Headlines

ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

ತಿರುವಲ್ಲಾ, ಏಪ್ರಿಲ್ 4: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಪುದುಚೆರಿಗೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಇಂದು ಕೇರಳಕ್ಕೆ (ಕೇರಳಂ) ತೆರಳಿದ್ದಾರೆ. ಕೇರಳದ ತಿರುವಲ್ಲಾದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆಸಿದ್ದಾರೆ. ಎಡ ಮತ್ತು ಕಾಂಗ್ರೆಸ್ ವಿರುದ್ಧ ನಡೆದ ವಾಗ್ದಾಳಿಯ ನಂತರ ಪ್ರಧಾನಿ ಮೋದಿ ಕೇರಳದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ. “ತಿರುವಲ್ಲಾದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿದ ಜನರು…

Read More

ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ – Kannada News | MLC Election Shocker: S.T. Somashekar Cross Votes Congress; JDS on GTD’s Loyalty

ಬೆಂಗಳೂರು, ಜೂ.18: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 7 ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯ ಮತದಾನದ ವೇಳೆ ನಿರೀಕ್ಷೆಯಂತೆಯೇ ‘ಅಡ್ಡಮತದಾನ’ (Cross-Voting) ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮೈತ್ರಿಕೂಟದ ಆಜ್ಞೆಯನ್ನು ಮೀರಿ ಕಾಂಗ್ರೆಸ್ ಪರ ಮತ ಚಲಾಯಿಸಿದರೆ, ಅತ್ತ ಜೆಡಿಎಸ್ ಅಭ್ಯರ್ಥಿ ಕೆ.ಎನ್. ಗೋವಿಂದರಾಜು ಅವರು ಹಿರಿಯ ನಾಯಕ ಜಿ.ಟಿ. ದೇವೇಗೌಡರ ಮತದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಮತದಾನದ…

Read More

ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

ದಾವಣಗೆರೆ, ಮಾರ್ಚ್​ 27: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಹೋಂಸ್ಟೇನಲ್ಲಿ ಯುವತಿ ಶವಪತ್ತೆ: ನಂದಿಬೆಟ್ಟಕ್ಕೆ ಕರೆದೊಯ್ದು ಕೊಲೆ ಮಾಡಿದ್ನಾ ಅಲಿ? – Kannada News | Bengaluru Young Woman Dead Body found In Homestay at Nandi betta, mother alleges love jihad

ಚಿಕ್ಕಬಳ್ಳಾಪುರ, (ಜೂನ್ 29): ಚಿಕ್ಕಬಳ್ಳಾಪುರದ ನಂದಿಬೆಟ್ಟದ (Nandi Betta) ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಅಲಿಯನ್ನು ಚಿಕಿತ್ಸೆಗಾಗಿ  ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸುರಭಿ ಲವ್ ಜಿಹಾದ್ ಗೆ ಬಲಿಯಾಗಿದ್ದಾಳೆ ಎನ್ನವ ಆರೋಪ ಕೇಳಿಬಂದಿದ್ದು, ಇನ್ನು ಸುರಭಿ ಸಾವನ್ನಪ್ಪಿದ ಹೋಮ್ ಸ್ಟೇಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ. ಬೆಂಗಳೂರು ಮೂಲದ ಸಾಯಿ ಸುರಭಿ…

Read More

ಪ್ಲೇ-ಆಫ್ ರೇಸ್‌ನಿಂದ ಹೊರಬೀಳುವ ಭೀತಿಯಲ್ಲಿ ಪಂಜಾಬ್; ಸೋಲಿಗೆ ಅಯ್ಯರ್ ದೂರಿದ್ದು ಯಾರನ್ನ? – Kannada News | PBKS Playoff Hopes Dim: Iyer Blames Poor Bowling After Delhi Capitals Defeat

ಧರ್ಮಶಾಲಾದಲ್ಲಿ ಸೋಮವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸೋತಿದೆ. ಆರಂಭದಲ್ಲಿ ಒಂದೇ ಒಂದು ಸೋಲನ್ನು ಕಾಣದೆ ನಾಗಾಲೋಟ ಮುಂದುವರಿಸಿದ್ದ ಈ ತಂಡ ಈಗ ಸತತ ನಾಲ್ಕನೇ ಸೋಲನ್ನು ಕಂಡಿದೆ. ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ತಂಡದ ಪ್ರದರ್ಶನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರ ಮಾತನಾಡಿದ ಅವರು, ಸೋಲಿಗೆ ತಂಡದ ಕಳಪೆ ಬೌಲಿಂಗ್ ಮತ್ತು ಫೀಲ್ಡಿಂಗ್ ಪ್ರದರ್ಶನವೇ ನೇರ ಕಾರಣ ಎಂದು ಮುಚ್ಚುಮರೆಯಿಲ್ಲದೆ ಒಪ್ಪಿಕೊಂಡಿದ್ದಾರೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್, ಪ್ರಿಯಾಂಶ್…

Read More

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಇಂಗ್ಲೆಂಡ್‌ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ವಿದಾಯ – Kannada News | Ben Stokes Announces Shock International Retirement During NZ Test Match

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮಧ್ಯದಲ್ಲಿ ಸ್ಟೋಕ್ಸ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪಂದ್ಯದ ನಾಲ್ಕನೇ ದಿನದಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸ್ಟೋಕ್ಸ್ ನಿವೃತ್ತಿಯ ಬಗ್ಗೆ ಮಾಹಿತಿ ನೀಡಿದೆ. ಅಚ್ಚರಿಯ ಸಂಗತಿಯೆಂದರೆ ಇಂಗ್ಲೆಂಡ್‌ ಈ ವಿಚಾರವನ್ನು ಬಹಿರಂಗಪಡಿಸುವ ಸಂದರ್ಭದಲ್ಲಿ ಬೆನ್ ಸ್ಟೋಕ್ಸ್ ಮೈದಾನದಲ್ಲಿದ್ದು…

Read More

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು? – Kannada News | Council Polls: CT Ravi Submits Report to Vijayendra Over 12 Cross Votes

ಬೆಂಗಳೂರು, ಜೂನ್ 27: ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಸಿ.ಟಿ. ರವಿ ನೇತೃತ್ವದ ಸಮಿತಿಯು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಂತರಿಕ ವರದಿ ಸಲ್ಲಿಸಿದೆ. ನ್‌ಡಿಎ ಮೈತ್ರಿಕೂಟದ ಒಟ್ಟು 12 ಸದಸ್ಯರು ಕ್ರಾಸ್ ವೋಟಿಂಗ್ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಸೇರಿ ಈ ಅಡ್ಡಮತದಾನ ನಡೆದಿದೆ ಎಂದು ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ. ವರದಿ ಸಲ್ಲಿಕೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಇದು ಆಂತರಿಕ ತನಿಖೆಯ ವರದಿಯಾಗಿದ್ದು, ಸಿದ್ಧಪಡಿಸಿದ ವರದಿಯನ್ನು ರಾಜ್ಯಾಧ್ಯಕ್ಷರಿಗೆ ತಲುಪಿಸಿದ್ದೇವೆ. ಬಿಜೆಪಿ ಭಾಗದಿಂದ…

Read More

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಶವ ಹೊರತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ; ಕಾರಣ ಇಲ್ಲಿದೆ – Kannada News | Second Post Mortem in Rishal D’Souza Suicide Case Over Assault Allegations

ಉತ್ತರ ಕನ್ನಡ, ಜನವರಿ 20: JDS ನಾಯಕಿಯ ಪುತ್ರನ ಕಿರುಕುಳದಿಂದ ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಮಗಳಿಗೆ ಕಿರುಕುಳ ಮಾತ್ರ ನೀಡಿಲ್ಲ, ಆಕೆಯ ಮೇಲೆ ಅತ್ಯಾಚಾರ ಕೂಡ ನಡೆಸಲಾಗಿದೆ. ವಿಷಯವನ್ನು ಮನೆಯಲ್ಲಿ ಹೇಳಲಾಗದೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಜೊತೆಗೆ ಮತ್ತೊಮ್ಮೆ ಪೋಸ್ಟ್​ಮಾರ್ಟಮ್​ ಮಾಡಲು ಆಗ್ರಹಿಸಿದ್ದರು. ಹೀಗಾಗಿ ಯುವತಿ ಶವ ಹೊರತೆಗೆದು ಮಗದೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕಾರವಾರ ತಾಲೂಕಿನ ಕದ್ರಾ ಗ್ರಾಮದ ಸೇಂಟ್…

Read More

ಕಾಫಿನಾಡಿನಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಧಾರಾಕಾರ ಮಳೆ, ಮೂಡಿಗೆರೆ ರಸ್ತೆಗಳು ಜಲಾವೃತ!

ಚಿಕ್ಕಮಗಳೂರು, ಮಾ.28: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹವಾಮಾನ ದಿಢೀರ್ ಬದಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ಬಿರುಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ತಾಲೂಕಿನ ಗ್ರಾಮೀಣ ಭಾಗಗಳಲ್ಲೂ ಮಳೆಯ ಆರ್ಭಟ ಜೋರಾಗಿದೆ. ಆಲ್ದೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾಫಿ ತೋಟಗಳಿಗೆ ಇದು ಆಸರೆಯಾದರೂ ಬಿರುಗಾಳಿಯ ಭೀತಿ ಆವರಿಸಿದೆ. ಮೂಡಿಗೆರೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ರಸ್ತೆಗಳು ನದಿಯಂತಾಗಿವೆ. ಚರಂಡಿಗಳು ತುಂಬಿ ಹರಿಯುತ್ತಿದ್ದು, ವಾಹನ…

Read More

Rangoli: ಮನೆ ಮುಂದೆ ರಂಗೋಲಿ ಏಕೆ ಹಾಕಬೇಕು? ಧಾರ್ಮಿಕ, ವೈಜ್ಞಾನಿಕ ರಹಸ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | The Significance and Scientific Benefits of Drawing Rangoli

ರಂಗೋಲಿ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಇದು ಕೇವಲ ಮನೆಯ ಅಂಗಳವನ್ನು ಅಲಂಕರಿಸುವ ಕಲೆಯಲ್ಲ, ಧಾರ್ಮಿಕ, ಆಧ್ಯಾತ್ಮಿಕ ಹಾಗೂ ವೈಜ್ಞಾನಿಕ ಮಹತ್ವವನ್ನು ಹೊಂದಿರುವ ಒಂದು ನಿತ್ಯದ ಆಚರಣೆಯಾಗಿದೆ. ಸಂಸ್ಕೃತದ ‘ರಂಗವಲ್ಲಿ’ ಎಂಬ ಪದದಿಂದ ಬಂದಿರುವ ರಂಗೋಲಿ, ಮನೆಗೆ ಧನಾತ್ಮಕ ಶಕ್ತಿ, ನೆಮ್ಮದಿ ಮತ್ತು ಸಮೃದ್ಧಿಯನ್ನು ಆಹ್ವಾನಿಸುತ್ತದೆ ಎಂಬ ನಂಬಿಕೆ ಇದೆ. ಹಾಗಾದರೆ ಮನೆಯ ಮುಂದೆ ರಂಗೋಲಿ ಹಾಕುವುದರ ಹಿಂದಿರುವ ಕಾರಣಗಳೇನು? ಇಲ್ಲಿದೆ ವಿವರ. ದೇವ-ದೇವತೆಗಳ ಕೃಪೆ ಪಡೆಯುವ ಸಂಕೇತ: ಹಿಂದೂ ಸಂಪ್ರದಾಯದ ಪ್ರಕಾರ, ಮನೆಯ ಮುಖ್ಯ ದ್ವಾರವು…

Read More