Headlines

ದಿಢೀರ್ ನಿವೃತ್ತಿ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ

ಸೌತ್ ಆಫ್ರಿಕಾದ ಸ್ಫೋಟಕ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (Rassie van der Dussen) ಅವರು ಇಂದು (ಏಪ್ರಿಲ್ 2, 2026) ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಸೌತ್ ಆಫ್ರಿಕಾ ತಂಡದ ಭಾಗವಾಗಿದ್ದ ಡಸ್ಸೆನ್ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ಸಲುವಾಗಿ ನಿವೃತ್ತಿ ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಕ್ರಿಕೆಟ್ ಸೌತ್ ಆಫ್ರಿಕಾ (CSA) ಇತ್ತೀಚೆಗೆ ಪ್ರಕಟಿಸಿದ 2026-27ರ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರ ಹೆಸರನ್ನು…

Read More

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ – Kannada News | Devotees Witness Unique Thorn Bed Ritual At Tamil Nadu Muthumariamman Temple

ಚೆನ್ನೈ, ಜನವರಿ 2: ತಮಿಳುನಾಡಿನ ಶಿವಗಂಗೈ ಜಿಲ್ಲೆಯ ತಿರುಪ್ಪುವನಂ ಬಳಿಯ ಹಳ್ಳಿಯಲ್ಲಿ ಪೂಂಗವನಂ ಮುತ್ತುಮಾರಿಯಮ್ಮನ್ ದೇವಾಲಯವಿದೆ. 63 ವರ್ಷದ ನಾಗರಾಣಿ ಅಮ್ಮವರು ಈ ದೇವಾಲಯದ ಆಡಳಿತಾಧಿಕಾರಿ. ಪ್ರತಿ ಮಂಡಲ ಪೂಜೆಯ ಸಮಯದಲ್ಲಿ 48 ದಿನಗಳ ಕಾಲ ಉಪವಾಸ ಆಚರಿಸುವುದು ಮತ್ತು ಜನರಿಗೆ ದೈವಿಕ ಮಾತುಗಳನ್ನು ಹೇಳುವುದು ಇಲ್ಲಿನ ಸಂಪ್ರದಾಯವಾಗಿದೆ. ಈ ವೇಲೆ 7 ಅಡಿ ಎತ್ತರದ ಮುಳ್ಳಿನ ಹಾಸಿಗೆಯನ್ನು ಉಡೈ ಮುಳ್ಳು ಮತ್ತು ಕರುವೇಲ ಮರದ ಮುಳ್ಳಿನಂತಹ ವಸ್ತುಗಳಿಂದ ತಯಾರಿಸಲಾಗುತ್ತದೆ. ನಾಗರಾಣಿ ಅಮ್ಮವರು ಭಕ್ತರನ್ನು ಆಶೀರ್ವದಿಸಲು ಆ…

Read More

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ – Kannada News | PM Modi Supports Gaza Peace Plan says humanity must never become a victim of conflict

ನವದೆಹಲಿ, ಫೆಬ್ರವರಿ 26: ‘ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಳಜಿ ವ್ಯಕ್ತಪಡಿಸಿದ್ದಾರೆ. ಗಾಜಾ ಶಾಂತಿ ಯೋಜನೆಯು ಶಾಂತಿಯತ್ತ ಒಂದು ಮಾರ್ಗವನ್ನು ಸೃಷ್ಟಿಸಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಆದರೆ, ಮುಂದಿನ ದಿನಗಳಲ್ಲಿಯೂ ಸಹ ಭಾರತ ಎಲ್ಲಾ ದೇಶಗಳೊಂದಿಗೆ ಸಂವಾದ ಮತ್ತು ಸಹಕಾರವನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ. “ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ವಿರೋಧಿಸುವಲ್ಲಿ ನಾವು ಹೆಗಲಿಗೆ ಹೆಗಲು ಕೊಟ್ಟು…

Read More

ಇಂಧನ ಉಳಿಸಲು ಮೋದಿ ಕರೆ; ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ ಕೇಂದ್ರ ಸಚಿವರು – Kannada News

ನವದೆಹಲಿ, ಜೂನ್ 3: ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು ಕೇಂದ್ರ ಸಚಿವರು ಪರಿಸರ ಕಾಳಜಿ ಮೆರೆದಿರುವ ಅಪರೂಪದ ವಿದ್ಯಮಾನವೊಂದು ನಡೆದಿದೆ. ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಕರೆ ನೀಡಿರುವ ಹಿನ್ನೆಲೆಯಲ್ಲಿ ಒಂದೇ ಕಾರಿನಲ್ಲಿ ಕ್ಯಾಬಿನೆಟ್ ಸಭೆಗೆ ತೆರಳಿ ಕೇಂದ್ರ ಸಚಿವರು ಮಾದರಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲು ಮತ್ತು ಪರಿಸರ ಮಾಲಿನ್ಯ ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಗೆ ಕೇಂದ್ರ ಸಚಿವರು ಅದ್ಭುತವಾಗಿ…

Read More

Skin Cancer: ಸ್ಮಾರ್ಟ್ ಟ್ಯಾಟೂ ಮೂಲಕ ಆರಂಭಿಕ ಹಂತದಲ್ಲೇ ಚರ್ಮದ ಕ್ಯಾನ್ಸರ್ ಪತ್ತೆ – Kannada News | Detection of skin cancer at the early stage through a smart tattoo is Possible

ನವದೆಹಲಿ, ಮೇ 25: ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ವೈದ್ಯಕೀಯ ಲೋಕದ ದೊಡ್ಡ ಸವಾಲುಗಳಲ್ಲಿ ಒಂದು. ಅದರಲ್ಲೂ ಚರ್ಮದ ಕ್ಯಾನ್ಸರ್ (Skin Cancer) ಕಣ್ಣಿಗೆ ಕಾಣಿಸುವಷ್ಟರ ಮಟ್ಟಿಗೆ ಬೆಳೆಯುವ ಮುನ್ನವೇ ಅದನ್ನು ಪತ್ತೆಹಚ್ಚಲು ವಿಜ್ಞಾನಿಗಳು ಈಗ ಒಂದು ಅತ್ಯಾಧುನಿಕ ತಂತ್ರಜ್ಞಾನವನ್ನು ಕಂಡುಹಿಡಿದಿದ್ದಾರೆ. ಅದೇ ‘ಸ್ಮಾರ್ಟ್ ಟ್ಯಾಟೂ’ (Smart Tattoo). ಕೆನಡಾದ ಇನ್‌ಸ್ಟಿಟ್ಯೂಟ್ ನ್ಯಾಷನಲ್ ಡೆ ಲಾ ರೆಚೆರ್ಚೆ ಸೈಂಟಿಫಿಕ್ (INRS) ಮತ್ತು ಯೂನಿವರ್ಸಿಟಿ ಡಿ ಮಾಂಟ್ರಿಯಲ್‌ನ ಸಂಶೋಧಕರು ಜಂಟಿಯಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಏನಿದು ‘ಸ್ಮಾರ್ಟ್…

Read More

ಸ್ವಿಜರ್ಲೆಂಡ್​​ನಲ್ಲಿ ಭಾರೀ ಹಿಮಪಾತ; 80 ಪ್ರಯಾಣಿಕರಿದ್ದ ರೈಲು ಹಳಿ ತಪ್ಪಿ ಹಲವರಿಗೆ ಗಾಯ – Kannada News | Several injured after avalanche derails train in Swiss Alps Carrying 80 Passengers

ನವದೆಹಲಿ, ಫೆಬ್ರವರಿ 16: ಸ್ವಿಸ್ ಆಲ್ಪ್ಸ್‌ನಲ್ಲಿ ಹಿಮಪಾತ (Avalanche) ಅಪ್ಪಳಿಸಿದ ನಂತರ ದಕ್ಷಿಣ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಇಂದು ಮುಂಜಾನೆ ರೈಲು ಹಳಿತಪ್ಪಿತು. ಈ ರೈಲಿನಲ್ಲಿ 80 ಜನರು ಪ್ರಯಾಣಿಸುತ್ತಿದ್ದರು. ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. “ಹಿಮಪಾತದಿಂದಾಗಿ ಗೋಪೆನ್‌ಸ್ಟೈನ್ ಮತ್ತು ಬ್ರಿಗ್ ನಡುವೆ ರೈಲು ಸಂಚಾರಕ್ಕೆ ಅಡಚಣೆಯಾಗಿದೆ” ಎಂದು ಫೆಡರಲ್ ರೈಲು ಆಪರೇಟರ್ CFF ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸ್ಥಳೀಯ ಸುದ್ದಿಗಳ ಪ್ರಕಾರ, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದರಿಂದ ಸ್ಥಳೀಯ ಸಮಯ ಸಂಜೆ…

Read More

ರೈಲ್ವೇಸ್ ವಿರುದ್ಧ ಕಣಕ್ಕಿಳಿಯದ ವಿರಾಟ್ ಕೊಹ್ಲಿ – Kannada News | Virat Kohli withdrew from the Vijay Hazare Trophy Match

ವಿಜಯ ಹಝಾರೆ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ದೆಹಲಿ ಪರ ವಿರಾಟ್ ಕೊಹ್ಲಿ ಕಣಕ್ಕಿಳಿದಿಲ್ಲ. ಇದಕ್ಕೂ ಮುನ್ನ ಜನವರಿ 6 ರಂದು ನಡೆಯಲಿರುವ ರೈಲ್ವೇಸ್ ವಿರುದ್ಧದ ಮ್ಯಾಚ್​ನಲ್ಲಿ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ದೆಹಲಿ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿತ್ತು. ಆದರೆ ಬೆಂಗಳೂರಿನ ಆಲೂರಿನಲ್ಲಿ ನಡೆಯುತ್ತಿರುವ ರೈಲ್ವೇಸ್ ವಿರುದ್ಧದ ಮ್ಯಾಚ್​ನಿಂದ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಎರಡು ಪಂದ್ಯಗಳನ್ನಾಡಿದ್ದಾರೆ. ಬೆಂಗಳೂರಿನ ಸಿಇಒ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಆಂಧ್ರ ಪ್ರದೇಶ್ ವಿರುದ್ಧ 131…

Read More

U19 World Cup 2026: ಚಾಂಪಿಯನ್ ಭಾರತಕ್ಕೆ ಐಸಿಸಿಯಿಂದ ನಯಾಪೈಸೆ ಸಿಗಲಿಲ್ಲ – Kannada News | India U19 Champions 2026 BCCI Prize Money Expectation

ವರ್ಷಕ್ಕೊಂದು ಐಸಿಸಿ (ICC) ಟ್ರೋಫಿಯನ್ನು ಗೆಲ್ಲುವುದನ್ನು ಟೀಂ ಇಂಡಿಯಾ (Team India) ಅಭ್ಯಾಸ ಮಾಡಿಕೊಂಡಿದೆ. ಇದೀಗ 2026 ರ ಆರಂಭದಲ್ಲಿ ಭಾರತ ಯುವ ಪಡೆ 19 ವರ್ಷದೊಳಗಿನವರ ವಿಶ್ವಕಪ್ (U19 World Cup 2026) ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಫೈನಲ್‌ ಪಂದ್ಯವನ್ನು 100 ರನ್​ಗಳಿಂದ ಗೆದ್ದಿಕೊಳ್ಳುವ ಮೂಲಕ ಟೀಂ ಇಂಡಿಯಾ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಭಾರತ ತಂಡ ಅತಿ ಹೆಚ್ಚು ಬಾರಿ ವಿಶ್ವಕಪ್ ಗೆದ್ದ ತಂಡ…

Read More

Vaidurya Gemstone: ಕೇತು ದೋಷದಿಂದ ಮುಕ್ತಿ ಮತ್ತು ಹಠಾತ್ ಸಂಪತ್ತು ಪಡೆಯಲು ಈ ರತ್ನ ಧರಿಸಿ

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತುವನ್ನು ಮೋಕ್ಷ ಕಾರಕ, ಆಧ್ಯಾತ್ಮಿಕತೆಯ ಅಧಿಪತಿ ಮತ್ತು ಹಠಾತ್ ಘಟನೆಗಳ ಪ್ರೇರಕ ಎಂದು ಕರೆಯಲಾಗುತ್ತದೆ. ಜಾತಕದಲ್ಲಿ ಕೇತು ದುರ್ಬಲನಾಗಿದ್ದಾಗ ಅಥವಾ ಕೇತು ಮಹಾದಶೆ ನಡೆಯುತ್ತಿರುವಾಗ ಜೀವನದಲ್ಲಿ ಅನಿರೀಕ್ಷಿತ ಏರಿಳಿತಗಳು ಎದುರಾಗುವುದು ಸಹಜ. ಇಂತಹ ಸಂದರ್ಭದಲ್ಲಿ ವೈಡೂರ್ಯ ಅಥವಾ ‘ಬೆಕ್ಕಿನ ಕಣ್ಣಿನ ರತ್ನ’ವು ಕೇವಲ ಒಂದು ಆಭರಣವಾಗಿ ಉಳಿಯದೆ, ಧರಿಸಿದವರ ಪಾಲಿಗೆ ರಕ್ಷಣಾತ್ಮಕ ಗುರಾಣಿಯಾಗಿ ಕಾರ್ಯನಿರ್ವಹಿಸುತ್ತದೆ. ಇದು ವ್ಯಕ್ತಿಯನ್ನು ದುಷ್ಟ ಶಕ್ತಿಗಳಿಂದ ಕಾಪಾಡುವುದಲ್ಲದೆ, ಆರ್ಥಿಕ ಸ್ಥಿರತೆಯನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವೈಡೂರ್ಯ ರತ್ನದಿಂದ ಲಭಿಸುವ…

Read More

‘ಪತಿಯನ್ನು ಮತ್ತೆ ನೋಡುವವರೆಗೆ ನನ್ನ ಆತ್ಮಕ್ಕೆ ಶಾಂತಿ ಇಲ್ಲ’; ದಿಲೀಪ್ ರಾಜ್ ಪತ್ನಿಯ ಭಾವುಕ ಪೋಸ್ಟ್ – Kannada News | Dileep Raj Demise: Wife Sreevidya’s Emotional Tribute Post, No Peace Until I See Him Again

ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ವಾರ್ತೆ ಅಭಿಮಾನಿಗಳಿಗೆ ಶಾಕ್ ನೀಡಿದೆ. ಪತಿಯ ಜೊತೆ ಕಳೆದ 25 ವರ್ಷಗಳಿಂದ ಸಂಸಾರ ನಡೆಸಿಕೊಂಡು ಬರುತ್ತಿದ್ದ ಪತ್ನಿ ಶ್ರೀವಿದ್ಯಾ ಅವರ ಮನಸ್ಸು ಒಡೆದುಹೋಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಪತಿಯನ್ನು ಕಳೆದುಕೊಂಡ ನೋವಿನಲ್ಲೂ ಬೆಂಬಲವಾಗಿ ನಿಂತವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ದಿಲೀಪ್ ನೆನಪಿನ ಬಗ್ಗೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಪತ್ನಿ ಶ್ರೀವಿದ್ಯಾ ಅವರ ಪೋಸ್ಟ್‌ನಲ್ಲಿ ಏನಿದೆ? ‘ನನಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಚಿರಋಣಿಯಾಗಿದ್ದೇನೆ….

Read More