Headlines

ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್

ಬುಲ್ಲಿ ಸಿನಿಮಾದ ಕಾರ್ಯಕ್ರಮದಲ್ಲಿ ನಟ ಭುವನ್ ಪೊನ್ನಣ್ಣ ಅವರು ತಮ್ಮ ಪತ್ನಿ ಹರ್ಷಿಕಾ ಪೂಣಚ್ಚ ಅವರ ಸಿನಿಮಾ ನಿರ್ಮಾಣಕ್ಕೆ ನೀಡಿದ ಅಪಾರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದರು. ಹರ್ಷಿಕಾ ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರೂ, ಚಿತ್ರತಂಡಕ್ಕೆ ಶ್ರಮಿಸಿದ್ದಾರೆ ಎಂದು ಭುವನ್ ತಿಳಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಹಾಸ್ಯಭರಿತವಾಗಿ ಮಧ್ಯಪ್ರವೇಶಿಸಿ, ಭುವನ್‌ರನ್ನು ತಮಾಷೆ ಮಾಡಿದರು. ‘ನೀವಿಬ್ಬರೂ ಮದುವೆ ಆಗಿದ್ದೀರಾ ಅಥವಾ ಇಟ್ಟುಕೊಂಡಿದ್ದೀರಾ’ ಎಂದು ಭುವನ್ ಅವರನ್ನು ಓಂ ಪ್ರಕಾಶ್ ಪ್ರಶ್ನೆ ಮಾಡಿದರು. ಪತಿ-ಪತ್ನಿ ಆಗಿದ್ದರೂ…

Read More

ಧರ್ಮಸ್ಥಳ ಬಳಿ ಶವ ಹೂತ ಪ್ರಕರಣ: DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ! – Kannada News | Dharmasthala Skeleton Case: DNA Confirms Identity of Three Men, Know details of them here

ಆದಿಶೇಷ ನಾರಾಯಣ, ಕೃಷ್ಣಪ್ಪ, ಅಯ್ಯಪ್ಪImage Credit source: tv9 ಮಂಗಳೂರು, ಜುಲೈ 30: ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ (Dharmasthala Mass burial Case) ಮಹತ್ವದ ಬೆಳವಣಿಗೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮೂವರ ಕುಟುಂಬಸ್ಥರಿಂದ ಸಂಗ್ರಹಿಸಿದ್ದ ಡಿಎನ್‌ಎ ಮಾದರಿಗಳನ್ನು ಅಸ್ಥಿಪಂಜರಗಳ ಡಿಎನ್‌ಎ ಜತೆ ಹೋಲಿಕೆ ಮಾಡಲಾಗಿತ್ತು….

Read More

ಅಪ್ಪ ಎಲ್ಲಿ ಎಂದು ಕೇಳ್ಬೇಡ, ಅಮ್ಮನನ್ನ ಚೆನ್ನಾಗಿ ನೋಡಿಕೋ, ಕ್ಯಾನ್ಸರ್​ನಿಂದ ಕಣ್ಮುಚ್ಚುವ ಮುನ್ನ ಮಗನಿಗೆ ಧೈರ್ಯ ತುಂಬಿದ ತಂದೆ – Kannada News | Dying Father’s Heartfelt Final Message to Son Goes Viral: Take Care of Mom

ನವದೆಹಲಿ, ಜುಲೈ 30: ಕ್ಯಾನ್ಸರ್(Cancer) ರೋಗದಿಂದ ಕಣ್ಮುಚ್ಚುವ ಕೆಲವೇ ಕ್ಷಣಗಳ ಮುನ್ನ, ತಂದೆಯೊಬ್ಬರು ತಮ್ಮ ಮುಗ್ದ ಮಗನಿಗೆ ಕೊನೆಯ ಉಪದೇಶ ನೀಡುತ್ತಿರುವ ಹೃದಯಸ್ಪರ್ಶಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ನೆಟ್ಟಿಗರನ್ನು ಕಣ್ಣೀರಿಡುವಂತೆ ಮಾಡಿದೆ. ವೋಕ್ ಎಮಿನೆಂಟ್ ಎಂಬ ಎಕ್ಸ್​​ ಬಳಕೆದಾರರು ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ಮಾಸ್ಕ್​ ಧರಿಸಿರುವ ತಂದೆಯೊಬ್ಬರು ತನ್ನ ಸಾವು ಹತ್ತಿರದಲ್ಲಿದೆ ಎಂದು ತಿಳಿದೂ ಅತ್ಯಂತ ಶಾಂತವಾಗಿ ಪಕ್ಕದಲ್ಲಿದ್ದ ತಮ್ಮ ಚಿಕ್ಕ ಮಗ ‘ಮಂತ್ರ’ನಿಗೆ ಧೈರ್ಯ ತುಂಬಿದ್ದಾನೆ. ತನ್ನ ಸಾವು ಮಗನ ಮುಗ್ಧ…

Read More

Palmistry: ಅಂಗೈಯಲ್ಲಿ ‘V’ ಆಕಾರದ ರೇಖೆ ಇದೆಯೇ? ಹಾಗಿದ್ದರೆ ನಿಮ್ಮ ಭವಿಷ್ಯದಲ್ಲಿ ಕಾದಿದೆ ಅನಿರೀಕ್ಷಿತ ಅದೃಷ್ಟ! – Kannada News | Vishnu Line on Palm: Your V Shape for Success, Wealth and Destiny Insight

ಅಂಗೈಯಲ್ಲಿ ‘V’ ಆಕಾರದ ರೇಖೆImage Credit source: youtube ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ (Palmistry) ಪ್ರತಿಯೊಂದು ರೇಖೆಗೂ ತನ್ನದೇ ಆದ ವಿಶೇಷ ಮಹತ್ವವಿದೆ. ಅನೇಕ ಜನರು ತಮ್ಮ ಕೈಯಲ್ಲಿರುವ ರೇಖೆಗಳನ್ನು ನೋಡಿ ಭವಿಷ್ಯದ ಒಳನೋಟಗಳನ್ನು ಪಡೆಯಲು ಬಯಸುತ್ತಾರೆ. ಹಸ್ತದಲ್ಲಿರುವ ನಾನಾ ರೀತಿಯ ರೇಖೆಗಳಲ್ಲಿ ‘V’ ಆಕಾರದ ರೇಖೆ ಅತ್ಯಂತ ಪವಿತ್ರ ಹಾಗೂ ಪ್ರಭಾವಶಾಲಿ ಎಂದು ಪರಿಗಣಿಸಲಾಗಿದೆ. ಈ ರೇಖೆಯನ್ನು ಸಾಮುದ್ರಿಕ ಶಾಸ್ತ್ರದಲ್ಲಿ “ವಿಷ್ಣು ರೇಖೆ” (Vishnu Line) ಎಂದೂ ಕರೆಯಲಾಗುತ್ತದೆ. ನಿಮ್ಮ ಕೈಯಲ್ಲಿಯೂ ಈ ರೇಖೆ ಇದೆಯೇ? ಹಾಗಿದ್ದರೆ…

Read More

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಅಜಿಂಕ್ಯ ರಹಾನೆ – Kannada News | Ajinkya Rahane announces retirement from international Cricket

ಭಾರತೀಯ ಕ್ರಿಕೆಟ್‌ನ ಅತ್ಯಂತ ಶಾಂತ, ಸಂಯಮ ಹಾಗೂ ನಂಬಿಕಸ್ಥ ಬ್ಯಾಟರ್‌ಗಳಲ್ಲಿ ಒಬ್ಬರಾದ ಅಜಿಂಕ್ಯ ರಹಾನೆ ಅವರು ಇಂದು (ಜುಲೈ 30, 2026) ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ. ಈ ಮೂಲಕ ಭಾರತೀಯ ಕ್ರಿಕೆಟ್‌ನ ಒಂದು ಸುವರ್ಣ ಅಧ್ಯಾಯ ಅಂತ್ಯಗೊಂಡಂತಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ರಹಾನೆ,  ಸಾಮಾನ್ಯ ಹಿನ್ನೆಲೆಯಿಂದ ಬಂದು ಜಗತ್ತಿನ ಬೃಹತ್ ವೇದಿಕೆಗಳಲ್ಲಿ ನನ್ನ ದೇಶವನ್ನು ಪ್ರತಿನಿಧಿಸುವ ಹಂತಕ್ಕೆ ಬೆಳೆದಿದ್ದು ನನ್ನ ಪಾಲಿಗೆ ಸಿಕ್ಕ ಅತ್ಯಂತ ದೊಡ್ಡ ಸೌಭಾಗ್ಯ….

Read More

ಚೀನಾ-ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್ ರವಾನೆ ಶಂಕೆ: ಅಮೆರಿಕ ಅಧ್ಯಕ್ಷ ಟ್ರಂಪ್ ಆತಂಕ – Kannada News | Trump Alarmed: China Pakistan to Iran Rocket Launchers Fueling Mideast Tension

ವಾಷಿಂಗ್ಟನ್, ಜುಲೈ 30: ಮಧ್ಯಪ್ರಾಚ್ಯದಲ್ಲಿ ಇರಾನ್(Iran) ಮತ್ತು ಅಮೆರಿಕ ನಡುವೆ ಭೌಗೋಳಿಕ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ, ಚೀನಾವು ಪಾಕಿಸ್ತಾನದ ಮಾರ್ಗವಾಗಿ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿವೆ.ವರದಿಗಳು ದೃಢಪಟ್ಟರೆ, ಅಮೆರಿಕ-ಇರಾನ್ ಸಂಘರ್ಷದಲ್ಲಿ ಚೀನಾದ ನೇರ ಹಸ್ತಕ್ಷೇಪ ಬಯಲಾಗಲಿದ್ದು, ಇದು ಪ್ರಾದೇಶಿಕ ಯುದ್ಧವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಆತಂಕ ಮೂಡಿಸಿದೆ. ಶ್ವೇತಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಸುದ್ದಿಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.”ಈ ಸುದ್ದಿ…

Read More

ಸ್ವಕ್ಷೇತ್ರದಲ್ಲಿ ಸೂರ್ಯ, ಜೊತೆಗೆ ಬುಧ, ಕೇತು ಯೋಗ… ಬದಲಾಗದಲಿದೆ ಈ ರಾಶಿಯವರ ಭಾಗ್ಯ… – Kannada News | Surya Budha Ketu in Leo: Astrological Impacts and Remedies for All Zodiacs

ಸ್ವಕ್ಷೇತ್ರದಲ್ಲಿ ಸೂರ್ಯ, ಜೊತೆಗೆ ಬುಧ, ಕೇತು ಯೋಗ ಅಪರೂಪದ ಯೋಗ ಖಗೋಲದಲ್ಲಿ ಆಗಲಿದೆ. ಸಿಂಹ ರಾಶಿಯಲ್ಲಿ ಸೂರ್ಯ, ಬುಧ ಹಾಗೂ ಕೇತು ಗ್ರಹಗಳ ಯುತಿ ಏರ್ಪಟ್ಟಿದೆ. ಇಲ್ಲಿ ಬುಧನು ಮೌಢ್ಯ ಹೊಂದಿದ್ದು, ಕೇತು ವಕ್ರ ಸ್ಥಿತಿಯಲ್ಲಿದ್ದಾನೆ. ​ಸಿಂಹ ರಾಶಿಯು ಸೂರ್ಯನ ಸ್ವಕ್ಷೇತ್ರ. ಸ್ವಕ್ಷೇತ್ರದಲ್ಲಿ ಸೂರ್ಯ, ಬುಧ ಹಾಗೂ ಕೇತುಗಳ ಯುತಿಯು ಜ್ಯೋತಿಷ್ಯಶಾಸ್ತ್ರದ ಪ್ರಕಾರ ವಿಶಿಷ್ಟ ಹಾಗೂ ಮಿಶ್ರ ಫಲಗಳನ್ನು ನೀಡುತ್ತದೆ. ಈ ಯುತಿಯಿಂದ ಯಾರಿಗೆ ಹಾಗೂ ಯಾವ ರೀತಿಯ ಶುಭ, ಅಶುಭ ಫಲಗಳು ದೊರೆಯಲಿವೆ. ​ಗ್ರಹಗಳ ಯುತಿಯ…

Read More

ಜ್ಯುವೆಲ್ಲರಿಯಿಂದ ರಾತ್ರೋರಾತ್ರಿ 10 ಲಕ್ಷ ರೂ. ಮೌಲ್ಯದ ಆಭರಣ ಮಾಯ! ಕಳ್ಳರೇ ಬಾರದೆ ವಜ್ರ, ಚಿನ್ನಾಭರಣ ಕಳವಾಗಿದ್ಹೇಗೆ ಗೊತ್ತೇ? – Kannada News | Tumakuru Jewellery Shop Theft Mystery Solved: Rat Stole Rs 10 Lakh Gold and Diamond Jewellery

ಕಾಣೆಯಾಗಿದ್ದ ಆಭರಣಗಳು ಹಾಗೂ ಅವುಗಳು ಪತ್ತೆಯಾದ ಇಲಿ ಬಿಲImage Credit source: tv9 ತುಮಕೂರು, ಜುಲೈ 30: ಸಿನಿಮಾ ಕಥೆಯನ್ನೂ ಮೀರಿಸುವಂತಿರುವ ವಿಚಿತ್ರ ಘಟನೆಯೊಂದು ತುಮಕೂರು (Tumakur) ನಗರದಲ್ಲಿ ನಡೆದಿದೆ. ಪ್ರತಿಷ್ಠಿತ ಜ್ಯುವೆಲರಿ ಶಾಪ್‌ನಲ್ಲಿ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ 10 ಲಕ್ಷ ರೂ. ಮೌಲ್ಯದ ವಜ್ರ ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಆದರೆ ಜ್ಯುವೆಲ್ಲರಿಯ ಶಟರ್ ಮುರಿದಿರಲಿಲ್ಲ, ಹೊರಗಿನಿಂದ ಯಾರೂ ಒಳನುಗ್ಗಿದ ಕುರುಹು ಕೂಡ ಇರಲಿಲ್ಲ. ಕೊನೆಗೆ ಸಿಸಿಟಿವಿ ಪರಿಶೀಲಿಸಿದಾಗ ಇಡೀ ಪ್ರಕರಣದ ಅಸಲಿ ರಹಸ್ಯ ಬಯಲಾಗಿದೆ! ತುಮಕೂರು…

Read More

International Friendship Day 2026: ಫ್ರೆಂಡ್‌ಶಿಪ್‌ ನಮ್ಮ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ – Kannada News | International Friendship Day 2026: History of International Friendship Day and the benefits of friendship

ಅಂತಾರಾಷ್ಟ್ರೀಯ ಸ್ನೇಹ ದಿನImage Credit source: Getty Images ಸ್ನೇಹ (Friendship) ರಕ್ತ ಸಂಬಂಧಕ್ಕೂ ಮೀರಿದ ಬಂಧ. ಪ್ರತಿಯೊಬ್ಬರ ಜೀವನದಲ್ಲೂ ಸ್ನೇಹಿತರು ಜೀವನದಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಒಳ್ಳೆಯ ಸ್ನೇಹಿತರು ಮುಖದಲ್ಲಿ ನಗುವನ್ನು ತರಿಸುವುದು ಮಾತ್ರವಲ್ಲ, ಜೀವನದಲ್ಲಿ ಸಕಾರಾತ್ಮಕವಾಗಿ ಮುಂದುವರೆಯಲು ಕೂಡ ಸಹಾಯ ಮಾಡುತ್ತಾರೆ. ಈ ಸ್ನೇಹ ಸಂಬಂಧದ ಮಹತ್ವವನ್ನು ಸಾರುವ ಹಾಗೂ ರಾಷ್ಟ್ರ ರಾಷ್ಟ್ರಗಳು, ಧರ್ಮಗಳು, ಸಂಸ್ಕೃತಿ, ಜನಾಂಗಗಳ ನಡುವೆಯೂ ಸ್ನೇಹ ಸಂಬಂಧ, ಸಾಮರಸ್ಯವನ್ನು ಬೆಸೆಯುವ ಉದ್ದೇಶದಿಂದ ಜುಲೈ 30 ರಂದು ಅಂತಾರಾಷ್ಟ್ರೀಯ ಸ್ನೇಹ ದಿನವನ್ನು…

Read More

ಅರ್ಜೆಂಟೀನಾ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಫಿಫಾ! – Kannada News | FIFA Crackdown: Argentina Faces Heavy Sanctions Over World Cup Fights

ಫಿಫಾ ವಿಶ್ವಕಪ್ 2026ರ ಫೈನಲ್ ಮತ್ತು ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಆನ್‌-ಫೀಲ್ಡ್ ಗಲಾಟೆ ಹಾಗೂ ವಿವಾದಾತ್ಮಕ ಆಚರಣೆಗಳಿಗೆ ಸಂಬಂಧಿಸಿದಂತೆ, ಅರ್ಜೆಂಟೀನಾ ಆಟಗಾರರು ಮತ್ತು ಅರ್ಜೆಂಟೀನಾ ಫುಟ್‌ಬಾಲ್ ಸಂಸ್ಥೆ (AFA) ವಿರುದ್ಧ ಫಿಫಾ (FIFA) ಭಾರಿ ಶಿಸ್ತು ಕ್ರಮಕ್ಕೆ ಮುಂದಾಗಿದೆ.  ಕೈಕೈ ಮಿಲಾಯಿಸಿದ ಆಟಗಾರರು: ಸ್ಪೇನ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ 1-0 ಗೋಲುಗಳಿಂದ ಸೋತ ನಂತರ, ಮೈದಾನದಲ್ಲಿ ಉಭಯ ತಂಡಗಳ ಆಟಗಾರರ ನಡುವೆ ಭಾರಿ ಗಲಾಟೆ ನಡೆದಿತ್ತು. ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫಿಫಾ ಶಿಸ್ತು ಸಮಿತಿಯು…

Read More