ಟ್ರದ ಶಿವಸೇನೆ ವಿಭಜನೆಯ ಉದಾಹರಣೆಯ ಆಧಾರದಲ್ಲಿ ಹೊಸ ಲೆಕ್ಕಾಚಾರಗಳು ತಮಿಳುನಾಡಲ್ಲೀಗ ಶುರುವಾಗಿವೆ. ಮತ್ತಷ್ಟು ವಿಡಿಯೋ ನೋಡಲು…

Read More

ಪಾಕ್ ಸೂಪರ್ ಲೀಗ್ ಆಡಿದ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡ ಸಿಎಸ್​ಕೆ – Kannada News | IPL 2026: CSK Signs Dion Forrester for Injured Jamie Overton

ಐಪಿಎಲ್ 2026 ರಲ್ಲಿ ಲೀಗ್ ಹಂತ ಮುಗಿಯುವ ಹತ್ತಿರದಲ್ಲಿದೆ. ಹೀಗಾಗಿ ಪ್ಲೇಆಫ್ ರೋಚಕತೆ ಹೆಚ್ಚಾಗಿದೆ. ಈವರೆಗೆ 3 ತಂಡಗಳು ಪ್ಲೇಆಫ್​ನಿಂದ ಹೊರಬಿದ್ದಿದ್ದು, ಉಳಿದ 7 ತಂಡಗಳು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ಹೋರಾಡುತ್ತಿವೆ. ಆ 7 ತಂಡಗಳ ಪೈಕಿ ಸಿಎಸ್​ಕೆ ಕೂಡ ಒಂದು. ಲೀಗ್​ನಲ್ಲಿ ಕಳಪೆ ಆರಂಭ ಪಡೆದುಕೊಂಡಿದ್ದ ಸಿಎಸ್​ಕೆ ಇತ್ತೀಚೆಗೆ ಲಯ ಕಂಡುಕೊಂಡಿದೆ. ಆದರೆ ತಂಡದಲ್ಲಿನ ಆಟಗಾರರ ಇಂಜುರಿ ಸಮಸ್ಯೆ ಮಾತ್ರ ಹಾಗೆಯೇ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಬಲ ತೊಡೆಯ ಗಾಯದಿಂದಾಗಿ ಇಂಗ್ಲೆಂಡ್ ವೇಗದ…

Read More

Kerala: ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸ; ಪರೀಕ್ಷೆ ಬರೆದ 20 ವರ್ಷಗಳ ನಂತರ ಬಂದ ನೇಮಕಾತಿ ಪತ್ರ! – Kannada News

ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸImage Credit source: @viral.humours/Instagram ಕೇರಳದ 60 ವರ್ಷದ ವೃದ್ಧರೊಬ್ಬರ ಜೀವನದಲ್ಲಿ ನಡೆದಿರುವ ಘಟನೆ ಇಡೀ ದೇಶದ ಗಮನ ಸೆಳೆದಿದೆ. ತಾನು ನಿವೃತ್ತಿಯಾಗಬೇಕಾದ ವಯಸ್ಸಿನಲ್ಲಿ ಈ ವ್ಯಕ್ತಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ (Appointment Letter) ಕೈ ಸೇರಿದೆ. ಹೌದು, ಭರ್ತಿ 20 ವರ್ಷಗಳ ಹಿಂದೆ ಅವರು ಹಾಕಿದ್ದ ಅರ್ಜಿಗೆ ಈಗ ಸರ್ಕಾರ ಸ್ಪಂದಿಸಿದೆ. ಮಲಪ್ಪುರಂನ 60 ವರ್ಷದ ಅಬ್ದುಲ್ ಮಜೀದ್ ಎಂಬುವವರು ಭರ್ತಿ ಎರಡು ದಶಕಗಳ (20 ವರ್ಷ) ನಂತರ…

Read More

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಧಾರವಾಡ, ಏಪ್ರಿಲ್​​ 10: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್​​ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್​​ ಸಿಗ್ನಲ್​​ ನೀಡಿದೆ. ಏಪ್ರಿಲ್​​ 08ರಂದು ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಗಿರುವ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್​​ ಮೊರೆ ಹೋಗಲಾಗಿತ್ತು. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ…

Read More

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು – Kannada News | Man was brutally beaten for coughing in front of the house in Ramanagar, Later died in Hospital

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು ರಾಮನಗರ, ಫೆಬ್ರವರಿ 11: ಸಮಾಜದಲ್ಲಿ ಯಾವ್ಯಾವುದೋ ವಿಚಾರಕ್ಕೆ ಗಲಾಟೆ, ಹಲ್ಲಗಳು ನಡೆಯುತ್ತವೆ. ಆದರೆ ವ್ಯಕ್ತಿಯೊಬ್ಬ ಮನೆ ಮುಂದೆ ಬಂದು ಕೆಮ್ಮಿದ ಎನ್ನವ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರ (Ramnagar) ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಕೆಮ್ಮಿದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ. ಸಣ್ಣದಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು ರಾಜಸ್ಥಾನ ಮೂಲದ ವಿನೋದ್ ಕುಮಾರ್…

Read More

ಧುರಂಧರ್ ಗೆಲುವಿನ ಎಫೆಕ್ಟ್: ನೋರಾ ಫತೇಹಿ ಜೊತೆ ಡ್ಯಾನ್ಸ್ ಮಾಡಿದ ರಾಕೇಶ್ ಬೇಡಿ – Kannada News | Dhurandhar actor Rakesh Bedi dances with Nora Fatehi and shares video

ಆದಿತ್ಯ ಧರ್ ನಿರ್ದೇಶನದ ಸ್ಪೈ ಥ್ರಿಲ್ಲರ್ ‘ಧುರಂಧರ್’ (Dhurandhar) ಚಿತ್ರದಲ್ಲಿ ಜಮೀಲ್ ಜಮಾಲಿ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ರಾಕೇಶ್ ಬೇಡಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಈಗ ಅವರು ತಮ್ಮ ನೃತ್ಯದ ಮೂಲಕ ಕಮಾಲ್ ಮಾಡಲು ಸಜ್ಜಾಗಿದ್ದಾರೆ. ಬಾಲಿವುಡ್‌ನ ಡ್ಯಾನ್ಸಿಂಗ್ ಸೆನ್ಸೇಷನ್ ನೋರಾ ಫತೇಹಿ (Nora Fatehi) ಜೊತೆ ರಾಕೇಶ್ ಬೇಡಿ ಹೆಜ್ಜೆ ಹಾಕುತ್ತಿದ್ದಾರೆ. ‘ಧುರಂಧರ್’ ಗೆಲುವಿನ ಬಳಿಕ ರಾಕೇಶ್ ಬೇಡಿ (Rakesh Bedi) ಅವರಿಗೆ ಇಂಥ ಹಲವು ಆಫರ್​ಗಳು ಬರುತ್ತಿವೆ….

Read More